Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ – ಕನ್ನಡದಲ್ಲೇ ಮೋದಿ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ – ಕನ್ನಡದಲ್ಲೇ ಮೋದಿ ಘೋಷಣೆ

Bidar

ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ – ಕನ್ನಡದಲ್ಲೇ ಮೋದಿ ಘೋಷಣೆ

Public TV
Last updated: April 29, 2023 12:21 pm
Public TV
Share
2 Min Read
narendra modi 4
SHARE

– ಜಗದ್ಗುರು ಭಸವೇಶ್ವರ, ಶಿವಶರಣರ ನಾಡಿಗೆ ಮೋದಿ ನಮನ
– ದೇಶದಲ್ಲೇ ಕರ್ನಾಟಕ ನಂ.1 ಆಗಲು ಡಬಲ್‌ ಎಂಜಿನ್‌ ಸರ್ಕಾರ ಬರಬೇಕು
– ಕಾಂಗ್ರೆಸ್‌ಗೆ ರೈತರ ಮೇಲೆ ದ್ವೇಷ ಇದೆ

ಬೀದರ್: ದೇಶದಲ್ಲೇ ಕರ್ನಾಟಕ ನಂಬರ್‌ 1 ಆಗಲು ಡಬಲ್‌ ಎಂಜಿನ್‌ ಸರ್ಕಾರ ಬರಬೇಕು ಎಂದು ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. “ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ ಎಂದು ಕನ್ನಡದಲ್ಲೇ ಘೋಷಿಸುವ ಮೂಲಕ ಮೋದಿ ಗಮನ ಸೆಳೆದರು.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೀದರ್‌ನಲ್ಲಿ ಪ್ರಚಾರ ಸಮಾರಂಭದಲ್ಲಿ ಪಾಲ್ಗೊಂಡು ನರೇಂದ್ರ ಮೋದಿ ಮಾತನಾಡಿದರು. “ಜಗದ್ಗುರು ಬಸವೇಶ್ವರ ಮತ್ತು ಶಿವಶರಣರ ಭೂಮಿಗೆ ನನ್ನ ನಮಸ್ಕಾರಗಳು” ಎಂದು ಕನ್ನಡದಲ್ಲೇ ಮೋದಿ ಭಾಷಣ ಆರಂಭಿಸಿದರು.

narendra modi basavaraj bommai

ಬಸವೇಶ್ವರ ಅವರ ಆಶೀರ್ವಾದ ನಿಮ್ಮ ಕೆಲಸ ಮಾಡಲು ಶಕ್ತಿ ಕೊಡುತ್ತದೆ. ಕರ್ನಾಟಕದ ಕೀರಿಟ ಬೀದರ್‌ನಲ್ಲಿ ಮೊದಲ ಬಾರಿ ಪ್ರಧಾನಿಯಾದ ವೇಳೆ ಆಶೀರ್ವಾದ ಸಿಕ್ಕಿತ್ತು. ಅಂದಿನಿಂದ ಸಂಬಂಧ ಮುಂದುವರಿದಿದೆ. ದೊಡ್ಡ ಸಂಖ್ಯೆಯಲ್ಲಿ ಬಂದು ದೇಶಕ್ಕೆ ನೀವು ಸಂದೇಶ ನೀಡುತ್ತಿದ್ದೀರಾ. ಕರ್ನಾಟಕದಲ್ಲಿ ಬಹುಮತ ಬಿಜೆಪಿ ಸರ್ಕಾರದ ಬರಲಿದೆ ಎಂದು ಸಂದೇಶ ನೀಡಿದ್ದೀರಾ. ಇದು ಸರ್ಕಾರ ಮಾಡುವ ಚುನಾವಣೆ ಮಾತ್ರವಲ್ಲ. ದೇಶದಲ್ಲಿ ಕರ್ನಾಟಕವನ್ನು ನಂಬರ್ ಒನ್ ಮಾಡುವ ಚುನಾವಣೆ. ಭಾರತದ ಅಭಿವೃದ್ಧಿಯ ಚುನಾವಣೆ ಎಂದು ತಿಳಿಸಿದರು.

ಭಾರತದ ಅಭಿವೃದ್ಧಿಯಾದರೆ ದೇಶದ ಎಲ್ಲ ಕೋಣೆ ಕೋಣೆಯೂ ಅಭಿವೃದ್ಧಿಯಾಗಲಿದೆ. ರಾಜ್ಯದಲ್ಲಿ ಸಾಕಷ್ಟು ಅವಕಾಶಗಳು ಸೃಷ್ಟಿಯಾಗಲಿದೆ. ಕರ್ನಾಟಕದ ಜನರು ಕನಸಗಳಿಂದ ದೂರ ಸರಿಯಬಾರದು. ಕಳೆದ ಐದು ವರ್ಷದಿಂದ ನಡೆಯುತ್ತಿರುವ ಅಭಿವೃದ್ಧಿ ನಿಲ್ಲಬಾರದು. ಅಭಿವೃದ್ಧಿ ಮುಂದುವರಿಯಲು ಬಿಜೆಪಿಗೆ ಅಧಿಕಾರ ನೀಡಬೇಕು. ದೇಶದಲ್ಲಿ ಕರ್ನಾಟಕ ನಂಬರ್ ಒನ್ ಆಗಲು ಡಬಲ್ ಎಂಜಿನ್ ಸರ್ಕಾರದ ಅಗತ್ಯ ಇದೆ. ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ನಂಬರ್ ಒನ್ ಆಗಲಿದೆ ಎಂದು ಹೇಳಿದರು.

