Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೌಢ್ಯ ವಿರೋಧಿ ಸರ್ಕಾರದಿಂದ ಮೌಢ್ಯಾಚರಣೆ: ಮಳೆಗಾಗಿ ಪರ್ಜನ್ಯ ಹೋಮಕ್ಕೆ ಸಿದ್ಧತೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೌಢ್ಯ ವಿರೋಧಿ ಸರ್ಕಾರದಿಂದ ಮೌಢ್ಯಾಚರಣೆ: ಮಳೆಗಾಗಿ ಪರ್ಜನ್ಯ ಹೋಮಕ್ಕೆ ಸಿದ್ಧತೆ

Public TV
Last updated: June 1, 2017 8:43 pm
Public TV
Share
2 Min Read
rain homa
SHARE

ಬೆಂಗಳೂರು: ರಾಜ್ಯದಲ್ಲಿ ರಣಭೀಕರ ಬರ ಇದ್ದರೂ ಸಮರ್ಪಕವಾಗಿ ನಿಭಾಯಿಸದ ಆಡಳಿತ-ವಿಪಕ್ಷ, ರಾಜ್ಯ-ಕೇಂದ್ರ ಅಂತ ಹೇಳಿ ಸರ್ಕಾರ-ಜನಪ್ರತಿನಿಧಿಗಳು ಕೆಸರೆರಚಾಟದಲ್ಲೇ ಕಾಲಕಳೆದ್ರು. ವಿಪಕ್ಷಗಳು ಮಳೆಗಾಲದ ಆರಂಭದಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡು ನಗೆಪಾಟಲಿಗೀಡಾದ್ರೆ, ಈಗ ಸರ್ಕಾರ ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಪರ್ಜನ್ಯ ಹೋಮ ನಡೆಸಲು ಮುಂದಾಗಿದೆ.

ಅದರಲ್ಲೂ ಮೌಢ್ಯ ವಿರೋಧಿ ಅಂತ ಹೇಳೋ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕೇರಳ ಪಂಡಿತರನ್ನ ಕರೆಸಿ ನೀರಾವರಿ ನಿಗಮ ಹೋಮ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಜೀವನದಿಗಳಾದ ಉತ್ತರದ ಕೃಷ್ಣಾನದಿ ಮೂಲದ ಮಹಾಬಲೇಶ್ವರದಲ್ಲಿ ಶುಕ್ರವಾರ, ದಕ್ಷಿಣದ ಕಾವೇರಿ ನದಿಮೂಲ ಭಾಗಮಂಡಲದಲ್ಲಿ ಶನಿವಾರ ಪರ್ಜನ್ಯ ಹೋಮ ನಡೆಸಲು ಸಿದ್ಧತೆ ನಡೆದಿದೆ. ಇದಕ್ಕಾಗಿ ಎರಡೂ ಕಡೆ 20 ಲಕ್ಷ ರೂ. ಖರ್ಚು ಮಾಡಲು ಸರ್ಕಾರ ಮುಂದಾಗಿದೆ.

ಟಿಆರ್‍ಪಿಗಾಗಿ ಮಾಡ್ತಿದ್ದೀರಿ: ಪರ್ಜನ್ಯ ಹೋಮ ಮಾಡ್ತಿರೋದ್ರ ಬಗ್ಗೆ ಸಂಜೆ 5 ಗಂಟೆ ನ್ಯೂಸ್‍ನಲ್ಲಿ ಜಲಸಂಪನ್ಮೂಲ ಸಚಿವರಾದ ಎಂ.ಬಿ. ಪಾಟೀಲ್ ಅವರನ್ನು ಪಬ್ಲಿಕ್ ಟಿವಿ ಸಂಪರ್ಕಿಸಿತು. ಈ ವೇಳೆ ದೂರವಾಣಿಯಲ್ಲಿ ಮಾತನಾಡಿದ ಸಚಿವರು ಸರ್ಕಾರದ ನಡೆಯನ್ನ ಬಲವಾಗಿ ಸಮರ್ಥಿಸಿಕೊಂಡು, ಇದ್ದಕ್ಕಿದ್ದಂತೆ ಭಾವೋದ್ವೇಗಕ್ಕೆ ಒಳಗಾಗಿ, ಟಿಆರ್‍ಪಿಗಾಗಿ ನೀವಿದನ್ನು ವಿವಾದ ಮಾಡ್ತಿದ್ದೀರಾ ಅಂದ್ರು. ಅಷ್ಟೇ ಅಲ್ಲ, ಇಂಥದ್ದನ್ನ ಕಡಿವಾಣ ಹಾಕೋಕೆ ಸದನ ಸಮಿತಿ ಮಾಡ್ತಿದ್ದೀವಿ ಅಂತ ಹೇಳಿದರು.

