Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಠ್ಯದಲ್ಲಿ ಕುವೆಂಪುಗೆ ಅವಮಾನ – ಯತೀಂದ್ರ ಸಿದ್ದರಾಮಯ್ಯ Vs ರೋಹಿತ್‌ ಚಕ್ರತೀರ್ಥ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಠ್ಯದಲ್ಲಿ ಕುವೆಂಪುಗೆ ಅವಮಾನ – ಯತೀಂದ್ರ ಸಿದ್ದರಾಮಯ್ಯ Vs ರೋಹಿತ್‌ ಚಕ್ರತೀರ್ಥ

Bengaluru City

ಪಠ್ಯದಲ್ಲಿ ಕುವೆಂಪುಗೆ ಅವಮಾನ – ಯತೀಂದ್ರ ಸಿದ್ದರಾಮಯ್ಯ Vs ರೋಹಿತ್‌ ಚಕ್ರತೀರ್ಥ

Public TV
Last updated: May 24, 2022 4:32 pm
Public TV
Share
3 Min Read
Karnataka Education department insults Poet Kuvempu yathindra siddaramaiah Vs rohith chakrathirtha
SHARE

ಬೆಂಗಳೂರು: ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಕುವೆಂಪು ಅವರನ್ನು ಪಠ್ಯಪುಸ್ತಕದಲ್ಲಿ ನೀರಸವಾಗಿ ಪರಿಚಯಿಸಿದ್ದಾರೆ ಎಂಬ ವಿಚಾರವಾಗಿ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ ವಿಚಾರವನ್ನು ಪ್ರಸ್ತಾಪಿಸಿ ರೋಹಿತ್‌ ಚಕ್ರತೀರ್ಥ ವಿರುದ್ಧ ಟೀಕೆ ಮಾಡಿದ್ದಾರೆ.

ತನ್ನ ವಿರುದ್ಧ ಬಂದ ಟೀಕೆಗೆ ಪ್ರತಿಕ್ರಿಯೆ ನೀಡಿದ ರೋಹಿತ್‌ ಚಕ್ರತೀರ್ಥ, ಈ ಪರಿಚಯವನ್ನು ನಾವು ಮಾಡಿಲ್ಲ. ಬರಗೂರು ರಾಮಚಂದ್ರದಪ್ಪನವರ ತಂಡ ಈ ಪರಿಷ್ಕರಣೆ ಮಾಡಿದ್ದನ್ನು ಹಾಗೆಯೇ ಉಳಿಸಲಾಗಿದೆ. ಆಗ ವ್ಯಕ್ತವಾಗದ ಟೀಕೆ ಈಗ ಯಾಕೆ ವ್ಯಕ್ತವಾಗುತ್ತಿದೆ ಎಂದು ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ.

kuvempu

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
ಅಪ್ಪಟ ಕನ್ನಡದಲ್ಲಿ ಶ್ರೀ ರಾಮಾಯಣದರ್ಶನ ಮಹಾಕಾವ್ಯ ರಚಿಸಿದ ರಸಋಷಿ, ಜಾತಿ ಧರ್ಮ ಗಡಿಗಳನ್ನು ಮೀರಿದ ವಿಶ್ವಮಾನವತ್ವವನ್ನು ಸಾರಿದ ಪ್ರಗತಿಪರ ಕವಿ ಕುವೆಂಪುರವರನ್ನು ಪಠ್ಯಪುಸ್ತಕದಲ್ಲಿ ಪರಿಚಯಿಸುವ ನೀರಸ ಪರಿ ಹೇಗಿದೆ ನೋಡಿ. ಅಲ್ಲದೆ ಮೋದಿ ಬಗ್ಗೆ ಅತಿರಂಜಿತ ಸುಳ್ಳುಗಳನ್ನು ಹೇಳಿ ಜನರನ್ನು ವಂಚಿಸುವ ಚಕ್ರವರ್ತಿ ಸೂಲಿಬೆಲೆಯವರ ಲೇಖನವನ್ನು. ಮಕ್ಕಳ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಬೌದ್ಧಿಕ ಹಾಗು ನೈತಿಕ ದಿವಾಳಿತನವನ್ನು ತೋರುತ್ತಿದೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡ್ಗೆವಾರ್ ಭಾಷಣವನ್ನು ಓದಲಿದ್ದಾರೆ 10ನೇ ತರಗತಿ ವಿದ್ಯಾರ್ಥಿಗಳು

