Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bidar

ಗುತ್ತಿಗೆದಾರ ಸಚಿನ್ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ: ಈಶ್ವರ್ ಖಂಡ್ರೆ ಘೋಷಣೆ

Public TV
Last updated: December 29, 2024 4:31 pm
Public TV
Share
2 Min Read
eshwara khandre contractor sachin home
SHARE

– ನ್ಯಾಯಯುತವಾಗಿ ತನಿಖೆ ನಡೆಯುತ್ತೆ ಎಂದು ಭರವಸೆ

ಬೀದರ್: ಗುತ್ತಿಗೆದಾರ ಸಚಿನ್ (Contractor Suicide) ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಘೋಷಿಸಿದ್ದಾರೆ.

ಬೀದರ್‌ನ (Bidar) ಭಾಲ್ಕಿ ತಾಲೂಕಿನ ಕಟ್ಟಿತೂಗಾಂವ್ ಗ್ರಾಮದಲ್ಲಿರುವ ಗುತ್ತಿಗೆದಾರ ಸಚಿನ್ ಮನೆಗೆ ಭಾನುವಾರ ಭೇಟಿ ನೀಡಿದ ಸಚಿವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಿಮ್ಮ ಕುಟುಂಬದ ಜೊತೆಗೆ ನಾನಿದ್ದೇನೆ. ನಿಮಗೆ ನ್ಯಾಯ ಕೊಡಿಸುವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಬಿಜೆಪಿ ಅವರು ಏನೇ ಮಾಡಿದ್ರು ನಾನು ರಾಜೀನಾಮೆ ಕೊಡೊಲ್ಲ: ಪ್ರಿಯಾಂಕ್ ಖರ್ಗೆ

Sachin Panchal

ಕುಟುಂಬಸ್ಥರ ಭೇಟಿ ನಂತರ ಮಾಧ್ಯಮದವರ ಜೊತೆಗೆ ಮಾತಾಡಿದ ಖಂಡ್ರೆ, ಸಚಿನ್ ಆತ್ಮಹತ್ಯೆ ಒಂದು ನೋವಿನ ಸಂಗತಿಯಾಗಿದೆ. ಇದು ಖೇದಕರ ಸಂಗತಿ. ನಾನು, ನಮ್ಮ ಸರ್ಕಾರ ಸಚಿನ್ ಕುಟುಂಬಸ್ಥರ ಜೊತೆಗೆ ಇದ್ದೇವೆ. ನಾನು ಸಚಿನ್ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದೇನೆ. ಸಚಿನ್ ಆತ್ಮಹತ್ಯೆ ಕೇಸ್ ನಿರ್ಲಕ್ಷ್ಯ ಮಾಡಿದ ಪೊಲೀಸರು ಮೇಲೆ ಕ್ರಮವಾಗುತ್ತೆ. ಈ ಕೇಸ್ ರೈಲ್ವೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕೇಸ್ ತನಿಖೆ ನ್ಯಾಯಯುತವಾಗಿ ನಡೆಯುತ್ತೆ. ಈ ಪ್ರಕರಣದಲ್ಲಿ ಯಾರೇ ಇರಲಿ ಅವರ ಮೇಲೆ ಕಾನೂನು ರೀತಿ ಕ್ರಮವಾಗುತ್ತದೆ. ಸಚಿನ್ ಕುಟುಂಬಕ್ಕೆ ಸರ್ಕಾರ ಹಾಗೂ ಖಾಸಗಿಯಾಗಿ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದೇವೆ. ನಾನು ಮೊನ್ನೆಯೇ ಬರಬೇಕಾಗಿತ್ತು, ಬರಲು ಆಗಲಿಲ್ಲ. ಬೆಳಗಾವಿ ಕಾರ್ಯಕ್ರಮ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಕಾರಣಕ್ಕೆ ಬರಲಿಲ್ಲ. ಈ ಆತ್ಮಹತ್ಯೆ ಪ್ರಕರಣಕ್ಕೆ ಸಂಭವಿಸಿದಂತೆ ಈಗಾಗಲೇ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕೇಸನ್ನ ನಾನೇ ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದಾರೆ. ಸಚಿನ್ ಮರಣ ಪತ್ರವನ್ನ ಎಫ್‌ಎಸ್‌ಎಲ್‌ಗೆ ಕಳುಹಿಸುತ್ತೇವೆ. ಆ ವರದಿ ಬರಲಿ ಎಂದು ತಿಳಿಸಿದರು.

