Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Search

Archives

  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.
Reading: Karnataka Budget 2025 LIVE: 2028ರ ಒಲಿಂಪಿಕ್ಸ್‌ಗೆ ತಯಾರಾಗುವ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ. ಪ್ರೋತ್ಸಾಹ ಧನ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.

Home | Districts | Bengaluru City | Karnataka Budget 2025 LIVE: 2028ರ ಒಲಿಂಪಿಕ್ಸ್‌ಗೆ ತಯಾರಾಗುವ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ. ಪ್ರೋತ್ಸಾಹ ಧನ

Live Updates

Karnataka Budget 2025 LIVE: 2028ರ ಒಲಿಂಪಿಕ್ಸ್‌ಗೆ ತಯಾರಾಗುವ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ. ಪ್ರೋತ್ಸಾಹ ಧನ

Last updated: March 7, 2025 2:43 pm
By
Share
12 Min Read
karnataka budget siddaramaiah
96Posts
Auto Updates
1 year agoMarch 7, 2025 2:41 pm

ಯಾವ ಭಾಗಕ್ಕೆ ಎಷ್ಟು ಹಂಚಿಕೆ?

ಸಾಲ ಮರುಪಾವತಿ- 18 ಪೈಸೆ

ಇತರ ಸಾಮಾನ್ಯ ಸೇವೆ- 18 ಪೈಸೆ

ಸಮಾಜ ಕಲ್ಯಾಣ- 15 ಪೈಸೆ

ಇತರ ಆರ್ಥಿಕ ಸೇವೆಗಳು- 14 ಪೈಸೆ

ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ- 14 ಪೈಸೆ

ಶಿಕ್ಷಣ- 10 ಪೈಸೆ

ಆರೋಗ್ಯ- 5 ಪೈಸೆ

ಇತರ ಸಾಮಾಜಿಕ ಸೇವೆಗಳು- 3 ಪೈಸೆ

ನೀರು ಪೂರೈಕೆ ಮತ್ತು ನೈರ್ಮಲ್ಯ- 3 ಪೈಸೆ

ಒಟ್ಟು- 100 ಪೈಸೆ (ಒಂದು ರೂಪಾಯಿ)

1 year agoMarch 7, 2025 2:39 pm

ಸರ್ಕಾರಕ್ಕೆ ಆದಾಯ ಹೇಗೆ ಬರುತ್ತೆ? (ಪೈಸೆಗಳಲ್ಲಿ)

ರಾಜ್ಯ ತೆರಿಗೆ ಆದಾಯ- 52 ಪೈಸೆ
ಸಾಲ- 27 ಪೈಸೆ
ಕೇಂದ್ರದ ತೆರಿಗೆ ಪಾಲು-13 ಪೈಸೆ
ಕೇಂದ್ರ ಸರ್ಕಾರದ ಸಹಾಯಾನುದಾನ- 4 ಪೈಸೆ
ರಾಜ್ಯ ತೆರಿಗೆಯೇತರ ರಾಜಸ್ವ- 4 ಪೈಸೆ

ಒಟ್ಟು – 100 ಪೈಸೆ (ಒಂದು ರೂಪಾಯಿ)

1 year agoMarch 7, 2025 2:34 pm

ಯಾವ ಇಲಾಖೆಗೆ ಎಷ್ಟು ಹಣ ಹಂಚಿಕೆ?

ಶಿಕ್ಷಣ ಇಲಾಖೆ- 45286 ಕೋಟಿ (10%)

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ- 34955 ಕೋಟಿ (8%)

ಇಂಧನ- 26896 ಕೋಟಿ (6%)

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್- 26735 ಕೋಟಿ (6%)

ನೀರಾವರಿ- 22181 ಕೋಟಿ (5%)

ನಗರಾಭಿವೃದ್ಧಿ ಮತ್ತು ವಸತಿ- 21405 ಕೋಟಿ (5%)

ಒಳಾಡಳಿತ ಮತ್ತು ಸಾರಿಗೆ- 20625 ಕೋಟಿ (5%)

ಆರೋಗ್ಯ ಮತ್ತು ಕುಟುಂಬ- 17473 ಕೋಟಿ (4%)

ಕಂದಾಯ- 17201 ಕೋಟಿ (4%)

ಸಮಾಜ ಕಲ್ಯಾಣ- 16955 ಕೋಟಿ (4%)

ಲೋಕೋಪಯೋಗಿ- 11841 ಕೋಟಿ (3%)

ಆಹಾರ-ನಾಗರಿಕ ಸರಬರಾಜು- 8275 ಕೋಟಿ (2%)

ಕೃಷಿ-ತೋಟಗಾರಿಕೆ- 7145 ಕೋಟಿ (2%)

ಪಶುಸಂಗೋಪನೆ-ಮೀನುಗಾರಿಕೆ- 3977 ಕೋಟಿ (1%)

ಇತರೆ- 1,49,857 ಕೋಟಿ (35%)

1 year agoMarch 7, 2025 1:57 pm

ಬಜೆಟ್ ಭಾಷಣ ಮುಕ್ತಾಯ

3 ಗಂಟೆ 25 ನಿಮಿಷಗಳ ಕಾಲ ಬಜೆಟ್ ಮಂಡಿಸಿದ ಸಿಎಂ

ಒಂದು ಗಾಜಿನ‌ ಲೋಟ ನೀರು ಕುಡಿದ ಸಿದ್ದರಾಮಯ್ಯ

1 year agoMarch 7, 2025 1:48 pm

ಒಲಿಂಪಿಕ್ಸ್‌ಗೆ ತಯಾರಾಗುವ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ.

ಗುರಿ-ಒಲಿಂಪಿಕ್ ಪದಕ ಯೋಜನೆಯಡಿ ಒಲಿಂಪಿಕ್ಸ್‌ 2028 ಗೆ ತಯಾರಿ ಕೈಗೊಳ್ಳಲು ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ.ದಂತೆ ಪ್ರೋತ್ಸಾಹ ಧನ ವಿತರಣೆ. ಈ ವರ್ಷಕ್ಕೆ 6 ಕೋಟಿ ರೂ. ನೆರವು.

ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹ ಹಾಗೂ ಬುಡಕಟ್ಟು ಜನಾಂಗದವರಿಗೆ ಕ್ರೀಡಾಕೂಟ ಆಯೋಜನೆಗೆ 2 ಕೋಟಿ ರೂ.

1 year agoMarch 7, 2025 1:46 pm

ಕೊಡಗು ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಹಾನಿಯಾಗಿರುವ ರಸ್ತೆ ಮತ್ತು ಸೇತುವೆಗಳ ಪುನರ್‌ ನಿರ್ಮಾಣ

1 year agoMarch 7, 2025 1:45 pm

ದಕ್ಷಿಣ ಕನ್ನಡ, ವಿಜಯಪುರ, ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಟ್ಟು 6 ಸೇತುವೆ ನಿರ್ಮಾಣಕ್ಕೆ ಅನುಮೋದನೆ

1 year agoMarch 7, 2025 1:43 pm

ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ 83 ಕೋಟಿ ರೂ. ಅನುದಾನ

1 year agoMarch 7, 2025 1:41 pm

ಗ್ರಾಪಂ ಗಳಲ್ಲಿ ಇ-ಸ್ವತ್ತು ಅಭಿಯಾನ

ಗ್ರಾಮ ಪಂಚಾತಿತಿಗಳಲ್ಲಿ ‘ಇ-ಸ್ವತ್ತು ಅಭಿಯಾನ’ ಆರಂಭ

ಪಂಚತಂತ್ರ ತಂತ್ರಾಂಶ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೂ ವಿಸ್ತರಣೆ. ಹಿರಿಯ ಅಧಿಕಾರಿಗಳಿಂದ ‘ಗ್ರಾಮ ಪಂಚಾಯಿತಿ ದತ್ತು’ ಕಾರ್ಯಕ್ರಮ ಆರಂಭ

1 year agoMarch 7, 2025 1:39 pm

ನನ್ನ ವೃತ್ತಿ, ನನ್ನ ಆಯ್ಕೆ

ʻನನ್ನ ವೃತ್ತಿ, ನನ್ನ ಆಯ್ಕೆʼ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

ಯುವನಿಧಿ ಫಲಾನುಭವಿ ಯುವಕರಿಗೆ Industry Linkage Cell ಅಡಿ ಭವಿಷ್ಯ ಕೌಶಲ್ಯ ತರಬೇತಿ

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ಆಯೋಜನೆ

ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಯ್ದ 50 ಸ್ಥಳಗಳಲ್ಲಿ ಶಿಶು ಪಾಲನೆಗಾಗಿ ʻವಾತ್ಸಲ್ಯ ಕೇಂದ್ರʼಗಳ ಸ್ಥಾಪನೆ

ಮಧುಗಿರಿ, ಇಂಡಿ, ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರು ತಾಲ್ಲೂಕುಗಳಲ್ಲಿ ನೂತನ GTTC ಸ್ಥಾಪನೆ

1 year agoMarch 7, 2025 1:37 pm

ಅಲ್ಪಸಂಖ್ಯಾತರಿಗೆ ಬಂಪರ್‌: ಸಾಮೂಹಿಕ ವಿವಾಹದಲ್ಲಿ ಮದ್ವೆಯಾದ ಜೋಡಿಗಳಿಗೆ 50 ಸಾವಿರ – ಬಜೆಟ್‌ ಘೋಷಣೆಗಳೇನು? https://t.co/VJ6fC9H19f #KarnatakaStateBudget2025 #CMSiddaramaiah #Minorities #KarnatakaBudget

— PublicTV (@publictvnews) March 7, 2025
1 year agoMarch 7, 2025 1:33 pm

80 ವರ್ಷ ಮೇಲ್ಪಟ್ಟ ಹಿರಿಯವರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ʻಅನ್ನ ಸುವಿಧಾʼ ಯೋಜನೆ 75 ವಯಸ್ಸು ಮೇಲ್ಪಟ್ಟ ಹಿರಿಯ ನಾಗರಿಕರು ಇರುವ ಮನೆಗಳಿಗೂ ವಿಸ್ತರಣೆ

1 year agoMarch 7, 2025 1:30 pm

ಪರಿಶಿಷ್ಟ ವರ್ಗಗಳ ಕಲ್ಯಾಣ

ಪರಿಶಿಷ್ಟ ಪಂಗಡದ 20 ಹೊಸ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯ ಪ್ರಾರಂಭ

78 ಬುಡಕಟ್ಟು ವಸತಿ ಶಾಲೆಗಳಲ್ಲಿ 7ನೇ ತರಗತಿ ಪ್ರಾರಂಭ. ಐದು ವಸತಿ ಶಾಲೆಗಳು 12ನೇ ತರಗತಿಯವರೆಗೆ ಮೇಲ್ದರ್ಜೆಗೆ

ರಾಜ್ಯ ಸಿವಿಲ್‌ ಸೇವೆಗಳಲ್ಲಿ ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ 13 ಬುಡಕಟ್ಟು ಜನಾಂಗಗಳ ಅಭ್ಯರ್ಥಿಗಳ ವಿಶೇಷ ನೇರ ನೇಮಕಾತಿಗೆ ಕ್ರಮ

1 year agoMarch 7, 2025 1:26 pm

37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲ ವಿತರಣೆ ಗುರಿ

1 year agoMarch 7, 2025 1:25 pm

ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಗೆ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು

1 year agoMarch 7, 2025 1:12 pm

1 year agoMarch 7, 2025 1:08 pm

ಕಾರ್ಮಿಕ ಇಲಾಖೆ

ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬಕ್ಕೆ 8 ಲಕ್ಷ ಪರಿಹಾರ

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ 31 ಜಿಲ್ಲೆಗಳಲ್ಲಿ ವಸತಿ ಶಾಲೆ

ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಸಾವನ್ನಪ್ಪಿದ್ರೆ 1.5 ಲಕ್ಷ ಪರಿಹಾರ

1 year agoMarch 7, 2025 1:06 pm

1 year agoMarch 7, 2025 12:57 pm

ಮೈಸೂರಲ್ಲಿ ಕುಸ್ತಿ, ವಾಲಿಬಾಲ್‌ ಅಕಾಡೆಮಿ ಸ್ಥಾಪಿಸಲು 2 ಕೋಟಿ ರೂ.

