Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಂಡ್ಲುಪೇಟೆಯಲ್ಲಿ ಕೈ, ಕಮಲದ ನಡುವೆ ಬಿಗ್‍ಫೈಟ್ – ಹುಲಿಗಳ ನಾಡಲ್ಲಿ ಘರ್ಜಿಸುವವರ‍್ಯಾರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಗುಂಡ್ಲುಪೇಟೆಯಲ್ಲಿ ಕೈ, ಕಮಲದ ನಡುವೆ ಬಿಗ್‍ಫೈಟ್ – ಹುಲಿಗಳ ನಾಡಲ್ಲಿ ಘರ್ಜಿಸುವವರ‍್ಯಾರು?

Chamarajanagar

ಗುಂಡ್ಲುಪೇಟೆಯಲ್ಲಿ ಕೈ, ಕಮಲದ ನಡುವೆ ಬಿಗ್‍ಫೈಟ್ – ಹುಲಿಗಳ ನಾಡಲ್ಲಿ ಘರ್ಜಿಸುವವರ‍್ಯಾರು?

Public TV
Last updated: May 6, 2023 12:18 pm
Public TV
Share
3 Min Read
gundlupete election congress ganesh prasad bjp niranjankumar
SHARE

ಚಾಮರಾಜನಗರ: ಹುಲಿಗಳ ನಾಡು ಎಂದು ಖ್ಯಾತಿ ಪಡೆದ ಗುಂಡ್ಲುಪೇಟೆಯಲ್ಲಿ 2 ರಾಷ್ಟ್ರೀಯ ಪಕ್ಷಗಳು ಕೂಡ ಅಸ್ತಿತ್ವಕ್ಕೆ ಫೈಟ್ ಮಾಡುತ್ತಿವೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನೇರಾ ಹಣಾಹಣಿಯಿದೆ. ಕ್ಷೇತ್ರದಲ್ಲಿ ಕೃಷಿಯೇ ಮುಖ್ಯ ಕಸುಬಾಗಿದೆ. ಮೊದಲಿನಿಂದಲೂ ಕೂಡ ಕ್ಷೇತ್ರದಲ್ಲಿ ವ್ಯಕ್ತಿ ಆಧಾರಿತವಾಗಿಯೇ ಚುನಾವಣೆ ನಡೆದಿವೆ. ಒಬ್ಬೊಬ್ಬರನ್ನೇ ಹೆಚ್ಚು ಬಾರಿ ಗೆಲ್ಲಿಸಿಕೊಂಡ ಕ್ಷೇತ್ರ ಇದಾಗಿದೆ. ಇಲ್ಲಿಯವರೆಗೂ ಕೂಡ ಐದೇ ಮಂದಿಯಷ್ಟೇ ವಿಧಾನಸಭೆ ಪ್ರವೇಶಿಸಿದ್ದಾರೆ. ರಾಜ್ಯ ವಿಧಾನಸಭೆ ಮೊದಲ ಮಹಿಳಾ ಸ್ಪೀಕರ್ ನಾಗರತ್ನಮ್ಮ ಗುಂಡ್ಲುಪೇಟೆ ಕ್ಷೇತ್ರ ಪ್ರತಿನಿಧಿಸಿ ಅಮ್ಮ ಎಂದು ಹೆಸರು ಪಡೆದಿದ್ದರು.

