Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋಲಿಬಾರ್‌ಗೆ ಬಲಿಯಾದವರಿಗೆ ಘೋಷಿಸಿದ ಪರಿಹಾರ ವಾಪಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Uncategorized | ಗೋಲಿಬಾರ್‌ಗೆ ಬಲಿಯಾದವರಿಗೆ ಘೋಷಿಸಿದ ಪರಿಹಾರ ವಾಪಸ್

Uncategorized

ಗೋಲಿಬಾರ್‌ಗೆ ಬಲಿಯಾದವರಿಗೆ ಘೋಷಿಸಿದ ಪರಿಹಾರ ವಾಪಸ್

Public TV
Last updated: December 25, 2019 8:58 pm
Public TV
Share
2 Min Read
bsy 5
SHARE

– ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ
– ಆರೋಪಿಗಳ ಪತ್ತೆ 8 ತಂಡ ರಚನೆ

ಮಂಗಳೂರು: ಪೌರತ್ವ ಕಾಯಿದೆ ಮತ್ತು ಎನ್‍ಆರ್‍ಸಿ ವಿರೋಧಿಸಿ ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಸಂಭವಿಸಿದ್ದ ಹಿಂಸಾಚಾರದಲ್ಲಿ ಪೊಲೀಸ್ ಗೋಲಿಬಾರ್‌ಗೆ  ಬಲಿಯಾದ ಜಲೀಲ್, ನೌಶೀನ್‍ಗೆ ಘೋಷಿಸಿದ್ದ ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಿಂಪಡೆದಿದ್ದಾರೆ.

ಮಂಗಳೂರಲ್ಲಿ ಮಾತನಾಡಿ, ಮೃತಪಟ್ಟವರು ಕೃತ್ಯದಲ್ಲಿ ಭಾಗಿಯಾದವರೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅಪರಾಧಿಗಳಿಗೆ ಪರಿಹಾರ ಕೊಟ್ಟ ನಿದರ್ಶನ ದೇಶದಲ್ಲಿ ಇಲ್ಲ ಎಂದಿದ್ದಾರೆ. ಉಡುಪಿಯಲ್ಲಿ ಮಾತನಾಡಿ, ತನಿಖೆ ಮೊದಲು ಪರಿಹಾರ ಕೊಟ್ಟರೆ ಅಪರಾಧ ಆಗುತ್ತದೆ. ನಮಗೆ ಮನವರಿಕೆ ಆಗಿದೆ. ಬೇರೆಯವರೆಲ್ಲ ಕೊಟ್ಟಿದ್ದಾರೆ ನಮ್ಮ ಅಭ್ಯಂತರ ಇಲ್ಲ. ತನಿಖೆಯಾದ ಮೇಲೆ ಪರಿಹಾರದ ಬಗ್ಗೆ ಘೊಷಣೆ ಮಾಡುತ್ತೇವೆ ಎಂದು ಪುನಾರುಚ್ಚರಿಸಿದ್ದಾರೆ.

mng galabe cctv 2

ಪರಿಹಾರ ವಾಪಸ್ ಪಡೆದ ಬಿಎಸ್‍ವೈ ನಡೆಗೆ ಬಿಜೆಪಿಯಲ್ಲೇ ಪರ ವಿರೋಧ ಎದ್ದಿದೆ. ಸಚಿವರಾದ ಈಶ್ವರಪ್ಪ, ಕೊಲೆಗಡುಕರಿಗೆ ಪರಿಹಾರ ಕೊಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದರೆ ಸಂಸದೆ ಶೋಭಾ ಕರಂದ್ಲಾಜೆ ಅವರು ಅಪರಾಧಿಗಳಿಗೆ ಪರಿಹಾರ ನೀಡಿದ ಉದಾಹರಣೆ ದೇಶದಲ್ಲಿ ಇಲ್ಲ ಅಂದಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ಮಾತ್ರ ಗೋಲಿಬಾರ್‍ನಲ್ಲಿ ಸತ್ತವರಿಗೆ ಪರಿಹಾರ ಕೊಡ್ಬೇಕು. ಘಟನೆ ಬಗ್ಗೆ ನ್ಯಾಯಾಂಗ ತನಿಖೆಯಲ್ಲಿ ಎಲ್ಲವೂ ಗೊತ್ತಾಗುತ್ತದೆ ಎಂದಿದ್ದಾರೆ.

ಕಾಂಗ್ರೆಸ್ ವಿರೋಧ: ಪರಿಹಾರ ವಾಪಸ್ ಪಡೆಯುವ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸಿಗರು ಖಂಡಾತುಂಡವಾಗಿ ಖಂಡಿಸಿದ್ದಾರೆ. ಯುಟಿ ಖಾದರ್ ಅವರಂತೂ, ಮುಖ್ಯಮಂತ್ರಿಯವರೇ ಮೃತರ ಕುಟುಂಬಸ್ಥರನ್ನು ಕರೆದು ಸಾಂತ್ವನ ಹೇಳಿದ್ದರು. 10 ಲಕ್ಷ ಪರಿಹಾರವನ್ನೂ ಘೋಷಿಸಿದ್ರು. ಆದ್ರೀಗ, ಕಾರ್ಯಕರ್ತರ ಮಾತು ಕೇಳಿ ಪರಿಹಾರ ಹಿಂಪಡೆಯುತ್ತಿದ್ದಾರೆ. ಇವರು ರಾಜ್ಯಕ್ಕೆ ಮುಖ್ಯಮಂತ್ರಿಯೋ, ಬಿಜೆಪಿ ಕಾರ್ಯಕರ್ತರಿಗೋ ಎಂದು ಪ್ರಶ್ನಿಸಿದ್ದಾರೆ.

