Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ಕೇಂದ್ರ ಸರ್ಕಾರ ಮಾಡುತ್ತಿದೆ: ಎಚ್‍ಡಿಕೆ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ಕೇಂದ್ರ ಸರ್ಕಾರ ಮಾಡುತ್ತಿದೆ: ಎಚ್‍ಡಿಕೆ ವಾಗ್ದಾಳಿ

Bengaluru City

ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ಕೇಂದ್ರ ಸರ್ಕಾರ ಮಾಡುತ್ತಿದೆ: ಎಚ್‍ಡಿಕೆ ವಾಗ್ದಾಳಿ

Public TV
Last updated: January 28, 2022 1:34 pm
Public TV
Share
2 Min Read
KUMARASWAMY
SHARE

– ತಾಯಿಭಾಷೆಗೆ ಕೊಳ್ಳಿ ಇಡುತ್ತಿರುವ ಭಾಷಾಂತಕರನ್ನು ನೋಡುತ್ತಾ ಕನ್ನಡಿಗರು ಸುಮ್ಮನೆ ಇರಲ್ಲ

ಬೆಂಗಳೂರು: ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಕುಗ್ಗಿಸುವ ಸಕಲ ಪ್ರಯತ್ನವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಕೇಂದ್ರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ಟಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

NARENDRA MODI

ಟ್ವೀಟ್‍ನಲ್ಲಿ ಏನಿದೆ?
103.3 ಎಫ್‍ಎಂ ರೇನ್‍ಬೋ ಕನ್ನಡ ಕಾಮನಬಿಲ್ಲು ರೇಡಿಯೋ ವಾಹಿನಿ ಕತ್ತು ಕುಯ್ಯುವ ಕೆಲಸ ಕೇಂದ್ರ ಮಾಡ್ತಿದೆ. ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ 103.3 ಎಫ್‍ಎಂ ರೇನ್‍ಬೋ ಕನ್ನಡ ಕಾಮನಬಿಲ್ಲು ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಹೊರಟಿರುವುದು ಅಕ್ಷಮ್ಯ. ಕನ್ನಡಕ್ಕೆ ಕೊಡಲಿ ಪೆಟ್ಟು. ರೇನ್ ಬೋ ಕನ್ನಡ ಕಾಮನಬಿಲ್ಲು. ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯಬಡಿತ, ಕನ್ನಡದ ಅಸ್ಮಿತೆ ಕೂಡ. ಆದರೆ, ಕೇಂದ್ರ ಸರ್ಕಾರ ಕನ್ನಡಿಗರ ಭಾವನೆಗಳ ಜೊತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ. ಇದನ್ನೂ ಓದಿ: ಆಳುವುದು ಬೇರೆ, ಆಡಳಿತ ಬೇರೆ ಈ ವ್ಯತ್ಯಾಸ ಇದೀಗ ಕರ್ನಾಟಕದಲ್ಲಿ ಕಾಣಬಹುದಾಗಿದೆ: ಬೊಮ್ಮಾಯಿ

ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 1/8 pic.twitter.com/qLMUx9LFtJ

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 28, 2022

ಈ ಹಿಂದೆ ಕನ್ನಡಿಗರ ಮನೆಮನದಲ್ಲಿ ತುಂಬಿದ್ದ ಅಮೃತವರ್ಷಿಣಿಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ ಕೇಂದ್ರ ಸರ್ಕಾರ, ಕನ್ನಡದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ. ಆಯಕಟ್ಟಿನಲ್ಲಿ ಕೂತಿರುವ ಹಿರಿಯ ಅಧಿಕಾರಿಗಳು ಕಸಾಯಿಗಳಂತೆ ಸಾವಿರಾರು ವರ್ಷಗಳ ಅಭಿಜಾತ ಭಾಷೆ ಕನ್ನಡದ ಮೇಲೆ ದಾಳಿ ನಡೆಸಿ ಕ್ರೂರವಾಗಿ ವಧೆ ಮಾಡುತ್ತಿದ್ದಾರೆ. ಕನ್ನಡನಾಡನ್ನು ಉದ್ಧಾರ ಮಾಡುತ್ತೇವೆಂದು ಗೆದ್ದುಹೋದ ಸಂಸದ ಮಹಾಶಯರು ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ. ಕನ್ನಡಿಗರು ಸಹಿಷ್ಣುಗಳು, ಸೌಮ್ಯರು ಹೌದು. ಹಾಗೆಂದು, ತಾಯಿಭಾಷೆಗೆ ಕೊಳ್ಳಿ ಇಡುತ್ತಿರುವ ಭಾಷಾಂತಕರನ್ನು ನೋಡುತ್ತಾ ಸುಮ್ಮನೆ ಕೂರಲಾರರು, ನೆನಪಿರಲಿ. ಸಂಸದರೆಲ್ಲರೂ ದನಿಯೆತ್ತಿ ಈ ರೇಡಿಯೋ ವಾಹಿನಿಯನ್ನು ಉಳಿಸಬೇಕು. ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಇದನ್ನೂ ಓದಿ: ಅಮಾನತು ಆದೇಶ ರದ್ದು – ಮಹಾರಾಷ್ಟ್ರದ 12 ಬಿಜೆಪಿ ಶಾಸಕರಿಗೆ ಗೆಲುವು

ಎಫ್‍ಎಂ ರೇನ್‍ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ. ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ. ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ. ಕನ್ನಡದ ಹಂತಕರಿಗೆ ಧಿಕ್ಕಾರ. ಇದನ್ನೂ ಓದಿ: SC/ST ಬಡ್ತಿ ಮೀಸಲಾತಿ: ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ

TAGGED:103.3 ಎಫ್‍ಎಂ ರೇನ್‍ಬೋCentral GovernmnetFM Rainbow Kannada Kamanabilluhd kumarswamyಎಚ್ ಡಿ ಕುಮಾರಸ್ವಾಮಿಕೇಂದ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
10 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
42 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?