Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಸಿಎಂ ಆಗೋದು ಪಕ್ಕಾ : ತೇಜಸ್ವಿ ಸೂರ್ಯ

Public TV
Last updated: March 23, 2023 5:55 pm
Public TV
Share
3 Min Read
tejasvi surya
SHARE

ಯಾದಗಿರಿ: ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೇಳಿರುವುದು ನೂರಕ್ಕೆ ನೂರು ಸತ್ಯ. ಬಿಜೆಪಿ (BJP) ಸಂಪೂರ್ಣ ಬಹುಮತ ಬರುವುದರಲ್ಲಿ ಸಂಶಯವಿಲ್ಲ. ನಾವೇ ಅಧಿಕಾರಕ್ಕೆ ಬಂದು ಅವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ (Tejasvi Surya) ಹೇಳಿದರು.

ಬಿಜೆಪಿ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ಮತ್ತೊಮ್ಮೆ ನಾನೇ ಸಿಎಂ ಎಂಬ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಕೇಂದ್ರ ಹಾಗೂ ರಾಜ್ಯದ ಬೊಮ್ಮಾಯಿ, ಯಡಿಯೂರಪ್ಪ ನೇತೃತ್ವದ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳು ನಮ್ಮ ಕೈ ಹಿಡಿಯುತ್ತವೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಸೌಲಭ್ಯ ಪಡೆದ ನೇರವಾದ ಲಾಭಾರ್ಥಿಗಳಿದ್ದಾರೆ. ಸರ್ಕಾರದ ಯೋಜನೆಗಳಲ್ಲಿ ಲಾಭ ಪಡೆದಿರುವಂತ ವ್ಯಕ್ತಿಗಳು ನಮ್ಮ ಜೊತೆಗಿದ್ದಾರೆ. ಹೀಗಾಗಿ ನಮ್ಮ ಸರ್ಕಾರ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಇದರಿಂದಾಗಿ ಬೊಮ್ಮಾಯಿ ಅವರೇ ಮತ್ತೊಮ್ಮೆ ಸಿಎಂ ಆಗುತ್ತಾರೆ ಎಂದು ಹೇಳಿದರು.

