Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bidar

ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ – ಕನ್ನಡದಲ್ಲೇ ಮೋದಿ ಘೋಷಣೆ

Public TV
Last updated: April 29, 2023 12:21 pm
Public TV
Share
2 Min Read
narendra modi 4
SHARE

– ಜಗದ್ಗುರು ಭಸವೇಶ್ವರ, ಶಿವಶರಣರ ನಾಡಿಗೆ ಮೋದಿ ನಮನ
– ದೇಶದಲ್ಲೇ ಕರ್ನಾಟಕ ನಂ.1 ಆಗಲು ಡಬಲ್‌ ಎಂಜಿನ್‌ ಸರ್ಕಾರ ಬರಬೇಕು
– ಕಾಂಗ್ರೆಸ್‌ಗೆ ರೈತರ ಮೇಲೆ ದ್ವೇಷ ಇದೆ

ಬೀದರ್: ದೇಶದಲ್ಲೇ ಕರ್ನಾಟಕ ನಂಬರ್‌ 1 ಆಗಲು ಡಬಲ್‌ ಎಂಜಿನ್‌ ಸರ್ಕಾರ ಬರಬೇಕು ಎಂದು ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. “ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ ಎಂದು ಕನ್ನಡದಲ್ಲೇ ಘೋಷಿಸುವ ಮೂಲಕ ಮೋದಿ ಗಮನ ಸೆಳೆದರು.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೀದರ್‌ನಲ್ಲಿ ಪ್ರಚಾರ ಸಮಾರಂಭದಲ್ಲಿ ಪಾಲ್ಗೊಂಡು ನರೇಂದ್ರ ಮೋದಿ ಮಾತನಾಡಿದರು. “ಜಗದ್ಗುರು ಬಸವೇಶ್ವರ ಮತ್ತು ಶಿವಶರಣರ ಭೂಮಿಗೆ ನನ್ನ ನಮಸ್ಕಾರಗಳು” ಎಂದು ಕನ್ನಡದಲ್ಲೇ ಮೋದಿ ಭಾಷಣ ಆರಂಭಿಸಿದರು.

narendra modi basavaraj bommai

ಬಸವೇಶ್ವರ ಅವರ ಆಶೀರ್ವಾದ ನಿಮ್ಮ ಕೆಲಸ ಮಾಡಲು ಶಕ್ತಿ ಕೊಡುತ್ತದೆ. ಕರ್ನಾಟಕದ ಕೀರಿಟ ಬೀದರ್‌ನಲ್ಲಿ ಮೊದಲ ಬಾರಿ ಪ್ರಧಾನಿಯಾದ ವೇಳೆ ಆಶೀರ್ವಾದ ಸಿಕ್ಕಿತ್ತು. ಅಂದಿನಿಂದ ಸಂಬಂಧ ಮುಂದುವರಿದಿದೆ. ದೊಡ್ಡ ಸಂಖ್ಯೆಯಲ್ಲಿ ಬಂದು ದೇಶಕ್ಕೆ ನೀವು ಸಂದೇಶ ನೀಡುತ್ತಿದ್ದೀರಾ. ಕರ್ನಾಟಕದಲ್ಲಿ ಬಹುಮತ ಬಿಜೆಪಿ ಸರ್ಕಾರದ ಬರಲಿದೆ ಎಂದು ಸಂದೇಶ ನೀಡಿದ್ದೀರಾ. ಇದು ಸರ್ಕಾರ ಮಾಡುವ ಚುನಾವಣೆ ಮಾತ್ರವಲ್ಲ. ದೇಶದಲ್ಲಿ ಕರ್ನಾಟಕವನ್ನು ನಂಬರ್ ಒನ್ ಮಾಡುವ ಚುನಾವಣೆ. ಭಾರತದ ಅಭಿವೃದ್ಧಿಯ ಚುನಾವಣೆ ಎಂದು ತಿಳಿಸಿದರು.

