Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕೋಡಿ ಚುನಾವಣಾ ಅಖಾಡ ಹೇಗಿದೆ? ಕಾಂಗ್ರೆಸ್ ಅಡ್ಡಕ್ಕೆ ಕೈ ಹಾಕುತ್ತಾ ಬಿಜೆಪಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಚಿಕ್ಕೋಡಿ ಚುನಾವಣಾ ಅಖಾಡ ಹೇಗಿದೆ? ಕಾಂಗ್ರೆಸ್ ಅಡ್ಡಕ್ಕೆ ಕೈ ಹಾಕುತ್ತಾ ಬಿಜೆಪಿ?

Belgaum

ಚಿಕ್ಕೋಡಿ ಚುನಾವಣಾ ಅಖಾಡ ಹೇಗಿದೆ? ಕಾಂಗ್ರೆಸ್ ಅಡ್ಡಕ್ಕೆ ಕೈ ಹಾಕುತ್ತಾ ಬಿಜೆಪಿ?

Public TV
Last updated: April 22, 2023 3:28 pm
Public TV
Share
3 Min Read
CHIKKODI ELECTION
SHARE

ಚಿಕ್ಕೋಡಿ: ಕಳೆದ ಬಾರಿ ಗಣೇಶ ಹುಕ್ಕೇರಿ, ಬಿಜೆಪಿ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ವಿರುದ್ಧ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಗಣೇಶ ಅವರಿಗೆ ಬಿಜೆಪಿಯಿಂದ ಮಾಜಿ ಸಂಸದ ರಮೇಶ ಕತ್ತಿ (Ramesh Katti) ಪ್ರತಿಸ್ಪರ್ಧಿಯಾಗಿದ್ದಾರೆ.

ಚಿಕ್ಕೋಡಿ(Chikkodi) ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿ ಗಣೇಶ ಹುಕ್ಕೇರಿ (Ganesh hukkeri) ಹಾಗೂ ಅವರ ತಂದೆ ಪ್ರಕಾಶ ಹುಕ್ಕೇರಿ (Prakash Hukkeri) ಅಪಾರ ಅಭಿಮಾನ ಬಳಗ ಹೊಂದಿದ್ದಾರೆ. ಆದರೆ ಬಿಜೆಪಿಗೆ (BJP) ಕಾರ್ಯಕರ್ತರ ಕೊರತೆಯಿದೆ. ಇದು ರಮೇಶ ಕತ್ತಿಯವರಿಗೆ ಹುಕ್ಕೇರಿ ಕ್ಷೇತ್ರದಲ್ಲಿ ವರ್ಚಸ್ಸು ಕಡಿಮೆಯಾಗಲು ಕಾರಣವಾಗಿದೆ.

ಬಿಜೆಪಿಗೆ ಧನಾತ್ಮಕ ಅಂಶಗಳು
ಬಿಜೆಪಿ ಅಭ್ಯರ್ಥಿ ರಮೇಶ ಕತ್ತಿ ತನ್ನದೇ ಅಭಿಮಾನ ಬಳಗ ಹೊಂದಿದ್ದಾರೆ. ಜೊಲ್ಲೆ ಕುಟುಂಬ ಕವಟಗಿಮಠ ಕ್ಷೇತ್ರದ ರಾಜಕಾರಣದಲ್ಲಿ ಸಕ್ರಿಯವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆ ಜನರಿಗೆ ಮನವರಿಕೆಯಾಗಿದೆ. ಲಿಂಗಾಯತ ಮತಗಳೇ ನಿರ್ಣಾಯಕವಾಗಿದ್ದರಿಂದ ಸಹಜವಾಗಿಯೆ ಬಿಜೆಪಿಗೆ ಇದು ಅನುಕೂಲಕರವಾಗಿದೆ.

BJP Congress

ಬಿಜೆಪಿಗೆ ಋಣಾತ್ಮಕ ಅಂಶಗಳು
ವಸ್ತುಗಳ ಬೆಲೆ ಏರಿಕೆ ವಿಚಾರದಲ್ಲಿ ಜನ ಬೇಸತ್ತಿದ್ದಾರೆ. ಅಲ್ಲದೆ ಸದಲಗಾ ಭಾಗದಲ್ಲಿ ಪ್ರಕಾಶ ಹುಕ್ಕೇರಿ ಪ್ರಭಾವ ಬಹಳವಿದೆ. ಹೀಗಾಗಿ ಬಿಜೆಪಿಗೆ ಬರುವ ಮತಗಳು ಚದುರುವ ಸಾಧ್ಯತೆ ಇದೆ.