ಮೈಸೂರಲ್ಲಿ ಸ್ಟಾರ್ಟ್‌ಅಪ್‌ ಪಾರ್ಕ್

ಬನ್ನಿಮಂಟಪದಲ್ಲಿ ಹೊಸ ಸ್ಯಾಟ್‌ಲೈಟ್‌ ಬಸ್‌ ಸ್ಟ್ಯಾಂಕ್‌

1 year agoMarch 7, 2025 12:54 pm

ಗೃಹಜ್ಯೋತಿ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 10,100 ಕೋಟಿ ಮೀಸಲ

ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ.

1 year agoMarch 7, 2025 12:53 pm

ಬೆಂಗಳೂರು ವಿವಿಗೆ ಪ್ರಧಾನಿ ಮನಮೋಹನ್ ಸಿಂಗ್ ಎಂದು ಮರುನಾಮಕರಣ https://t.co/yzKzAtagPS#KarnatakaStateBudget2025 #BengaluruUniversity #CMSiddaramaiah #Karnataka #PMManmohanSingh

— PublicTV (@publictvnews) March 7, 2025
1 year agoMarch 7, 2025 12:51 pm

1 year agoMarch 7, 2025 12:44 pm

ಪತ್ರಕರ್ತರ ಮಾಶಾಸನ 15 ಸಾವಿರ ವರೆಗೆ ಹೆಚ್ಚಳ

1 year agoMarch 7, 2025 12:44 pm

ವೈದ್ಯಕೀಯ ಕ್ಷೇತ್ರಕ್ಕೆ ಕೊಡುಗೆ

ಬಾಗಲಕೋಟೆಯಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ, ವೈದ್ಯಕೀಯ ಕಾಲೇಜು ಹಾಗೂ ಕೋಲಾರದಲ್ಲಿ ಪಿಪಿಪಿ ಆಧಾರದಲ್ಲಿ ‘ವೈದ್ಯಕೀಯ ಕಾಲೇಜು ಸ್ಥಾಪನೆ’

ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ‘ಅಲೈಡ್‌ ಹೆಲ್ತ್‌ ಸೈನ್ಸ್‌ ಕೋರ್ಸ್‌’ಗಳ ಪ್ರಾರಂಭ

ರಾಯಚೂರಿನಲ್ಲಿ 50 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್‌ ಕ್ಯಾನ್ಸರ್‌ ಚಿಕಿತ್ಸಾ ಘಟಕ ಸ್ಥಾಪನೆ

1 year agoMarch 7, 2025 12:40 pm

ಮಲ್ಟಿಪ್ಲೆಕ್ಸ್ ಟಿಕೆಟ್ ದರ 200 ರೂ.ಗೆ ಸೀಮಿತ – ಕನ್ನಡ ಚಿತ್ರಗಳಿಗೆ OTT https://t.co/Y0kiuwezgi

#KarnatakaStateBudget2025 #Siddaramaiah #KannadaFlims #MultiPlexTicket #TicketRate #OTTPlatForms

— PublicTV (@publictvnews) March 7, 2025
1 year agoMarch 7, 2025 12:35 pm

ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ

1 year agoMarch 7, 2025 12:34 pm

ವಕ್ಫ್‌ ಆಸ್ತಿ ಸಂರಕ್ಷಣೆಗೆ 150 ಕೋಟಿ

1 year agoMarch 7, 2025 12:28 pm

ಬಾದಾಮಿ, ಚಿತ್ರದುರ್ಗದಲ್ಲಿ ಟ್ರಾಮಾ ಕೇಸ್‌ ಸೆಂಟರ್‌

1 year agoMarch 7, 2025 12:24 pm

ಬಿಬಿಎಂಪಿ ವ್ಯಾಪ್ತಿಯ ಸುರಂಗ ಮಾರ್ಗ ರಸ್ತೆಗೆ ಅನುದಾನ ಘೋಷಣೆ

ಸುರಂಗ ಮಾರ್ಗದ ಯೋಜನೆಗೆ 19000 ಕೋಟಿ ರೂ. ಈ ಸಾಲಿನಲ್ಲಿ ಘೋಷಣೆ

ಯೋಜನೆಗೆ ಒಟ್ಟು 40 ಸಾವಿರ ಕೋಟಿ ರೂ. ವೆಚ್ಚ ಮಾಡಲು ನಿರ್ಧಾರ

ಉತ್ತರ ದಕ್ಷಿಣ ಮತ್ತು ಪೂರ್ವ ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್‌ಗಳ ನಿರ್ಮಾಣ

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಕೈಗೊಳ್ಳಲಾಗುವ 21 ಯೋಜನೆಗಳಿಗೆ 1,800 ಕೋಟಿ ಘೋಷಣೆ

1 year agoMarch 7, 2025 12:21 pm

500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳ ಆರಂಭ

1 year agoMarch 7, 2025 12:19 pm

ಸರಳ ವಿವಾಹಕ್ಕೆ ಪ್ರತಿ ಜೋಡಿಗೆ 50 ಸಾವಿರ ಪ್ರೋತ್ಸಾಹಧನ

1 year agoMarch 7, 2025 12:18 pm

ಮಹಿಳಾ ಸ್ವಸಹಾಯ ಸಂಘ ವ್ಯಾಪ್ತಿಗೆ ಇಂದಿರಾ ಕ್ಯಾಂಟೀನ್‌

ಸ್ವಸಹಾಯ ಸಂಘಗಳ ಮಹಿಳೆಯರಿಗೆ ಇಂದಿರಾ ಕ್ಯಾಂಟೀನ್‌ ಹೊಣೆ

1 year agoMarch 7, 2025 12:15 pm

ಅಬಕಾರಿ ಇಲಾಖೆಗೆ ಹೊಸ ಟಾರ್ಗೆಟ್ ಫಿಕ್ಸ್ ಮಾಡಿದ ಸರ್ಕಾರ

40 ಸಾವಿರ ಕೋಟಿ ಆದಾಯ ಸಂಗ್ರಹಣೆ ಟಾರ್ಗೆಟ್

ಕಳೆದ ಸಲ 38,500 ಕೋಟಿ ಟಾರ್ಗೆಟ್ ನೀಡಲಾಗಿತ್ತು. (ಆದ್ರೆ 36,500 ಕೋಟಿ ಮಾತ್ರ ಕಳೆದ ಬಾರಿ ಸಂಗ್ರಹ)

