Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನರ್ಹ ಶಾಸಕರಿಗೆ ಬಿಜೆಪಿಯಿಂದ ಬಂಪರ್ ಆಫರ್ – 1 ಕ್ಷೇತ್ರದ ಬಗ್ಗೆ ಮುಗಿಯದ ಗೊಂದಲ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅನರ್ಹ ಶಾಸಕರಿಗೆ ಬಿಜೆಪಿಯಿಂದ ಬಂಪರ್ ಆಫರ್ – 1 ಕ್ಷೇತ್ರದ ಬಗ್ಗೆ ಮುಗಿಯದ ಗೊಂದಲ

Public TV
Last updated: September 25, 2019 2:24 pm
Public TV
Share
3 Min Read
rebel final
SHARE

ಬೆಂಗಳೂರು: ಅನರ್ಹ ಶಾಸಕರಿಗೆ ಬಿಜೆಪಿ ಬಂಪರ್ ಆಫರ್ ಪ್ರಕಟಿಸಿದೆ. ಒಂದು ಕ್ಷೇತ್ರ ಹೊರತುಪಡಿಸಿ ಘೋಷಣೆ ಆಗಿರುವ 14 ಕ್ಷೇತ್ರಗಳಿಗೆ ಅನರ್ಹರಿಗೆ ಅಥವಾ ಅವರ ಸಂಬಂಧಿಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.

ಇವತ್ತು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಿ ಕಳುಹಿಸುವಂತೆ ಹೈಕಮಾಂಡ್ ಬಿಜೆಪಿ ನಾಯಕರಿಗೆ ಸೂಚನೆ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ವಿಚಾರವಾಗಿ ಬಿಜೆಪಿ ಬಳಿ ಎರಡು ಆಯ್ಕೆಗಳಿವೆ. ಒಂದು ಅನರ್ಹರನ್ನೇ ಕಣಕ್ಕೆ ಇಳಿಸುವುದು.  ಇವರ ನಾಮಪತ್ರದ ಜೊತೆಗೆ ಅನರ್ಹರು ಸೂಚಿಸಿದ ವ್ಯಕ್ತಿಗಳಿಂದ ನಾಮಪತ್ರ ಸಲ್ಲಿಸುವುದು. ಸುಪ್ರೀಂನಲ್ಲಿ ಪರ ತೀರ್ಪು ಬಂದರೆ ಅನರ್ಹರೇ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ವಿರುದ್ಧ ತೀರ್ಪು ಬಂದರೆ ಅನರ್ಹರು ಯಾರನ್ನು ಸೂಚಿಸುತ್ತಾರೋ ಅವರನ್ನೇ ಕಣಕ್ಕೆ ಇಳಿಸಿ ಎಂದು ಹೈಕಮಾಂಡ್ ಸೂಚನೆ ನೀಡಿದೆ.

Bjp flag 3

ಅಥಣಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಗೊಂದಲ ಮುಂದುವರಿದಿದ್ದು, ಮಹೇಶ್ ಕುಮಟಹಳ್ಳಿ ಪರಿಷತ್ ಸದಸ್ಯ ಸ್ಥಾನಕ್ಕೆ ಒಪ್ಪಿದರೆ ಮಾತ್ರ ಡಿಸಿಎಂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗುತ್ತದೆ. ಈ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಇನ್ನು ಚೌಕಾಶಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಅನರ್ಹ ಶಾಸಕರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್, ಪ್ರತಾಪ್‍ಗೌಡ ಪಾಟೀಲ್, ರಮೇಶ್ ಜಾರಕಿಹೊಳಿ ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದರು. ಇದನ್ನೂ ಓದಿ: ಕರ್ನಾಟಕದ 2 ಕ್ಷೇತ್ರಗಳಿಗೆ ಉಪಚುನಾವಣೆ ಇಲ್ಲ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರ ಬಂದ ಅನರ್ಹ ಶಾಸಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದರು. ಸ್ವಲ್ಪ ಸಮಯದ ಬಳಿಕ ಮಾತನಾಡಿದ ಅನರ್ಹ ಶಾಸಕ ಭೈರತಿ ಬಸವರಾಜ್, ನಾವು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ. ನಾವೇನೂ ತಪ್ಪು ಮಾಡಿಲ್ಲ. ಸುಪ್ರೀಂಕೋರ್ಟ್ ತೀರ್ಪು ನಮ್ಮ ಪರವಾಗಿಯೇ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

Rebel MLAs B 1

ಉಪ ಚುನಾವಣೆ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಟಿಕೆಟ್ ಕೊಡುವುದಿಲ್ಲ ಅಂತ ಎಲ್ಲಿಯೂ ಹೇಳಿಕೊಂಡಿಲ್ಲ. ಅವರು ಟಿಕೆಟ್ ಕೊಡದಿದ್ದರೆ ಮುಂದೆ ನೋಡೋಣ ಎಂದು ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದರು.

ಶಿವರಾಮ್ ಹೆಬ್ಬಾರ್ ಅವರು, ಇನ್ನೆರಡು ದಿನ ಕಾದು ನೋಡಿ ಎಲ್ಲವೂ ನಿಮಗೆ ಗೊತ್ತಾಗುತ್ತದೆ. ಈಗಲೇ ಎಲ್ಲವ್ನೂ ಹೇಳಲು ಸಾಧ್ಯವಿಲ್ಲ ಎಂದಿದ್ದರೆ ಇತ್ತ ಪ್ರತಾಪ್‍ಗೌಡ ಪಾಟೀಲ್ ಅವರು, ಉಪ ಚುನಾವಣೆಗೆ ಹೋಗುವುದೇ ನಮ್ಮ ನಡೆ ಅಷ್ಟೇ. ಇದನ್ನು ಬಿಟ್ಟು ಏನನ್ನೂ ಹೇಳಲ್ಲ ಎಂದು ಕಾರ್ ಹತ್ತಿ ಹೊರಟು ಹೋಗಿದ್ದರು.