ಕಾಂಗ್ರೆಸ್ ಧನಾತ್ಮಕ ಅಂಶಗಳು
ಪ್ರಕಾಶ ಹುಕ್ಕೇರಿ ಹಾಗೂ ಗಣೇಶ ಹುಕ್ಕೇರಿ ವರ್ಚಸ್ಸು ಕ್ಷೇತ್ರದಲ್ಲಿದೆ. ಇಬ್ಬರೂ ಕಾರ್ಯಕರ್ತರಿಗೆ ಸುಲಭವಾಗಿ ಲಭ್ಯವಾಗುವ ನಾಯಕರಾಗಿದ್ದಾರೆ. ವಿಧಾನಸಭಾ ಹಾಗೂ ಪರಿಷತ್‍ನಲ್ಲಿ ತಂದೆ ಮಕ್ಕಳ ಆಯ್ಕೆ, ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸಹಾಯಕವಾಗಲಿದೆ.

ಕಾಂಗ್ರೆಸ್ ಋಣಾತ್ಮಕ ಅಂಶಗಳು
ಕುಟುಂಬ ರಾಜಕಾರಣದಿಂದ ಬೇಸತ್ತ ಜನರು ಬೇರೆ ಪಕ್ಷದ ಅಭ್ಯರ್ಥಿಗೆ ಮತ ನೀಡುವ ಸಾಧ್ಯತೆಯಿದೆ. ಬಹಳ ವರ್ಷಗಳಿಂದ ಒಂದೇ ಕುಟುಂಬಕ್ಕೆ ಸೀಮಿತವಾಗಿರುವ ಅಧಿಕಾರ ಕಾಂಗ್ರೆಸ್‍ಗೆ ಮುಳುವಾಗಬಹುದು. ಬೆಳಗಾವಿಯನ್ನು ಹೊರತುಪಡಿಸಿದರೆ ಮತ್ತೊಂದು ಉಪವಿಭಾಗ ಮತ್ತು ಲೋಕಸಭಾ ಕ್ಷೇತ್ರ ಚಿಕ್ಕೋಡಿ. ಪ್ರಕಾಶ್ ಹುಕ್ಕೇರಿ ಇಲ್ಲಿಂದ ಸತತವಾಗಿ ಆರಿಸಿ ಬಂದಿದ್ದಾರೆ. ಈ ಹಿಂದಿನ ಲೋಕಸಭೆಗೆ ಪ್ರಕಾಶ್ ಹುಕ್ಕೇರಿಯವರು ಸ್ಪರ್ಧೆ ಮಾಡಿರಲಿಲ್ಲ. ಅವರಿಂದ ತೆರವಾದ ಕ್ಷೇತ್ರಕ್ಕೆ ಅವರ ಮಗ ಗಣೇಶ ಹುಕ್ಕೇರಿಯವರನ್ನು ನಿಲ್ಲಿಸಿದ್ದರು. ಗಣೇಶ ಹುಕ್ಕೇರಿಯವರೂ ಸಹ ಸತತ ಎರಡು ಬಾರಿ ಈ ಮತಕ್ಷೇತ್ರದಿಂದ ತಂದೆಯಂತೆ ಆರಿಸಿ ಬಂದಿದ್ದಾರೆ. ಚಿಕ್ಕೋಡಿಯಲ್ಲಿಯೇ ಪ್ರಭಾವಿ ಬಿಜೆಪಿ ನಾಯಕರಿದ್ದರೂ ಸಹ ಈವರೆಗೂ ಚಿಕ್ಕೋಡಿ ವಿಧಾನಸಭಾ ಮತಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ.

