Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಕರ್ನಾಟಕ ಬಜೆಟ್ 2019: ಕಾರ್ಮಿಕರ ಕಣ್ಣೊರೆಸಿದ ಸಿಎಂ

Public Tv by Public Tv
2 years ago
Reading Time: 1min read
ಕರ್ನಾಟಕ ಬಜೆಟ್ 2019: ಕಾರ್ಮಿಕರ ಕಣ್ಣೊರೆಸಿದ ಸಿಎಂ

-ಶ್ರಮಿಕ ಸೌರಭ ಯೋಜನೆ, ಸಾರಥಿಯ ಸೂರು

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆಗೆ ಆಪರೇಷನ್ ಕಮಲದ ಅನಿಶ್ಚಿತತೆ ಅಡ್ಡಿಯೇನೂ ಆಗಿಲ್ಲ. ಮಧ್ಯಾಹ್ನ 12.30 ಸುಮಾರಿಗೆ ಆರಂಭವಾದ ಕಲಾಪದಲ್ಲಿ ಹಣಕಾಸು ಸಚಿವರೂ ಆಗಿರೋ ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಆರಂಭಿಸಿದಾಗ ತಕ್ಷಣವೇ ಬಿಜೆಪಿ ಶಾಸಕರು ಸದನದ ಬಾವಿಗೆ ಇಳಿದರು. ಬಜೆಟ್ ಪ್ರತಿಯನ್ನು ಕೊಡ್ಲಿಲ್ಲ ಅಂತ ಸಭಾತ್ಯಾಗ ಮಾಡಿ, ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು. ಇತ್ತ, ಸದನದಲ್ಲಿ ತಮ್ಮ ಕಾರ್ಯ ಮುಂದುವರಿಸಿದ ಕುಮಾರಸ್ವಾಮಿ ಬರೋಬ್ಬರಿ 3 ಗಂಟೆಗಳ ಕಾಲ ಬಜೆಟ್ ಓದಿದರು.

ಶ್ರಮಿಕ ವರ್ಗವಾಗಿರೋ ಕಾರ್ಮಿಕರಿಗೆ ಹಲವಾರು ಅನುಕೂಲಗಳು ಈ ಬಜೆಟ್‍ನಲ್ಲಿ ಇದೆ.
* ಸಿದ್ಧ ಉಡುಪು ಕಾರ್ಖಾನೆಗಳ ಮಹಿಳಾ ಕಾರ್ಮಿಕರಿಗೆ ಶಿಶುಪಾಲನಾ ಕೇಂದ್ರ.
* ಕೆಲಸ ಮಾಡುವಾಗ ಅಪಘಾತದಿಂದ ಮರಣ ಹೊಂದಿದರೆ 2 ಲಕ್ಷ ರೂ. ಪರಿಹಾರ.
* ಕಟ್ಟಡ ನಿರ್ಮಾಣ ಕಾರ್ಮಿಕರು, ಅವಲಂಬಿತರಿಗಾಗಿ “ಶ್ರಮಿಕ ಸೌರಭ ಯೋಜನೆ” (ಮನೆ ನಿರ್ಮಾಣ 5 ಲಕ್ಷ ರೂ. ಗಳವರೆಗೆ ಮುಂಗಡ ಹಣ)
* ಕಾರ್ಮಿಕ ಆರೋಗ್ಯ ಭಾಗ್ಯ ಸೌಲಭ್ಯದಡಿ 1.5 ಲಕ್ಷ ರೂ.ವರೆಗೆ ಚಿಕಿತ್ಸಾ ವೆಚ್ಚ ಮರುಪಾವತಿ

* ಮಕ್ಕಳ ಕಿಂಡರ್ ಗಾರ್ಡನ್/ ಶಾಲಾಪೂರ್ವ/ ನರ್ಸರಿ ಶಿಕ್ಷಣಕ್ಕೆ 2000 ಮತ್ತು 2500 ರೂ. ಸೌಲಭ್ಯ
* ಕಾರ್ಮಿಕರ ಮಕ್ಕಳಲ್ಲಿ ಸ್ವಯಂ ಉದ್ಯೋಗ ಉತ್ತೇಜಿಸಲು 50,000 ರೂ. ಬಡ್ಡಿರಹಿತ ಸಹಾಯಧನ
* ಆಟೋ, ಟ್ಯಾಕ್ಸಿ ಚಾಲಕರಿಗಾಗಿ ಗುಂಪು ವಿಮೆ ಸೌಲಭ್ಯ ( ಜೊತೆಗೆ ಪೆಟ್ರೋಲ್ ಆಟೋಗಳನ್ನು ಎಲೆಕ್ಟ್ರಿಕ್ ಆಟೋಗಳಾಗಿ ಪರಿವರ್ತಿಸಲು ಸಹಾಯಧನ)
* ಅಪಘಾತ ರಹಿತ ಚಾಲಕರಿಗೆ 25 ಸಾವಿರ ಪುರಸ್ಕಾರ (ಪ್ರಾಮಾಣಿಕ, ಅಪಘಾತ ರಹಿತ ವಾಹನ ಚಾಲನೆ ಮಾಡಿದ ಪ್ರತಿ ಜಿಲ್ಲೆಯ ತಲಾ 10 ಚಾಲಕರಿಗೆ ತಲಾ 25 ಸಾವಿರ ರೂ. ಪುರಸ್ಕಾರ.)
* ಬೆಂಗಳೂರಿನ ಆಟೋ, ಟ್ಯಾಕ್ಸಿ ಚಾಲಕರಿಗೆ “ಸಾರಥಿಯ ಸೂರು” ಬಾಡಿಗೆ ಆಧಾರದ ವಸತಿ ಯೋಜನೆ
* ಸಿದ್ಧ ಉಡುಪು ಕಾರ್ಮಿಕರಿಗೆ ಬಾಡಿಗೆ ಆಧಾರದ ವಸತಿ ಯೋಜನೆಗೆ 50 ಕೋಟಿ ರೂ. ಅನುದಾನ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Tags: budgethd kumaraswamykarnataka budgetLabourPublic TVಕರ್ನಾಟಕ ಬಜೆಟ್ಕಾರ್ಮಿಕ ವಲಯಕಾರ್ಮಿಕರುಪಬ್ಲಿಕ್ ಟಿವಿಬಜೆಟ್ಹೆಚ್ ಡಿ ಕುಮಾರಸ್ವಾಮಿ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV