Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮೊದಲು ಕೊರೊನಾ ನಿಯಮ ಪಾಲಿಸದ ಮಂತ್ರಿಗಳಿಗೆ, MLAಗಳಿಗೆ ದಂಡ ಹಾಕಿ: ಯತ್ನಾಳ್

Public TV
Last updated: January 3, 2022 3:22 pm
Public TV
Share
2 Min Read
BASANAGOWDA PATIL YATHNAL 1
SHARE

-ಹೈಕಮಾಂಡ್ ಭೇಟಿಮಾಡಿ ಲಾಬಿ ಮಾಡುವ ಅವಶ್ಯಕತೆ ಇಲ್ಲ

ವಿಜಯಪುರ: ಮಾಸ್ಕ್, ಸಾಮಾಜಿಕ ಅಂತರ ಕಾಪಾಡದವರು ಯಾರೇ ಅಗಿರಲಿ ದಂಡ ಹಾಕಬೇಕು. ಮೊದಲು ಮಂತ್ರಿಗಳಿಗೆ, ಎಂಎಲ್ಎ ಗಳಿಗೆ ದಂಡ ಹಾಕಲು ಪ್ರಾರಂಭಿಸಬೇಕು. ಆಗ ಜನರಿಗೆ ಭಯ ಬರುತ್ತದೆ ಎಂದು ವಿಜಯಪುರದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಎಲ್‍ಎಗಳು ಬೀಕಾಬಿಟ್ಟಿ ಮದುವೆಗಳನ್ನು ಮಾಡಿದ್ರೆ ಸುಮ್ಮನಿರುತ್ತಾರೆ ಇದರಿಂದ ಜನರಿಗೆ ಏನು ಅನಿಸುತ್ತೆ. ಇವರೆಲ್ಲ ಅಲ್ಲಿ ಕುಳಿತು ಕಥೆ ಹೇಳುತ್ತಾರೆ. ಸಾರ್ವಜನಿಕರಿಗೆ ಮಾತ್ರ ಏಕೆ ದಂಡ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಪೊಲೀಸರು ಮೊದಲು ಎಂಎಲ್‍ಎ, ಮಂತ್ರಿಗಳಿಗೆ ದಂಡ ಹಾಕಲಿ ಎಂದು ಗುಡುಗಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

BASAVARJ BOMMAI 6

ಎಲ್ಲಾ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಗುತ್ತೆ

ಸಂಕ್ರಾಂತಿ ನಂತರ ರಾಜ್ಯ ಸರ್ಕಾರದಲ್ಲಿ ಎಲ್ಲಾ ಜಿಲ್ಲೆಗೆ ಈ ಬಾರಿ ಪ್ರಾತಿನಿಧ್ಯ ಸಿಗುತ್ತದೆ. ಹೆಚ್ಚು ಕ್ರಿಯಾಶೀಲ ಇರುವವರನ್ನು ಸಚಿವರನ್ನಾಗಿ ಮಾಡುವ ಚಿಂತನೆ ನಡೆದಿದೆ. ಜ. 8 ಮತ್ತು 9 ರಂದು ನಡೆಯಲಿರುವ ಚಿಂತನ ಬೈಠಕ್‍ನಲ್ಲಿ ಎಲ್ಲವೂ ನಿರ್ಧಾರ ಆಗಲಿದೆ. ಇದನ್ನೂ ಓದಿ: ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ

ಶೀಘ್ರದಲ್ಲೆ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆ ಅಗುತ್ತೆ. ವಿಜಯಪುರ ಜಿಲ್ಲೆಗೆ ಸೂಕ್ತವಾದ ಸ್ಥಾನಮಾನ ಸಿಗುವ ವಿಶ್ವಾಸ ಇದೆ. ಸಚಿವ ಸ್ಥಾನಕ್ಕೆ ಯಾರನ್ನು ಭೇಟಿ ಆಗುವ ಅವಶ್ಯಕತೆ ಇಲ್ಲ. ಪ್ರಧಾನಿಗಳು, ರಾಷ್ಟ್ರೀಯ ಅಧ್ಯಕ್ಷರ ಬಳಿ ಎಲ್ಲರ ಲೆಕ್ಕ ಪತ್ರ ಇದೆ. ಭೇಟಿ ಆಗಿ ಲಾಬಿ ಮಾಡುವ ಅವಶ್ಯಕತೆ ಇಲ್ಲ. ಸಚಿವ ಸ್ಥಾನಕ್ಕೆ ಯಾರ್ಯಾರು ಅರ್ಹರು ಎಂಬುದು ಮೇಲಿನವರಿಗೆ ಈಗ ಗೊತ್ತಾಗಿದೆ. ಅದರ ಆಧಾರದ ಮೇಲೆ ಸಚಿವ ಸ್ಥಾನ ದೊರಯಲಿದೆ ಎಂದರು.

