Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

#NammaElection: ಕರ್ನಾಟಕ ಚುನಾವಣೆ LIVE ಅಪ್ಡೇಟ್

Public TV
Last updated: May 12, 2018 5:08 pm
Public TV
Share
9 Min Read
Kurukshtre
SHARE

ಬೆಂಗಳೂರು: ಕರ್ನಾಟಕದ 222 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಶುರುವಾಗಿದೆ. ಬೆಳಗ್ಗೆಯಿಂದಲೇ ಎಲ್ಲೆಡೆ ಮತದಾರರು ಹಕ್ಕು ಚಲಾಯಿಸಲು ಆಗಮಿಸುತ್ತಿದ್ದು, ರಾಜ್ಯದ ಹಲವೆಡೆ ಇವಿಎಂ ಯಂತ್ರಗಳು ಕೈಕೊಡುತ್ತಿವೆ. ಇದರಿಂದ ನಿರಾಶರಾಗಿ ಹಲವೆಡೆ ಮತದಾರರು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಹೋಗುತ್ತಿದ್ದಾರೆ. ಉಡುಪಿ ಜಿಲ್ಲೆಯ ಮತಗಟ್ಟೆಯೊಂದರಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಸುಮಾರು 200ಕ್ಕೂ ಹೆಚ್ಚು ಮತದಾರರು ಬೇಸರದಿಂದ ಮತ ಚಲಾಯಿಸದೇ ಹಿಂದಿರುಗಿದ್ದಾರೆ.

ಸಂಜೆ 5.07: ಸಂಜೆ 4 ಗಂಟೆಗೆ ಹೊತ್ತಿಗೆ ಶೇ.61.53ರಷ್ಟು ಮತದಾನ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 68ರಷ್ಟು ಮತದಾನ

ಸಂಜೆ 4.49: ಬೆಂಗಳೂರು ಉತ್ತರದಲ್ಲಿ ಅತೀ ಕಡಿಮೆ ಅಂದ್ರೆ ಶೇ.39ರಷ್ಟು ಮತದಾನ

ಸಂಜೆ 4.27: ಉಡುಪಿಯಲ್ಲಿ ಸ್ಪೆಷಲ್ ವೋಟ್ ಆಫರ್, ವೋಟ್ ಹಾಕಿ, ಟೀ ಕುಡಿಯಿರಿ, ಬಟ್ಟೆ ತಗೊಳ್ಳಿ

ಸಂಜೆ 4.15: ಮತದಾನ ಮಾಡಲು ಬಾರದ ನಟಿ ರಮ್ಯಾ ಹಾಗೂ ಸುಮಲತಾ

ಸಂಜೆ 4.07: ಮತದಾರರಿಗೆ ಹಣ ಹಂಚಿದ ಆರೋಪ ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ವಿರುದ್ಧ ಎಫ್ಐಆರ್

voter 3pm

ಸಂಜೆ 4: ಕೋಲಾರ ಕೆಜಿಎಫ್ , ರಾಯಚೂರು ಮೊದಲಾದ ಕಡೆಗಳಲ್ಲಿ ಮತದಾನಕ್ಕೆ ವರುಣ ಅಡ್ಡಿ

ಮಧ್ಯಾಹ್ನ:3.53: ಮದ್ದೂರಿನ ದೊಡ್ಡರಸಿಕೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಡಿಸಿ ತಮ್ಮಣ್ಣ ಕಾರಿನಲ್ಲಿ ಬಂದು ಮತ ಚಲಾಯಿಸಿದ ಅಂಬರೀಶ್

ಮಧ್ಯಾಹ್ನ:3.52: ಬೊಮ್ಮನಹಳ್ಳಿ ಮತಗಟ್ಟೆಗೆ ಪತ್ನಿ ಪ್ರಿಯಾ ಸುದೀಪ್ ಜೊತೆ ಬಂದು ನಟ ಸುದೀಪ್ ಮತ ಚಲಾವಣೆ

Dc VYI5V0AAsLm9

ಮಧ್ಯಾಹ್ನ:3.48: ಎಲೆಕ್ಷನ್ ದಿನವೇ ಪ್ರಯಾಣಿಕರಿಂದ ದುಪ್ಪಟ್ಟು ಹಣ ಸುಲಿಗೆ ಮಾಡುತ್ತಿರುವ ಬಿಎಂಟಿಸಿ. ಮೆಜೆಸ್ಟಿಕ್ ನಿಂದ ಮಾಗಡಿರೋಡ್ ಟೋಲ್ ಗೇಟ್ ಗೆ 10 ರೂ. ಇದ್ದಿದ್ದು 20ರೂ. ಗೆ ದಿಢೀರ್ ಏರಿಕೆ. ಬಸ್ ಪಾಸ್ ಇದ್ದವರನ್ನು ಬಸ್ ಗೆ ಹತ್ತಿಸದ ಕಂಡಕ್ಟರ್ ಗಳು