ಶಾಸಕ ಸ್ಥಾನದ ಅನರ್ಹತೆಯನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟಿನಲ್ಲಿ ಅನರ್ಹರು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ತ್ವರಿತ ವಿಚಾರಣೆಗೆ ನಿರಾಕರಿಸಿತ್ತು. ಅಲ್ಲದೇ ಸೆ. 16ರಂದು ಪ್ರಕರಣ ವಿಚಾರಣೆಗೆ ಬಂದರೂ ಕೂಡ ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಪರಿಣಾಮ ಪ್ರಕರಣ ವಿಚಾರಣೆ ಮುಂದೂಡಲಾಗಿತ್ತು. ಈಗ ಸೆ.22 ರಿಂದ ವಿಚಾರಣೆ ಆರಂಭಗೊಂಡಿದೆ.

Rebel MLA 1

ರಾಜ್ಯಗಳಲ್ಲಿ 15 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಕೆ ಮಾಡಲು ಸೆ.30 ಅಂತಿಮ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 3 ಕಡೆಯ ದಿನಾಂಕವಾಗಿದೆ. ಅಕ್ಟೋಬರ್ 21 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅ.24 ರಂದು ಫಲಿತಾಂಶ ಲಭ್ಯವಾಗಲಿದೆ. ಹೀಗಾಗಿ ಸೆ.30ರ ಒಳಗಡೆ ಪ್ರಕರಣ ಇತ್ಯರ್ಥವಾಗದಿದ್ದರೆ ಅನರ್ಹರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಚುನಾವಣಾ ಆಯೋಗದ ಘೋಷಣೆಯಂತೆ ಹಿರೇಕೆರೂರು ಅನರ್ಹ ಶಾಸಕರಾದ ಬಿ.ಸಿ.ಪಾಟೀಲ್, ಯಶವಂತಪುರದ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟಿನ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು  ನಾರಾಯಣಗೌಡರ ಕೆ.ಆರ್.ಪೇಟೆಯ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ.

Share This Article
Facebook Whatsapp Whatsapp Telegram
Previous Article Hassan Couple 1 ಸಾರಿಗೆ ಬಸ್‍ನಲ್ಲಿಯೇ ಮೈಮರೆತ ಜೋಡಿ – ಒಬ್ಬರಿಗೊಬ್ಬರು ಚುಂಬನದ ಸುರಿಮಳೆ
Next Article venu ತೆಲುಗಿನ ಖ್ಯಾತ ಹಾಸ್ಯನಟ ವೇಣು ಮಾಧವ್ ಇನ್ನಿಲ್ಲ

Latest Cinema News

Actor Vijay
ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ
Cinema Latest Main Post National South cinema
Rishab Shetty
ಬರದಿರುವ ಭಾಷೆ ಮಾತಾಡಿ ಅಗೌರವ ತೋರಿಸೋದು ಬೇಡ – ಹೈದ್ರಾಬಾದ್‌ನಲ್ಲಿ ಕನ್ನಡ ಮಾತಾಡಿದ್ದಕ್ಕೆ ರಿಷಬ್ ಸ್ಪಷ್ಟನೆ
Cinema Districts Latest Sandalwood Top Stories
Darshan 6
ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ಅರ್ಜಿ – ಅ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Bengaluru City Cinema Court Districts Karnataka Latest Sandalwood Top Stories
trump maga
ವಿದೇಶಿ ಸಿನಿಮಾಗಳ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌
Cinema Latest Top Stories World
Bigg Boss Kannada 12 YouTuber Rakshita Shetty Eliminated
ಮೊದಲ ದಿನವೇ ಮನೆಯಿಂದ ಔಟ್‌ – ಕರಾವಳಿಯ ಯೂಟ್ಯೂಬರ್ ರಕ್ಷಿತಾ ಶೆಟ್ಟಿಗೆ ಗೇಟ್‌ಪಾಸ್‌
Cinema Latest South cinema Top Stories

You Might Also Like

TRAIN
Bengaluru City

ಬೀದರ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು

16 minutes ago
G Parameshwar
Bengaluru City

ಪೊಲೀಸ್ ನೇಮಕಾತಿಗಳಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ಸಡಿಲಿಕೆ ಮಾಡ್ತೇವೆ – ಪರಮೇಶ್ವರ್

38 minutes ago
Bengaluru Traffic
Bengaluru City

ಪೀಕ್‌ ಅವರ್‌ನಲ್ಲಿ ಬೆಂಗಳೂರಿನಲ್ಲಿ ಒಬ್ಬರೇ ಕಾರ್‌ನಲ್ಲಿ ಸಂಚರಿಸಿದ್ರೆ ಟ್ಯಾಕ್ಸ್‌?

60 minutes ago
Tumkur Dasara
Districts

ತುಮಕೂರು ದಸರಾ – ಇಂದಿನಿಂದ ಮೂರು ದಿನ ವಾಹನ ಸಂಚಾರ ಬದಲಾವಣೆ

1 hour ago
Quetta Blast
Latest

ಕ್ವೆಟ್ಟಾದ ಪೊಲೀಸ್‌ ಹೆಡ್‌ಕ್ವಾರ್ಟರ್ಸ್‌ ಬಳಿ ಪ್ರಬಲ ಸ್ಫೋಟ – ಕನಿಷ್ಠ 10 ಜನರು ಸಾವು

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?