PRAKASH HUKKERI 1

ಪ್ರತಿ ಬಾರಿಯೂ ಕೃಷ್ಣಾ ನದಿಯ ಪ್ರವಾಹ ಅಪ್ಪಳಿಸಿದಾಗ ಸಾವಿರಾರು ಜನ ಬೀದಿಗೆ ಬೀಳುವ ಪರಿಸ್ಥಿತಿ ಇದೆ. ಹೀಗಿದ್ದರೂ ಸಹ ಇಲ್ಲಿ ಪ್ರಕಾಶ್ ಹುಕ್ಕೇರಿ ಕಳೆದ 5 ಬಾರಿ ಆರಿಸಿ ಬಂದು ಸಚಿವರಾಗಿದ್ದರು. ನಂತರ ಅವರ ಮಗ ಗಣೇಶ ಹುಕ್ಕೇರಿ ಎರಡು ಬಾರಿ ಆರಿಸಿ ಬಂದು ಈಗ ಮೂರನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿಗೆ ಇಲ್ಲಿ ಸಮಬಲವಿದ್ದರೂ ಸಹ ಪ್ರಕಾಶ್ ಹುಕ್ಕೇರಿಯವರು ಕ್ಷೇತ್ರದಾದ್ಯಂತ ಮಾಡಿರುವ ಅಭಿವೃದ್ದಿ ಕೆಲಸಗಳು ಹಾಗೂ ಜನರಿಗೆ ಸ್ಪಂದಿಸುವ ರೀತಿಯಿಂದ ಜನ ಹುಕ್ಕೇರಿ ಮನೆತನಕ್ಕೆ ಮಣೆ ಹಾಕುತ್ತಾರೆ ಎಂಬ ಮಾತಿದೆ. ಮೀಸೆ ಮಾವ ಎಂದೇ ಪ್ರಖ್ಯಾತಿ ಹೊಂದಿರುವ ಪ್ರಕಾಶ್ ಹುಕ್ಕೇರಿಯವರ ಅಭಿವೃದ್ಧಿಯ ಆಲೋಚನೆಗಳು ಕಳೆದ ಎರಡು ಚುನಾವಣೆಗಳಲ್ಲಿ ಅವರ ಮಗ ಗಣೇಶ ಹುಕ್ಕೇರಿಯವರ ಕೈ ಹಿಡಿದಿವೆ. ಸಮರ್ಥ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿದರೆ ಕಾಂಗ್ರೆಸ್ ಕೋಟೆ ಬಿಜೆಪಿಗೆ ಕೈ ಸೇರಲಿದೆ ಎಂಬ ಲೆಕ್ಕಾಚಾರಗಳಿದ್ದರೂ ಸಹ ಈ ವರೆಗೂ ಅದು ಸಾಧ್ಯವಾಗಿಲ್ಲ.

ಈಗಾಗಲೇ ಒಂದು ಬಾರಿ ಅಣ್ಣಾಸಾಹೇಬ್ ಜೊಲ್ಲೆ ಮತ್ತೊಂದು ಬಾರಿ ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಇಬ್ಬರೂ ಸಹ ತಂದೆ ಪ್ರಕಾಶ ಹುಕ್ಕೇರಿ ಹಾಗೂ ಮಗ ಗಣೇಶ ಹುಕ್ಕೇರಿ ವಿರುದ್ಧ ಪರಾಭವಗೊಂಡಿದ್ದಾರೆ. ಹೇಳಿಕೊಳ್ಳುವ ವ್ಯವಹಾರದ ಲಾಬಿ ಇಲ್ಲದಿದ್ದರೂ ಸಹ ಕ್ಷೇತ್ರದಾದ್ಯಂತ ಪ್ರಕಾಶ ಹುಕ್ಕೇರಿಯವರ ಹಿಡಿತ ಸಾಧ್ಯವಾಗಿದೆ ಎನ್ನುವುದು ಒಂದು ವಿಶ್ಲೇಷಣೆ. ಆದರೆ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳು ಮಾತ್ರ ಹುಕ್ಕೇರಿ ಮನೆತನದ ಕೈ ಹಿಡಿದಿವೆ ಎನ್ನುವುದು ರಾಜಕೀಯ ಪಂಡಿತರ ವಾದವಾಗಿದೆ.

ಚಿಕ್ಕೋಡಿ ಕ್ಷೇತ್ರದ ಜಾತಿವಾರು ಮತದಾರರ ಲೆಕ್ಕಾಚಾರ
ಒಟ್ಟು ಮತದಾರರು
2,15,711
ಪುರುಷ : 1,08,686
ಮಹಿಳೆಯರು : 1,07,025

ಜಾತಿ ಲೆಕ್ಕಾಚಾರ
ಲಿಂಗಾಯತರು: 40,000
ಬ್ರಾಹ್ಮಣ: 10,000
ಎಸ್ ಸಿ ಎಸ್ ಟಿ; 25,000
ಮುಸ್ಲಿಂ: 28000
ಕುಂಬಾರ: 6000
ಜೈನ್: 35000
ಮರಾಠ: 18000
ಬಲಜಿಗ: 5000
ನೇಕಾರ: 5000
ವಿಶ್ವಕರ್ಮ: 3000
ಮಡಿವಾಳ: 3000

TAGGED:chikkodiChikkodi constituencyelectionGanesh hukkeriKarnataka Election 2023Prakash hukkeriRamesh katti
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
2 minutes ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
21 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
31 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
37 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
52 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?