ಈ ಸಲ ಸುಮಾರು ಮೂರೂವರೆ ಸಾವಿರ ಕೋಟಿ ಹೆಚ್ಚುವರಿ ಆದಾಯ ಸಂಗ್ರಹಣೆ ಟಾರ್ಗೆಟ್

ಈ ಮೂಲಕ ಮದ್ಯದ ದರಗಳ ಏರಿಕೆಯ ಸುಳಿವು ನೀಡಿದ ಸರ್ಕಾರ

1 year agoMarch 7, 2025 12:11 pm

ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ

13 ಬುಡಕಟ್ಟು ಜನಾಂಗಗಳಾದ ಜೇನು ಕುರುಬ, ಇರುಳಿಗ, ಕೊರಗ, ಸೋಲಿಗ, ಯರವ, ಪಣಿಯನ್, ಹಲಸರು, ಗೌಡಲು, ಸಿದ್ಧಿ, ಬೆಟ್ಟಕುರುಬ,

ಕಾಡುಕುರುಬ, ಕುಡಿಯ ಮತ್ತು ಮಲೆಕುಡಿಯ ಈ ಜನಾಂಗಗಳಿಗೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿಯನ್ನು ಕೈಗೊಳ್ಳಲಾಗುವುದು.

1 year agoMarch 7, 2025 12:07 pm

ಕನ್ನಡ ಸಿನಿಮಾಗಳ ಪ್ರೋತ್ಸಾಹಕ್ಕೆ ಸರ್ಕಾರಿ OTT

1 year agoMarch 7, 2025 12:04 pm

ರಾಜ್ಯದಲ್ಲಿ 100 ನಾಡಕಚೇರಿ ನಿರ್ಮಾಣ

1 year agoMarch 7, 2025 11:58 am

ಬೆಂಗಳೂರಿಗೆ 9 ಸಾವಿರ ಬಸ್‌ ಸೇರ್ಪಡೆ

2 ವರ್ಷಗಳ ಮೆಟ್ರೋ ಹೆಚ್ಚುವರಿ ಮಾರ್ಗಗಳ ವಿಸ್ತರಣೆ

ನಮ್ಮ ಮೆಟ್ರೋ ದೇವನಹಳ್ಳಿ ವರೆಗೆ ವಿಸ್ತರಣೆ

ವರ್ತೂರು-ಬೆಳ್ಳಂದೂರು ಕೆರೆ ಪುನರುಜ್ಜೀವನಕ್ಕೆ 234 ಕೋಟಿ

ಬೆಂಗಳೂರಿನ ಹಜ್‌ ಭವನದಲ್ಲಿ KSOU ಸ್ಥಾಪನೆ

1 year agoMarch 7, 2025 11:57 am

2026 ಕ್ಕೆ ವಿಜಯಪುರದಲ್ಲಿ ಏರ್‌ಪೋರ್ಟ್‌ ಆರಂಭ

1 year agoMarch 7, 2025 11:54 am

ಕಂಬಳ, ಎತ್ತಿನಬಂಡಿ ಓಟ, ಮಲ್ಲಕಂಬ ಸ್ಪರ್ಧೆಗಳಿಗೆ ಉತ್ತೇಜನ

1 year agoMarch 7, 2025 11:52 am

ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್‌

1 year agoMarch 7, 2025 11:52 am

ಜೈನ, ಬೌದ್ಧ, ಸಿಖ್‌ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ

1 year agoMarch 7, 2025 11:43 am

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ

ಸರ್ಕಾರಿ ಗುತ್ತಿಗೆಗಳಲ್ಲಿ 2b ವರ್ಗಕ್ಕೂ ಮೀಸಲಾತಿ ಘೋಷಣೆ

2 ಕೋಟಿ ಒಳಗಿನ ಕಾಮಗಾರಿಗಳಿಗೆ ಮೀಸಲಾತಿ

ಸಮುದಾಯದ ಹೆಸರು ಹೇಳದೆ 2b ಎಂದು‌ ಉಲ್ಲೇಖಿಸಿರುವ ಸಿಎಂ

1 year agoMarch 7, 2025 11:42 am

ಕೃಷಿ ಕ್ಷೇತ್ರಕ್ಕೆ ಕೊಡುಗೆ

ರಾಜ್ಯದಲ್ಲಿ 5,000 ಕಿರು ಸಂಸ್ಕರಣಾ ಘಟಕಗಳ ಸ್ಥಾಪನೆ
ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ‘ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರ’ ಸ್ಥಾಪನೆ