BJP Congress

ಈವರೆಗೆ ಗೆಲುವು ಸಾಧಿಸಿದ ಅಭ್ಯರ್ಥಿಗಳು:
1952- ದ್ವಿಸದಸ್ಯ ಕ್ಷೇತ್ರ ಎಚ್ .ಕೆ.ಶಿವರುದ್ರಪ್ಪ, ಸಿದ್ದಯ್ಯ – ಪಕ್ಷೇತರ
1957- ಕೆ.ಎಸ್.ನಾಗರತ್ನಮ್ಮ – ಪಕ್ಷೇತರ
1962- ಕೆ.ಎಸ್.ನಾಗರತ್ನಮ್ಮ – ಪಕ್ಷೇತರ
1967 – ಕೆ.ಎಸ್ .ನಾಗರತ್ನಮ್ಮ – ಕಾಂಗ್ರೆಸ್
1972- ಕೆ.ಎಸ್.ನಾಗರತ್ನಮ್ಮ – ಕಾಂಗ್ರೆಸ್
1978- ಎಚ್.ಕೆ.ಶಿವರುದ್ರಪ್ಪ – ಕಾಂಗ್ರೆಸ್
1983-ಕೆ.ಎಸ್.ನಾಗರತ್ನಮ್ಮ – ಕಾಂಗ್ರೆಸ್
1985- ಕೆ.ಎಸ್.ನಾಗರತ್ನಮ್ಮ – ಕಾಂಗ್ರೆಸ್
1989- ಕೆ.ಎಸ್.ನಾಗರತ್ನಮ್ಮ – ಕಾಂಗ್ರೆಸ್
1994- ಎಚ್.ಎಸ್. ಮಹಾದೇವಪ್ರಸಾದ್ – ಜನತಾದಳ
1999- ಎಚ್.ಎಸ್. ಮಹಾದೇವಪ್ರಸಾದ್ – ಸಂ.ದಳ
2004 – ಎಚ್.ಎಸ್. ಮಹಾದೇವಪ್ರಸಾದ್ – ಜಾ.ದಳ
2008-ಎಚ್.ಎಸ್. ಮಹಾದೇವಪ್ರಸಾದ್ – ಕಾಂಗ್ರೆಸ್
2013- ಎಚ್.ಎಸ್. ಮಹಾದೇವಪ್ರಸಾದ್ – ಕಾಂಗ್ರೆಸ್
2017- ಉಪ ಚುನಾವಣೆ ಗೀತಾ ಮಹದೇವಪ್ರಸಾದ್ – ಕಾಂಗ್ರೆಸ್
2018 ನಿರಂಜನ್ ಕುಮಾರ್ – ಬಿಜೆಪಿ

ಕಳೆದ ಚುನಾವಣೆ ಫಲಿತಾಂಶ:
ಸಿ.ಎಸ್.ನಿರಂಜನಕುಮಾರ್ (ಬಿಜೆಪಿ): 94151 ಮತ
ಗೀತಾ ಮಹಾದೇವಪ್ರಸಾದ್ (ಕಾಂಗ್ರೆಸ್) – 77,467 ಮತ
16 ಸಾವಿರ ಅಂತರದಿಂದ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಕಳೆದ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಜಾತಿವಾರು ಲೆಕ್ಕಾಚಾರ:
ಒಟ್ಟು ಮತದಾರರ ಸಂಖ್ಯೆ: 2,13,836
ಪುರುಷರು- 105020
ಮಹಿಳೆಯರು- 108797

ಯಾರ ವೋಟು ಎಷ್ಟು?:
ವೀರಶೈವ – 71,000
ದಲಿತ – 41000
ನಾಯಕ – 20,000
ಉಪ್ಪಾರ – 18,000
ಕುರುಬರು – 20,000
ಮುಸ್ಲಿಂ – 5,000
ಸೋಲಿಗರು – 8,000
ಇತರೆ – 22,000

ಈ ಬಾರಿ ಕಣದಲ್ಲಿರುವ ಅಭ್ಯರ್ಥಿಗಳು:
ಕಾಂಗ್ರೆಸ್- ಗಣೇಶ್ ಪ್ರಸಾದ್
ಬಿಜೆಪಿ- ನಿರಂಜನ್ ಕುಮಾರ್
ಜೆಡಿಎಸ್ – ಕಡಬೂರು ಮಂಜುನಾಥ್
ಬಿಜೆಪಿ ಬಂಡಾಯ ಅಭ್ಯರ್ಥಿ- ಎಂ.ಪಿ. ಸುನೀಲ್ ಕುಮಾರ್

