Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

2018ರಲ್ಲಿ ಕಾಂಗ್ರೆಸ್ ಸೋಲು ಕಾಣಲು ಜಾತಿ ರಾಜಕಾರಣವೇ ಕಾರಣ: ಸಿದ್ದು ವಿರುದ್ಧ ವಾಸು ಕಿಡಿ

Public TV
Last updated: April 16, 2023 2:30 pm
Public TV
Share
2 Min Read
VASU
SHARE

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಕಾಂಗ್ರೆಸ್ (Congress) ಹುಲಿ ಬಾಯಿಗೆ ಸಿಕ್ಕ ಮಗುವಿನಂತಾಗಿದೆ ಎಂದು ಚಾಮರಾಜ ಕ್ಷೇತ್ರ (Chamaraja Assembly constituency) ಟಿಕೆಟ್ ವಂಚಿತ ಮಾಜಿ ಶಾಸಕ ವಾಸು ಮೈಸೂರಿನಲ್ಲಿ (Mysuru) ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐದು ವರ್ಷಗಳ ಆಡಳಿತದ ನಂತರ 2018ರಲ್ಲಿ ಕಾಂಗ್ರೆಸ್ ಸೋಲು ಕಾಣಲು ಜಾತಿ ರಾಜಕಾರಣವೇ ಕಾರಣ. ನಾನು ಸಿದ್ದರಾಮಯ್ಯ ಅವರ ಜಾತಿ ರಾಜಕಾರಣವನ್ನು ವಿರೋಧಿಸಿದ್ದೆ. 2018ರ ಚುನಾವಣೆಯಲ್ಲಿ (Election) ನನ್ನನ್ನು ಸೋಲಿಸಿದ್ದು ಸಿದ್ದರಾಮಯ್ಯನವರೇ. ಸಿದ್ದರಾಮಯ್ಯ ಕಡೆಯವರು ನನ್ನ ವಿರುದ್ಧ ಕೆಲಸ ಮಾಡಿದ್ದರು. ಆಗ ಕ್ಷೇತ್ರದಲ್ಲಿ ಸತ್ಯ ಮಾತಾಡಿದ್ದ ಶಾಹಿದ್‍ನನ್ನು ತೆಗೆದು ಹಾಕಿದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೂಚನೆ ನೀಡಿದರೆ ಸಿಬಿಐ ನನ್ನನ್ನು ಬಂಧಿಸಬಹುದು: ಅರವಿಂದ್ ಕೇಜ್ರಿವಾಲ್

siddaramaiah 1 1

ಕಾಂಗ್ರೆಸ್ ಪಕ್ಷದಲ್ಲಿ 40 ವರ್ಷಗಳಿಂದಲೂ ಇದ್ದೇನೆ. ಸಾಕಷ್ಟು ನೋವಾದಾಗಲೂ ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಬ್ಲಾಕ್ ಮಟ್ಟದಿಂದ ರಾಷ್ಟಮಟ್ಟದವರೆಗೂ ನಾಯಕರು ನನ್ನ ಬೆನ್ನಿಗೆ ನಿಂತಿದ್ದರು. ರಾಷ್ಟ್ರ ಮಟ್ಟದವರೆಗೂ ನನ್ನ ಹೆಸರು ಸೂಚಿಸದ್ದಕ್ಕೆ ಅವರಿಗೆ ಅಬಾರಿಯಾಗಿರುತ್ತೇನೆ ಎಂದಿದ್ದಾರೆ.

