Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕೋಲಾರ ಬಿಟ್ಟು ಒಳ್ಳೆಯ ಕಡೆ ಸಿದ್ದರಾಮಯ್ಯ ಕ್ಷೇತ್ರ ಹುಡುಕಿಕೊಳ್ಳಲಿ, ಫೋನ್ ಮಾಡಿದ್ರೆ ಸಲಹೆ ನೀಡ್ತೇನೆ: ಸಿ.ಎಂ ಇಬ್ರಾಹಿಂ

Public TV
Last updated: February 14, 2023 7:34 pm
Public TV
Share
2 Min Read
CM Ibrahim 3
SHARE

ಕೋಲಾರ : ಸಿದ್ದರಾಮಯ್ಯ ಅವರು ಕೋಲಾರದಲ್ಲಿ ತಪ್ಪಿ ಸಿಕ್ಕಿಕೊಂಡಿದ್ದಾರೆ, ಒಳಗೆ ಬರಲು ಆಗುತ್ತಿಲ್ಲ, ಹೊರಗೆ ಹೋಗುವುದಕ್ಕೂ ಆಗುತ್ತಿಲ್ಲ, ಸಿದ್ದರಾಮಯ್ಯ ನಮಗೆ ಒಳ್ಳೆಯ ಸ್ನೇಹಿತರು, ಎಲ್ಲಾದ್ರೂ ಒಳ್ಳೆಯ ಕಡೆ ನಿಂತ್ಕೊಳ್ಳಲಿ, ಯಾವ ಜಾಗ ಅಂತ ಕೇಳಿದ್ರೆ ಬಹಿರಂಗವಾಗಿ ಹೇಳಲ್ಲ, ಫೋನಿನಲ್ಲಿ ಕೇಳಿ ಹೇಳುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (CM Ibrahim) ಸಲಹೆ ನೀಡಿದರು.

ಕೋಲಾರದಲ್ಲಿ (Kolar) ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ (JDS) ಅಲ್ಪಸಂಖ್ಯಾತರ ಸಮಾವೇಶಕ್ಕೆ ಆಗಮಿಸಿದ ಅವರು, ಕೋಲಾರ ಕ್ಲಾಕ್ ಟವರ್‌ನಲ್ಲಿರುವ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಹುಮ್ನಾಬಾದ್‌ ಕ್ಷೇತ್ರದಲ್ಲಿ ನನ್ನ ಮಗನ ವಿರುದ್ಧ ಪ್ರಚಾರ ಮಾಡುತ್ತಿದ್ದೀರಿ, ಯಾರ ತಂದೆಯಿಂದ ನೀವು ಎರಡು ಸಲ ಗೆಲುವು ಸಾಧಿಸಿದ್ದೀರೋ, ಅಂತಹವರ ಮಗನಿಗೆ ವಿಷ ಕೊಡಲು ಹೋಗಿದ್ದೀರಿ. ಆದರೂ ಸಿದ್ದರಾಮಯ್ಯ ಅವರಿಗೆ ಒಳ್ಳೆದಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದರು.

SIDDARAMAIAH 5

2006ರ ಉಪಚುನಾವಣೆಯ ವೇಳೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರಿಗೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಮತಗಳೇ ಅಧಿಕ ಬಂದಿತ್ತು. ಮೈಸೂರು ಇತಿಹಾಸದಲ್ಲೇ ಆ ರೀತಿಯಾದ ಚುನಾವಣೆ ನಡೆದಿರಲಿಲ್ಲ. ಸಿದ್ದರಾಮಯ್ಯ ಅವರು ಸೋಲಿನ ಭೀತಿ ವ್ಯಕ್ತಪಡಿಸಿದ್ದಾಗ ಅವರಿಗೆ ಧೈರ್ಯ ತುಂಬಿ ಅವರ ಪರ ಹಗಲು, ರಾತ್ರಿ ಕೆಲಸ ಮಾಡಿದ್ದೆ. ಅಷ್ಟೇ ಅಲ್ಲದೇ ಚುನಾವಣೆಯ ಖರ್ಚಿಗಾಗಿ, ಸಿದ್ದರಾಮಯ್ಯ ಅವರಿಗಾಗಿ 60 ಲಕ್ಷ ರೂ.ಗೆ ಸೈಟ್‌ ಮಾರಿ 30 ಲಕ್ಷ ರೂ. ಅವರಿಗೆ ನೀಡಿದ್ದೆ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಪಕ್ಷದ ರೈತ ಪ್ರಣಾಳಿಕೆ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ – ಕಾರ್ಯಕರ್ತರಿಗೆ ಭರ್ಜರಿ ಬಾಡೂಟ

ಅವತ್ತು ನಾನು ದೇವೇಗೌಡರ ಮಾತು ಕೇಳಿದರೇ ಇವತ್ತು ಸಿದ್ದರಾಮಯ್ಯ ಇರುತ್ತಿರಲಿಲ್ಲ. ಅದೇ ರೀತಿ ಬಾದಾಮಿ ಕ್ಷೇತ್ರದಲ್ಲೂ ಇಂತಹ ಇತಿಹಾಸ ಇದೆ. ಈಗ ಹೇಳುವುದಕ್ಕೂ ಆಗಲ್ಲ, ಮುಸ್ಲಿಂ ಸಮಾಜದವರು ಕಡಿಮೆ ಬಲ ಇರೋರು, ನಮ್ ಹತ್ರ ಹಣ ಇಲ್ಲಾ, ಆದರೆ ಸ್ವಾಭಿಮಾನ ಶಕ್ತಿ ಇದೆ, ಅದರಿಂದಲೇ 4 ವರ್ಷದ ಪರಿಷತ್ ಸ್ಥಾನವನ್ನ ಅವರ ಮುಖಕ್ಕೆ ಎಸೆದು ಬಂದೆ ಎಂದರು. ಇದನ್ನೂ ಓದಿ: ಬಸ್‌-ಟ್ರಕ್‌ ನಡುವೆ ಭೀಕರ ಅಪಘಾತ; 20 ಸಾವು, 60 ಮಂದಿಗೆ ಗಾಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpCM ibrahimcongressjdssiddaramaiahಕಾಂಗ್ರೆಸ್ಜೆಡಿಎಸ್ಬಿಜೆಪಿಸಿಎಂ ಇಬ್ರಾಹಿಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
38 seconds ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
18 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
22 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
25 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
54 minutes ago
Mallikarjun Kharge
Latest

ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

Public TV
By Public TV
54 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?