 

ಬಿಜೆಪಿ ಪ್ಲಸ್: ಈ ಭಾರೀ ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಅವರ ಪರ ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ, ರಾಜ್ಯ ನಾಯಕರ ಪ್ರಚಾರ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಶಾಸಕ ನಿರಂಜನ್ ಕುಮಾರ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವುದರಿಂದ ಅವರ ಗೆಲುವಿಗೆ ಸಹಾಯವಾಗಬಹುದು. ಅಭಿವೃದ್ಧಿ ಕಾರ್ಯದಿಂದ ಜನರು ಕೈ ಹಿಡಿಯುವ ಬಿಜೆಪಿ ಅಭ್ಯರ್ಥಿಯ ನಂಬಿಕೆಯಿದೆ.

bjp flag

ಬಿಜೆಪಿ ಮೈನಸ್: ಬಿಜೆಪಿ ಮುಖಂಡರಲ್ಲಿ ಅಸಮಾಧಾನದ ಜೊತೆಗೆ ಬಂಡಾಯ ಅಭ್ಯರ್ಥಿ ಸ್ಪರ್ಧಿಸುವುದು ನಿರಂಜನ್ ಕುಮಾರ್ ಗೆಲುವಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ನಿರೀಕ್ಷೆಯಂತೆ ಅಭಿವೃದ್ಧಿ ಮಾಡುಲು ಸಾಧ್ಯವಾಗಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಇದರ ಜೊತೆಗೆ ಆಡಳಿತ ವಿರೋಧಿ ಅಲೆಯಿದ್ದು, ಜೆಡಿಎಸ್ ಅಭ್ಯರ್ಥಿಯಿಂದಲೂ ಡ್ಯಾಮೇಜ್ ಆಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸಿಲಿಕಾನ್‌ ಸಿಟಿಯಲ್ಲಿ ಮೋದಿ ಬೃಹತ್‌ ರೋಡ್‌ ಶೋ – ರೇಷ್ಮೆಯ ಮೈಸೂರು‌ ಪೇಟಾದಲ್ಲಿ ಕಂಗೊಳಿಸುತ್ತಿರುವ ಪಿಎಂ

ಕಾಂಗ್ರೆಸ್ ಪ್ಲಸ್: ತಂದೆ ದಿ.ಮಹದೇವ ಪ್ರಸಾದ್ ಅಭಿವೃದ್ಧಿ ಕಾರ್ಯ ಹಾಗೂ ಅನುಕಂಪವೂ ಕಾಂಗ್ರೆಸ್ ಅಭ್ಯರ್ಥಿ ಗಣೇಶ್ ಪ್ರಸಾದ್ ಅವರ ಮೇಲೆ ಇದೆ. ಅಷ್ಟೇ ಅಲ್ಲದೇನ ಬಿಜೆಪಿ ಬಂಡಾಯ ವರವಾಗುವ ಸಾಧ್ಯತೆಯಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಶ್ರೀರಕ್ಷೆಯೂ ಗಣೇಶ್ ಪ್ರಸಾದ್ ಗೆಲುವಿಗೆ ಸಹಕಾರಿಯಾಗುತ್ತದೆ.

congress

ಕಾಂಗ್ರೆಸ್ ಮೈನಸ್: ಪಕ್ಷದಳಗೆ ಒಳೇಟಿನ ಭೀತಿಯಿದೆ. ಇದರ ಜೊತೆಗೆ ಲಿಂಗಾಯತ ಮತದಾರರು ಹೆಚ್ಚಿರುವುದು ಕಾಂಗ್ರೆಸ್ ಅಭ್ಯರ್ಥಿ ಗಣೇಶ್ ಪ್ರಸಾದ್‍ಗೆ ಹಿನ್ನಡೆಯಾಗಬಹುದು. ಇದನ್ನೂ ಓದಿ: ಜಾತಿಯೇ ನಿರ್ಣಾಯಕ – ತರೀಕೆರೆಯಲ್ಲಿ ಈ ಬಾರಿ ಗೆಲುವು ಯಾರಿಗೆ?