ಭಾರತದ ಅಭಿವೃದ್ಧಿಯಾದರೆ ದೇಶದ ಎಲ್ಲ ಕೋಣೆ ಕೋಣೆಯೂ ಅಭಿವೃದ್ಧಿಯಾಗಲಿದೆ. ರಾಜ್ಯದಲ್ಲಿ ಸಾಕಷ್ಟು ಅವಕಾಶಗಳು ಸೃಷ್ಟಿಯಾಗಲಿದೆ. ಕರ್ನಾಟಕದ ಜನರು ಕನಸಗಳಿಂದ ದೂರ ಸರಿಯಬಾರದು. ಕಳೆದ ಐದು ವರ್ಷದಿಂದ ನಡೆಯುತ್ತಿರುವ ಅಭಿವೃದ್ಧಿ ನಿಲ್ಲಬಾರದು. ಅಭಿವೃದ್ಧಿ ಮುಂದುವರಿಯಲು ಬಿಜೆಪಿಗೆ ಅಧಿಕಾರ ನೀಡಬೇಕು. ದೇಶದಲ್ಲಿ ಕರ್ನಾಟಕ ನಂಬರ್ ಒನ್ ಆಗಲು ಡಬಲ್ ಎಂಜಿನ್ ಸರ್ಕಾರದ ಅಗತ್ಯ ಇದೆ. ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ನಂಬರ್ ಒನ್ ಆಗಲಿದೆ ಎಂದು ಹೇಳಿದರು.

bidar people

ಕರ್ನಾಟಕದಲ್ಲಿ ಗಣನೀಯ ಪ್ರಮಾಣದ ವಿದೇಶಿ ಹೂಡಿಕೆಯಾಗಿದೆ. ಕಾಂಗ್ರೆಸ್ ಅವಧಿಯಲ್ಲಿ 30,000 ಕೋಟಿ ಹೂಡಿಕೆ ಬರುತ್ತಿತ್ತು. ಈಗ 90,000 ಕೋಟಿ ಹೂಡಿಕೆ ಬರುತ್ತಿದೆ. ಮೂರಕ್ಕೂ ಅಧಿಕ ಪಟ್ಟು ಹೂಡಿಕೆ ಕರ್ನಾಟಕಕ್ಕೆ ಬರ್ತಿದೆ. ಕೊರೊನಾ, ಯುದ್ಧದ ನಡುವೆ ನಾವು ಈ ಪ್ರಮಾಣದ ಹೂಡಿಕೆ ತಂದಿದ್ದೇವೆ. ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ಸ್ಪೀಡ್ ಇರಲಿದೆ. ಕಾಂಗ್ರೆಸ್ ಸರ್ಕಾರದ ಸಾಕಷ್ಟು ಯೋಜನೆಗಳು ಧೂಳು ತಿನ್ನುತ್ತಿದೆ. ಬಹಳಷ್ಟು ಯೋಜನೆಗಳನ್ನು ನಾವು ಮಾಡಿದ್ದೇವೆ. ಅದರಲ್ಲಿ ಹಲವು ಯೋಜನೆ ಕರ್ನಾಟಕದವು ಇದೆ ಎಂದಿದ್ದಾರೆ.

ಬೀದರ್‌ನ ಯೋಜನೆಗಳೂ ಇವೆ. ಕಿಸಾನ್ ಸಮ್ಮಾನ್ ನಿಧಿಯಿಂದ ರೈತರಿಗೆ ಸಾಕಷ್ಟು ಲಾಭವಾಗಿದೆ. ಅಲ್ಲಿ ಇಲ್ಲಿ ಓಡಾಡುವ ಅವಶ್ಯಕತೆ ಇಲ್ಲ. ಕೃಷಿ ಸಮ್ಮಾನ್ ಯೋಜನೆ ಶುರು ಮಾಡಿದಾಗ ಕಾಂಗ್ರೆಸ್ ಜೆಡಿಎಸ್ ಸರ್ಕಾರ ಇತ್ತು. ಅವರು ರೈತರ ಮಾಹಿತಿ ನೀಡುತ್ತಿರಲಿಲ್ಲ. ಕಾಂಗ್ರೆಸ್‌ಗೆ ರೈತರ ಮೇಲೆ ಎಷ್ಟು ದ್ವೇಷ ಇದೆ ಎಂದು ಕಿಡಿಕಾರಿದರು.