1 year agoMarch 7, 2025 11:40 am

ಅರ್ಚಕರಿಗೆ ತಸ್ತೀಕ್ ಮೊತ್ತ ಹೆಚ್ಚಳ

ದೇವಾಲಯದ ಆಸ್ತಿ ಸಂರಕ್ಷಣೆಗೆ ಬರಲಿದೆ ಭೂ ವರಾಹ

ಒತ್ತುವರಿಯಾಗಿರುವ 328 ದೇವಾಲಯದ ಆಸ್ತಿ ಸಂರಕ್ಷಣೆಗೆ ಕ್ರಮ

1 year agoMarch 7, 2025 11:35 am

ನಿವೃತ್ತಿ ಹೊಂದಿದ ಕುಸ್ತಿಪಟುಗಳ ಮಾಶಾಸನ ಹೆಚ್ಚಳ

ಅಂತಾರಾಷ್ಟ್ರೀಯ ಕುಸ್ತಿಪಟುಗಳಿಗೆ 6 ಸಾವಿರ ರೂ. ಹೆಚ್ಚಳ

ರಾಷ್ಟ್ರೀಯ ಕುಸ್ತಿಪಟು- 5 ಸಾವಿರ ರೂ.ಗೆ ಹೆಚ್ಚಳ

ರಾಜ್ಯಮಟ್ಟದ ಕುಸ್ತಿ ಪಟು- 4500 ರೂ.ಗೆ ಹೆಚ್ಚಳ

1 year agoMarch 7, 2025 11:35 am

ಬೀದಿಬದಿ ವ್ಯಾಪಾರಿಗಳಿಗೆ 1 ಲಕ್ಷ ಸಾಲಕ್ಕೆ ಸಹಾಯಧನ

1 year agoMarch 7, 2025 11:32 am

ಮೈಸೂರು, ಕಲಬುರಗಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ

ಕೊಪ್ಪಳದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
ರಾಯಚೂರಿನಲ್ಲಿ ಕಿದ್ವಾಯಿ ಆಸ್ಪತ್ರೆ
ಯಲಬುರ್ಗಾ, ಜೇವರ್ಗಿ, ಯಾದಗಿರಿಯಲ್ಲಿ ನರ್ಸಿಂಗ್‌ ಕಾಲೇಜು
ಕೋಲಾರದಲ್ಲಿ ವೈದ್ಯಕೀಯ ಕಾಲೇಜು

Contents
  • ಬಜೆಟ್ ಭಾಷಣ ಮುಕ್ತಾಯ
  • ಒಲಿಂಪಿಕ್ಸ್‌ಗೆ ತಯಾರಾಗುವ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ.
  • ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು
  • ಆಯುಷ್ಮಾನ್‌ ಭಾರತದಡಿ 5 ಲಕ್ಷ ಚಿಕಿತ್ಸಾ ವೆಚ್ಚ
  • ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ನೀಡಲು ನಿರ್ಧಾರ
  • ಶಾಲಾ ಮಕ್ಕಳಿಗೆ ರಾಗಿ ಮಿಲ್ಟ್ ಯೋಜನೆ ವಿಸ್ತರಣೆ.
1 year agoMarch 7, 2025 11:28 am

ಕರ್ನಟಕ ನಕ್ಸಲ್‌ ಮುಕ್ತ ರಾಜ್ಯ

ಬಜೆಟ್‌ನಲ್ಲಿ ಘೋಷಣೆ‌ ಮಾಡಿದ ಸಿಎಂ

ನಕ್ಸಲ್‌ ನಿಗ್ರಹ ಪಡೆ ವಿಸರ್ಜಿಸುವ ಘೋಷಣೆ

1 year agoMarch 7, 2025 11:26 am

ಗರ್ಭ ಕ್ಯಾನ್ಸರ್‌ ತಡೆಗೆ ಉಚಿತ ಲಸಿಕೆ

1 year agoMarch 7, 2025 11:26 am

ರಾಜ್ಯಕ್ಕೂ ಬರಲಿದೆ ವಾಟರ್ ಮೆಟ್ರೋ

ಮಂಗಳೂರಿನಲ್ಲಿ ವಾಟರ್ ಮೆಟ್ರೋಗೆ ಪ್ಲ್ಯಾನ್

ಬಜೆಟ್‌ನಲ್ಲಿ ಪ್ರಸ್ತಾಪ

ಮಂಗಳೂರಲ್ಲಿ ಅಂತಾರಾಷ್ಟ್ರೀಯ ಕ್ರೂಸ್‌ ಆರಂಭ

1 year agoMarch 7, 2025 11:23 am

ಬೆಂಗಳೂರಿಗೆ ಬಂಪರ್‌ ಗಿಫ್ಟ್‌

ಬೆಂಗಳೂರು ಅಭಿವೃದ್ಧಿ ಅನುದಾನ 7,000 ಕೋಟಿ ರೂ.ಗೆ ಏರಿಕೆ

ಟನಲ್‌ ಯೋಜನೆಗೆ 40 ಸಾವಿರ ಕೋಟಿ

1 year agoMarch 7, 2025 11:22 am

ಮಹಿಳೆಯ ಸ್ವ ಉದ್ಯೋಗಕ್ಕಾಗಿ ಜಿಲ್ಲಾ ಹಾಗೂ ತಾಲೂಕು ಕಚೇರಿಗಳಲ್ಲಿ ಅಕ್ಕಾ ಕೆಫೆ, ಕ್ಯಾಂಟಿನ್

1 year agoMarch 7, 2025 11:19 am

ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು

ರಾಜ್ಯದಲ್ಲಿ 2,500 ಕೋಟಿ ವೆಚ್ಚದಲ್ಲಿ 500 ಹೊಸ ಪಬ್ಲಿಕ್‌ ಶಾಲೆಗಳ ನಿರ್ಮಾಣ

ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲು

1 year agoMarch 7, 2025 11:16 am

ಬಜೆಟ್‌ನಲ್ಲಿ ಎಸ್‌ಸಿಎಸ್ಪಿ-ಟಿಎಸ್ಪಿ ಅನುದಾನ ಘೋಷಣೆ

ಎಸ್‌ಸಿ ಸಮುದಾಯದ ಉಪಯೋಜನೆಗೆ(ಎಸ್‌ಸಿಎಸ್‌ಪಿ) – 29,992 ಕೋಟಿ ರೂ

ಎಸ್‌ಟಿ ಸಮುದಾಯದ ಉಪಯೋಜನೆಗೆ(ಎಸ್‌ಟಿಪಿ) – 12,026 ಕೋಟಿ ರೂ ಅನುದಾನ

ಒಟ್ಟು ಈ ಬಜೆಟ್‌ನಲ್ಲಿ ಎಸ್‌ಸಿಎಸ್ಪಿ-ಟಿಎಸ್ಪಿ ಅನುದಾನ ಘೋಷಣೆ – 42,018 ಕೋಟಿ ರೂ.