ಮಧ್ಯಾಹ್ನ:3.43: ಕಾರವಾರದಲ್ಲಿ 1390 ಮತದಾರರಿರುವ ವಾರ್ಡ್ ನಲ್ಲಿ ಕಡಿಮೆ ಪ್ರಮಾಣದ ಮತ ಚಲಾವಣೆ

ಮಧ್ಯಾಹ್ನ:3.30: ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಮತದಾನದಿಂದ ವಂಚಿತರಾದ್ರೆ, ಮಗಳು ಬ್ರಹ್ಮಿಣಿಯಿಂದ ಮೊದಲ ಬಾರಿಗೆ ಮತದಾನ

ಮಧ್ಯಾಹ್ನ:3.23: ಕರ್ನಾಟಕದಲ್ಲಿ ಮತದಾನ ಮುಗಿದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಸುಳಿವು

ಮಧ್ಯಾಹ್ನ 3.11: ರಾಜ್ಯಾದ್ಯಂತ ಶೇ. 56ರಷ್ಟು ಮತದಾನ

ಮಧ್ಯಾಹ್ನ: 3.09 – ಹಾಸನದ ಗೆಂಡೆಹಳ್ಳಿಯಲ್ಲಿ ವೋಟರ್ ಲಿಸ್ಟ್ ನಲ್ಲಿ ಬದುಕಿರುವವರು ಸತ್ತಿದ್ದಾರೆ. ಭದ್ರೇಗೌಡ ಹಾಗೂ ಇತರರನ್ನು ಸತ್ತವರ ಪಟ್ಟಿಗೆ ಸೇರಿಸಿದ ಚುನಾವಣಾ ಸಿಬ್ಬಂದಿ ಹಾಗೂ ಅಧಿಕಾರಿಗಳ ನಡೆಗೆ ಆಕ್ರೋಶ

ಮಧ್ಯಾಹ್ನ: 3.02 – ಒಂದೇ ಕುಟುಂಬದ ಒಂದೊಂದು ವೋಟ್ ಬೇರೆ ಬೇರೆ ಬೂತ್ ಗಳಲ್ಲಿ ಸೇರ್ಪಡೆ- ಗೋವಿಂದರಾಜನಗರದ ಗಣೇಶ್ ರಾವ್ ದಂಪತಿ ಪರದಾಟ

ಮಧ್ಯಾಹ್ನ: 29 – ಸಂಜೆ 4 ಗಂಟೆಯಿಂದ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

ಮಧ್ಯಾಹ್ನ 2.50- ಬೆಣ್ಣೆನಗರಿ ದಾವಣಗೆರೆಯಲ್ಲಿ ಶೇ.40ರಷ್ಟು ಮತದಾನ

ಮಧ್ಯಾಹ್ನ 2.24: ಸದಾಶಿವನಗರದ ಹೆಚ್ ಕೆಇಎಸ್ ಮತಕೇಂದ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಮತದಾನ

ಮಧ್ಯಾಹ್ನ 2:18- ಶಾಂತಿನಗರದಲ್ಲಿ ಹ್ಯಾರಿಸ್ ಬೆಂಬಲಿಗರಿಂದ ಹಣ ಹಂಚಿಕೆ ಆರೋಪ, ಕಾರ್ ಡಿಕ್ಕಿಯಲ್ಲಿ ಹಣ ಮತ್ತು ಸ್ಟಿಕ್ಕರ್ ಪತ್ತೆ

District wise Percentage 1

ಮಧ್ಯಾಹ್ನ 2.13: ಚಿತ್ರದುರ್ಗದಲ್ಲಿ ಚುನಾವಣಾಧಿಕಾರಿ ಅಮ್ಜದ್ ಮೇಲೆ ಬಿಜೆಪಿ ಅಭ್ಯರ್ಥಿ ತಿಪ್ಪಾರೆಡ್ಡಿ ಕಿಡಿ

ಮಧ್ಯಾಹ್ನ 2:05:  ಉಡುಪಿಯಲ್ಲಿ ದಾಖಲೆಯ ಶೇ.50 ರಷ್ಟು ಮತದಾನ

ಮಧ್ಯಾಹ್ನ 2:00: ಇದೂವರೆಗೂ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಶೇ.47ರಷ್ಟು ಮತದಾನ-ಬೆಂಗಳೂರಿನಲ್ಲಿ ಅತಿ ಕಡಿಮೆ ಶೇ.28ರಷ್ಟು ಮತದಾನ

cm vote

ಮಧ್ಯಾಹ್ನ 1:45:  ಮತದಾನ ಮಾಡಿ ಹೊರ ಬರುತ್ತಿದ್ದಂತೆಯೇ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕು ಗೆಂಡಿಹಳ್ಳಿ ಮತಗಟ್ಟೆಯಲ್ಲಿ ನಡೆದಿದೆ. ಮಗೆಹಳ್ಳಿ ನಿವಾಸಿ 50 ವರ್ಷದ ರೇವತಿ ಸಾವನ್ನಪ್ಪಿದ ಮಹಿಳೆ.

ಮಧ್ಯಾಹ್ನ 1:40: ರಾಜ್ಯಾದ್ಯಂತ ಇದೂವರೆಗೂ ಶೇ.39ರಷ್ಟು ಮತದಾನ

vote

ಮಧ್ಯಾಹ್ನ 01:30: ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಮತಗಟ್ಟೆ ಸಂಖ್ಯೆ 240ರಲ್ಲಿ ಮತದಾನದ ಹಕ್ಕು ಚಲಾಯಿಸಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್-ಸರತಿ ಸಾಲಿನಲ್ಲಿ ನಿಂತು ಪತ್ನಿ ಉಷಾ ಶಿವಕುಮಾರ್, ಮಗಳು ಐಶ್ವರ್ಯ ಜೊತೆ ಮತದಾನ

ಮಧ್ಯಾಹ್ನ 01: 25:  ಮಾಗಡಿಯ ಹುಲಿಕಲ್ ನಲ್ಲಿ ಸಾಲುಮರದ ತಿಮ್ಮಕ್ಕರಿಂದ ಮತದಾನ. ನಾನು ಮತದಾನ ಮಾಡಿದ್ದೇನೆ, ನೀವು ವೋಟ್ ಹಾಕಿ ಎಂದು ತಿಮ್ಮಕ್ಕರಿಂದ ಮತದಾರರಿಗೆ ಪ್ರೋತ್ಸಾಹ

ಮಧ್ಯಾಹ್ನ 01: 20: ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಮತ ಚಲಾವಣೆ ಮಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ

ಮಧ್ಯಾಹ್ನ 01: 10: ಇವತ್ತು ಹಾಲಿ ಡೇ ಅಂತಾ ಟ್ರೀಟ್ ಮಾಡ್ಬೇಡಿ. ಬನ್ನಿ ಎಲ್ಲರೂ ನಿಮ್ಮ ಹಕ್ಕನ್ನು ಚಲಾಯಿಸಿ: ನಟಿ ರಾಧಿಕಾ ಪಂಡಿತ್

ಮಧ್ಯಾಹ್ನ 01: 00:  ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಹಂಚುತ್ತಿದ್ದವರ ಬಂಧನ

DWD Groom Bride

ಮಧ್ಯಾಹ್ನ 12.50: ಧಾರವಾಡ: ಮದುವೆ ಮನೆಯಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿದ ಮಲ್ಲಿಕಾರ್ಜುನ್ ಗಾಮನಗಟ್ಟಿ ಮತ್ತು ‌ನಿಖಿತಾ -ಧಾರವಾಡದ ಕಾಮನಕಟ್ಟಿ ಬಡಾವಣೆಯ ಕನ್ನಡ ಶಾಲೆಯ ಮತಗಟ್ಟೆ ಸಂಖ್ಯೆ ೧೯೧ (ಎ) ಆಗಮಿಸಿ ಮತದಾನ ಮಾಡಿದ ನವ ದಂಪತಿ

ಮಧ್ಯಾಹ್ನ 12.30:  ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಮತ ಚಲಾಯಿಸಲಿರುವ ಸಿಎಂ ಸಿದ್ದರಾಮಯ್ಯ

ಮಧ್ಯಾಹ್ನ 12.20: ಬಳ್ಳಾರಿಯ ದೇವಿ ನಗರದ ಬೂತ್ ೫೨ ರಲ್ಲಿ ಪತ್ನಿ ಭಾಗ್ಯಲಕ್ಷ್ಮೀ  ಯೊಂದಿಗೆ ಆಗಮಿಸಿ ಮತ ಚಲಾವಣೆ ಮಾಡಿದ ಸಂಸದ ಶ್ರೀರಾಮುಲು

ಮಧ್ಯಾಹ್ನ 12.10:  ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ರಾಚೇನಹಳ್ಳಿ ಬೂತ್ ನಂ 326 ನಲ್ಲಿ ಮತ ಚಲಾಯಿಸಿದ ನಟ ಶಿವರಾಜ್ ಕುಮಾರ್

shivarajkumar

ಮಧ್ಯಾಹ್ನ 12.10: ಇದೂವರೆಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.31ರಷ್ಟು ಮತದಾನ

ಮಧ್ಯಾಹ್ನ 12.05: ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್-ವೋಟ್ ಹಾಕಲು ತಮ್ಮ ಸ್ವಂತ ಊರುಗಳಿಗೆ ತೆರಳುತ್ತಿರುವ ಮತದಾರರು

ಮಧ್ಯಾಹ್ನ 12.00: ದಾವಣಗೆರೆಯಲ್ಲಿ ಮತದಾನದ ಫೋಟೋ ವೈರಲ್-ವೋಟ್ ಹಾಕಿದ್ದನ್ನು ಫೋಟೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿಕೊಂಡ ಬಿಜೆಪಿ ಬೆಂಬಲಿಗ

ಬೆಳಗ್ಗೆ 11.40: ದಾವಣಗೆರೆ ಮಾಯಕೊಂಡ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ-ರಾಂಪುರ ಗ್ರಾಮದ ಮತಗಟ್ಟೆಯಲ್ಲಿ ಇದೂವರೆಗೂ ಯಾರು ಮತದಾನದ ಹಕ್ಕನ್ನು ಚಲಾಯಿಸಿಲ್ಲ. ಮೂಲಭೂತ ಸೌಕರ್ಯ ಒದಗಿಸದಿರುವದರಿಂದ ಮತದಾನ ಬಹಿಷ್ಕಾರ

Capture d

ಬೆಳಗ್ಗೆ 11:30: ಮೈಸೂರು: ಅಗ್ರಹಾರದ ಶ್ರೀಕಾಂತ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಆಗಮಿಸಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮತದಾನ. ರಾಜ ಪ್ರಭುತ್ವದಲ್ಲಿ ಪ್ರಜೆಗಳಿಗೆ ಏನು ಬೇಕೆಂಬುದನ್ನು ರಾಜರು ನಿರ್ಧರಿಸುತ್ತಿದ್ದರು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಏನು ಬೇಕೆಂಬುದನ್ನು ಪ್ರಜೆಗಳೇ ನಿರ್ಧರಿಸುತ್ತಾರೆ‌. ಒಳ್ಳೆಯ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಕಡ್ಡಾಯವಾಗಿ ಮತದಾನ ಮಾಡಬೇಕು ಅಂತಾ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ರು.

ಬೆಳಗ್ಗೆ 11:20: 11 ಗಂಟೆಯವರಗೆ ರಾಜ್ಯಾದ್ಯಂತ ಶೇ.24ರಷ್ಟು ಮತದಾನ

ಬೆಳಗ್ಗೆ 11:15: ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ , ಕ್ರಿಕೆಟಿಗ  ರಾಹುಲ್ ದ್ರಾವಿಡ್  ಮತದಾನ

ಬೆಳಗ್ಗೆ 11:10:  ಕಲಬುರಗಿಯಲ್ಲಿ ಮತ ಚಲಾಯಿಸಿದ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ

ಬೆಳಗ್ಗೆ 11:10: ಕೋಲಾರದ ಶ್ರೀನಿವಾಸಪುರದ ಚನ್ನಯ್ಯಗಾರಪಲ್ಲಿ ಮತಗಟ್ಡೆಯಲ್ಲಿ ತಾಂತ್ರಿಕ ದೋಷದಿಂದ 2 ಗಂಟೆಯಿಂದ ಮತದಾನ ಸ್ಥಗಿತ

ಬೆಳಗ್ಗೆ 11:00: ದಾವಣಗೆರೆಯ ಜಗಳೂರು ಕ್ಷೇತ್ರದಲ್ಲಿ ಬಿರುಸಿನ ಮತದಾನ-ಪಿಂಕ್ ಮತಗಟ್ಟೆಗೆ ಖುಷಿಯಿಂದ ಬಂದು ಮತದಾನ ಮಾಡಿ ಸೆಲ್ಫಿಗೆ ಮೊರೆ ಹೋದ ಯುವತಿಯರು