Basavaraj Bommai

ಕಲಬುರಗಿಯಿಂದ ಬರುವಾಗ ಜೆಡಿಎಸ್‌ನ ಸಾಕಷ್ಟು ಫೋಸ್ಟರ್‌ಗಳನ್ನು ನೋಡಿದೆ. ಜೆಡಿಎಸ್‌ನ ಪಂಚರತ್ನ ಯಾತ್ರೆಗೆ ಪಂಕ್ಚರ್ ಯಾತ್ರೆ ಎಂದು ಗೊತ್ತಾಯ್ತು. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ (JDS) ನಾಣ್ಯ ಚಲಾವಣೆ ಆಗ್ತಾಯಿಲ್ಲ, ಇಲ್ಲಿ ಬಂದಿದಿಯಾ ಅಂತ ನಮ್ ಕಾರ್ಯಕರ್ತರನ್ನ ಕೇಳಿದೆ. ಚುನಾವಣೆ ಬರ್ತಾಯಿದ್ದ ಹಾಗೆ ಜೆಡಿಎಸ್‌ನವರು ಕಾಣ್ತಾ ಇದ್ದಾರೆ. ಇವರಿಗೆ ಪಂಚ ವರ್ಷ ಇರಲಿಲ್ಲ, ಹೀಗಾಗಿ ಜೆಟಿಎಸ್‌ನವ್ರು ಪಂಚ ವರ್ಷದ ಕೊನೆಯಲ್ಲಿ ಪಂಚರತ್ನ ಅಂತ ಬಂದಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಹುಲ್ ಗಾಂಧಿಗೆ ಶಿಕ್ಷೆ ಪ್ರಕಟ ಸ್ವಾಗತ: ಪ್ರಧಾನಿ ಮೋದಿಗೆ (Narendra Modi) ನಿಂದನೆ ಆರೋಪದಲ್ಲಿ ರಾಹುಲ್ ಗಾಂಧಿಗೆ (Rahul Gandhi) ಸೂರತ್ ಕೋರ್ಟ್ ಕೊಟ್ಟಿರುವ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ರಾಹುಲ್ ಗಾಂಧಿ ಇಂದಿನ ಕೇಸ್ ಸೇರಿ ಎರಡು ಪ್ರಕರಣಗಳಲ್ಲಿ ಬೇಲ್ ಮೇಲೆ ಹೊರಗಿದ್ದಾರೆ. ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರದ ಆರೋಪದಲ್ಲಿ ಕೇಸ್ ನಡೆಯುತ್ತಿದೆ. ಅದರಲ್ಲೂ ಬೇಲ್ ತೆಗೆದುಕೊಂಡಿದ್ದಾರೆ. ಈಗ ಮೋದಿ ಅವರ ವಿರುದ್ಧ ಹಗುರವಾಗಿ, ಅವಮಾನವಾಗುವಂತೆ ಮಾತನಾಡಿದ್ದಕ್ಕೆ ಸೂರತ್ ಕೋರ್ಟ್ ಶಿಕ್ಷೆ ಕೊಟ್ಟಿದೆ. ಅಲ್ಲೂ ಕೂಡಾ ಬೇಲ್ ತೆಗೆದುಕೊಂಡಿದ್ದಾರೆ. ಈ ದೇಶದ ಪ್ರಧಾನಿ ಆಗಬೇಕೆಂದು ಕನಸು ಕಂಡಿರುವ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಗೆ ಯಾವ ರೀತಿ ಮಾತಾಡಬೇಕು? ಹೇಗೆ ವರ್ತನೆ ಮಾಡಬೇಕು? ಎನ್ನುವುದನ್ನು ಈಗಲಾದರೂ ಕಲಿಬೇಕು. ಆದರೆ ರಾಹುಲ್ ಗಾಂಧಿ ಅವ್ರು ಅದನ್ನ ಮತ್ತೆ ಮತ್ತೆ ಪುನರಾವರ್ತನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

rahul gandhi 5

ಮೋದಿ ಅವರ ಕುರಿತಾಗಿ ವೈಯಕ್ತಿಕ ಟೀಕೆಗಳನ್ನು ಮಾಡುವುದು ಕಾಂಗ್ರೆಸ್ ಪಾರ್ಟಿಗೆ ಹೊಸದಲ್ಲ. ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಅವರನ್ನು ಸೋನಿಯಾ ಗಾಂಧಿ, ರವಿಶಂಕರ್ ಅಯ್ಯರ್ ಅವಾಚ್ಯ ಶಬ್ದದಿಂದ ನಿಂದಿಸಿದ್ದರು. ಅದೇ ಚಾಳಿ ಮುಂದುವರಿಸಿ ವೈಯಕ್ತಿಕ ಟೀಕೆ ಮಾಡುತ್ತಿದ್ದ ರಾಹುಲ್ ಗಾಂಧಿ 2019ರಲ್ಲಿ ಮಾತನಾಡಿದ್ದ ಪ್ರಕರಣಕ್ಕೆ ಕೋರ್ಟ್ ಗುರುವಾರ ಶಿಕ್ಷೆ ಕೊಟ್ಟಿದೆ. ಈಗಲಾದ್ರೂ ಪಶ್ಚಾತ್ತಾಪ ಪಟ್ಟು, ಸಾರ್ವಜನಿಕ ಜೀವನದಲ್ಲಿ ಇರಬೇಕಾದ ಸಭ್ಯತೆಯನ್ನ ಕಲಿಯಬೇಕು ಎಂದರು. ಇದನ್ನೂ ಓದಿ: ಮುಸ್ಲಿಂ ಅಭ್ಯರ್ಥಿ ಹಾಕದಿದ್ರೆ ನೋಟಾಗೆ ಮತ – ನಾಯಕರಿಗೆ ಮಹಿಳೆಯರಿಂದ ವಾರ್ನಿಂಗ್‌