ಒಟ್ಟಿಲ್ಲಿ ಸದ್ಯ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳ ನಡುವೆ ಬ್ಯಾಟಲ್ ನಡೆದಿದೆ. ದಿ. ಮಹದೇವ ಪ್ರಸಾದ್ ಅಭಿವೃದ್ಧಿ, ಅನುಕಂಪ ವರ್ಕೌಟ್ ಆದ್ರೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ಸುಲಭವಾಗುತ್ತದೆ. ಯಡಿಯೂರಪ್ಪ ಆಶೀರ್ವಾದ ಮೋದಿ, ಅಮಿತ್ ಶಾ ಅವರ ಪ್ರಚಾರದ ಇಂಪ್ಯಾಕ್ಟ್ ಕ್ಷೇತ್ರದಲ್ಲಿ ಪ್ರಭಾವ ಬೀರಿದರಷ್ಟೇ ಬಿಜೆಪಿ ಅಭ್ಯರ್ಥಿ ಜಯಗಳಿಸುತ್ತಾರೆ. ಕೈ – ಕಮಲ ನಡುವೆ ಬಿಗ್ ಫೈಟ್ ಇದ್ದು, ಮತದಾರ ಯಾರಿಗೆ ಜೈ ಅಂತಾನೇ ಎನ್ನುವುದನ್ನು ಕಾದುನೋಡಬೇಕಾಗಿದೆ.

TAGGED:bjpcongressGundlpetejdsಕಾಂಗ್ರೆಸ್ಗುಂಡ್ಲಪೇಟೆಜೆಡಿಎಸ್ಬಿಜೆಪಿ
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಬಹುದೇ ಮದ್ದು?

Public TV
By Public TV
8 hours ago
budget 2026 tax
Latest

Budget 2026 income tax expectations: ಹೊಸ ತೆರಿಗೆ ಪದ್ಧತಿ ಮತ್ತಷ್ಟು ಲಾಭದಾಯಕವಾಗುತ್ತಾ?

Public TV
By Public TV
8 hours ago
RCB Women vs Gujarat Giants Women won by 61 runs RCB QUALIFY FOR THE PLAYOFFS
Cricket

ಗುಜರಾತ್‌ ವಿರುದ್ಧ 61 ರನ್‌ಗಳ ಭರ್ಜರಿ ಜಯ – ಪ್ಲೇ ಆಫ್‌ ಪ್ರವೇಶಿಸಿದ ಆರ್‌ಸಿಬಿ

Public TV
By Public TV
8 hours ago
Nitin Nabin
Latest

ಹೊಸ ತಲೆಮಾರಿನತ್ತ ಹೆಜ್ಜೆ ಹಾಕಿದ ಬಿಜೆಪಿ – 45 ವರ್ಷಕ್ಕೆ ನಿತಿನ್ ನಬಿನ್‌ಗೆ ಅಧ್ಯಕ್ಷ ಪಟ್ಟ

Public TV
By Public TV
10 hours ago
DGP Ramachandra Rao
Karnataka

ರಾಸಲೀಲೆ ವಿಡಿಯೋ ವೈರಲ್ – ರಾಮಚಂದ್ರ ರಾವ್‌ಗೆ 10 ದಿನಗಳ ಕಡ್ಡಾಯ ರಜೆ

Public TV
By Public TV
10 hours ago
SSLC Exams
Bengaluru City

SSLC ಪ್ರಶ್ನೆಪತ್ರಿಕೆಗೆ ಸಿಗುತ್ತಾ ಆಯ್ಕೆ?

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?