Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಲ್ಕನೇಯ ಬಾರಿ ಗೆಲ್ತಾರಾ ಖಾದರ್‌ ? ಮಂಗಳೂರಿನಲ್ಲಿ ಈ ಬಾರಿ ಬಿಜೆಪಿ ಕೊಡುತ್ತಾ ಠಕ್ಕರ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾಲ್ಕನೇಯ ಬಾರಿ ಗೆಲ್ತಾರಾ ಖಾದರ್‌ ? ಮಂಗಳೂರಿನಲ್ಲಿ ಈ ಬಾರಿ ಬಿಜೆಪಿ ಕೊಡುತ್ತಾ ಠಕ್ಕರ್‌?

Districts

ನಾಲ್ಕನೇಯ ಬಾರಿ ಗೆಲ್ತಾರಾ ಖಾದರ್‌ ? ಮಂಗಳೂರಿನಲ್ಲಿ ಈ ಬಾರಿ ಬಿಜೆಪಿ ಕೊಡುತ್ತಾ ಠಕ್ಕರ್‌?

Public TV
Last updated: July 7, 2023 10:32 am
Public TV
Share
2 Min Read
ut khader 1
SHARE

ಮಂಗಳೂರು: ಇಡೀ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಿಜೆಪಿ (BJP) ಆವರಿಸಿದ್ದರೂ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ನ್ನು (Congress) ಮಣಿಸಲು ಕಮಲ ಪಾಳಯಕ್ಕೆ ಸಾಧ್ಯವಾಗಿಲ್ಲ. 2013ರ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರ ಹೊರತುಪಡಿಸಿ ದಕ್ಷಿಣ ಕನ್ನಡದಲ್ಲಿ 7 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿತ್ತು. ಆದರೆ 2018ರಲ್ಲಿ ಯು.ಟಿ. ಖಾದರ್ (UT Khader) ಉಳಿಸಿಕೊಂಡಿದ್ದ ಮಂಗಳೂರು ಕ್ಷೇತ್ರವನ್ನು ಹೊರತುಪಡಿಸಿ 7 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ವಶದಲ್ಲಿದ್ದ ಸ್ಥಾನಗಳನ್ನು ಬಿಜೆಪಿ ವಶಪಡಿಸಿಕೊಂಡಿದೆ.

1957ರಿಂದ 2008ರವರೆಗೆ, ಇಂದಿನ ಮಂಗಳೂರು ಕ್ಷೇತ್ರವನ್ನು ಉಳ್ಳಾಲ (Ullala) ಕ್ಷೇತ್ರ ಎಂದು ಕರೆಯಲಾಗುತ್ತಿತ್ತು.1957ರಿಂದ ಮಂಗಳೂರು ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿದೆ. ಏಕೆಂದರೆ ಈ ಅವಧಿಯಲ್ಲಿ ನಡೆದ 15 ಚುನಾವಣೆಗಳಲ್ಲಿ ಪಕ್ಷವು 12 ಬಾರಿ ಗೆದ್ದಿದೆ ಮತ್ತು 1994ರಲ್ಲಿ ಬಿಜೆಪಿಯ ಜಯರಾಮ ಶೆಟ್ಟಿ 24,412 ಮತಗಳನ್ನು ಪಡೆದು ಸ್ಥಾನವನ್ನು ಗೆದ್ದಿದ್ದರು. ಯು. ಟಿ. ಖಾದರ್ 2007ರಿಂದ ಮಂಗಳೂರು ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿದ್ದಾರೆ. ಇದೀಗ 2023ರ ಚುನಾವಣೆಯಲ್ಲಿ 5ನೇ ಅವಧಿಯ ಮೇಲೆ ಕಣ್ಣಿಟ್ಟಿದ್ದಾರೆ. ಖಾದರ್ ಅವರು 2007ರಲ್ಲಿ ಉಪಚುನಾವಣೆಯಲ್ಲಿ ಮೊದಲ ಬಾರಿಗೆ ಕ್ಷೇತ್ರವನ್ನು ಗೆದ್ದಿದ್ದರು. ಇದನ್ನೂ ಓದಿ: ರಾಜೀನಾಮೆ ಕೊಟ್ಟು ಸ್ಪರ್ಧೆ ಮಾಡ್ತೀನಿ: ಈಶ್ವರಪ್ಪಗೆ ಬಿಜೆಪಿ MLC ಆಯನೂರು ಮಂಜುನಾಥ್‌ ಸವಾಲ್‌