1 year agoMarch 7, 2025 11:15 am

ಸಿಎಂ ಬಜೆಟ್ ಓದಿನ ಮಧ್ಯೆ ಒಳ ಮೀಸಲಾತಿ ಕೊಡಲುವಂತೆ ಘೋಷಣೆ

ವೀಕ್ಷಕರ ಗ್ಯಾಲರಿಯಲ್ಲಿದ್ದ ದಲಿತಪರ ಸಂಘಟನೆಗಳ ಮುಖಂಡರಿಂದ ಘೋಷಣೆ

1 year agoMarch 7, 2025 11:14 am

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಮೊತ್ತದ ಹೊಸ ಯೋಜನೆಗಳನ್ನು KKRDB ಮೂಲಕ ಅನುಷ್ಠಾನ

ಬಯಲು ಸೀಮೆ, ಮಲೆನಾಡು, ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗೆ 83 ಕೋಟಿ ಅನುದಾನ

ಗಡಿ ಅಭಿವೃದ್ಧಿ ಪ್ರಾಧಿಕಾರವನ್ನ ಯೋಜನಾ ಇಲಾಖೆ ವ್ಯಾಪ್ತಿಗೆ ತರಲು ನಿರ್ಧಾರ

1 year agoMarch 7, 2025 11:09 am

ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು 6 ದಿನಗಳಿಗೆ ವಿಸ್ತರಣೆ

1 year agoMarch 7, 2025 11:08 am

ಮಹಿಳಾ ಸ್ವಸಹಾಯ ಸಂಘಗಳಿಂದ ಆಯ್ದ 50 ಕಡೆ ಶಿಶು ಪಾಲನೆಗಾಗಿ ವಾತ್ಯಲ್ಯ ಕೇಂದ್ರ ಸ್ಥಾಪನೆ

1 year agoMarch 7, 2025 11:07 am

ಮೈಸೂರು ಬನ್ನಿಮಂಟಪದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಾಣ

120 ಕೋಟಿ ವೆಚ್ಚ

1 year agoMarch 7, 2025 11:07 am

ಜಾನುವಾರುಗಳ ಆಕಸ್ಮಿಕ ಸಾವಿಗೆ ಪರಿಹಾರ ಅನುಗ್ರಹ ಯೋಜನೆ

ಹಸು, ಕರುಗಳ ಸಾವಿನ ಪರಿಹಾರ ಧನ 10ರಿಂದ 15 ಸಾವಿರಕ್ಕೆ ಹೆಚ್ಚಳ
ಕುರಿ, ಮೇಕೆ ಮೃತಪಟ್ಟರೆ ಪರಿಹಾರ ಧನ 5ರಿಂದ 7.5 ಸಾವಿರಕ್ಕೆ ಹೆಚ್ಚಳ