ಮಕ್ಕಳ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಬೌದ್ಧಿಕ ಹಾಗು ನೈತಿಕ ದಿವಾಳಿತನವನ್ನು ತೋರುತ್ತಿದೆ#RejectRSSTextBooks

— Dr Yathindra Siddaramaiah (@Dr_Yathindra_S) May 23, 2022

ರೋಹಿತ್‌ ಚಕ್ರತೀರ್ಥ ಹೇಳಿದ್ದೇನು?
ಇಂದು ಬೆಳಗ್ಗೆ ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿದ್ದೆ. ಫೋನು ರಿಂಗಣಿಸಿತು. ಎತ್ತಿದರೆ ಒಂದು ಟಿವಿ ಚಾನೆಲಿನಿಂದ ಕರೆ. ಏನು ವಿಷಯ, ಕೇಳಿದೆ. ಕುವೆಂಪು ಅವರಿಗೆ ಅವಮಾನವಾಗಿದೆ ಎಂದರು. ಎಲ್ಲಿ ಎಂದರೆ ಪಠ್ಯಪುಸ್ತಕದಲ್ಲಿ ಎಂಬ ಉತ್ತರ ಬಂತು. ಏನು ಅವಮಾನವಾಗಿದೆ ಎಂದು ಕೇಳಿದರೆ ʼಕುವೆಂಪು ಅವರು ಇತರರ ಪ್ರೋತ್ಸಾಹದಿಂದ ದೊಡ್ಡ ಕವಿಯಾಗಿ ಬೆಳೆದರು ಎಂದು ಹಾಕಿದ್ದೀರಿ, ಒಬ್ಬ ಮಹಾಕವಿಯ ವಿಚಾರದಲ್ಲಿ ಹೀಗೆ ಬರೆಯಬಹುದೆ?ʼ ಎಂದು ಕೇಳಿದರು ಆಂಕರ್‌. ಒಂದು ಕ್ಷಣ ಇವರು ಏನು ಹೇಳುತ್ತಿದ್ದಾರೆಂದು ಗೊತ್ತಾಗಲಿಲ್ಲ. ಇತರರ ಪ್ರೋತ್ಸಾಹದಿಂದ ಕವಿಯಾಗಿ ಬೆಳೆದರು ಎಂಬುದರಲ್ಲಿ ಅವಮಾನ ಆಗುವಂಥಾದ್ದು ಏನಿದೆ? ಆಂಕರಿಗಾಗಲೀ ಪಕ್ಕದಲ್ಲಿ ಕೂತಿದ್ದ ಮತ್ತೊಬ್ಬ ವಾದಿಗಾಗಲೀ ನಾನು ಅದೆಷ್ಟು ವಿವರಿಸಿ ಹೇಳಿದರೂ ಕೇಳಿದರೂ ಮಾತಿನ ತಿರುಳು ಅರ್ಥವಾಗಲಿಲ್ಲ. ʼಅವಮಾನ ಆಗಿದೆಯಲ್ವ ಸಾರ್…‌ʼ – ಒಂದೇ ರಾಗ, ಒಂದೇ ಮಂತ್ರ!

ಕುವೆಂಪು ಅವರು ತನ್ನ ಶ್ರೀರಾಮಾಯಣದರ್ಶನಮ್‌ ಮಹಾಕಾವ್ಯವನ್ನು ಅರ್ಪಿಸಿದ್ದು ಗುರುಗಳಾದ ವೆಂಕಣ್ಣಯ್ಯನವರಿಗೆ. ಕುವೆಂಪು ಅವರಿಗೇನೂ ಹೀಗೆ ತನಗೆ ಮಾರ್ಗದರ್ಶನ ಮಾಡಿದವರನ್ನು ಮರೆಯಬೇಕು ಅನ್ನಿಸಲಿಲ್ಲ. ತನ್ನ ಬದುಕಿನಲ್ಲಿ ಸ್ಫೂರ್ತಿದೇವತೆಗಳಾಗಿ ಬಂದ ಎಲ್ಲರನ್ನೂ ಅವರು ʼನೆನಪಿನ ದೋಣಿಯಲ್ಲಿʼ ನೆನಪಿಸಿಕೊಂಡಿದ್ದಾರೆ. ಆದರೆ ಅವರಿಗೆ ಇತರರು ಪ್ರೋತ್ಸಾಹಿಸಿದರು ಎಂಬ ಅಂಶ ನಮ್ಮ ಮಾಧ್ಯಮಗಳಿಗೆ ಮಾತ್ರ ಅವಮಾನವಾಗಿ ಕಂಡಿದೆ! ವಿಪರ್ಯಾಸ!