ಈ ಸಂಬಂಧ ಫೇಸ್‍ಬುಕ್‍ನಲ್ಲಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡ ಎಂಬಿ ಪಾಟೀಲ್, ನಗರೀಕರಣದ ಪರಿಣಾಮದಿಂದಾಗಿ ಕರ್ನಾಟಕ ಭೀಕರ ಬರವನ್ನು ಎದುರಿಸುತ್ತಿದೆ. ಹೀಗಾಗಿ ರೈತರ ಸಲಹೆಯ ಮೇರೆಗೆ ನಾವು ಪೂಜೆಯನ್ನು ನಡೆಸುತ್ತಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಪೂಜೆಗೆ ಆಗಮಿಸಬೇಕೆಂದು ಅವರು ಕೇಳೀಕೊಂಡಿದ್ದಾರೆ.

ನಾವು ನಂಬಲ್ಲ: ಮಳೆಗಾಗಿ ಪರ್ಜನ್ಯ ಹೋಮದ ಮೂಲಕ ಮೌಢ್ಯ ಆಚರಣೆ ಮಾಡ್ತಿರೋ ಸಿಎಂ, ನಾವಿದನ್ನೆಲ್ಲಾ ನಂಬೋದಿಲ್ಲ ಅಂತ ಬೆಂಗಳೂರಿನಲ್ಲಿ ರಾಗ ಎಳೆದಿದ್ದಾರೆ. ವಿಕಾಸಸೌಧದಲ್ಲಿ ಮಕ್ಕಳ ಜೊತೆ ಮಕ್ಕಳ ರಕ್ಷಣೆ, ಆರೋಗ್ಯ, ಶಿಕ್ಷಣ, ಸಂಬಂಧಪಟ್ಟಂತೆ ಸಂವಾದ ನಡೆಸಿದ್ರು.

ಈ ವೇಳೆ, ಸಿಎಂಗೆ ಮಕ್ಕಳು ಪ್ರಶ್ನೆಗಳ ಸುರಿಮಳೆ ಎದುರಾಯ್ತು. ಅದರಲ್ಲಿ ಗಮನ ಸೆಳೆದಿದ್ದು, ವಾಮಾಚಾರ, ಮೂಢನಂಬಿಕೆ ಹೆಸರಲ್ಲಿ ಮಕ್ಕಳ ಬಲಿ. ಇದರ ಬಗ್ಗೆ ಸರ್ಕಾರ ಯಾವ ಕ್ರಮಕೈಗೊಂಡಿದೆ ಅಂತ ರಾಮನಗರದ ವಿದ್ಯಾರ್ಥಿನಿ ಅಮೂಲ್ಯ ಪ್ರಶ್ನಿಸಿದ್ರು.