1 year agoMarch 7, 2025 11:04 am

ಕರಾವಳಿಯಲ್ಲಿ ಭೂಕುಸಿತ ತಡೆಗೆ ತಡೆಗೋಡೆ

1 year agoMarch 7, 2025 11:03 am

5 ಸಾವಿರ ಸರ್ಕಾರಿ ಶಾಲೆಗಳಲ್ಲಿ LKG-UKG

1 year agoMarch 7, 2025 10:58 am

ವನ್ಯಜೀವಿ ದಾಳಿಯಿಂದ ಮೃತಪಟ್ಟರೆ 20 ಲಕ್ಷ ಪರಿಹಾರ

1 year agoMarch 7, 2025 10:57 am

ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗೆ ಹೆಸರು

1 year agoMarch 7, 2025 10:56 am

ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು

1 year agoMarch 7, 2025 10:55 am

ಗರ್ಭಕಂಠದ ಕ್ಯಾನ್ಸರ್ ತಡೆಗೆ 14 ವರ್ಷದ ಕೆಳಗಿನ ಮಕ್ಕಳಿಗೆ HPV ಲಸಿಕೆ

1 year agoMarch 7, 2025 10:52 am

ಆಯುಷ್ಮಾನ್‌ ಭಾರತದಡಿ 5 ಲಕ್ಷ ಚಿಕಿತ್ಸಾ ವೆಚ್ಚ

ಹೃದ್ರೋಗ, ಕ್ಯಾನ್ಸರ್‌ ಚಿಕಿತ್ಸೆಗೆ ಹೆಚ್ಚುವರಿಯಾಗಿ 5 ಲಕ್ಷ

1 year agoMarch 7, 2025 10:50 am

ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ನೀಡಲು ನಿರ್ಧಾರ

ಇ-ಹರಾಜಿನ ಮೂಲಕ ಪರವಾನಗಿ ನೀಡಲು ಕ್ರಮ

40 ಸಾವಿರ ಕೋಟಿ ತೆರಿಗೆ ಸಂಗ್ರಹ ಗುರಿ

ಅಬಕಾರಿ ಸ್ಲ್ಯಾಬ್ ಗಳನ್ನ ತರ್ಕಬದ್ಧಗೊಳಿಸುವ ಪ್ರಕ್ರಿಯೆಗೆ ಚಾಲನೆ

1 year agoMarch 7, 2025 10:49 am

ಬಜೆಟ್‌ನಲ್ಲಿ ತೆರಿಗೆ ಸಂಗ್ರಹ ಗುರಿಯ ಪ್ರಸ್ತಾಪ

ವಾಣಿಜ್ಯ ತೆರಿಗೆ – 1,20,000 ಕೋಟಿ

ಅಬಕಾರಿ ತೆರಿಗೆ – 40,000 ಕೋಟಿ

ನೋಂದಣಿ ಮತ್ತು ಮುದ್ರಾಂಕ ಶುಲ್ಕ – 28,000 ಕೋಟಿ ರೂ

ಮೋಟಾರು ವಾಹನ ತೆರಿಗೆ – 15,000 ಕೋಟಿ ರೂ

ಇತರೆ ತೆರಿಗೆಗಳಿಂದ – 5,100 ಕೋಟಿ ಸಂಗ್ರಹ ಗುರಿ

1 year agoMarch 7, 2025 10:46 am

ಅನ್ನಭಾಗ್ಯ ಅಕ್ಕಿ ನೀಡುವ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಕೆ

ಹೊಸ ನ್ಯಾಯಬೆಲೆ ಅಂಗಡಿಗಳು ಅವಶ್ಯಕತೆಗೆ ಅನುಗುಣವಾಗಿ ಓಪನ್

1 year agoMarch 7, 2025 10:44 am

ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ಸಹಾಯ ಧನ ಹೆಚ್ಚಳ

ಅಂಗನವಾಡಿ ಸಹಾಯಕರಿಗೆ 750 ರೂ. ಸಹಾಯ ಧನ ಹೆಚ್ಚಳ

1 year agoMarch 7, 2025 10:44 am

ಬಿಸಿಯೂಟ ತಯಾರಿಕರಿಗೆ 1 ಸಾವಿರ ಗೌರವ ಧನ ಹೆಚ್ಚಳ

1 year agoMarch 7, 2025 10:43 am

ಪ್ರಾಥಮಿಕ, ಫ್ರೌಡಾ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರು, ಉಪನ್ಯಾಸರಿಗೆ 2 ಸಾವಿರ ಗೌರವ ಧನ ಹೆಚ್ಚಳ

1 year agoMarch 7, 2025 10:42 am

ಮದರಸಾದಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣ

SSLC ಪರೀಕ್ಷೆ ಬರೆಯಲು ಅವಕಾಶ

ಕಂಪ್ಯೂಟರ್ ಸ್ಮಾರ್ಟ್ ಬೋರ್ಡ್ ವ್ಯವಸ್ಥೆ

1 year agoMarch 7, 2025 10:40 am

ಮೈಸೂರಲ್ಲಿ 500 ಕೋಟಿ ವೆಚ್ಚದಲ್ಲಿ ಫಿಲ್ಮ್‌ ಸಿಟಿ

1 year agoMarch 7, 2025 10:38 am

ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕದರ ನಿಗದಿ

ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‌ಗೆ 200 ರೂ. ನಿಗದಿ

1 year agoMarch 7, 2025 10:36 am

ಶಾಲಾ ಮಕ್ಕಳಿಗೆ ರಾಗಿ ಮಿಲ್ಟ್ ಯೋಜನೆ ವಿಸ್ತರಣೆ.

ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದಲ್ಲಿ ನೀಡುತ್ತಿರೋ ಯೋಜನೆ

3 ದಿನಗಳಿಂದ 5 ದಿನ ರಾಗಿ ಹೆಲ್ತ್ ಮಾಲ್ಟ್ ವಿಸ್ತರಣೆ

100 ಕೋಟಿ ವೆಚ್ಚ, 25% ಸರ್ಕಾರದಿಂದ ಹಣ ಭರಿಸಲಾಗುತ್ತದೆ.

1 year agoMarch 7, 2025 10:36 am

ಅಲ್ಪಸಂಖ್ಯಾತ ಸರಳ ವಿವಾಹಕ್ಕೆ 50 ಸಾವಿರ

1 year agoMarch 7, 2025 10:35 am

ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ 319 ಕೋಟಿ

1 year agoMarch 7, 2025 10:34 am

50 ಸಾವಿರ ರೈತರಿಗೆ ಸಹಾಯ ಧನ

ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯ ಧನ ಒದಗಿಸಲು 428 ಕೋಟಿ ಅನುದಾನ

ಈ ವರ್ಷ 5 ಸಾವಿರ ಕಿರು ಸಂಸ್ಕಾರಣಾ ಘಟಕ ಸ್ಥಾಪನೆ

12 ಸಾವಿರ ಕೃಷಿ ಹೊಂಡ ನಿರ್ಮಾಣ ಮಾಡಲಾಗುವುದು

1 year agoMarch 7, 2025 10:32 am

ಈ ಬಾರಿಯೂ ಕೊರತೆ ಬಜೆಟ್ ಮಂಡನೆ

19,262 ಕೋಟಿ ರೂ. ಕೊರತೆ ಬಜೆಟ್

1 year agoMarch 7, 2025 10:31 am

ಮೆಜೆಸ್ಟಿಕ್ ಬಸ್ ಸ್ಟ್ಯಾಂಡ್ ಹೈಟೆಕ್

1 year agoMarch 7, 2025 10:30 am

ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಕಾರ್ಯಕ್ರಮ

ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಮೂಲಸೌಕರ್ಯ ಅಭಿವೃದ್ಧಿ ಹೊಸ ಕಾರ್ಯಕ್ರಮ ಜಾರಿ

ಈ ಯೋಜನೆ ಅಡಿ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದ ರಸ್ತೆ, ಸಣ್ಣ ನೀರಾವರಿ, ಮೂಲ ಸೌಕರ್ಯಗಳಿಗೆ 8 ಸಾವಿರ ಕೋಟಿ

1 year agoMarch 7, 2025 10:29 am

ವೃತ್ತಿ ತೆರಿಗೆ ಏರಿಕೆ

200 ರೂ. ರಿಂದ 300 ರೂ.ಗೆ ವೃತ್ತಿ ತೆರಿಗೆ ಏರಿಕೆ

1 year agoMarch 7, 2025 10:29 am

ವಾಣಿಜ್ಯ ತೆರಿಗೆಯ ಇಲಾಖೆಯ ರಾಜಸ್ವ ಸಂಗ್ರಹಣೆ ಗುರಿ 1,20,000 ಕೋಟಿ ರೂ.