rohith chakrathirtha fb post1

 

ತಮಾಷೆ ಏನು ಗೊತ್ತಾ? ಈ ಪಠ್ಯ ಇರುವುದು 4ನೇ ತರಗತಿಯ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲಿ. ಕೆಲವು ಪ್ರಸಿದ್ಧ ವ್ಯಕ್ತಿಗಳು ಎಂಬ ವಿಷಯವನ್ನು ತಿಳಿಸುವಾಗ ಪುಟದಲ್ಲಿ ಮೂರ್ನಾಲ್ಕು ವ್ಯಕ್ತಿಗಳ ಪರಿಚಯ ಮಾಡುವಾಗ ಕುವೆಂಪು ಅವರ ಪರಿಚಯವೂ ಬಂದಿದೆ. ಇದು ಯಾವುದೇ ಬರಹದ ನಂತರ ಬಂದಿರುವ ʼಕವಿಕಾವ್ಯ ಪರಿಚಯʼ ಅಲ್ಲ. ಮತ್ತು ಇದನ್ನು ನಮ್ಮ ಪರಿಷ್ಕರಣ ಸಮಿತಿ ಬರೆದದ್ದೂ ಅಲ್ಲ. ಇನ್‌ಫ್ಯಾಕ್ಟ್‌, ನಾವು ಪರಿಸರ ಅಧ್ಯಯನ ಪುಸ್ತಕಗಳನ್ನು ಪರಿಷ್ಕರಣ ಮಾಡಿಯೂ ಇಲ್ಲ. ಇದು ಹಿಂದೆ ಬರಗೂರು ಗ್ಯಾಂಗ್‌ ಹೇಗೆ ಪರಿಷ್ಕರಣೆ ಮಾಡಿತ್ತೋ ಹಾಗೆಯೇ ಮುಂದುವರಿದಿದೆ. ಆದರೆ ಅದೇ ಬರಗೂರು ಗ್ಯಾಂಗ್‌ ಈಗ ಈ ಸಾಲುಗಳಲ್ಲಿ ಕುವೆಂಪು ಅವರಿಗೆ ಅವಮಾನವಾಗಿದೆ ಎಂದು ಗೋಳಾಡುತ್ತಿದೆ. ಶಬ್ದಗಳ ಶಕ್ತಿ ನೋಡಿ – ಅವೇ ಶಬ್ದಗಳು, ಅವೇ ವಾಕ್ಯಗಳು, ಅವೇ ಸಾಲುಗಳು – ಬರಗೂರು ಕಾಲದಲ್ಲಿ ಆ ಸಾಲುಗಳಲ್ಲಿ ಕುವೆಂಪು ಅವರಿಗೆ ಅವಮಾನ ಆಗಿರಲಿಲ್ಲ, ಈಗ ಆಗಿದೆ! ಹೇಗಿದೆ!

TAGGED:karnatakarohith chakrathirthauvempuYathindra siddaramaiahಕನ್ನಡಕುವೆಂಪುಯತೀಂದ್ರ ಸಿದ್ದರಾಮಯ್ಯರೋಹಿತ್‌ ಚಕ್ರತೀರ್ಥ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
6 minutes ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
25 minutes ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
50 minutes ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
2 hours ago
virat kohli
Cricket

28,000 ರನ್‌ ಗಳಿಸಿದ ವೇಗದ ಬ್ಯಾಟ್ಸ್‌ಮನ್ – ತೆಂಡೂಲ್ಕರ್‌ ದಾಖಲೆ ಮುರಿದ ಕೊಹ್ಲಿ

Public TV
By Public TV
3 hours ago
h.d.kumaraswamy
Bengaluru City

2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರು: ಪ್ರಾಮಾಣಿಕ ಪ್ರಯತ್ನದ ಭರವಸೆ ಕೊಟ್ಟ ಹೆಚ್‌ಡಿಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?