ಬೆಳಗ್ಗೆ 10:55: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ದಂಪತಿಯಿಂದ ಮತದಾನ-ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತ ಚಲಾವಣೆ ಮಾಡಿದ ಹೆಗ್ಗಡೆ ದಂಪತಿ

ಬೆಳಗ್ಗೆ 10:40:  ಕೊಡಗಿನಲ್ಲಿ ಮತದಾನ ಮಾಡಿದ ಮದುಮಗಳು. ಹಸೆ ಮಣೆ ಏರುವ ಮೊದಲು ಮತ ಚಲಾಯಿಸಿದ ಯುವತಿ.  ಮಡಿಕೇರಿ ತಾಲೂಕಿನ ಕಾಂಡನಕೊಲ್ಲಿ ಗ್ರಾಮದ ಮತಗಟ್ಟೆ ಸಂಖ್ಯೆ 131 ರಲ್ಲಿ ಮತಚಲಾವಣೆ.

MDK Bride n

ಬೆಳಗ್ಗೆ 10:30: ಅಂಡಿಜೆ ಗ್ರಾಮದಲ್ಲಿ  ಮತಹಾಕಲು ಹೋಗುತ್ತಿದ್ದ  70 ವರ್ಷದ ಜಾರಿಗೆದಡಿ ನಿವಾಸಿ 70 ವರ್ಷದ ಅಣ್ಣಿ ಅಚಾರ್ಯಗೆ ಹೃದಯಾಘಾತ

ಬೆಳಗ್ಗೆ 10:30: ಯಾದಗಿರಿಯ ಕೋಳಿವಾಡ ಮತಗಟ್ಟೆ 38ರಲ್ಲಿ ಎಡವಟ್ಟು-ಮತ ಚಲಾಯಿಸಲು ಬಂದ ಮಹಿಳೆಗೆ ನಿಮ್ಮ ವೋಟ್ ಹಾಕಲಾಗಿದೆ ಎಂದ ಚುನಾವಣಾ ಅಧಿಕಾರಿಗಳು

ಬೆಳಗ್ಗೆ 10:25: ತುಮಕೂರಿನಲ್ಲಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳಿಂದ ಮತದಾನ

ಬೆಳಗ್ಗೆ 10:20: ಇವಿಎಂನಲ್ಲೇ ಕಾಂಗ್ರೆಸ್ ಪ್ರಚಾರ-ಇಲ್ಲೇ ವೋಟ್ ಹಾಕುವಂತೆ ಕಾಂಗ್ರೆಸ್ ಚಿನ್ಹೆ ಅಡಿಯಲ್ಲಿ ಕಪ್ಪು ಮಸಿ-ಬೆಳಗಾವಿ ಜಿಲ್ಲೆಯ ಯಮಕನಕರಡಿ ಕ್ಷೇತ್ರದ ಭರಮನಹಟ್ಟಿ ಬೂತ್ ನಲ್ಲಿ ಘಟನೆ-ಬಿಜೆಪಿ ಪ್ರತಿಭಟನೆ ಬಳಿಕ ಮತದಾನ ಸ್ಥಗಿತ

evm

ಬೆಳಗ್ಗೆ 10:10: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದ ಮತಗಟ್ಟೆಯಲ್ಲಿ ಕುಟುಂಬ ಸಮೇತ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿ ಎ.ರಾಜಶೇಖರ್ ನಾಯಕ್, ಬಿಜೆಪಿ ಅಭ್ಯರ್ಥಿ ಕೆ.ಶಿವನಗೌಡ ನಾಯಕ್ ಮತ್ತು ಜೆಡಿಎಸ್ ಅಭ್ಯರ್ಥಿ ವೆಂಕಟೇಶ್ ಪೂಜಾರಿ ಮತದಾನ

ಬೆಳಗ್ಗೆ 10:05: ಬೀದರ್ ಜಿಲ್ಲೆಯದ್ಯಾಂತ ಈವರೆಗೆ ಶೇಕಡಾ 7ರಷ್ಟು ಮತದಾನ.
ಕೊಡಗು ಜಿಲ್ಲೆಯದ್ಯಾಂತ ಈವರೆಗೆ ಶೇಕಡಾ 10ರಷ್ಟು ಮತದಾನ.
ಧಾರವಾಡ ಜಿಲ್ಲೆಯದ್ಯಾಂತ ಈವರೆಗೆ ಶೇಕಡಾ 8.72ರಷ್ಟು ಮತದಾನ.

ಬೆಳಗ್ಗೆ 10:00: ಚಿತ್ತಾಪುರ ತಾಲೂಕಿನ ಗುಂಡಗೂರ್ತಿ ಗ್ರಾಮದ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಮತದಾನ- ಪತ್ನಿ ಶೃತಿ ಜೊತೆ ಆಗಮಿಸಿ ಹಕ್ಕು ಚಲಾಯಿಸಿದ ಪ್ರಿಯಾಂಕ್ ಖರ್ಗೆ

MNG MADUMAGALU VOTING
ಮಂಗಳೂರಿನ ಬೋಂದೆಲ್ ಸೇಂಟ್ ಲಾರೆನ್ಸ್ ಮೀಡಿಯಂ ಶಾಲೆಯಲ್ಲಿ ಮತ ಚಲಾಯಿಸಿ ಮದುವೆಗೆ ತೆರಳಿದ ಮದುಮಗಳು

ಬೆಳಗ್ಗೆ 09:55: ರಾಮನಗರ ಜಿಲ್ಲೆಯದ್ಯಾಂತ ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಶೇಕಡಾ 7ರಷ್ಟು ಮತದಾನ.

ಬೆಳಗ್ಗೆ 09:52: ಚಿಕ್ಕಬಳ್ಳಾಪುರ: ಸರದಿ ಸಾಲಿನಲ್ಲಿ ನಿಂತು ನಗರಸಭೆಯ ಮತಗಟ್ಟೆ ಸಂಖ್ಯೆ 163 ರಲ್ಲಿ ಪತ್ನಿ ಮಾಲತಿ ಜೊತೆ ಸಂಸದ ವೀರಪ್ಪ ಮೊಯ್ಲಿ ಮತದಾನ.

ಬೆಳಗ್ಗೆ 09:50: ಯಾದಗಿರಿ ಜಿಲ್ಲೆಯದ್ಯಾಂತ ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಶೇಕಡಾ 11 ರಷ್ಟು ಮತದಾನ.

ಬೆಳಗ್ಗೆ 09:40: ಚಾಮರಾಜನಗರ ಜಿಲ್ಲೆಯದ್ಯಾಂತ ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಶೇಕಡಾ 2.37 ರಷ್ಟು ಮತದಾನ.

ಬೆಳಗ್ಗೆ 09:40: ಉಡುಪಿಯಲ್ಲಿ ಶೇ9.24 ಮತದಾನ: ಜಿಲ್ಲೆಯಲ್ಲಿ ಬೆಳಗ್ಗೆ 7 ಗಂಟೆಯಿಂದ 9 ರವರೆಗೆ 9.24% ಮತದಾನ,ಬೈಂದೂರು 6.43%,ಕುಂದಾಪುರ 9.96%, ಉಡುಪಿ 8.65%, ಕಾಪು 10.41%, ಕಾರ್ಕಳ 11.15%

vote hh

ಬೆಳಗ್ಗೆ 09:36: ಮಾಜಿ ಸಚಿವ, ಪತಿ ಮಹದೇವಪ್ರಸಾದ್ ಸಮಾಧಿಗೆ ಪೂಜೆ ಸಲ್ಲಿಸಿ ಗುಂಡ್ಲುಪೇಟೆ ಕಾಂಗ್ರೆಸ್ ಅಭ್ಯರ್ಥಿ ಗೀತಾಮಹದೇವಪ್ರಸಾದ್ ಕುಟುಂಬ ಸಮೇತ ಮತದಾನ – ಪೂಜೆ ಸಲ್ಲಿಸುವಾಗ ಪತಿ ನೆನದು ಭಾವುಕರಾದ ಗೀತಾಮಹದೇವಪ್ರಸಾದ್

ಬೆಳಗ್ಗೆ 09:35: ಅಫಜಲಪುರ ಬಿಜೆಪಿ ಮಾಲೀಕಯ್ಯ ಗುತ್ತೇದಾರ್ ಕುಟುಂಬ ಸಮೇತ ಮತದಾನ, ಸ್ವಗ್ರಾಮ ಸ್ಟೇಷನ್ ಗಾಣಗಾಪುರದಲ್ಲಿ ಮತದಾನ-ಜೇವರ್ಗಿ ಬಿಜೆಪಿ ಅಭ್ಯರ್ಥಿ ದೊಡ್ಡಪ್ಪಗೌಡ ಪಾಟೀಲ್ ಮತದಾನ-ಕಲಬುರಗಿ ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್ & ಬಿಜೆಪಿ ಅಭ್ಯರ್ಥಿ ದತ್ತಾತ್ರೇಯ ಪಾಟೀಲ್ ರೇವೂರ್ ಮತದಾನ