congress flag

ರಾಹುಲ್ ಗಾಂಧಿ ಈ ರೀತಿ ಹೇಳಿಕೆ ಕೊಡುವುದರಿಂದ ಮೋದಿ ಅವರ ಬಗ್ಗೆ ಕೆಟ್ಟದಾಗಿ ಮಾತಾಡುವುದರಿಂದ, ಜನ ಅವರ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸ ಕಡಿಮೆ ಆಗುವುದಿಲ್ಲ. ಅದು ಮತ್ತಷ್ಟು ಗಟ್ಟಿಯಾಗುತ್ತಾ ಹೋಗುತ್ತದೆ. ಮೋದಿ ಅವರ ಮಾತಿನಲ್ಲೇ ಹೇಳುವುದಾದರೇ ನಮ್ಮ ಕಮಲ ಅರಳುವುದು ಕಾಂಗ್ರೆಸ್‌ನವರು ಎರಚುವ ಕೆಸರಿನಲ್ಲಿ ಎಂದು ಹೇಳಿದರು. ಆದ್ದರಿಂದ ಅವರು ಮೋದಿ ಅವರ ಮೇಲೆ ಎಷ್ಟೇ ಕೆಟ್ಟ ಶಬ್ದಗಳನ್ನ ಬಳಸಿದ್ರೂ, ಜನರ ಪ್ರೀತಿ ವಿಶ್ವಾಸ ಅಷ್ಟೇ ಗಟ್ಟಿಯಾಗುತ್ತಾ ಹೋಗುತ್ತದೆ. ಹೀಗಾಗಿ ಕೋರ್ಟ್ ಕೊಟ್ಟಿರುವ ತೀರ್ಪನ್ನ ಸ್ವಾಗತಿಸುತ್ತೇನೆ. ಇನ್ಮೇಲಾದ್ರೂ ರಾಹುಲ್ ಗಾಂಧಿ ಅವ್ರು ತಮ್ಮ ಸ್ಥಾನಕ್ಕೆ ತಕ್ಕಂತೆ ಇರಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಸಾವು

TAGGED:bjpcongressRahul GandhiTejasvi Suryaಕಾಂಗ್ರೆಸ್ತೇಜಸ್ವಿ ಸೂರ್ಯಬಸವರಾಜ ಬೊಮ್ಮಾಯಿಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

You Might Also Like

CRIME
Crime

ಪುತ್ತೂರು | ವಿಹರಿಸುತ್ತಿದ್ದ ಜೋಡಿಗೆ ಕಿರುಕುಳ – ನಿಂದಿಸಿ ವಿಡಿಯೋ ಹರಿಬಿಟ್ಟ ಪುಂಡರು

Public TV
By Public TV
16 minutes ago
kiccha sudeep 47th film
Cinema

ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ – ಸುದೀಪ್‌ 47ನೇ ಸಿನಿಮಾ ಅನೌನ್ಸ್

Public TV
By Public TV
32 minutes ago
Bhavana Ramanna Sandalwood Rashmika Mandanna
Cinema

ರಶ್ಮಿಕಾ ಕನ್ನಡದವಳಲ್ಲ ಅಂದ್ರು ಅವಳನ್ನ ನಾವ್ ಬಿಡೋಲ್ಲ: ಭಾವನಾ ರಾಮಣ್ಣ

Public TV
By Public TV
34 minutes ago
dalai lama succession
Latest

ದಲೈಲಾಮಾ ಉತ್ತರಾಧಿಕಾರಿ ಸಂಘರ್ಷ- ದಲೈಲಾಮಾ ಜೊತೆ ಭಾರತದ ಸಂಬಂಧ ಹೇಗಿತ್ತು; ಚೀನಾ ಎಚ್ಚರಿಕೆ ಏನು?

Public TV
By Public TV
1 hour ago
Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
9 hours ago
Neeraj Chopra 1
Bengaluru City

ಬೆಂಗಳೂರು | `ಎನ್‌ಸಿ ಕ್ಲಾಸಿಕ್‌’ನಲ್ಲಿ ನೀರಜ್‌ ಚೋಪ್ರಾಗೆ ಪ್ರಥಮ ಸ್ಥಾನ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?