Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಹಂತದ ಲೋಕ ಕದನ ಕಲಿಗಳು – ಯಾರು? ಯಾವ ಕ್ಷೇತ್ರದಿಂದ ಸ್ಪರ್ಧೆ? ಇಲ್ಲಿದೆ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೊದಲ ಹಂತದ ಲೋಕ ಕದನ ಕಲಿಗಳು – ಯಾರು? ಯಾವ ಕ್ಷೇತ್ರದಿಂದ ಸ್ಪರ್ಧೆ? ಇಲ್ಲಿದೆ ಮಾಹಿತಿ

Bengaluru City

ಮೊದಲ ಹಂತದ ಲೋಕ ಕದನ ಕಲಿಗಳು – ಯಾರು? ಯಾವ ಕ್ಷೇತ್ರದಿಂದ ಸ್ಪರ್ಧೆ? ಇಲ್ಲಿದೆ ಮಾಹಿತಿ

Public TV
Last updated: March 29, 2019 10:41 pm
Public TV
Share
3 Min Read
CONGRESS JDS BJP copy
SHARE

ಬೆಂಗಳೂರು: 2019 ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಕರ್ನಾಟಕದ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ನಾಮಪತ್ರ ವಾಪಸ್ ಕೊನೆಯ ದಿನ ಮುಕ್ತಾಯವಾಗಿದೆ. ಸದ್ಯ ಅಧಿಕೃತವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.

ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ 330 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಇದರಲ್ಲಿ 52 ನಾಮಪತ್ರಗಳು ತಿರಸ್ಕøತಗೊಂಡಿದ್ದು, 278 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ. ಈ ಪೈಕಿ 165 ಅಭ್ಯರ್ಥಿಗಳು ಪಕ್ಷೇತರ ಸದಸ್ಯರಾದರೆ, ಬಿಜೆಪಿಯ 13, ಕಾಂಗ್ರೆಸ್ಸಿನ 10, ಜೆಡಿಎಸ್ ಪಕ್ಷದ ನಾಲ್ವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಏಪ್ರಿಲ್ 18 ರಂದು ಈ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಪ್ರಕಟವಾಗಲಿದೆ.

vlcsnap 2019 03 29 22h33m28s036 copy

ಬೆಂಗಳೂರು, ತುಮಕೂರು, ಮೈಸೂರು, ಮಂಡ್ಯ, ಹಾಸನ ಕ್ಷೇತ್ರಗಳು ಈ ಬಾರಿ ಹೆಚ್ಚು ಕುತೂಹಲ ಮೂಡಿಸಿದ ಕ್ಷೇತ್ರಗಳಾಗಿವೆ. ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿರುವ ನಿಖಿಲ್ ಅವರು ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ್ದರೆ, ಸುಮಲತಾ ಅವರು ಪಕ್ಷೇತರರಾಗಿ ಕಣಕ್ಕೆ ಇಳಿದು ಸ್ಟಾರ್ ಕದನಕ್ಕೆ ಕಾರಣರಾಗಿದ್ದಾರೆ. ಅಲ್ಲದೇ ಬಿಜೆಪಿ ಪಕ್ಷ ಕ್ಷೇತ್ರದಲ್ಲಿ ಸುಮಲತಾ ಅವರಿಗೆ ಬೆಂಬಲ ನೀಡಿ ಮೈತ್ರಿ ಪಕ್ಷಗಳಿಗೆ ಸೆಡ್ಡು ಹೊಡೆದಿದೆ.

ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ಅವರು ಮೈತ್ರಿ ಬೆಂಬಲಿತರಾಗಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ ನಿಂದ ಪಕ್ಷಾಂತರ ಮಾಡಿದ್ದ ಮಾಜಿ ಸಚಿವ ಎ.ಮಂಜು ಬಿಜೆಪಿ ಯಿಂದ ಸ್ಪರ್ಧೆ ಮಾಡಿ ಪೈಪೋಟಿ ನೀಡಿದ್ದಾರೆ. ಇತ್ತ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು, ಹಾಲಿ ಸಂಸದ ಮುದ್ದಹನುಮೇಗೌಡ ಅವರು ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಬಿಜೆಪಿಯ ಜಿ.ಎಸ್. ಬಸವರಾಜು ಅವರಿಗೆ ಕಠಿಣ ಸ್ಪರ್ಧೆ ನೀಡುವ ನಿರೀಕ್ಷೆ ಇದೆ.

vlcsnap 2019 03 29 22h33m53s509 copy

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹಾಗೂ ಬಿಜೆಪಿ ಯಿಂದ ತೇಜಸ್ವಿ ಸೂರ್ಯ ನಡುವೆ ಸ್ಪರ್ಧೆ ನಡೆಯಲಿದೆ. ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ನಿಂದ ರಿಜ್ವಾನ್ ಅರ್ಷದ್, ಬಿಜೆಪಿಯಿಂದ ಪಿ.ಸಿ ಮೋಹನ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ನಟ ಪ್ರಕಾಶ್ ರೈ ಕಣದಲ್ಲಿ ಇದ್ದಾರೆ.

ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್ ನಿಂದ ಸಚಿವ ಕೃಷ್ಣಬೈರೇಗೌಡ, ಬಿಜೆಪಿಯಿಂದ ಹಾಲಿ ಸಂಸದ ಡಿ.ವಿ. ಸದಾನಂದಗೌಡ ಅವರು ಕಣದಲ್ಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ಕಾಂಗ್ರೆಸ್ ನಿಂದ ಹಾಲಿ ಸಂಸದ ಡಿ.ಕೆ. ಸುರೇಶ್ ಹಾಗೂ ಬಿಜೆಪಿ ಪಕ್ಷದಿಂದ ಅಶ್ವಥ್ ನಾರಾಯಣ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ.

vlcsnap 2019 03 29 22h34m16s154 copy

ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ಕಾಂಗ್ರೆಸ್ ಹಾಲಿ ಸಂಸದ ಎಂ. ವೀರಪ್ಪ ಮೊಯ್ಲಿ ಹಾಗೂ ಕಳೆದ ಬಾರಿ ಸ್ಪರ್ಧೆ ಮಾಡಿ ಸೋಲುಂಡಿದ್ದ ಬಿಜೆಪಿಯ ಬಿ.ಎನ್. ಬಚ್ಚೇಗೌಡ ಹಾಗೂ ಬಿಎಸ್‍ಪಿ ಪಕ್ಷದಿಂದ ಡಾ. ಸಿಎಸ್ ದ್ವಾರಕನಾಥ್ ಕಣದಲ್ಲಿದ್ದಾರೆ. ಕೋಲಾರ ಕ್ಷೇತ್ರದಿಂದ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ಹಾಲಿ ಸಂಸದ ಕೆಎಚ್ ಮುನಿಯಪ್ಪ ಹಾಗೂ ಬಿಜೆಪಿಯಿಂದ ಎಸ್. ಮುನಿಸ್ವಾಮಿ ಸ್ಪರ್ಧೆ ನಡೆಸಿದ್ದಾರೆ.

ಚಾಮರಾಜನಗರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಸಂಸದ ಧ್ರುವ ನಾರಾಯಣ, ಬಿಜೆಪಿಯಿಂದ ಶ್ರೀನಿವಾಸ್ ಪ್ರಸಾದ್ ಹಾಗೂ ಬಿಎಸ್‍ಪಿ ಪಕ್ಷದಿಂದ ಡಾ. ಶಿವಕುಮಾರ್ ಸ್ಪರ್ಧೆ ನಡೆಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ವಿಜಯ ಶಂಕರ್, ಬಿಜೆಪಿಯಿಂದ ಹಾಲಿ ಸಂಸದ ಪ್ರತಾಪ್ ಸಿಂಹ ಕಣದಲ್ಲಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ಜೆಡಿಎಸ್ ಚಿಹ್ನೆಯಡಿ ಪ್ರಮೋದ್ ಮಧ್ವರಾಜ್ ಹಾಗೂ ಬಿಜೆಪಿಯಿಂದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಸ್ಪರ್ಧಿಸುತ್ತಿದ್ದಾರೆ. ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಮಿಥುನ್ ರೈ, ಬಿಜೆಪಿಯಿಂದ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಕಣದಲ್ಲಿದ್ದಾರೆ. ಚಿತ್ರದುರ್ಗದಿಂದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ, ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ ಕಣದಲ್ಲಿದ್ದಾರೆ.

vlcsnap 2019 03 29 22h34m36s557 copy

TAGGED:Bangalorebjpcongresselection commissionjdsLok Sabha Election 2019Public TVಕಾಂಗ್ರೆಸ್ಚುನಾವಣಾ ಆಯೋಗಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

big bulletin 15 april 2026 part 1
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-1

Public TV
By Public TV
8 minutes ago
big bulletin 15 april 2026 part 2
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-2

Public TV
By Public TV
13 minutes ago
Rasikh Salam Dar and Virat Kohli
Bengaluru City

75 ರನ್‌ಗಳಿಗೆ 8 ವಿಕೆಟ್‌ ಪತನ| ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ – ಮೊದಲ ಸ್ಥಾನಕ್ಕೆ ಜಿಗಿದ ಬೆಂಗಳೂರು

Public TV
By Public TV
15 minutes ago
big bulletin 15 april 2026 part 3
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-3

Public TV
By Public TV
16 minutes ago
Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
23 minutes ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?