ಬೆಳಗ್ಗೆ 09:30: ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಶ್ರೀ ಜಗದ್ಗುರು ಮರುಳಸಿದ್ಧೇಶ್ವರ ಕ್ಷೇತ್ರದ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಶ್ರೀ ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮತದಾನ

ಬೆಳಗ್ಗೆ 09:25:  ನಗರದ ನಿಜಲಿಂಗಪ್ಪ ಬಡಾವಣೆ ಯಲ್ಲಿರುವ ಮಾಗನೂರು ಬಸಪ್ಪ ಶಾಲೆಯಲ್ಲಿ ದಾವಣಗೆರೆ ಜಿಲ್ಲೆಯ ಸಂಸದ ಜಿ.ಎಂ.ಸಿದ್ದೇಶ್ವರ್ ಮತದಾನ

ಬೆಳಗ್ಗೆ 09:20: ಹಾಸನ: ಹೊಳೆನರಸೀಪುರ ತಾಲೂಕು ಪಡುವಲಹಿಪ್ಪೆಯಲ್ಲಿ ಮಾಜಿ‌ ಪ್ರಧಾನಿ‌ ಹೆಚ್.ಡಿ.ದೇವೇಗೌಡರಿಂದ ಮತದಾನ-ಮತಗಟ್ಟೆ ಸಂಖ್ಯೆ ೨೪೪, ಗೌಡರೊಂದಿಗೆ ಪತ್ನಿ ಚನ್ನಮ್ಮ, ಪುತ್ರ ರೇವಣ್ಣ, ಸೊಸೆ ಭವಾನಿ, ಮೊಮ್ಮಗ ಪ್ರಜ್ವಲ್ ರಿಂದಲೂ ಮತದಾನ

DEVEGOWDa

ಬೆಳಗ್ಗೆ 09:15: ಧಾರವಾಡದ ಪವನ್ ಸ್ಕೂಲ್‌ನ ಮತಗಟ್ಟೆ ಸಂಖ್ಯೆ 171ರಲ್ಲಿ ಮತ ಚಲಾಯಿಸಿದ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ

ಬೆಳಗ್ಗೆ 09:12: ರಾಯಚೂರಿನ ಲಿಂಗಸುಗೂರಿನ ಕಡದರಗಡ್ಡಿ ಗ್ರಾಮದಲ್ಲಿ ಮತದಾನ ಬಹಿಷ್ಕಾರ. ಕೃಷ್ಣನದಿಯಲ್ಲಿ ನಡುಗಡ್ಡೆಯಾಗಿರುವ  ಗ್ರಾಮಕ್ಕೆ ಸೇತುವೆ ನಿರ್ಮಾಣದ ಬೇಡಿಕೆ ಗೆ ಸ್ಪಂದಿಸದ ಹಿನ್ನೆಲೆ ಬಹಿಷ್ಕಾರ. ಚುನಾವಣಾ ಅಧಿಕಾರಿಗಳಿಂದ ಮತದಾರರನ್ನ ಒಲಿಸುವ ಕಾರ್ಯ.

ಬೆಳಗ್ಗೆ 09:10 ಎಲ್ಲರೂ ಮತದಾನ ಮಾಡಿ, ರಾಜ್ಯದ ಅಭಿವೃದ್ಧಿ ಜನರ ಕಷ್ಟಗಳಿಗೆ ಸ್ವಂದಿಸುವಂತವರಿಗೆ ಮತಹಾಕಿ  ನಿರ್ಮಲಾನಂದನಾಥ ಸ್ವಾಮೀಜಿ

ಬೆಳಗ್ಗೆ 09:05 ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಆಸ್ಪತ್ರೆಗೆ ದಾಖಲು-ಸ್ವತಂತ್ರ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಎಂ ರಾಜಣ್ಣ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ದಾಖಲು-ಲೋ ಬಿಪಿ ಸಮಸ್ಯೆ ಯಿಂದ ಆಸ್ಪತ್ರೆಗೆ ದಾಖಲಾದ ಎಂ ರಾಜಣ್ಣ

ಬೆಳಗ್ಗೆ 09:00 ಮಂಗಳೂರಿನ ಬಂಟ್ವಾಳದಲ್ಲಿ ತೊಡಂಬಿಲದಲ್ಲಿ ಬೆಂಬಲಿಗರೊಂದಿಗೆ ಆಗಮಿಸಿ ಸೇಕ್ರೆಡ್ ಹಾರ್ಟ್ ಅನುದಾನಿತ ಶಾಲೆಯಲ್ಲಿ ಮತದಾನ ಮಾಡಿದ ಸಚಿವ ರಮಾನಾಥ ರೈ

