Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿದ್ದಾಜಿದ್ದಿನ ಹೋರಾಟಕ್ಕಿಳಿದ ಕೈ, ಬಿಜೆಪಿ ಅಭ್ಯರ್ಥಿಗಳು- ಯಾರಿಗೆ ಒಲಿಯಲಿದೆ ಮಡಿಕೇರಿ ಕ್ಷೇತ್ರ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಿದ್ದಾಜಿದ್ದಿನ ಹೋರಾಟಕ್ಕಿಳಿದ ಕೈ, ಬಿಜೆಪಿ ಅಭ್ಯರ್ಥಿಗಳು- ಯಾರಿಗೆ ಒಲಿಯಲಿದೆ ಮಡಿಕೇರಿ ಕ್ಷೇತ್ರ?

Districts

ಜಿದ್ದಾಜಿದ್ದಿನ ಹೋರಾಟಕ್ಕಿಳಿದ ಕೈ, ಬಿಜೆಪಿ ಅಭ್ಯರ್ಥಿಗಳು- ಯಾರಿಗೆ ಒಲಿಯಲಿದೆ ಮಡಿಕೇರಿ ಕ್ಷೇತ್ರ?

Public TV
Last updated: May 6, 2023 7:58 pm
Public TV
Share
4 Min Read
APPACCHU RANJAN MANTHAR GOWDA
SHARE

ಮಡಿಕೇರಿ: ವಿಧಾನಸಭಾ ಚುನಾವಣೆಗೆ ಮಡಿಕೇರಿ ಕ್ಷೇತ್ರ (Madikeri Constituency) ದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟಕ್ಕೆ ಕಣಕ್ಕೆ ಧುಮುಕಿದ್ದಾರೆ. ಬಿಜೆಪಿಯಿಂದ ಅಭ್ಯರ್ಥಿಯಾಗಿ ಎಂ.ಪಿ. ಅಪ್ಪಚ್ಚು ರಂಜನ್ (MP Appacchu Ranjan), ಕಾಂಗ್ರೆಸ್ ಪಕ್ಷದಿಂದ ಡಾ. ಮಂಥರ್ ಗೌಡ (Dr. Manthar Gowda) ಅವರು ಚುನಾವಣಾ ರಣಾಂಗಣಕ್ಕೆ ಇಳಿದಿದ್ದಾರೆ.

bjp flag 3

ಒಬ್ಬರಿಗಿಂತ ಒಬ್ಬರು ತಾವೇನೂ ಕಡಿಮೆ ಎಂದು ಸಾವಿರ, ಸಾವಿರ ಸಂಖ್ಯೆಯಲ್ಲಿ ಬೆಂಬಲಿಗರ ಸಂಘಟನೆ ಮಾಡುವ ಮೂಲಕ ಮಡಿಕೇರಿ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಮಡಿಕೇರಿ ಕ್ಷೇತ್ರದ ಹಾಲಿ ಶಾಸಕ ಅಪ್ಪಚ್ಚು ರಂಜನ್ ಕಳೆದ 6 ಬಾರಿ ಚುನಾವಣೆ ಎದುರಿಸಿದ್ದು, 5 ಬಾರಿ ಗೆಲುವು ಸಾಧಿಸಿದ್ದಾರೆ ಅಲ್ಲದೇ ಕಳೆದ ಚುನಾವಣೆಯಲ್ಲಿ 16 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಈ ಬಾರಿ 7ನೇ ಸಲ ಚುನಾವಣಾ ಕಣದಲ್ಲಿ ಇರುವ ಅಪ್ಪಚ್ಚು ರಂಜನ್ ಈ ಚುನಾವಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ನಮಗೆ ಸಮರ್ಥವಾದ ಅಭ್ಯರ್ಥಿಯೇ ಅಲ್ಲ, ಜೊತೆಗೆ ಅವರು ಹೊರಗಿನ ಜಿಲ್ಲೆಯವರಾಗಿದ್ದಾರೆ. ಹೀಗಾಗಿ ಜಿಲ್ಲೆಯ ಜನರು ಅವರಿಗೆ ಮಣೆ ಹಾಕುವುದಿಲ್ಲ ಎಂದು ಜಿಲ್ಲೆಯ ಮತದಾರರಲ್ಲಿ ಮನವರಿಕೆ ಮಾಡಲು ಮುಂದಾಗಿದ್ದಾರೆ.

