Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಬಾರಿ ಕಾಂಗ್ರೆಸ್ 150 ಸ್ಥಾನ ಗೆಲ್ಲುತ್ತೆ: ರಾಹುಲ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಈ ಬಾರಿ ಕಾಂಗ್ರೆಸ್ 150 ಸ್ಥಾನ ಗೆಲ್ಲುತ್ತೆ: ರಾಹುಲ್ ಗಾಂಧಿ

Districts

ಈ ಬಾರಿ ಕಾಂಗ್ರೆಸ್ 150 ಸ್ಥಾನ ಗೆಲ್ಲುತ್ತೆ: ರಾಹುಲ್ ಗಾಂಧಿ

Public TV
Last updated: April 16, 2023 4:39 pm
Public TV
Share
3 Min Read
rahul gandhi 5
SHARE

ಕೋಲಾರ: ಈ ಬಾರಿ ಚುನಾವಣೆಯಲ್ಲಿ (Election) ಕಾಂಗ್ರೆಸ್ (Congress) 150 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡುತ್ತಿದೆ. ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಪೂರ್ಣ ಬಹುಮತಗಳೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದರು.

ಕೋಲಾರದಲ್ಲಿ (Kolar) ನಡೆದ ಜೈ ಭಾರತ್ (Jai Bharath) ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ (BJP) 40% ಹಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೀಳಿಸಬಹುದು. ಕಳ್ಳ ಹಣದಲ್ಲಿ ಸರ್ಕಾರವನ್ನು ಕೆಡವುವ ಕೆಲಸ ಮಾಡಬಹುದು. ಬಿಜೆಪಿ ಭ್ರಷ್ಟಾಚಾರಕ್ಕೆ (Corruption) ಅವಕಾಶ ಕೊಡಬೇಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ: ಸಿದ್ದರಾಮಯ್ಯ 

BJP Congress

ಮೋದಿಯವರೇ (Narendra Modi) ವರದಿ ಬಿಡುಗಡೆ ಮಾಡಿ. ನೀವು ವರದಿ ಬಿಡುಗಡೆ ಮಾಡಲಿಲ್ಲ ಎಂದರೆ ಅದು ಒಬಿಸಿಗೆ (OBC) ಮಾಡಿದ ಅಪಮಾನ. ನೀವು ಒಬಿಸಿ ಬಗ್ಗೆ ಮಾತನಾಡಿದಿರಿ. ಅವರ ಜನಸಂಖ್ಯೆ ಎಷ್ಟಿದೆ ಎಂದು ನಮಗೆ ಗೊತ್ತಿದೆ. ಎಸ್‌ಸಿ (SC) ಮತ್ತು ಎಸ್‌ಟಿ (ST) ಜನಸಂಖ್ಯೆಯ ಅನುಗುಣವಾಗಿ ಅವರಿಗೆ ಅವಕಾಶ ನೀಡಿ. ಮೊದಲು 50% ಮೀಸಲಾತಿ (Reservation) ಇರುವುದನ್ನು ತೆಗೆದು ಹಾಕಿ. ಆಗ ಓಬಿಸಿ ಬಗ್ಗೆ ಮಾತಾಡಬಹುದು. ಮೋದಿ ಅದಾನಿಗೆ (Adani) ಸಹಾಯ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾರ್ಮಿಕರು ಹಾಗೂ ರೈತರಿಗೆ ಸಹಾಯ ಮಾಡುತ್ತೇವೆ. ಮೋದಿಯವರು ಬ್ಯಾಂಕ್ ಬಾಗಿಲನ್ನು ಉದ್ಯಮಿಗಳಿಗೆ ನೀಡಿದ್ದಾರೆ. ನಾವು ಬಂದರೆ ಜನರಿಗೆ ಬ್ಯಾಂಕ್ ಕೊಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ: ಶೆಟ್ಟರ್ ವಿರುದ್ಧ ಜಾರಕಿಹೊಳಿ ಕಿಡಿ

