Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ – 10 ಸಾವಿರ ಮಂದಿಗೆ ಉದ್ಯೋಗ

Public TV
Last updated: March 4, 2022 4:24 pm
Public TV
Share
2 Min Read
Union Budget 2023
SHARE

ಬೆಂಗಳೂರು: ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್‍ನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಮುಂದಾಗಿದ್ದು, ಇದರಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗವಕಾಶ ಲಭಿಸಲಿದೆ ಎಂದು ಬಸವರಾಜ ಬೊಮ್ಮಾಯಿ ಬಜೆಟ್‍ನಲ್ಲಿ ಘೋಷಿಸಿದ್ದಾರೆ.

Vidah Sauda state legislature building Karnataka Bengaluru

ನವ ಕರ್ನಾಟಕ ನವಬಾರತ ನಿರ್ಮಾಣ ಎಂಬ ಧ್ಯೇಯದಡಿಯಲ್ಲಿ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಯನ್ನು ಯೋಜನಾ ಬಧ್ಧವಾಗಿ ಪರಿಸರ ಸ್ನೇಹಿ ನವನಗರಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಚಿನ್ನ ಮತ್ತು ಆಭರಣದ ಕುಶಲಕರ್ಮಿಗಳ ಹಾಗೂ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸೌಲಭ್ಯವನ್ನು ಒದಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್‍ನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಮುಂದಾಗಿದ್ದು, ಇದರಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗವಕಾಶ ಲಭಿಸಲಿದೆ. ಇದನ್ನೂ ಓದಿ: ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ

ರಾಜ್ಯಕ್ಕೆ ವಿದೇಶಿ ಹೊಡಿಕೆಗಳನ್ನು ಆಕರ್ಷಿಸಲು ಬೆಂಗಳೂರಿನಲ್ಲಿ 2022ರ ನವೆಂಬರ್ 2 ರಿಂದ 4ರವರೆಗೆ “ಇನ್ವೆಸ್ಟ್ ಕರ್ನಾಟಕ-2022” ಜಾಗತಿಕ ಹೂಡಿಕೆದಾರರ ಸಭೆಯನ್ನು ಆಯೋಜಿಸಲಾಗಿದೆ. 2019-20ರಿಂದ ಸ್ಥಗಿತಗೊಂಡಿರುವುವ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳ ಕಾಲ ಪ್ರಾಯೋಗಿಕವಾಗಿ ಸರ್ಕಾರದ ವತಿಯಿಂದ ಮೈಶುಗರ್ ಕಾರ್ಖಾನೆಯನ್ನು ನಡೆಲಾಗುವುದು. ಕಾರ್ಖಾನೆಯ ಯಂತ್ರೋಪಕರಣಗಳ ದುರಸ್ತಿಗಾಗಿ 50 ಕೋಟಿ ರೂ.ಗಳನ್ನು ಒದಗಿಸುವುದಲ್ಲದೆ ಹಣಕಾಸು ಸಂಸ್ಥೆಗಳಿಂದ ದುಡಿಯುವ ಬಂಡವಾಳವನ್ನು ಪಡೆಯಲು ವ್ಯವಸ್ಥೆ ಮಾಡಲು ತೀರ್ಮಾನಿಸಿದೆ.

ಕಲಬುರಗಿ ಮತ್ತು ವಿಜಯಪುರದಲ್ಲಿ ಮೆಗಾ-ಟೆಕ್ಸ್‌ಟೈಲ್ ಪಾರ್ಕ್‍ಗಳನ್ನು ಕೇಂದ್ರ ಸರ್ಕಾರದ ನೆರವಿನೊಂದಿಗೆ ಸ್ಥಾಪಿಸಲು ಪ್ರಸ್ತಾವನೆಯನ್ನು ಸಲ್ಲಿಸಲು ಸರ್ಕಾರ ಮುಂದಾಗಿದೆ. ಬಳ್ಳಾರಿಯಲ್ಲಿ ಜೀನ್ಸ್ ಮತ್ತು ಉಡುಪುಗಳನ್ನು ಉತ್ತೇಜಿಸಲು ಟೆಕ್ಸ್‌ಟೈಲ್ ಪಾರ್ಕ್‍ನ್ನು ಪ್ರಾರಂಭಿಸಲು ಉದ್ದೇಶಿಸಿದೆ.‌ ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನನಲ್ಲಿ ನೂತನ ಜವಳಿ ಪಾರ್ಕ್‍ಗಳನ್ನು ಸಾರ್ವಜನಿಕ -ಖಾದಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಇದರಿಂದ್ ಸುಮಾರು 5, ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಕಲಬುರಗಿ ಜಿಲ್ಲೆಯ ಪ್ರಸಿದ್ಧ ಶಹಬಾದ್ ಕಲ್ಲನ್ನು ಹೊಸ ವಿನ್ಯಾಸ ಮತ್ತು ತಂತ್ರಜ್ಞಾನವನ್ನು ಅಳವಡಿಸಿ ವ್ಯಾಪಕ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲಾಗುವುದು. ಇದೇ ಮಾದರಿಯಲ್ಲಿ ಇಳ್ಕಲ್ ಗ್ರಾನೈಟ್, ಶಿವರಪಟ್ಟಣದಲ್ಲಿ ಶಿಲ್ಪಕಲೆ ಮತ್ತು ಚಳ್ಳಕೆರೆಯಲ್ಲಿನ ಖಾದ್ಯ ತೈಲ ಉದ್ಯಮಗಳಿಗೆ ಪ್ರೋತ್ಸಾಹಿಸಲು ಮುಂದಾಗಿದೆ.