congress

ಕಾಂಗ್ರೆಸ್ (Congress) ಅಭ್ಯರ್ಥಿ ಮಂಥರ್ ಗೌಡ ಮಾಜಿ ಸಚಿವ ಎ. ಮಂಜು (A Manju) ಅವರ ಪುತ್ರರಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ತಮ್ಮ ರಾಜಕೀಯ ಪ್ರವೇಶ ಮಾಡಿರುವ ಮಂಥರ್ ಗೌಡ ಕಳೆದ ಬಾರಿ ಎಂಎಲ್‍ಸಿ ಚುನಾವಣೆಯಲ್ಲಿ ಮಡಿಕೇರಿಯಿಂದ ಸ್ಪರ್ಧೆ ಮಾಡಿ ಅಲ್ಪ ಮತಗಳಿಂದ ಸೋಲು ಕಂಡಿದ್ರು. ಇದೀಗ ವಿಧಾನಸಭೆ ಚುನಾವಣೆಗೂ ಮಂಥರ್ ಗೌಡಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕಳೆದ ಕೋವಿಡ್ ಸಮಯದಿಂದಲೂ ಮಡಿಕೇರಿ ಕ್ಷೇತ್ರದ ಹಲವೆಡೆಗಳಲ್ಲಿ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡಿದ್ದಾರೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಉತ್ತರ ಪ್ರದೇಶಕ್ಕೆ ಬನ್ನಿ: ಯೋಗಿ ಆಹ್ವಾನ

appacchu ranjan e1606568095503

ಅಪ್ಪಚ್ಚುರಂಜನ್ ಪ್ಲಸ್ ಹಾಗೂ ಮೈನಸ್ ಏನು?
ಪ್ಲಸ್ ಏನು?: ಕಳೆದ 25 ವರ್ಷಗಳಿಂದ ಮಡಿಕೇರಿ ಕ್ಷೇತ್ರದ ಶಾಸಕರಾಗಿ ಹಲವಾರು ಯೋಜನೆ ಹಾಗೂ ಜನ ಸಾಮಾನ್ಯರಿಗೆ ಕೈಗೆ ಸಿಗುತ್ತಾರೆ. ಕ್ಷೇತ್ರದ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಅಲ್ಲದೇ ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು ನಂತಹ ಯೋಜನೆಗಳನ್ನು ತಂದಿದ್ದು ಜನಪ್ರಿಯ ಶಾಸಕರಾಗಿದ್ದಾರೆ. ಹೀಗಾಗಿ ಮಡಿಕೇರಿ ಕ್ಷೇತ್ರದಲ್ಲಿ ಮತದಾರರು ಹೆಚ್ಚು ಈ ಬಾರಿಯು ಒಲವು ತೊರುವ ಲಕ್ಷಣಗಳು ಕಂಡು ಬರುತ್ತಿದೆ.

ಮೈನಸ್ ಏನು?: ಆರ್‍ಎಸ್‍ಎಸ್ (RSS) ಸಂಘಟನೆಯ ಕೆಲವರ ಮಾತಿಗೆ ಬೆಲೆ ಕೊಡದೆ ಇರುವುದರಿಂದ ಸಂಘಪರಿವಾರದವರು ಹೊಸ ಮುಖ ಬೇಕು ಎಂದು ಮಣೆ ಹಾಕಿದ್ರು. ಆದರೆ ಹೈಕಮಾಂಡ್ ಅಪ್ಪಚ್ಚು ರಂಜನ್ ಟಿಕೆಟ್ ನೀಡಿರುವುದರಿಂದ ಸ್ವಲ್ಪ ಒಳ ಏಟು ಬೀಳುವ ಸಾಧ್ಯತೆಯಿದೆ.

manthar gowda

ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಪ್ಲಸ್ ಹಾಗೂ ಮೈನಸ್ ಏನು?:
ಪ್ಲಸ್ ಏನು?: ಮಂಥರ್ ಗೌಡ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಹಲವಾರು ಜನಪರ ಕೆಲಸ ಮಾಡಿದ್ರು. ಕೋವಿಡ್ ಹಾಗೂ ಮಳೆಗಾಲ ಸಮಯದಲ್ಲಿ ಜನಸಾಮಾನ್ಯರ ಸಂಕಷ್ಟಕ್ಕೆ ಸಹಾಯ ಮಾಡಿದ್ದಾರೆ. ಮಂಥರ್ ಗೌಡ ಕಳೆದ ಎಂಎಸ್ ಸಿ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ರು. ನಂತರ ಕೊಡಗಿನಲ್ಲಿ ಹಲವಾರು ತಿಂಗಳಿನಿಂದ ಯುವಕ ಕ್ರೀಡೆಗಳಿಗೆ ಸಹಾಯ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯುವಕರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾದರು. ಇದೀಗ ಈ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದ ಯುವಕರು ಸಂಪೂರ್ಣವಾಗಿ ಮಂಥರ್ ಗೌಡರ ಪರವಾಗಿ ಇದ್ದಾರೆ ಹಿರಿಯರು ಎಲ್ಲಾ ಬಿಜೆಪಿ ಪರವಾಗಿ ಇರುವುದು ಹೆಚ್ಚಾಗಿ ಕಂಡುಬಂದಿದೆ.