ಕರ್ನಾಟಕದ (Karnataka) ಜನರಿಗೆ 4 ಭರವಸೆ ನೀಡಿದ್ದೇವೆ. ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆ, ಅನ್ನಭಾಗ್ಯ ಹಾಗೂ ಯುವಕರಿಗೆ ಯುವನಿಧಿ ಯೋಜನೆಯನ್ನು ಘೋಷಿಸಿದ್ದೇವೆ. ಕಾಂಗ್ರೆಸ್ ಸರ್ಕಾರ ಸ್ವಲ್ಪ ದಿನದಲ್ಲೇ ಆಡಳಿತಕ್ಕೆ ಬರಲಿದೆ. ಈ ಸರ್ಕಾರ ಯುವಕರಿಗೆ, ಮಹಿಳೆಯರಿಗೆ, ರೈತರಿಗೆ ಯಾವ ರೀತಿಯ ಕಾರ್ಯಕ್ರಮವನ್ನು ಕೊಡುತ್ತೇವೆ ಎಂದೂ ಈಗಾಗಲೇ ಹೇಳಿದ್ದೇನೆ. ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಕೊಟ್ಟಿರುವ ಭರವಸೆಯನ್ನು ಈಡೇರಿಸಬೇಕು. ಭರವಸೆ ಈಡೇರಿಸಲು 6 ತಿಂಗಳು, ಒಂದು ವರ್ಷ ಕಾಯಬಾರದು. ಮೊದಲ ಕ್ಯಾಬಿನೆಟ್‌ನಲ್ಲಿಯೇ ಎಲ್ಲಾ ಭರವಸೆಗಳನ್ನು ಈಡೇರಿಸಬೇಕು ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಚಿಂಚನಸೂರ್ ಆರೋಗ್ಯ ವಿಚಾರಿಸಿದ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು 

ಹಿಮಾಚಲ ಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಚುನಾವಣೆ ಆಗಿದೆ. ಹಿಮಾಚಲ ಪ್ರದೇಶದ ಸರ್ಕಾರ ಬಂದ ನಂತರ ಏನು ಮಾಡಬಹುದು ಎಂದು ಕೇಳಿದರು. ಅದಕ್ಕೆ ನಾನು ಮೊದಲ ಕ್ಯಾಬಿನೆಟ್ ನಲ್ಲಿಯೇ 2ರಿಂದ 3 ಭರವಸೆಗಳನ್ನು ಈಡೇರಿಸಬೇಕು ಎಂದು ಹೇಳಿದ್ದೇನೆ. ಭರವಸೆ ಕೊಟ್ಟ ನಂತರ, ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಅನುಷ್ಠಾನ ಮಾಡಿ ಎಂದು ವಿನಂತಿ ಮಾಡಿದ್ದೇನೆ. ಅದೇ ರೀತಿ ಕರ್ನಾಟಕದ ನಾಯಕರಿಗೂ ಹೇಳುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಸೋಲಿಲ್ಲದ ಸರದಾರ ಡಿಕೆಶಿಗೆ ಸಾಮ್ರಾಟ್ ಸವಾಲ್..!  


ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕದ ಜನತೆಗೆ ಉತ್ತಮ ಅವಕಾಶ ಒದಗಿ ಬಂದಿದೆ. ಪ್ರಧಾನಿ ಮೋದಿ ಅದಾನಿಗೆ ಸಾವಿರಾರು ಕೋಟಿ ಉಚಿತವಾಗಿ ಕೊಡುವಾಗ ನಾವು ಜನರಿಗೆ ಈ ಯೋಜನೆಗಳನ್ನು ಕೊಡುತ್ತಿದ್ದೇವೆ. ಮೋದಿ ಅದಾನಿಗೆ ಸಹಾಯ ಮಾಡಿದಂತೆ ನಾವು ಮನಸ್ಸು ಪೂರ್ವಕವಾಗಿ ಜನರಿಗೆ 4 ಯೋಜನೆಗಳನ್ನು ಕೊಡುತ್ತಿದ್ದೇವೆ. ಪ್ರಧಾನಿಯವರೇ ನೀವು ನಿಮ್ಮ ಕೆಲಸ ಮಾಡಿ ನಾವು ನಮ್ಮ ಕೆಲಸ ಮಾಡುತ್ತೇವೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಕಣ್ಣೀರು

TAGGED:adanibjpcongresselectionJai BharathKolarnarendra modiRahul Gandhiಅದಾನಿಕಾಂಗ್ರೆಸ್ಕೋಲಾರಚುನಾವಣೆಜೈ ಭಾರತ್ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories

You Might Also Like

shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
10 minutes ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
51 minutes ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
1 hour ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
1 hour ago
US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
1 hour ago
hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?