1 year agoMarch 7, 2025 10:28 am

4,09,549 ಕೋಟಿ ಗಾತ್ರದ ಬಜೆಟ್

1 year agoMarch 7, 2025 10:25 am

ಈ ಬಾರಿಯೂ ಅತೀ ಹೆಚ್ಚು ಸಾಲದ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ

ಈ ಬಾರಿ 1,16,000 ಕೋಟಿ ರೂ. ಸಾಲ ಮಾಡುವುದಾಗಿ ಪ್ರಸ್ತಾಪ

1 year agoMarch 7, 2025 10:17 am

2025-26ನೇ ಸಾಲಿನ ಬಜೆಟ್‌ ಮಂಡನೆ ಆರಂಭ

ತಮ್ಮ 16ನೇ ಆಯವ್ಯಯ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ

siddaramaiah budget 2025
1 year agoMarch 7, 2025 10:11 am

ಸಿಎಂ ಅವರನ್ನ ಗಾಲಿ ಕುರ್ಚಿಯಲ್ಲಿ ಕರೆದುಕೊಂಡು ಹೋದ ಸಂತೋಷ್ ಲಾಡ್

siddaramaiah budget 1
1 year agoMarch 7, 2025 10:10 am

ಸಂಪುಟ ಸಭೆ ಮುಕ್ತಾಯ

ಬಜೆಟ್‌ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

1 year agoMarch 7, 2025 10:07 am

ಈ ಬಾರಿಯ ಬಜೆಟ್‌ ಗಾತ್ರ 4.09 ಲಕ್ಷ ಕೋಟಿ ರೂ.

1 year agoMarch 7, 2025 10:05 am

ಸರ್ಕಾರದ ಶೂನ್ಯ‌ ಸಾಧನೆ,‌ ವೈಫಲ್ಯಗಳ ವಿರುದ್ಧ ಬಿಜೆಪಿ-ಜೆಡಿಎಸ್ ಧರಣಿ

1 year agoMarch 7, 2025 10:03 am

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ವಿಪಕ್ಷ ನಾಯಕರಿಂದ ಪ್ರತಿಭಟನೆ

ಸರ್ಕಾರದ ವಿರುದ್ಧ ಘೋಷಣೆ ಕೂಗಿ ಧಿಕ್ಕಾರ..

1 year agoMarch 7, 2025 9:58 am

ನಿಂತು ಬಜೆಟ್ ಬ್ಯಾಗ್ ತೋರಿಸಿ ಆನಂತರ ವ್ಹೀಲ್ ಚೇರ್‌ನಲ್ಲಿ ಕ್ಯಾಬಿನೆಟ್‌ಗೆ ತೆರಳಿದ ಸಿಎಂ

siddaramaiah budget
1 year agoMarch 7, 2025 9:57 am

ಬಜೆಟ್‌ ಪ್ರತಿ ಹಿಡಿದು ವಿಧಾನಸೌಧಕ್ಕೆ ಸಿಎಂ ಆಗಮನ

1 year agoMarch 7, 2025 9:52 am

ಸಿಎಂ ಸಿದ್ದರಾಮಯ್ಯಗೆ ಬಜೆಟ್‌ ಪ್ರತಿ ಹಸ್ತಾಂತರ

Karnataka State Budget 2025 Siddaramaiah 1
Karnataka State Budget 2025 Siddaramaiah

2025-26ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇದು ದಾಖಲೆಯ 16ನೇ ಬಜೆಟ್‌. ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ ಅವರು ಸಿಎಂಗೆ ಬಜೆಟ್‌ ಪ್ರತಿ ಇರುವ ಸೂಟ್‌ ಕೇಸ್‌ ಹಸ್ತಾಂತರಿಸಿದ್ದಾರೆ.

Share This Article
Facebook Whatsapp Whatsapp Telegram Copy Link
Cinema News
Dragon First Glimpse
`ಡ್ರ್ಯಾಗನ್’ ಚಿತ್ರಕ್ಕಾಗಿ 9 ನಿಮಿಷ ಟ್ರೈಲರ್ – ಪ್ರಶಾಂತ್ ನೀಲ್ ಶಾಕಿಂಗ್ ಹೇಳಿಕೆ ವೈರಲ್
rukmini vasanth 4
ಕೆಟ್ಟ ಕೆಲಸಗಳಿಗೆ AI ಬಳಸಬೇಡಿ – ಬಿಕಿನಿ ಫೋಟೋ ವೈರಲ್‌ ಬಗ್ಗೆ ರುಕ್ಮಿಣಿ ವಸಂತ್‌ ರಿಯಾಕ್ಷನ್‌
Twisha Sharma Husband
ತ್ವಿಶಾ ಶರ್ಮಾ ಆತ್ಮಹತ್ಯೆ ಕೇಸ್‌: ಪತಿ 7 ದಿನ ಪೊಲೀಸ್‌ ಕಸ್ಟಡಿಗೆ
Allu Arjun and Venkatesh Iyer
ವೆಂಕಟೇಶ್ ಅಯ್ಯರ್ ಭೇಟಿಯಾದ ಅಲ್ಲು ಅರ್ಜುನ್ – RCB ಆಟಗಾರನಿಂದ ಪುಷ್ಪರಾಜ ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

You Might Also Like

Shreyas Iyer

ಶ್ರೇಯಸ್‌ ಅಯ್ಯರ್‌ ಚೊಚ್ಚಲ ಶತಕ ತಂದ ಗೆಲುವು – ಪಂಜಾಬ್‌ಗೆ ಪ್ಲೇ ಆಫ್‌ ಕನಸು ಜೀವಂತ

1 hour ago
Kalaburagi Student 2

ನೀಟ್ ಪರೀಕ್ಷೆ ಬರೆದಿದ್ದ ಕಲಬುರಗಿ ವಿದ್ಯಾರ್ಥಿನಿ ಆತ್ಮಹತ್ಯೆ

2 hours ago
Prahlad Joshi 1 1

ವಿಮಾನ ಟಿಕೆಟ್ ಬುಕ್ಕಿಂಗ್ ಶುಲ್ಕ ದುಪ್ಪಟ್ಟು – ತನಿಖೆಗೆ ಜೋಶಿ ಆದೇಶ

2 hours ago
KS Eshwarappa At Mantralaya

ಕುಟುಂಬ ಸಮೇತ ರಾಯರ ದರ್ಶನ ಪಡೆದ ಕೆ.ಎಸ್.ಈಶ್ವರಪ್ಪ

2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
© Public TV. Design Company Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact