Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಹಿಟ್ಲರ್ ಸ್ವಲ್ಪ ದಿನ ಮೆರೆದ ಮೇಲೆ ಏನಾಯ್ತು? ಮೋದಿ 100 ಬಾರಿ ಬಂದರೂ ಬಿಜೆಪಿ ಬರಲ್ಲ: ಸಿದ್ದರಾಮಯ್ಯ

Public TV
Last updated: January 22, 2023 2:22 pm
Public TV
Share
2 Min Read
Siddaramaiah 1 4
SHARE

ಉಡುಪಿ: ಹಿಟ್ಲರ್ ಸ್ವಲ್ಪ ದಿನ ಮೆರೆದ ಆಮೇಲೆ ಏನಾಯ್ತು? ಮೋದಿ (Narendra Modi) 100 ಬಾರಿ ಬಂದರೂ ಬಿಜೆಪಿ (BJP) ಬರಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಅದರ ಅಜೆಂಡಾದ ಕ್ಲಿಯರ್ ಇದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಜನರು ಅದನ್ನು ನಂಬುವುದಿಲ್ಲ. ಹಿಟ್ಲರ್ (Hitler) ಸ್ವಲ್ಪ ದಿನ ಮೆರೆದ ಆಮೇಲೆ ಏನಾಯ್ತು? ಮುಸಲೋನಿಯ ಕಥೆ ಏನಾಯ್ತು? ಫ್ರ್ಯಾಂಕೋ ಏನಾದ? ಸ್ವಲ್ಪ ದಿನ ಮೆರೆಯುತ್ತಾರೆ. ಆ ಮೇಲೆ ಜನ ಬುದ್ಧಿ ಕಳಿಸುತ್ತಾರೆ ಎಂದರು.

bjp flag

ಬಿಜೆಪಿಗೆ ಅಭಿವೃದ್ಧಿ ಕೆಲಸದಲ್ಲಿ ನಂಬಿಕೆ ಇಲ್ಲ. ಅಭಿವೃದ್ಧಿ ಮಾತನಾಡಬೇಡಿ, ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಟೀಲ್ ಹೇಳಿದ್ದರು. ಅಭಿವೃದ್ಧಿ ಬಡವರ ಕಾರ್ಯಕ್ರಮದ ಬಗ್ಗೆ ಅವರಿಗೆ ಆಸಕ್ತಿ ಇಲ್ಲ. ಬಿಜೆಪಿಯಿಂದ ಕರಾವಳಿ, ಕರ್ನಾಟಕ ದೇಶ ಅಭಿವೃದ್ಧಿ ಸಾಧ್ಯವಿಲ್ಲ. ಬಿಜೆಪಿಯ ಮನಸ್ಸು ಮತ್ತು ಮನಸ್ಥಿತಿ ಜನಕ್ಕೆ ಅರ್ಥ ಆಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮತ್ತೆ ಪ್ರಧಾನಿ ರಾಜ್ಯಕ್ಕೆ ಪ್ರವಾಸ ಕೈಗೊಳ್ಳುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೋದಿ ದೇಶದ ಪ್ರಧಾನಿ. ಅವರು ರಾಜ್ಯಕ್ಕೆ ಬರಬಹುದು. ಆದರೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಬಂದರೆ ಅಸಾಧ್ಯ. ಕರ್ನಾಟಕಕ್ಕೆ 100 ಬಾರಿ ಬಂದರು ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ರಾಜ್ಯದ ರಾಜ್ಯದ ಜನಕ್ಕೆ ಬಿಜೆಪಿ ಮೇಲೆ ಭ್ರಮನಿರಸನವಾಗಿದೆ ಎಂದು ವ್ಯಂಗ್ಯವಾಡಿದರು.

