Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ತಟಸ್ಥ, ಆದ್ರೆ ಪಕ್ಷ ವಿರೋಧಿ ಕೆಲಸ ಮಾಡಲ್ಲ : ಶಾಸಕ ಸುಕುಮಾರ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ತಟಸ್ಥ, ಆದ್ರೆ ಪಕ್ಷ ವಿರೋಧಿ ಕೆಲಸ ಮಾಡಲ್ಲ : ಶಾಸಕ ಸುಕುಮಾರ ಶೆಟ್ಟಿ

Districts

ನಾನು ತಟಸ್ಥ, ಆದ್ರೆ ಪಕ್ಷ ವಿರೋಧಿ ಕೆಲಸ ಮಾಡಲ್ಲ : ಶಾಸಕ ಸುಕುಮಾರ ಶೆಟ್ಟಿ

Public TV
Last updated: May 6, 2023 8:35 am
Public TV
Share
2 Min Read
sukumar shetty
SHARE

ಉಡುಪಿ: ನನ್ನ ಮನಸ್ಸಿಗೆ ಆಗಿರುವ ನೋವು, ಆಘಾತ ಇನ್ನೂ ಕಡಿಮೆಯಾಗಿಲ್ಲ‌. ನಾನು ಈ ಕ್ಷಣದವರೆಗೆ ತಟಸ್ಥವಾಗಿದ್ದೇನೆ. ನಾಡಿದ್ದು ಹೋಗಿ ಬಿಜೆಪಿಗೆ (BJP) ಮತ ಹಾಕುತ್ತೇನೆ ಎಂದು ಉಡುಪಿ ಜಿಲ್ಲೆಯ ಬೈಂದೂರು (Baindur) ಶಾಸಕ ಸುಕುಮಾರ ಶೆಟ್ಟಿ (Sukumar Shetty) ತಿಳಿಸಿದರು.

‌ಟಿಕೆಟ್ ತಪ್ಪಿದ ಶಾಸಕರು ಒಂದೋ ಪಕ್ಷಾಂತರ ಮಾಡಿದ್ದಾರೆ. ಇಲ್ಲ ಪಕ್ಷದ ನಿಯಮವನ್ನು ಒಪ್ಪಿ ಅಭ್ಯರ್ಥಿಗಳ ಜೊತೆ ಗೆಲುವಿಗಾಗಿ ಹೋರಾಟವನ್ನು ನಡೆಸುತ್ತಿದ್ದಾರೆ. ಕರಾವಳಿ ಜಿಲ್ಲೆಯ ಪೈಕಿ ಸುಕುಮಾರ ಶೆಟ್ಟಿ ಮಾತ್ರ ವಿಭಿನ್ನ ನಿಲುವನ್ನ ತಳೆದಿದ್ದಾರೆ. ಬೇಸರವನ್ನು ಇನ್ನು ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಸುಕುಮಾರಶೆಟ್ಟಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಮಾಡುವ ಸಣ್ಣ ಮನುಷ್ಯ ನಾನಲ್ಲ. ಎದುರಾಳಿ ಪಕ್ಷದ ಜೊತೆ ಕೈಜೋಡಿಸಿದ್ದೇನೆ ಎಂದು ಆರೋಪಿಸುವವರು ಕೀಳು ಮನಸ್ಸಿನವರು. ಪಕ್ಷಾಂತರ ಪಕ್ಷವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ಹೇಳಿದರು.

bjp flag

ಹಿರಿಯ ನಾಯಕರ ಮೇಲೆ ಗೌರವ ಇದೆ. ಆದರೆ ಪಕ್ಷಕ್ಕೆ ನನ್ನ ಅಭ್ಯರ್ಥಿತನ ಬೇಡವಾಗಿದೆ. ಹಾಗಾಗಿ ನಾನು ಯಾವುದೇ ಪ್ರಚಾರ ಸಭೆ, ರಾಲಿಗಳಲ್ಲಿ ಭಾಗಿ ಆಗಿಲ್ಲ ಯಾವ ಕಾರಣಕ್ಕೆ ನನಗೆ ಟಿಕೆಟ್ ಕೊಡಲಿಲ್ಲ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮೋದಿ, ಶಾ, ನಡ್ಡಾ, ಸಿಎಂ ಬಂದ್ರು ಸುಕುಮಾರ್ ಶೆಟ್ಟಿ ಬಂದಿಲ್ಲ: ಕರಾವಳಿ ಜಿಲ್ಲೆ ಉಡುಪಿಯ (Udupi) ಚುನಾವಣಾ (Election) ಕದನ ಕುತೂಹಲ ಕೆರಳಿಸಿದೆ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಪೈಕಿ 4 ಕಡೆ ಈ ಬಾರಿ ಹೊಸ ಅಭ್ಯರ್ಥಿಗಳು ನಾಲ್ವರು ಹಾಲಿ ಶಾಸಕರ ಪೈಕಿ ಬೈಂದೂರು ಶಾಸಕರು ತಟಸ್ಥವಾಗಿದ್ದಾರೆ. ಟಿಕೆಟ್ ತಪ್ಪಿದ ಬೇಸರದಿಂದ ಸುಕುಮಾರಶೆಟ್ಟಿ ಇನ್ನೂ ಹೊರ ಬಂದಿಲ್ಲ. ಚುನಾವಣಾ ಪ್ರಚಾರ ನಡೆಸುತ್ತಿಲ್ಲ ಯಾವುದೇ ಸಭೆಗೂ ಶಾಸಕ ಸುಕುಮಾರ ಶೆಟ್ಟಿ ಬರುತ್ತಿಲ್ಲ.

ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ ಜಿಲ್ಲೆಯ 13 ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ಎಲ್ಲಾ ಶಾಸಕರು, ಅಭ್ಯರ್ಥಿಗಳು ಭಾಗವಹಿಸಬೇಕಿತ್ತು. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸುಕುಮಾರಶೆಟ್ಟಿ ಗೈರಾಗಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರಕ್ಕೆ ಬಂದು ಅಭ್ಯರ್ಥಿ ಗುರುರಾಜ್ ಗಂಟೆ ಹೊಳೆ ಪರ ಮತಯಾಚನೆ ಮಾಡಿದ್ದಾರೆ. ಈ ರೋಡ್ ಶೋದಲ್ಲೂ ಶಾಸಕ ಸುಕುಮಾರ ಶೆಟ್ಟಿ ಭಾಗಿಯಾಗಿಲ್ಲ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್‌ ಶೋ – ಯಾವ ಸಮಯದಲ್ಲಿ ಎಲ್ಲಿ? ಯಾವ ರಸ್ತೆಯಲ್ಲಿ ಸಂಚಾರ?

ಸುಮಾರು 20,000 ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಜಮಾಯಿಸಿದ್ದರು. ಈ ಕಾರ್ಯಕ್ರಮದಿಂದಲೂ ಶಾಸಕ ಶೆಟ್ಟಿ ದೂರ ಉಳಿದಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಬಂದಾಗಲೂ ಕರೆ ಮಾಡಿದ್ದರು. ಅದಕ್ಕೂ ಸುಕುಮಾರ್ ಶೆಟ್ಟಿ ಪೂರಕವಾಗಿ ಸ್ಪಂದನೆ ಮಾಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಡುವ ಸಂದರ್ಭವು ಸುಕುಮಾರಶೆಟ್ಟಿ ಭೇಟಿಯಾಗದೆ ಸಬೂಬು ಹೇಳಿದ್ದರು.

ರಾಜ್ಯದ ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ 4 ಬಾರಿ ಫೋನ್ ಕರೆ ಮಾಡಿ ಚುನಾವಣಾ ಓಡಾಟದಲ್ಲಿ ಭಾಗಿ ಆಗುವಂತೆ ಅಭ್ಯರ್ಥಿ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದರು. ಇದಕ್ಕೂ ಸುಕುಮಾರ ಶೆಟ್ಟಿ ಒಪ್ಪಿಲ್ಲ. ಬಿ.ವೈ ರಾಘವೇಂದ್ರ ರಾಜ್ಯದ ಸಚಿವರು ಆರ್ ಎಸ್ ಎಸ್, ಸಂಘ ಪರಿವಾರದ ಮುಖಂಡರು ಮನವೊಲಿಸಿದರು ಸುಕುಮಾರಶೆಟ್ಟಿ ಕರಗಿಲ್ಲ. ಇದನ್ನೂ ಓದಿ: ರೋಡ್‌ ಶೋನಲ್ಲಿ ಸರ್ಕಾರದ ಸಾಧನೆ, ಬೆಂಗಳೂರು ಕೊಡುಗೆಗಳ ಉಲ್ಲೇಖದ ಫ್ಲೆಕ್ಸ್‌ ಅಳವಡಿಕೆ