1999 ರಿಂದಲೂ ರಾಜಕಾರಣದಲ್ಲಿ ಇದ್ದೇನೆ. ಮೇಯರ್ ಆಗಿ, ಮುಖ್ಯಮಂತ್ರಿ ಕಾರ್ಯದರ್ಶಿಯಾಗಿ ಹಲವಾರು ಹುದ್ದೆ ನಿಭಾಯಿಸಿದ್ದೇನೆ. 1999 ಹಾಗೂ 2018 ರಲ್ಲಿ ಸೋತು 2013 ರಲ್ಲಿ ಗೆದ್ದಿದ್ದೆ. ಕ್ಷೇತ್ರದಲ್ಲಿ ಮಹಾರಾಜರ ನಂತರ ಅನೇಕ ಅಭಿವೃದ್ಧಿಯನ್ನು ನಾನು ಮಾಡಿದ್ದೇನೆ. ಇಲ್ಲಿಯವರೆಗೂ ಮಂತ್ರಿ ಸ್ಥಾನವನ್ನೂ ಕೇಳಿಲ್ಲ. ಅಲ್ಲದೇ ಒಂದೇ ಒಂದು ವರ್ಗಾವಣೆಯನ್ನೂ ಕೇಳಿಲ್ಲ. ಕೇವಲ ವಿದ್ಯಾರ್ಥಿಗಳಿಗಾಗಿ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಮಾತಾಡಿದ್ದೆ. 2018 ರಲ್ಲಿ ಸೋಲದೇ ಗೆದ್ದಿದ್ದರೆ, ನಿಮಾನ್ಸ್, ಏಮ್ಸ್ ಹಾಗೂ ನೆಫ್ರೋಲಜಿ ಘಟಕ ತರುತ್ತಿದ್ದೆ ಎಂದು ಹೇಳಿದರು.

ನಾನು ಚುನಾವಣೆಯಲ್ಲಿ ಸೋತಿದ್ದೆ ನಿಜ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿಯೇ ಸೋತಿರಲಿಲ್ಲವೆ? ನನಗೆ ಟಿಕೆಟ್ ಮಿಸ್ ಆಗಿದ್ದಕ್ಕೆ ಬೇಸರ ಆಗುತ್ತಿಲ್ಲ. ಕ್ಷೇತ್ರದ ಅಭಿವೃದ್ಧಿಯ ಗುರಿ ಸಾಧಿಸಲು ಸಾಧ್ಯವಾಗಲಿಲ್ಲ ಎಂಬ ಬೇಸರವಿದೆ. ಬೇರೆ ಪಕ್ಷಗಳು ಆಹ್ವಾನ ನೀಡಿವೆ ಇನ್ನೆರಡು ದಿನದಲ್ಲಿ ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ. ಪಕ್ಷ ತೊರೆಯುವುದರಿಂದ ನನ್ನ ಬೆಂಬಲಿಗರಿಗೆ ಅನ್ಯಾಯ ಮಾಡಿದಂತೆ ಆಗುತ್ತದೆ. ಇಲ್ಲಿಯವರೆಗೂ ಅವಕಾಶ ನೀಡಿದ ಪಕ್ಷವನ್ನು ನಾನು ದೂರುವುದಿಲ್ಲ. ಟಿಕೆಟ್ ತಪ್ಪಿಸುವುದರಿಂದ ನನ್ನ ಧ್ವನಿ ಹತ್ತಿಕ್ಕಲಾಗುವುದಿಲ್ಲ. ನನ್ನ ಇಲ್ಲಿಯವರೆಗಿನ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿಯನ್ನು ತೋರಿಸಿದರೂ ದಂಡ ಕಟ್ಟಿ ನಿವೃತ್ತಿ ತೆಗೆದುಕೊಳ್ಳಲು ತಯಾರಿದ್ದೇನೆ. ಸಿದ್ದರಾಮಯ್ಯ ಅವರ ಹಗೆತನಕ್ಕೆ ಅನೇಕರು ಬಲಿಯಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಿ.ಟಿ.ರವಿ ಆಸ್ಪತ್ರೆಗೆ ದಾಖಲು

TAGGED:Chamaraja Assembly constituencycongressmysurusiddaramaiahಕಾಂಗ್ರೆಸ್ಚಾಮರಾಜ ಕ್ಷೇತ್ರಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
3 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
22 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
22 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
23 hours ago

You Might Also Like

Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
12 minutes ago
Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
38 minutes ago
Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
46 minutes ago
Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
56 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
2 hours ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?