Siddaramaiah Chamarajanagar 1

ಮೇಕೆದಾಟು ಕಾಂಗ್ರೆಸ್ ನಿಂದ ರಾಜಕೀಯ ಸ್ಟಂಟ್
ಚುನಾವಣೆಗೆ ಒಂದು ವರ್ಷ ಉಳಿದಿದೆ. ಅದಕ್ಕೆ ಸುಮ್ಮನೆ ಮೇಕೆದಾಟು ಪಾದಯಾತ್ರೆ ನಾಟಕವನ್ನು ಕಾಂಗ್ರೆಸ್ ಮಾಡುತ್ತಿದೆ. ಅವರ ವೀಡಿಯೋ ಎಲ್ಲವನ್ನು ನೋಡುತ್ತಿದ್ದೇನೆ. ಸಿನಿಮಾ ಶೂಟಿಂಗ್ ತರಹ ಹೊರಟಿದ್ದಾರೆ. ಸಿದ್ದರಾಮಯ್ಯನವರು ಮನೆಯಲ್ಲೇ ಮೇಕೆದಾಟು ಬೋರ್ಡ್ ಹಿಂದೆ ಇಟ್ಟುಕೊಂಡು ನಡೆಯುತ್ತ ಹೊರಟಿರುವ ಹಾಗೆ ಫೋಟೋ ಹಾಕಿಕೊಂಡಿದ್ದಾರೆ. ಇದು ರಾಜಕೀಯ ಸ್ಟಂಟ್ ಎಂದು ಕಿಡಿಕಾರಿದರು.

DK SHIVAKUMAR

ಡಿಕೆಶಿ ಅವರೇ ನೀರಾವರಿ ಸಚಿವರಿದ್ದರು ಆಗೇಕೆ ಮೇಕೆದಾಟು ಮಾಡಲಿಲ್ಲ. ಯಾಕೆ ಮೇಕೆದಾಟು ನೆನೆಪಾಗಲಿಲ್ಲ. ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಈ ವೇಳೆ ಅವರು ಕೊರೊನಾ ಹೆಚ್ಚಿಸಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ ಅನಿಸುತ್ತಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶ ಇದರ ಹಿಂದೆ ಇರಬಹುದು. ಒಟ್ಟಾರೆ ರಾಜ್ಯದಲ್ಲಿ ಅಶಾಂತಿಯನ್ನು ಮೂಡಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮೇಕೆದಾಟು ವಿಚಾರವಾಗಿ ʼಸುಳ್ಳಿನಯಾತ್ರೆʼ ಹೊರಟವರ ಜಾತಕ ಬೆತ್ತಲಾಗ್ತಿದೆ: ಹೆಚ್‌ಡಿಕೆ

TAGGED:Basanagouda Patil Yatnalbjpcabinetsiddaramaiahಕೊರೊನಾಪೊಲೀಸ್ಬಸನಗೌಡ ಪಾಟೀಲ್ ಯತ್ನಾಳ್ಮೇಕೆದಾಟುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
8 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
8 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
9 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
10 hours ago

You Might Also Like

Rajasthan Married girl died plane crash
Latest

Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

Public TV
By Public TV
10 minutes ago
Air India Flight Crash
Latest

ಪತನಗೊಂಡ ವಿಮಾನದಲ್ಲಿ ಮಗಳು, ಮೊಮ್ಮಗ ಇದ್ರು; ಬೆಳಿಗ್ಗೆಯಷ್ಟೇ ಅವಳ ಜೊತೆ ಮಾತಾಡಿದ್ದೆ – ಕಣ್ಣೀರಿಟ್ಟ ತಂದೆ

Public TV
By Public TV
30 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
33 minutes ago
Ahmedabad Air India Plane Crash trouble started 30 seconds into flight only survivor Vishwash Kumar Ramesh
Latest

ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

Public TV
By Public TV
57 minutes ago
Bhoomi Chauhan
Latest

ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

Public TV
By Public TV
1 hour ago
Ahmedabad Plane Crash 1
Latest

Ahmedabad Plane Crash | ಈವರೆಗೆ ಭಾರತದಲ್ಲಿ ಸಂಭವಿಸಿದ ಪ್ರಮುಖ ವಿಮಾನ ದುರಂತಗಳ ಪಟ್ಟಿ ಇಲ್ಲಿದೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?