ನಾವು ಈಗ ಹಣ ನೀಡುತ್ತಿದ್ದೇವೆ. ಎಲ್ಲ ಹಣ ಪೋಲ್ ಆಗ್ತಿಲ್ಲ. ಲಕ್ಷಾಂತರ ಜನರು ನಮ್ಮ ಸರ್ಕಾರದ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಕೇಂದ್ರದ 6,000 ರೂ. ಜೊತೆಗೆ ರಾಜ್ಯ ಸರ್ಕಾರ 4,000 ರೂ. ಕೊಡಲಾಗುತ್ತಿದೆ. ಏಳು ಲಕ್ಷ ರೈತರು ರಾಜ್ಯದಲ್ಲಿ ಲಾಭ ಪಡೆಯುತ್ತಿದ್ದಾರೆ. 18 ಲಕ್ಷ ಕೋಟಿ ರೂ. ನೀಡಿದೆ. ಚುನಾವಣೆಗೆ ಮುನ್ನ ಸಾಲ ಮನ್ನಾ ಮಾಡುವ ಭರವಸೆಯ ನಾಟಕ ಮಾಡುತ್ತಾರೆ. ಆದರೆ ಸಾಲ ಮನ್ನಾ ಆಗಿಲ್ಲ ಎಂದು ಕಾಂಗ್ರೆಸ್‌, ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

TAGGED:bidarbjpKarnataka Election 2023narendra modiಕರ್ನಾಟಕ ಚುನಾವಣೆನರೇಂದ್ರ ಮೋದಿಬಿಜೆಪಿಬೀದರ್
Share This Article
Facebook Whatsapp Whatsapp Telegram

Cinema Updates

Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
9 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
11 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
13 hours ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
14 hours ago

You Might Also Like

daily horoscope dina bhavishya
Astrology

ದಿನ ಭವಿಷ್ಯ 03-06-2025

Public TV
By Public TV
22 minutes ago
China 01
Latest

ವಿದೇಶಿ ವಧುಗಳನ್ನ ಕದ್ದು ಅವಿವಾಹಿತರಿಗೆ ದುಬಾರಿ ಬೆಲೆ ಮಾರಾಟ – ಚೀನಾದ ರಹಸ್ಯ ಸ್ಫೋಟ, ಏನಿದು ಹಗರಣ?

Public TV
By Public TV
6 hours ago
RCB vs PBKS
Cricket

IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

Public TV
By Public TV
6 hours ago
pathrode
Food

ಮಳೆಗಾಲಕ್ಕೆ ಮಲೆನಾಡು ಸ್ಪೆಷಲ್‌ – ಟೇಸ್ಟಿ ಪತ್ರೊಡೆ ರೆಸಿಪಿ!

Public TV
By Public TV
7 hours ago
Vladimir Putin
Latest

ಶಾಂತಿ ಸಭೆ ಮೊಟಕು – ಬೇಷರತ್‌ ಕದನ ವಿರಾಮ ಮಾತುಕತೆ ತಿರಸ್ಕರಿಸಿದ ರಷ್ಯಾ

Public TV
By Public TV
7 hours ago
H K Patil
Districts

ಗದಗ | ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಸ್ಕೂಲ್‌ಗೆ ಸೇರಿಸಿದ ಹೆಚ್.ಕೆ ಪಾಟೀಲ್

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?