Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್‍ನ ಲಾಭ ಪಡೆಯಲಿದೆಯೇ ಬಿಜೆಪಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್‍ನ ಲಾಭ ಪಡೆಯಲಿದೆಯೇ ಬಿಜೆಪಿ?

Dakshina Kannada

ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್‍ನ ಲಾಭ ಪಡೆಯಲಿದೆಯೇ ಬಿಜೆಪಿ?

Public TV
Last updated: March 30, 2023 8:14 am
Public TV
Share
2 Min Read
Congress BJP
SHARE

ಮಂಗಳೂರು: ಪ್ರವಾಸೋದ್ಯಮ, ಉದ್ಯಮ, ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ (Mangaluru City North Assembly Constituency) ದಲ್ಲಿ ಎರಡು ದಶಕಗಳಿಂದೀಚೆಗೆ ಬಿಜೆಪಿ (BJP) 2 ಬಾರಿ ಮತ್ತು ಕಾಂಗ್ರೆಸ್ 2 ಬಾರಿ ಗೆಲ್ಲುವ ಮೂಲಕ ಸಮಬಲ ಸಾಧಿಸಿದೆ. ಇದರಿಂದ ಈ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದ್ದು, ಟಿಕೆಟ್‍ಗಾಗಿ ನಾಯಕರ ಮಧ್ಯೆ ಪೈಪೋಟಿ ಆರಂಭವಾಗಿದೆ.

moideen bava And Bhart shetty

2018ರ ಚುನಾವಣೆಯಲ್ಲಿ ಕಾಂಗ್ರೆಸ್‍ (Congress) ನ ಬಿ.ಎ.ಮೊಹಿಯುದ್ದೀನ್ ಬಾವ ವಿರುದ್ಧ ಬಿಜೆಪಿಯ ಡಾ.ಭರತ್ ಶೆಟ್ಟಿ ವೈ (Dr Bharat Shetty Y). ಮೊದಲ ಬಾರಿಗೆ ಸ್ಪರ್ಧಿಸಿ 26,648 ಮತಗಳ ಅಂತರದಿಂದ ಗೆದ್ದಿದ್ದರು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿರುವ ಡಾ.ಭರತ್ ಶೆಟ್ಟಿ ಅಭಿವೃದ್ಧಿ ವಿಚಾರದಲ್ಲಿ ತನ್ನದೇ ಆದ ವರ್ಚಸ್ಸನ್ನು ಸೃಷ್ಟಿಸಿದ್ದಾರೆ. ಹಿಂದುತ್ವದ ಫಯರ್ ಬ್ರ್ಯಾಂಡ್ ಆಗಿಯೂ ಸದ್ದು ಮಾಡುತ್ತಿದ್ದಾರೆ. ಈ ಎಲ್ಲ ದೃಷ್ಟಿಕೋನವಿಟ್ಟು ಬಿಜೆಪಿ ಮತ್ತೆ ಡಾ.ಭರತ್ ಶೆಟ್ಟಿಯವರನ್ನೇ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದರೂ ಕೆಲವು ಮುಖಂಡರು ಸದ್ದಿಲ್ಲದೆ ಕ್ಷೇತ್ರದತ್ತ ದೃಷ್ಟಿ ನೆಟ್ಟಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಎರಡನೇ ಗೆಲುವಿನ ಕೊಡುಗೆ ನೀಡಲಿದೆಯೇ ಮೂಡುಬಿದಿರೆ ಕ್ಷೇತ್ರ?

CongressFlags1 e1613454851608

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಟಿಕೆಟ್‍ಗಾಗಿ ಈ ಬಾರಿ ಹೈ-ಫೈಟ್ ಆರಂಭವಾಗಿದ್ದು ಕಾಂಗ್ರೆಸ್ ಟಿಕೆಟ್‍ಗಾಗಿ ಡಿ.ಕೆ.ಶಿವಕುಮಾರ್ (D.K Shivakumar) ಆಪ್ತರಾಗಿರುವ ಇನಾಯತ್ ಅಲಿ () ಮತ್ತು ಸಿದ್ದರಾಮಯ್ಯ (Siddaramaiah) ಆಪ್ತರಾಗಿರುವ ಮೊಹಿಯುದ್ದಿನ್ ಬಾವ (Mohiuddin Bava) ಮಧ್ಯೆ ನೇರ ಫೈಟ್ ಆರಂಭವಾಗಿದೆ. ಇನಾಯತ್ ಆಲಿ ಮತ್ತು ಮೊಹಿಯುದ್ದಿನ್ ಬಾವ ಕಾಂಗ್ರೆಸ್ ಟಿಕೆಟ್‍ಗೆ ಮುಗಿಬಿದ್ದಿದ್ದು, ಬಿಡುವಿಲ್ಲದೆ ಓಡಾಟ ಮಾಡುತ್ತಿದ್ದಾರೆ. ಒಬ್ಬರು ಹೋದ ಕಡೆ ಮತ್ತೊಬ್ಬರು ತೆರಳಿ ತಮ್ಮ ಬಲಾಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲೂ ಕಾಂಗ್ರೆಸ್‍ನ ಇಬ್ಬರು ನಾಯಕರು ತಮ್ಮದೇ ಶೈಲಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಈಗಾಗಲೇ ಬಿಡುಗಡೆಯಾಗಿರುವ ಕಾಂಗ್ರೆಸ್ ಪಟ್ಟಿಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಇಲ್ಲದೇ ಇರೋದು ಟಿಕೆಟ್ ಫೈಟ್‍ಗೆ ಸಾಕ್ಷಿ.