bjp flag e1665156864461

ತಾವು ಶಾಸಕರಾಗಿದ್ದ ಅವಧಿಯಲ್ಲಿ ಖಾದರ್ ಅವರು ಯಾವುದೇ ವಿವಾದಗಳಿಗೆ ಕಾರಣರಾಗದೇ ತಮ್ಮ ಕ್ಷೇತ್ರವನ್ನು ಪ್ರತಿನಿಧಿಸಿಕೊಂಡು ಬಂದಿದ್ದಾರೆ. ಉಳ್ಳಾಲದಲ್ಲಿ ಮುಂಚೂಣಿಯಲ್ಲಿ ಮುನ್ನಡೆಯುತ್ತಿದ್ದಾರೆ. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಪರಿವರ್ತನೆಗೆ ಕಾರಣರಾಗಿದ್ದಾರೆ. ಖಾದರ್ ಅವರು ಉಳ್ಳಾಲದ ಜನರಲ್ಲಿ ವಿಶ್ವಾಸ ಗಳಿಸಿದ್ದು, ಬಿಜೆಪಿಗೆ ಗೆಲ್ಲಲು ಕಠಿಣ ಕ್ಷೇತ್ರವಾಗಿ ಪರಿಣಮಿಸಿದೆ. 2018ರಲ್ಲಿ ಬಿಜೆಪಿಯನ್ನು 19,109 ಮತಗಳ ಅಂತರದಿಂದ ಸೋಲಿಸುವಲ್ಲಿ ಖಾದರ್ ಯಶಸ್ವಿಯಾಗಿದ್ದರು. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಖಾದರ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚಿನ ದಿನಗಳಲ್ಲಿ ತಮ್ಮ ವಿರುದ್ಧ ಹಲವಾರು ಆರೋಪಗಳು ಬಂದರೂ, ಖಾದರ್ ಅವರು ತಮ್ಮ ವಿರುದ್ಧ ನಡೆಯುವ ಯಾವುದೇ ರೀತಿಯ ಪರಿಸ್ಥಿತಿಯನ್ನು ಶಾಂತ ಮತ್ತು ಸಂಯಮದಲ್ಲಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಾರಿ ಮಂಗಳೂರು ಕ್ಷೇತ್ರದಲ್ಲಿ ಖಾದರ್ ವಿರುದ್ಧ ಬಿಜೆಪಿ ಸಂತೋಷ್ ಕುಮಾರ್ ಬೋಳಿಯಾರ್, ಸತೀಶ್ ಕುಂಪಲ ಮತ್ತು ಶರಣ್ ಪಂಪ್‌ವೆಲ್ ಸೇರಿದಂತೆ ಇತರ ಸಂಭಾವ್ಯರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಕ್ಷೇತ್ರದ ಶಾಸಕರಾಗಿ ದಾಖಲೆಯ ನಾಲ್ಕನೇ ಅವಧಿಯ ಮೇಲೆ ಕಣ್ಣಿಟ್ಟಿರುವ ಖಾದರ್ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.

ಇನ್ನುಳಿದಂತೆ ಮಂಗಳೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ಗೆ ಶಕ್ತಿಯೇ ಇಲ್ಲ. ಹೀಗಿದ್ದರೂ ಎಸ್‌ಡಿಪಿಐ ಕೆಲವೆಡೆ ಬಹಳ ಶಕ್ತಿಯುತವಾಗಿದ್ದು, ಇದು ಇತರ ಪಕ್ಷಗಳಿಗೆ ಅದರಲ್ಲೂ ಕಾಂಗ್ರೆಸ್‌ಗೆ ಹೊಡೆತ ನೀಡುವುದರಲ್ಲಿ ಅನುಮಾನವಿಲ್ಲ. ಒಟ್ಟಾರೆಯಾಗಿ ಸದ್ಯ ಇಲ್ಲಿ ಶಾಸಕ ಯು.ಟಿ ಖಾದರ್ ಸತತ ಗೆಲುವು ಸಾಧಿಸಿ ಬಿಜೆಪಿಯ ನಿದ್ದೆಗೆಡಿಸಿದ್ದಾರೆ. ಖಾದರ್ ವಿರುದ್ಧ ಕಣಕ್ಕಿಳಿಸಿ ಗೆಲುವು ಪಡೆಯುವಂತಹ ಸೂಕ್ತ ಹಾಗೂ ಪ್ರಭಾವೀ ನಾಯಕನ ಕೊರತೆ ವಿಪಕ್ಷಗಳಲ್ಲಿ ಎದ್ದುಕಾಣುತ್ತಿದೆ. ಈ ಸವಾಲು ಸವಾಲನ್ನು ಹೇಗೆ ಎದುರಿಸುತ್ತೆ ಪ್ರತಿಪಕ್ಷಗಳು ಕಾದು ನೋಡಬೇಕಷ್ಟೇ.

TAGGED:congressdakshina kannadaMangaluruullalaUT Khaderಕಾಂಗ್ರೆಸ್ದಕ್ಷಿಣ ಕನ್ನಡಬಿಜೆಪಿಯುಟಿ ಖಾದರ್
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
56 seconds ago
petrol machine
Latest

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

Public TV
By Public TV
29 minutes ago
Chitradurga Murder
Chitradurga

ಜಗಳ ಬಿಡಿಸಲು ಮುಂದಾದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ; ಗಂಡ – ಹೆಂಡತಿ ಜಗಳದಲ್ಲಿ ಅಮಾಯಕ ಬಲಿ

Public TV
By Public TV
35 minutes ago
dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
3 hours ago
Vijayanagara Brother Murder
Bellary

ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ

Public TV
By Public TV
3 hours ago
Odishas Cuttack Hospital Fire
Latest

ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?