2021ರ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಭಾರತದ ಒಟ್ಟು ವಿದೇಶಿ ನೇರ ಹೂಡಿಕೆಯ (ಎಫ್‍ಡಿಐ) ಹರಿವಿನ ಪ್ರಮಾಣದಲ್ಲಿ ಕರ್ನಾಟಕವು ಶೇ.40ರಷ್ಟುನ್ನು (1.27 ಕೋಟಿ ರೂ.) ಆಕರ್ಷಿಸಿದ್ದು, ರಾಷ್ಟ್ರದಲ್ಲಿಯೇ ಅಗ್ರಸ್ಥಾನದಲ್ಲಿದೆ. ಇದನ್ನೂ ಓದಿ: 125 ಸಿನಿಮಾಗಳಿಂದ 200 ಚಿತ್ರಗಳಿಗೆ ಸಬ್ಸಿಡಿ ಏರಿಕೆ: ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

27e30d50 ed08 4452 9070 91fca1dbe6f9

ಭಾರತ ಸರ್ಕಾರದ 76 ಕೋಟಿ ರೂ. ವೆಚ್ಚದ ಸೆಮಿಕಂಡಕ್ಟರ್ ಭಾರತ್ ಅಭಿಯಾನದ ಗರಿಷ್ಠ ಲಾಭ ಪಡೆದುಕೊಂಡು ರಾಜ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಗೆ ಹೂಡಿಕೆಗಳನ್ನು ಆಕರ್ಷಿಸಲು ರಾಜ್ಯ ಸರ್ಕಾರ ವತಿಯಿಂದ ವಿಶೇಷ ಪ್ರೋತ್ಸಾಹಗಳನ್ನು ನೀಡಲು ಸರ್ಕಾರ ಉದ್ದೇಶಿಸಿದೆ ಎಂದು ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ತಿಳಿಸಿದರು.

TAGGED:basavarj bommaibudgetIndustrial sectorjewelry parkKarnataka Budget 2022ಕರ್ನಾಟಕಬಜೆಟ್ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema Updates

Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 hour ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
5 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
15 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
18 hours ago

You Might Also Like

Harangi Dam Kodagu
Districts

ಹಾರಂಗಿ ಬಹುತೇಕ ಭರ್ತಿ – ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಾಂತ್ಯದಲ್ಲಿ ಹೆಚ್ಚು ಪ್ರಮಾಣದ ನೀರು ಸಂಗ್ರಹ

Public TV
By Public TV
3 seconds ago
bengaluru police commissioner b dayanand
Bengaluru City

IPL Final | ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ – ಬಿ.ದಯಾನಂದ್

Public TV
By Public TV
20 minutes ago
Narendra Modi Stadium 2
Cricket

IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

Public TV
By Public TV
34 minutes ago
Chamarajanagar Mariyala School
Chamarajanagar

Chamarajanagar | ಶಿಕ್ಷಕರ ಒಳಜಗಳ ಆರೋಪ – ಮರಿಯಾಲ ಸರ್ಕಾರಿ ಶಾಲೆಯಲ್ಲಿ ಝೀರೋ ಅಡ್ಮಿಷನ್

Public TV
By Public TV
1 hour ago
Mysuru Road Accident
Bengaluru City

ಬೆಂಗಳೂರು| ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್ ಡಿಕ್ಕಿ – ಇಬ್ಬರು ಸಾವು

Public TV
By Public TV
1 hour ago
Narendra Modi
Latest

ಅಸ್ಸಾಂನಲ್ಲಿ ಭೀಕರ ಪ್ರವಾಹ – ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಗೆ ಮೋದಿ ಕರೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?