mng galabe cctv 1

ಮಾಜಿ ಸಂಸದ ವೀರಪ್ಪ ಮೊಯ್ಲಿ, ಸತ್ತ ಮೇಲೆ ಆಪಾದಿತನಾಗುವುದು ಹೇಗಾಗುತ್ತದೆ? ಒಮ್ಮೆ ಪರಿಹಾರ ಘೋಷಣೆ ಮಾಡಿ, ಹಿಂಪಡೀತಾರೆ ಅಂದ್ರೇನು ಅಂತ ಪ್ರಶ್ನಿಸಿದ್ದಾರೆ. ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲರು, ಗೋಲಿಬಾರಿನಲ್ಲಿ ಸತ್ತವರ ಜೀವ ವಾಪಸ್ ಕೊಡಲಿ. ಸತ್ತವರಲ್ಲಿ ಒಬ್ಬ ಪಿಎಚ್‍ಡಿ ಪೇಪರ್ ತರಲು ಹೋಗಿದ್ದ ವಿದ್ಯಾರ್ಥಿ. ಒಬ್ಬರು ಪೊಲೀಸ್‍ಗಷ್ಟೇ ಗಾಯವಾಗಿದೆ. ಪೊಲೀಸರು ವೀಡಿಯೋ ರಿಲೀಸ್ ಮಾಡಿ ಸತ್ಯ ಮುಚ್ಚಿಹಾಕುವ ಯತ್ನ ಮಾಡ್ತಿದ್ದಾರೆ ಅಂತ ಆರೋಪಿಸಿದ್ದಾರೆ.

8 ತಂಡ ರಚನೆ: ಮಂಗಳೂರು ಹಿಂಸಾಚಾರದ ದುಷ್ಕರ್ಮಿಗಳ ಪತ್ತೆಗೆ 8 ತಂಡಗಳನ್ನು ಮಂಗಳೂರು ಕಮಿಷನರ್ ಪಿ.ಎಸ್ ಹರ್ಷ ರಚಿಸಿದ್ದಾರೆ. ಡಿಸಿಪಿ ಮತ್ತು ಇನ್ಸ್ ಪೆಕ್ಟರ್ ನೇತೃತ್ವದಲ್ಲಿ 150 ಪೊಲೀಸರು ಈ ತಂಡದಲ್ಲಿದ್ದಾರೆ. ಈಗಾಗಲೇ 10 ಮಂದಿಯನ್ನು ಅರೆಸ್ಟ್ ಮಾಡಲಾಗಿದ್ದು, 30ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

mng galabe cctv

ಸಿಸಿಟಿವಿ ಫೂಟೇಜ್ ಆಧರಿಸಿ 100ಕ್ಕೂ ಹೆಚ್ಚು ಮಂದಿಯ ಚಹರೆ ಗುರುತು ಹಚ್ಚಲಾಗಿದೆ. ಸೈಬರ್ ಅಪರಾಧ ಪತ್ತೆಗೆ ಇಬ್ಬರು ಇನ್ಸ್ ಪೆಕ್ಟರ್ ನೇತೃತ್ವದ 2 ತಂಡವನ್ನೂ ರಚಿಸಲಾಗಿದೆ. ಪ್ರಚೋದನಕಾರಿ ಸಂದೇಶ, ಹಿಂಸೆಗೆ ಪ್ರೇರಣೆ ವಿಚಾರದಲ್ಲಿ 60 ಕೇಸು ದಾಖಲಾಗಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 24 ತಂಡಗಳು ಕಾರ್ಯಾಚರಣೆಗೆ ಇಳಿದಿವೆ.

ಈ ಮಧ್ಯೆ, ಸಚಿವ ಸಿಟಿ ರವಿ ಅವರು, ಗಲಭೆಯಲ್ಲಿ ಮೃತಪಟ್ಟವರು ಅಮಾಯಕರಲ್ಲ. ಪೊಲೀಸರು ನಿಯಂತ್ರಿಸದೇ ಇದ್ದಿದ್ರೆ ದೊಡ್ಡ ಅನಾಹುತ ನಡೆಯುತ್ತಿತ್ತು ಎಂದರೆ ಸಂಸದೆ ಶೋಭಾ ಕರಂದ್ಲಾಜೆ ಅವರು, ಹಿಂಸಾಚಾರದಲ್ಲಿ ನಾರ್ಮಲ್ ಮುಸಲ್ಮಾನರಿಲ್ಲ. ಕೇರಳದಿಂದ ಬಂದ ಜನ ಕೃತ್ಯ ಮಾಡಿದ್ದಾರೆ. ಕೆಎಫ್‍ಡಿ, ಪಿಎಫ್‍ಐ ಸಂಘಟನೆಗಳ ಬಗ್ಗೆ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿದ್ದೇವೆ ಎಂದು ಆರೋಪಿಸಿದ್ದಾರೆ.

TAGGED:compensationkarnatakaMangaluruyeddyurappaಕಾಂಗ್ರೆಸ್ಗೋಲಿಬಾರ್ಪರಿಹಾರ ಧನಪೊಲೀಸ್ಮಂಗಳೂರು ಗಲಭೆಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Ramalinga Reddy
Bengaluru City

Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

Public TV
By Public TV
8 hours ago
Eshwar Khandre bhagwant khooba
Latest

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
12 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 19-02-2026

Public TV
By Public TV
14 hours ago
BY Vijayendra 1
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ನಾಲಾಯಕ್.. ಅಯೋಗ್ಯ ಸರ್ಕಾರ ಇದು: ಬಿವೈವಿ ಕಿಡಿ

Public TV
By Public TV
15 hours ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
19 hours ago
rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
1 day ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?