inayat ali

ಮೊಹಿಯುದಿನ್ ಬಾವ ಮಾಜಿ ಶಾಸಕರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಿದವರು. ಇನಾಯತ್ ಅಲಿ ಅವರು ಒಂದು ವರ್ಷದಿಂದೀಚೆಗೆ ಕ್ಷೇತ್ರದಲ್ಲಿ ನಿರಂತರ ಓಡಾಟ ಮಾಡಿಕೊಂಡು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಪಕ್ಷದ ಕಾರ್ಯಕರ್ತರು, ಸಂಕಷ್ಟದಲ್ಲಿದ್ದವರಿಗೆ ಸ್ಪಂದಿಸಿ ನೆರವಿನ ಹಸ್ತ ಚಾಚುವ ಮೂಲಕ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸುತ್ತಿದ್ದಾರೆ. ಇದರಿಂದ ಈ ಕ್ಷೇತ್ರದಲ್ಲಿ ಟಿಕೆಟ್ ನೀಡುವುದು ಸ್ವತಃ ಕಾಂಗ್ರೆಸ್‍ಗೆ ಬಿಸಿ ತುಪ್ಪವಾಗಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ದಾಖಲೆ ಬರೆದ ಸುಳ್ಯದ ಎಸ್ ಅಂಗಾರ

BJP FLAG

ಒಂದು ಮೂಲದ ಪ್ರಕಾರ ಮುಸ್ಲಿಂ ಅಭ್ಯರ್ಥಿಗಳನ್ನು ಒಮ್ಮತಕ್ಕೆ ತಂದು, ಸುರತ್ಕಲ್‍ (Suratkal) ನಲ್ಲಿ ಹಿಂದೂ ಅಭ್ಯರ್ಥಿಯನ್ನು ನಿಲ್ಲಿಸಿ ಬಿಜೆಪಿಯ ಹಿಂದೂ ಅಜೆಂಡಾಕ್ಕೆ ಸೆಡ್ಡು ಹೊಡೆಯುವ ಪ್ರಯತ್ನವೂ ಕಾಂಗ್ರೆಸ್ ಮುಂದಿದೆ. ಬಿಜೆಪಿ-ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹಗ್ಗ- ಜಗ್ಗಾಟ, ಕ್ರಿಕೆಟ್, ವಾಲಿಬಾಲ್ ಪಂದ್ಯಾಟ ಆಯೋಜಿಸುತ್ತಿದ್ದಾರೆ. ವೈದ್ಯಕೀಯ, ದಂತ ಶಿಬಿರ ಸೇರಿದಂತೆ ನಾನಾ ರೀತಿ ಕ್ಯಾಂಪ್‍ಗಳು ಜೋರಾಗಿವೆ. ಕಾಂಗ್ರೆಸ್ ಪಕ್ಷದಲ್ಲಿ ಬಿ ಫಾರಂ ಸಿಕ್ಕಿ ಅಂತಿಮವಾಗಿ ಅರ್ಜಿ ಸಲ್ಲಿಸುವ ತನಕ ಯಾವುದೇ ಮ್ಯಾಜಿಕ್ ನಡೆದರೂ ಅಚ್ಚರಿಯಿಲ್ಲ.

ಹೀಗಾಗಿ ಕಾಂಗ್ರೆಸ್‍ನ ಟಿಕೆಟ್ ಫೈಟ್ ನೋಡಿಕೊಂಡು ಬಿಜೆಪಿ ಸದ್ಯ ತಣ್ಣಗಿದೆ. ಕಾಂಗ್ರೆಸ್ ಅಸ್ತ್ರ ನೋಡಿ ತನ್ನ ಬಾಣ ಪ್ರಯೋಗಿಸೋಕೆ ಬಿಜೆಪಿ ಮುಂದಾಗಿದೆ. ಯಾರಾಗ್ತಾರೆ ಅಭ್ಯರ್ಥಿಗಳು ಅನ್ನೋದು ಕುತೂಹಲದ ಕೇಂದ್ರಬಿಂದುವಾಗಿದೆ.

TAGGED:bjpcongressKarnataka Election 2023MangaluruMangaluru City North Assembly Constituencyಕರ್ನಾಟಕ ಚುನಾವಣೆ 2023ಕಾಂಗ್ರೆಸ್ಬಿಜೆಪಿಮಂಗಳೂರು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
30 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
38 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
39 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
1 hour ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
1 hour ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?