Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಎ.ಟಿ.ರಾಮಸ್ವಾಮಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಎ.ಟಿ.ರಾಮಸ್ವಾಮಿ ಮನವಿ

Districts

ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಎ.ಟಿ.ರಾಮಸ್ವಾಮಿ ಮನವಿ

Public TV
Last updated: April 12, 2023 10:23 pm
Public TV
Share
2 Min Read
AT RAMASWAMY 2 1
SHARE

ಹಾಸನ: ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ. ನನಗೆ ಟಿಕೆಟ್ ಕೈತಪ್ಪಿದೆ ಎಂದು ಅಪ್ರಚಾರ ಮಾಡುತ್ತಿರುವುದಕ್ಕೆ ಯಾರೂ ಕಿವಿಗೊಡಬೇಡಿ ಎಂದು ಮಾಜಿ ಶಾಸಕ ಎ.ಟಿ.ರಾಮಸ್ವಾಮಿಯವರು (A.T.Ramaswamy) ತಮ್ಮ ಅಭಿಮಾನಿಗಳು ಹಾಗೂ ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ.

ಬುಧವಾರ ಹಾಸನದಲ್ಲಿ (Hassan) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಸೇರಿದ್ದು ಯಾವುದೇ ಅಧಿಕಾರದ ಆಸೆಗಾಗಿ ಅಲ್ಲ ಎಂದು ಎಲ್ಲೆಡೆ ಹೇಳಿದ್ದೇನೆ. ನಾನು ಟಿಕೆಟ್ ಅಪೇಕ್ಷಿತ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ವರಿಷ್ಠರೂ ಕೂಡ ಬಹಳ ಒತ್ತಡ ಹಾಕಿ ಅಭ್ಯರ್ಥಿ ಆಗಲು ಹೇಳಿದ್ದರು. ನಾನು ಯಾವುದೇ ಕಾರಣದಿಂದ ಸ್ಪರ್ಧೆ ಮಾಡಲ್ಲ ಎಂದು ಅವರಿಗೆ ಹೇಳಿದ್ದೆ. ನಾನು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ರಾಮಸ್ವಾಮಿ ಅವರು ಬಿಜೆಪಿಗೆ ಹೋದರೂ ಟಿಕೆಟ್ ಸಿಗಲಿಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು ಎಂದರು. ಇದನ್ನೂ ಓದಿ: ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಎಡವಟ್ಟು 

BJP Flag Final 6

ನಾನು ಆಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ನನ್ನ ನಡೆಯಿಂದ ಯಾರಿಗಾದರೂ ಬೇಜಾರಾಗಿದ್ದರೆ ಕ್ಷಮಿಸಿ. ಈಗ ರಾಜಕಾರಣದಲ್ಲಿ ಮೌಲ್ಯ ಇಲ್ಲದಾಗಿದೆ. ರಾಜಕೀಯ (Politics) ಈಗ ವ್ಯಾಪಾರವಾಗಿದೆ. ಕೆಲವರು 50 ಕೋಟಿಯವರೆಗೂ ಬಂಡವಾಳ ಹೂಡಲು ಹೊರಟಿದ್ದಾರೆ. ರಾಜಕಾರಣದಲ್ಲಿ ಮೌಲ್ಯ ಉಳಿಸಬೇಕಾಗಿದೆ. ಒಳ್ಳೆಯವರು, ಪ್ರಾಮಾಣಿಕರು, ಯೋಗ್ಯರು ರಾಜಕಾರಣಕ್ಕೆ ಬರಲು ಕಷ್ಟವಾಗುತ್ತಿವೆ. ಏಕೆಂದರೆ ಬಂಡವಾಳ ಹೂಡಿದ ಮೇಲೆ ಅದನ್ನು ವಾಪಸ್ ಪಡೆಯಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಜೆಡಿಎಸ್‌ ಬಾಗಿಲು ತಟ್ಟಿದ ದತ್ತಾ

ಈ ರಾಜಕೀಯ ವ್ಯವಸ್ಥೆ ಬದಲಾಗಬೇಕಿದೆ. ಚುನಾವಣಾ ಆಯೋಗ ಸಹ ಕಟ್ಟುನಿಟ್ಟಿನ ಕ್ರಮ ವಹಿಸಬೇಕಿದೆ. ಇಲ್ಲವಾದರೆ ಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತದೆ. ಸತ್ಯ, ಧರ್ಮ, ನ್ಯಾಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಅದರ ಆಚರಣೆ ಮಾಡಲು ಹಿಂದೆ ಸರಿಯುತ್ತಾರೆ. ಹಿತೈಷಿಗಳಿಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಭಿನ್ನಮತ- ಶೆಟ್ಟರ್‌ಗೆ ನಡ್ಡಾ ಬುಲಾವ್ 

AT RAMASWAMY 3

ಮಾಜಿ ಸಿಎಂ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ನನಗೆ ಟಿಕೆಟ್ ಕೊಡುತ್ತೇವೆ ಎಂದು ಹೇಳಿದ್ದರು. ಕೆಲವರು ನನಗೆ ಕೊಡಿ, ಮಕ್ಕಳಿಗೂ ಕೊಡಿ ಎಂದು ಕೇಳುತ್ತಾರೆ. ಆದರೆ ನಿಮ್ಮದು ವಿಶೇಷ ಎಂದು ಅವರು ಹೇಳಿದ್ದರು. ನಾನು ರಾಜಕೀಯದಿಂದ ತಟಸ್ಥನಾಗಿರಬೇಕು ಎನ್ನುವ ಭಾವನೆ ಇತ್ತು. ಆದರೆ ನನ್ನ ಹಿತೈಷಿಗಳು, ಬೆಂಬಲಿಗರ ರಕ್ಷಣೆಗಾಗಿ ಕೆಲಸ ಮಾಡಲು ಒಂದು ಪಕ್ಷ ಬೇಕು ಎಂದು ಈ ನಿರ್ಧಾರ ಕೈಗೊಂಡಿದ್ದೇನೆ. ನಾನು ಭ್ರಷ್ಟಾಚಾರದ (Corruption) ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ ಎಂದು ನುಡಿದರು. ಇದನ್ನೂ ಓದಿ: ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ 

ಚುನಾವಣೆಯಲ್ಲಿ (Election) ಕ್ಯಾಸ್ಟ್ (Caste) ಮತ್ತು ಕ್ಯಾಶ್ (Cash) ಎಂಬ ಎರಡು ಸಿಸಿಗಳು ಕೆಲಸ ಮಾಡಲಿವೆ. ಈ ಎರಡೂ ಪ್ರಭಾವ ಬೀರದಂತೆ ಕೆಲಸ ಮಾಡಿದರೆ ಪ್ರಜಾಪ್ರಭುತ್ವ ಮತ್ತಷ್ಟು ಎತ್ತರಕ್ಕೆ ಹೋಗಲಿದೆ ಎಂದರು. ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನ ಬಳಸಿಕೊಂಡ್ರೆ ಕಠಿಣ ಶಿಕ್ಷೆ – ಖಡಕ್‌ ಸೂಚನೆ

TAGGED:A.T.Ramaswamybjpelectionhassanಎಟಿ ರಾಮಸ್ವಾಮಿಚುನಾವಣೆಬಿಜೆಪಿಹಾಸನ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
53 seconds ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
1 minute ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
1 minute ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
5 minutes ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
5 minutes ago
Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?