ಬೆಳಗ್ಗೆ 08: 55 ಪಾಂಡವಪುರದ ಕ್ಯಾತನಹಳ್ಳಿ ಗ್ರಾಮದಲ್ಲಿ ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಮತದಾನ

ಬೆಳಗ್ಗೆ 08: 50 ಬದಾಮಿಯಲ್ಲಿ ಚುರುಕುಗೊಂಡ ಮತದಾನ -ಬಾದಾಮಿಯಲ್ಲಿ ಬೆಳಗ್ಗೆಯಿಂದಲ್ಲೇ ಮತಗಟ್ಟೆಗೆ ಬಂದು ವೋಟ್ ಹಾಕುತ್ತಿರುವ ಮತದಾರರು

ಬೆಳಗ್ಗೆ 08: 50 ಕುಬಟೂರಿನಲ್ಲಿ ತಂದೆ ಬಂಗಾರಪ್ಪ ಹಾಗೂ ತಾಯಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಸೊರಬ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ. ಊರ ದೇವತೆ ದ್ಯಾಮವ್ವನ ಗುಡಿಯಲ್ಲಿ ಪೂಜೆ ಸಲ್ಲಿಸಿ ಮತದಾನ

ಬೆಳಗ್ಗೆ 08: 45  ಸಾಲುಬಿಟ್ಟು  ಮುಂದೆ ಹೋಗಿ ಮತದಾನ ಮಾಡಿದ್ದಕ್ಕೆ ಜಗ್ಗೇಶ್ ಗೆ ಸಾರ್ವಜನಿಕರಿಂದ ತರಾಟೆ

ಬೆಳಗ್ಗೆ: 08:40 ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ ಜಗ್ಗೇಶ್ ರಿಂದ ಮತದಾನ

ಬೆಳಗ್ಗೆ: 08: 15  ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಯದುವೀರ್ ಒಡೆಯರ್

YADUVEER

 

TAGGED:Karnataka ElectionKarnataka Elections 2018namma electionPublic TVಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ನಮ್ಮ ಚುನಾವಣೆಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood
Anirudh
ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
Bengaluru City Cinema Districts Karnataka Latest Sandalwood Top Stories

You Might Also Like

Yellow Line Metro
Bengaluru City

ಬೆಂಗಳೂರಿಗೆ ಬರಲಿದ್ದಾರೆ ಮೋದಿ – ಇಂದು ಹಲವೆಡೆ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗ ಯಾವುದು?

Public TV
By Public TV
15 minutes ago
PM Modi
Bengaluru City

ಬೆಂಗಳೂರಿನಲ್ಲಿ ಮೋದಿ – ಎಷ್ಟು ಗಂಟೆಗೆ ಏನು ಕಾರ್ಯಕ್ರಮ? ಇಲ್ಲಿದೆ ಪೂರ್ಣ ಟೈಮ್‌ಲೈನ್‌

Public TV
By Public TV
16 minutes ago
Dharmasthala Mass Burials SIT 2
Dakshina Kannada

11ನೇ ದಿನವೂ ಎಸ್‌ಐಟಿಗೆ ಸಿಗಲಿಲ್ಲ ಕುರುಹು – ಸೋಮವಾರವೂ ಮುಂದುವರಿಯಲಿದೆ ಕಾರ್ಯಾಚರಣೆ

Public TV
By Public TV
41 minutes ago
Namma Metro Greenline
Bengaluru City

ಇಂದು ‌ತಾತ್ಕಾಲಿಕವಾಗಿ ಬಂದ್‌ ಆಗಲಿದೆ ಹಸಿರು ಮಾರ್ಗದ 4 ನಿಲ್ದಾಣಗಳು

Public TV
By Public TV
58 minutes ago
CHALUVARAYASWAMY
Districts

Video | ಗೊಬ್ಬರ ಕೇಳಿದ್ದಕ್ಕೆ ಕೃಷಿ ಸಚಿವ ಕೆಂಡಾಂಮಡಲ – ರೈತನಿಗೆ ಗದರಿದ ಚಲುವರಾಯಸ್ವಾಮಿ

Public TV
By Public TV
9 hours ago
Vidhya Mandira 5
Bengaluru City

ಪಬ್ಲಿಕ್ ಟಿವಿ ʻವಿದ್ಯಾಮಂದಿರʼ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ – ಇಂದು ಕೊನೆಯ ದಿನ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?