TAGGED:BaindurbjpKarnataka ElectionSukumar Shettyudupiಕರ್ನಾಟಕ ಚುನಾವಣೆಬಿಜೆಪಿಬೈಂದೂರುಸುಕುಮಾರ ಶೆಟ್ಟಿ
Share This Article
Facebook Whatsapp Whatsapp Telegram

Cinema news

Rukmini Vasanth 2
ಹೂವು, ಪುಸ್ತಕಗಳೊಂದಿಗೆ ರುಕ್ಕು ಬರ್ತ್‌ಡೇ ಸೆಲೆಬ್ರೇಷನ್‌; ಫೋಟೋಸ್‌ ವೈರಲ್‌
Cinema Latest Sandalwood
Rajinikanth celebrates his birthday on the sets of Jailer 2
ಜೈಲರ್-2 ಸೆಟ್‌ನಲ್ಲಿ ತಲೈವಾ ಹುಟ್ಟುಹಬ್ಬ ಜೋರು
Cinema Latest South cinema Top Stories
NARENDRA MODI RAJINIKANTH
ಸೂಪರ್‌ಸ್ಟಾರ್‌ @75 – ರಜನಿ ಪಾತ್ರಗಳು ಬೆಂಚ್‌ಮಾರ್ಕ್‌ ಸೃಷ್ಟಿಸಿವೆ: ಮೋದಿ
Cinema Latest National Top Stories
Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories

You Might Also Like

Girinagar Electric Shock
Bengaluru City

ಗಿಳಿ ರಕ್ಷಿಸುವಾಗ ಕರೆಂಟ್ ಶಾಕ್ ತಗುಲಿ ಯುವಕ ಸಾವು

Public TV
By Public TV
10 minutes ago
Population
Latest

2027ರ ಜನಗಣತಿಗೆ 11,718 ಕೋಟಿ ಬಿಡುಗಡೆಗೆ ಕೇಂದ್ರ ಅಸ್ತು – 2 ಹಂತಗಳಲ್ಲಿ ಸೆನ್ಸಸ್‌

Public TV
By Public TV
11 minutes ago
R Ashoka
Belgaum

ಸದನದಲ್ಲಿ ʻಗೃಹಲಕ್ಷ್ಮಿʼ ಕದನ – ಲಕ್ಷ್ಮಿ ಹೆಬ್ಬಾಳ್ಕರ್‌ ಸದನದ ಗೌರವ ಕಳೆದ್ರು: ಆರ್‌.ಅಶೋಕ್‌ ಕಿಡಿ

Public TV
By Public TV
42 minutes ago
Prahlad Joshi 1
Latest

ದ್ವೇಷ ಭಾಷಣಕ್ಕೆ 10 ವರ್ಷ ಜೈಲು – ಕಾಂಗ್ರೆಸ್‌ನ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಜೋಶಿ ಕಿಡಿ

Public TV
By Public TV
43 minutes ago
Vinesh Phogat 1
Latest

ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್ ಫೋಗಟ್ – 2028ರ ಒಲಿಂಪಿಕ್ಸ್‌ನಲ್ಲಿ ಅಖಾಡಕ್ಕಿಳಿಯುವುದಾಗಿ ಘೋಷಣೆ

Public TV
By Public TV
1 hour ago
Indigo Flight
Latest

ಇಂಡಿಗೋ ಸಮಸ್ಯೆ – ವಿಮಾನಯಾನ ಸುರಕ್ಷತೆಯ ಮೇಲ್ವಿಚಾರಣೆ ಜವಾಬ್ದಾರಿ ಹೊಂದಿದ್ದ ನಾಲ್ವರು ಅಧಿಕಾರಿಗಳು ಅಮಾನತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?