ಮೈನಸ್ ಏನು?: ಮಂಥರ್ ಗೌಡ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯ ಅಗಿರುವಾಗ ಹೈಟೆಕ್ ಊರು ಮಾಡುವುದಾಗಿ ಭರವಸೆ ನೀಡಿದ್ರು. ಅದು ಯಾವ ಕೆಲಸ ಮಾಡದೇ ಇರುವುದರಿಂದ ಇದೀಗ ಚುನಾವಣೆಯಲ್ಲಿ ಸಮಯದಲ್ಲಿ ಗ್ರಾಮಸ್ಥರೇ ಮಡಿಕೇರಿ ಕ್ಷೇತ್ರದ ಜನರು ಮತ ಹಾಕಬೇಡಿ ಸುಳ್ಳು ಹೇಳಿಕೊಂಡು ಜನರನ್ನು ದಿಕ್ಕು ತಪ್ಪಿಸುತ್ತಾರೆ ಎಂದು ಬಹಿರಂಗವಾಗಿ ಹೇಳತ್ತಾ ಇದ್ದಾರೆ. ಮಂಥರ್ ಗೌಡ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಅದ್ರೆ ಅವರ ತಂದೆ ಎ ಮಂಜು ಅರಕಲಗೂಡು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ತಂದೆ ಪರವಾಗಿ ರಾತ್ರಿ ಸಮಯದಲ್ಲಿ ಜೆಡಿಎಸ್ ಪರ ಪ್ರಚಾರ ಮಾಡುತ್ತಾರೆ ಅನ್ನೋ ಅರೋಪವು ಇದೆ. ಹಾಗೂ ಕಾಂಗ್ರೆಸ್ ಪಕ್ಷದ ಹಲವಾರು ನಾಯಕರು ಮಂಥರ್ ಗೌಡ ಸರಿಯಾಗಿ ತಮ್ಮನ್ನು ಬಳಸಿಕೊಳ್ಳುತ್ತಿಲ್ಲ ಅನ್ನೋ ಅರೋಪವು ಇರುವುದರಿಂದ ಅನೇಕರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರುತ್ತಿದ್ದಾರೆ. ಇದು ಮೈನಸ್ ಅಗಬಹುದು.

madikeri and mangalore national highway sampaje ghat e1658222488488

ಮಡಿಕೇರಿ ಕ್ಷೇತ್ರದ ಜಾತಿವಾರು ಲೆಕ್ಕಾಚಾರ ನೋಡೋದಾದ್ರೆ:
ಲಿಂಗಾಯತ_ 24219
ಒಕ್ಕಲಿಗ ಹಾಗೂ ಅರೇಬಾಷೆ ಗೌಡ _51126
ಪ.ಪಂಗಡ _3456
ಕುರುಬ _6849
ಮುಸಲ್ಮಾನ_23554
ಕ್ರೈಸ್ತ_9464
ಬ್ರಾಹ್ಮಣ_3258

ಕೊಡವ ಹಾಗೂ ಕೊಡವ ಬಾಷಿಕ_24856
ಮಲಯಾಳಿ_15624
ತಮಿಳ_6038
ಬಿಲ್ಲವ_1962
ಬಂಟ್ಸ್_3264
ವಿಶ್ವಕರ್ಮ_3542
ಮಡಿವಾಳ_1503
ದೇವಾಂಗ ಶೆಟ್ಟಿ_4865

ಸವಿತಾ ಸಮಾಜ_1256
ನಾಯಕ್_563
ಜೈನರು _253
ಇತರೆ_1735

TAGGED:bjpcongressKarnataka Election 2023madikeriಕರ್ನಾಟಕ ಚುನಾವಣೆಕಾಂಗ್ರೆಸ್ಬಿಜೆಪಿಮಡಿಕೇರಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
7 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
7 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
7 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
7 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
8 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?