ಉತ್ತರ ಕೊಟ್ಟ ಸಿಎಂ, ಸಮಾಜದಲ್ಲಿ ಮೂಢನಂಬಿಕೆ ಹೆಚ್ಚಿದೆ. ಮೌಢ್ಯದ ವಿರುದ್ಧ ಕಾನೂನಿಗೆ ಚಿಂತನೆ ನಡೆದಿದೆ ಅಂದ್ರು. ತಮ್ಮ ಕಾರಿನ ಮೇಲೆ ಕಾಗೆ ಕೂತದ್ದು, ಚಾಮರಾಜನಗರಕ್ಕೆ ಎಂಟ್ರಿ ಕೊಟ್ಟದ್ದು ಎಲ್ಲವನ್ನೂ ಉದಾಹರಣೆ ಸಹಿತ ವಿವರಿಸಿದ್ರು. ಇದೇ ವೇಳೆ, ನಾನು ಮೊದಲು ಸಿಗರೇಟ್ ಸೇದ್ತಿದೆ. ಸಮಸ್ಯೆ ಆದ ಕಾರಣ ಬಿಟ್ಟುಬಿಟ್ಟೆ ಅಂತ ಹೇಳಿದ್ರು. ಇನ್ನು, ತಂದೆ ಸಾಲತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿ ಕುಟುಂಬಕ್ಕೆ ದಿಕ್ಕಿಲ್ಲದಂತಾಗಿದೆ ಅಂತ ನೋವು ತೋಡಿಕೊಂಡ ರೈತನ ಮಗನಿಗೆ 5 ಲಕ್ಷ ಕೊಡುವಂತೆ ಸಿಎಂ ಸೂಚಿಸಿದ್ರು.

mb patil fb status

ಪಬ್ಲಿಕ್ ಟಿವಿಗೆ ನೀರಾವರಿ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ ವಿಡಿಯೋ ಇಲ್ಲಿದೆ.

https://www.youtube.com/watch?v=Uz2rsEJ-xKw

Share This Article
Facebook Whatsapp Whatsapp Telegram
Previous Article black and white old notes 2 copy small ಪಿಎಂಜಿಕೆವೈ ಅಡಿಯಲ್ಲಿ ಎಷ್ಟು ಕೋಟಿ ಕಪ್ಪು ಹಣ ಘೋಷಣೆಯಾಗಿದೆ ಗೊತ್ತಾ?
Next Article vtu bengaluru small ಮುಂದಿನ ಸೆಮಿಸ್ಟರ್‍ನಿಂದ ಸಮಸ್ಯೆಗಳು ಪರಿಹಾರ: ವಿಟಿಯು ಕುಲಪತಿ

Latest Cinema News

Jana Nayagan Thalapathy Vijay
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ?
Cinema Latest Sandalwood
Rani Mukerji
ಪ್ರಶಸ್ತಿ ಸ್ವೀಕರಿಸಲು ಬಂದಿದ್ದ ರಾಣಿ ಮುಖರ್ಜಿ ಕತ್ತಲ್ಲಿ ಮಗಳ ಹೆಸರಿನ ಚೈನ್‌
Cinema Latest National Top Stories
Biggboss
ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್
Cinema Latest Top Stories TV Shows
S.L.Bhyrappa cinema
ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ
Cinema Latest Sandalwood Top Stories
SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Davanagere Galate
Crime

‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

1 hour ago
Abhishek Sharma 4
Cricket

ಸಿಕ್ಸ್‌ ಮೇಲೆ ಸಿಕ್ಸ್‌ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್‌ ಶರ್ಮಾ

1 hour ago
Shivaleela Kulkarni
Bengaluru City

ರಾಜ್ಯದ 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮ – ವಿನಯ್‌ ಕುಲಕರ್ಣಿ ಪತ್ನಿಗೂ ಸಿಕ್ತು ಪಟ್ಟ

2 hours ago
Asia Cup Team India
Cricket

ಬಾಂಗ್ಲಾ ಬಗ್ಗು ಬಡಿದು ಅಜೇಯವಾಗಿ ಫೈನಲ್‌ ಪ್ರವೇಶಿಸಿದ ಭಾರತ

2 hours ago
asia cup Abhishek Sharma
Cricket

ಶರ್ಮಾ ಸ್ಫೋಟಕ ಫಿಫ್ಟಿ – ಬಾಂಗ್ಲಾಗೆ 169 ರನ್‌ ಟಾರ್ಗೆಟ್‌

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?