Narendra Modi 1 2

ಡಿ ಪಾರ್ಟಿ ಎಸ್ ಪಾರ್ಟಿ ಆರ್. ಅಶೋಕ್ ಆರೋಪ ವಿಚಾರವಾಗಿ ಮಾತನಾಡಿ, ಎಸ್ ಪಾರ್ಟಿ, ಡಿ ಪಾರ್ಟಿ ಇದೆಲ್ಲಾ ಸುಮ್ಮನೆ ಹುಟ್ಟು ಹಾಕಿದ ಸುಳ್ಳಾಗಿದ್ದು, ಶಾಸಕರಿಗೆ 500 600 ಕೋಟಿ ಕೊಡೋದು ಎಂದರೆ ನಂಬಲು ಸಾಧ್ಯವಿಲ್ಲ. ಆರೋಪಗಳನ್ನು ನಂಬಲು ಸಾಧ್ಯವಿಲ್ಲ ಇದೆಲ್ಲ ಸುಳ್ಳು. ಬರಿ ಸುಳ್ಳು. ಯತ್ನಾಳ್ ಮೇಲೆ ಬಿಜೆಪಿ ಯಾಕೆ ಕ್ರಮ ಕೈಗೊಂಡಿಲ್ಲ? ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆಯೋ ಇಲ್ಲವೋ? ನಡ್ಡಾ ಕಾರ್ಯಕ್ರಮಕ್ಕೆ ಹೋಗಿಲ್ಲ ಯಾಕೆ? ಅಶೋಕ ಹೇಳಿಬಿಟ್ಟ ಕೂಡಲೇ ಗುಂಪುಗಾರಿಕೆ ಆಗಲು ಸಾಧ್ಯವೇ? ರಾಜ್ಯದಲ್ಲಿ ಕನಿಷ್ಠ 130 ಗರಿಷ್ಠ 150 ಸೀಟ್ ಗೆಲ್ಲುತ್ತೇವೆ. ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತಕ್ಕಿಂತ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಕಾವು ಪಡೆದ ರಾಜಕೀಯ – ಕನಕಪುರದ ಬಂಡೆ ಮದ್ದೂರಿನಲ್ಲಿ ಸ್ಪರ್ಧೆ?

ಅಮಿತ್ ಶಾರಿಂದ ಆಪರೇಷನ್ ಹಳೆ ಮೈಸೂರು ವಿಚಾರಕ್ಕೆ ಪ್ರತಿಕ್ರಿಯಿಸಿ, ಹೇಳ್ಬಿಟ್ಟ ತಕ್ಷಣ ಆಪರೇಷನ್ ಆಗಿಬಿಡುತ್ತಾ? ಬಾಯಲ್ಲಿ ಹೇಳಿದ್ದೆಲ್ಲ ಆಗಿ ಬಿಡಲು ಸಾಧ್ಯವೇ? ಪಶ್ಚಿಮ ಬಂಗಾಳಕ್ಕೆ ಅಮಿತ್ ಶಾ ಎಷ್ಟು ಬಾರಿ ಹೋದರು ಅಲ್ಲಿ ಏನಾಯ್ತು? ಮಮತಾ ಬ್ಯಾನರ್ಜಿಯನ್ನು ಅಧಿಕಾರಿಂದ ಕೆಳಗಿಳಿಸಲು ಸಾಧ್ಯವಾಯಿತಾ? ಕರ್ನಾಟಕಕ್ಕೆ ಬಂದರೂ ಅಮಿತ್ ಶಾಗೆ ಅದೇ ಗತಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದು ಸೋಲಿಸಲು ಬೂತ್ ಮಟ್ಟದಿಂದಲೇ ಖೆಡ್ಡಾ ತೋಡಲು ಬಿಜೆಪಿ ಸ್ಕೆಚ್‌

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpKarnataka Electionnarendra modisiddaramaiahudupiನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
6 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Apache helicopters 2
Latest

ಬೋಯಿಂಗ್‌ ನಿರ್ಮಿತ ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

Public TV
By Public TV
2 minutes ago
Khandre
Kalaburagi

ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

Public TV
By Public TV
5 minutes ago
MB Patil 2
Bengaluru City

ಜಾತಿಗಣತಿಗೆ 10 ವರ್ಷ ಆಗಿದ್ದಕ್ಕೆ ಹೊಸ ಜಾತಿಗಣತಿ: ಎಂ.ಬಿ ಪಾಟೀಲ್

Public TV
By Public TV
16 minutes ago
M.B Patil Tamannaah Bhatia
Bengaluru City

ಮೈಸೂರು ಸ್ಯಾಂಡಲ್ ಸೋಪ್ ಬ್ಯುಸಿನೆಸ್ ಹೆಚ್ಚಿಸಲು ತಮನ್ನಾ ಆಯ್ಕೆ: ಎಂ.ಬಿ ಪಾಟೀಲ್

Public TV
By Public TV
19 minutes ago
air india flight
Latest

ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

Public TV
By Public TV
28 minutes ago
Haveri Fake Death Certificate
Crime

ಜೀವಂತ ತಾಯಿಯ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ಜಮೀನು ಕಬಳಿಕೆ ಹುನ್ನಾರ – ಮಗನ ಬಂಧನ

Public TV
By Public TV
32 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?