bidar people

ಕರ್ನಾಟಕದಲ್ಲಿ ಗಣನೀಯ ಪ್ರಮಾಣದ ವಿದೇಶಿ ಹೂಡಿಕೆಯಾಗಿದೆ. ಕಾಂಗ್ರೆಸ್ ಅವಧಿಯಲ್ಲಿ 30,000 ಕೋಟಿ ಹೂಡಿಕೆ ಬರುತ್ತಿತ್ತು. ಈಗ 90,000 ಕೋಟಿ ಹೂಡಿಕೆ ಬರುತ್ತಿದೆ. ಮೂರಕ್ಕೂ ಅಧಿಕ ಪಟ್ಟು ಹೂಡಿಕೆ ಕರ್ನಾಟಕಕ್ಕೆ ಬರ್ತಿದೆ. ಕೊರೊನಾ, ಯುದ್ಧದ ನಡುವೆ ನಾವು ಈ ಪ್ರಮಾಣದ ಹೂಡಿಕೆ ತಂದಿದ್ದೇವೆ. ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ಸ್ಪೀಡ್ ಇರಲಿದೆ. ಕಾಂಗ್ರೆಸ್ ಸರ್ಕಾರದ ಸಾಕಷ್ಟು ಯೋಜನೆಗಳು ಧೂಳು ತಿನ್ನುತ್ತಿದೆ. ಬಹಳಷ್ಟು ಯೋಜನೆಗಳನ್ನು ನಾವು ಮಾಡಿದ್ದೇವೆ. ಅದರಲ್ಲಿ ಹಲವು ಯೋಜನೆ ಕರ್ನಾಟಕದವು ಇದೆ ಎಂದಿದ್ದಾರೆ.

ಬೀದರ್‌ನ ಯೋಜನೆಗಳೂ ಇವೆ. ಕಿಸಾನ್ ಸಮ್ಮಾನ್ ನಿಧಿಯಿಂದ ರೈತರಿಗೆ ಸಾಕಷ್ಟು ಲಾಭವಾಗಿದೆ. ಅಲ್ಲಿ ಇಲ್ಲಿ ಓಡಾಡುವ ಅವಶ್ಯಕತೆ ಇಲ್ಲ. ಕೃಷಿ ಸಮ್ಮಾನ್ ಯೋಜನೆ ಶುರು ಮಾಡಿದಾಗ ಕಾಂಗ್ರೆಸ್ ಜೆಡಿಎಸ್ ಸರ್ಕಾರ ಇತ್ತು. ಅವರು ರೈತರ ಮಾಹಿತಿ ನೀಡುತ್ತಿರಲಿಲ್ಲ. ಕಾಂಗ್ರೆಸ್‌ಗೆ ರೈತರ ಮೇಲೆ ಎಷ್ಟು ದ್ವೇಷ ಇದೆ ಎಂದು ಕಿಡಿಕಾರಿದರು.

ನಾವು ಈಗ ಹಣ ನೀಡುತ್ತಿದ್ದೇವೆ. ಎಲ್ಲ ಹಣ ಪೋಲ್ ಆಗ್ತಿಲ್ಲ. ಲಕ್ಷಾಂತರ ಜನರು ನಮ್ಮ ಸರ್ಕಾರದ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಕೇಂದ್ರದ 6,000 ರೂ. ಜೊತೆಗೆ ರಾಜ್ಯ ಸರ್ಕಾರ 4,000 ರೂ. ಕೊಡಲಾಗುತ್ತಿದೆ. ಏಳು ಲಕ್ಷ ರೈತರು ರಾಜ್ಯದಲ್ಲಿ ಲಾಭ ಪಡೆಯುತ್ತಿದ್ದಾರೆ. 18 ಲಕ್ಷ ಕೋಟಿ ರೂ. ನೀಡಿದೆ. ಚುನಾವಣೆಗೆ ಮುನ್ನ ಸಾಲ ಮನ್ನಾ ಮಾಡುವ ಭರವಸೆಯ ನಾಟಕ ಮಾಡುತ್ತಾರೆ. ಆದರೆ ಸಾಲ ಮನ್ನಾ ಆಗಿಲ್ಲ ಎಂದು ಕಾಂಗ್ರೆಸ್‌, ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

TAGGED:bidarbjpKarnataka Election 2023narendra modiಕರ್ನಾಟಕ ಚುನಾವಣೆನರೇಂದ್ರ ಮೋದಿಬಿಜೆಪಿಬೀದರ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
11 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
28 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
1 hour ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?