ಕಾಂಗ್ರೆಸ್‌ನ ಐದು ಗ್ಯಾರಂಟಿಯಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಆರನೇ ಗ್ಯಾರಂಟಿ ವಿಚಾರವಾಗಿ ಮಾತನಾಡಿ, ನಮ್ಮ ಐದು ಗ್ಯಾರಂಟಿ ಸಕ್ಸಸ್ ಆಗಿವೆ. ಅದೇ ಹೊಟ್ಟೆ ಕಿಚ್ಚಿನಿಂದ ಬಿಜೆಪಿಯವರು ಹೀಗೆ ಮಾತಾಡುತ್ತಿದ್ದಾರೆ. ಈ ನೆಲದ ಕಾನೂನಿನ ಅಡಿಯಲ್ಲಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಸಚಿನ್ ಆತ್ಮಹತ್ಯೆ ಕೇಸ್ ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡಿಸುತ್ತೇವೆ ಎಂದರು. ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ 6 ಮಂದಿ ವಿರುದ್ಧ ಎಫ್‍ಐಆರ್

ಸಚಿನ್ ಸಾವಿನಿಂದ ಮನೆಗೆ ಆಧಾರ ಸ್ತಂಭವಾಗಿದ್ದ ಸಾವು ಕುಟುಂಬಕ್ಕೆ ತುಂಬಲಾರದ ನಷ್ಟ. ನಾನು ಹಾಗೂ ನಮ್ಮ ಸರ್ಕಾರ ದುಃಖತಪ್ತ ಕುಟುಂಬದ ಜೊತೆಗೆ ಇದ್ದೇವೆ. ಈಗಾಗಲೇ ಪರವಾರದ ಜೊತೆ ಸುದೀರ್ಘ ಸಮಾಲೋಚನೆ ಮಾಡಿದ್ದೇನೆ. ಪ್ರಮುಖವಾಗಿ ಸಚಿನ್ ಆತ್ಮಹತ್ಯೆ ಮಾಹಿತಿ ಬಂದಾಗ ಪೊಲೀಸರು ದೂರು ತೆಗೆದುಕೊಳ್ಳಬೇಕಿತ್ತು. ನಿಷ್ಪಕ್ಷಪಾತ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಿ ಅಂತಾ ಸೂಚನೆ ನೀಡದ್ದೇನೆ. ಯಾವ ಠಾಣೆ ಪೊಲೀಸರ ನಿರ್ಲಕ್ಷ್ಯ ಇದೆಯೋ ಅವರ ಮೇಲೆ ಕ್ರಮ ಆಗುತ್ತೆ. ಸಚಿನ್ ಆತ್ಮಹತ್ಯೆ ಪ್ರಕರಣವನ್ನು ರೈಲ್ವೆ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ. ಸಿಎಂ ಜೊತೆಗೂ ಮಾತನಾಡಿದ್ದೇನೆ. ಸಾವಿಗೆ ಕಾರಣರಾದ ವಿರುದ್ಧ ಕ್ರಮವಾಗುತ್ತೆ. ಸಮಾಜದಲ್ಲಿ ಎಲ್ಲರಿಗೂ ಭರವಸೆ ಬರುವ ರೀತಿಯಲ್ಲಿ ಕ್ರಮವಾಗುತ್ತೆ. ತನಿಖೆಯನ್ನ ಸಿಓಡಿಗೆ ವಹಿಸ್ತೇವೆ. ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ 10 ಲಕ್ಷ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು.

TAGGED:bidarEshwara KhandreKarnataka Contractor Suicideಈಶ್ವರ್ ಖಂಡ್ರೆಗುತ್ತಿಗೆದಾರ ಸಚಿನ್
Share This Article
Facebook Whatsapp Whatsapp Telegram

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
7 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
8 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
8 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
8 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
8 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?