Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ಟಿಕೆಟ್, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ತೀರ್ಮಾನ – ಫಿಲ್ಮ್‌ ಚೇಂಬರ್‌ ಅಸಮಾಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿನಿಮಾ ಟಿಕೆಟ್, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ತೀರ್ಮಾನ – ಫಿಲ್ಮ್‌ ಚೇಂಬರ್‌ ಅಸಮಾಧಾನ

Bengaluru City

ಸಿನಿಮಾ ಟಿಕೆಟ್, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ತೀರ್ಮಾನ – ಫಿಲ್ಮ್‌ ಚೇಂಬರ್‌ ಅಸಮಾಧಾನ

Public TV
Last updated: July 27, 2024 8:49 pm
Public TV
Share
2 Min Read
NM Suresh
SHARE

– ಹೆಚ್ಚುವರಿ ಸೆಸ್ ತೆಗೆಯುವಂತೆ ಸಿಎಂಗೆ ಮನವಿ

ಬೆಂಗಳೂರು: ಸಿನಿಮಾ ಟಿಕೆಟ್‌ & ಒಟಿಟಿ ವೇದಿಕೆಗಳ ಸಬ್‌ಸ್ಕ್ರಿಪ್ಷನ್‌ ಶುಲ್ಕಗಳ ಮೇಲೆ ಸೆಸ್‌ (Cess) ವಿಧಿಸಲು ರಾಜ್ಯ ಸರ್ಕಾರ (Karnataka Government) ಮುಂದಾಗಿರುವುದಕ್ಕೆ ಫಿಲ್ಮ್ ಚೇಂಬರ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಬಿಲ್‌ ಪುನರ್‌ ಪರಿಶೀಲಿಸುವಂತೆ ಮನವಿ ಮಾಡಿರುವುದಾಗಿ ಚೇಂಬರ್ ಅಧ್ಯಕ್ಷ ಎನ್.ಎಂ ಸುರೇಶ್ (NM Suresh) ತಿಳಿಸಿದ್ದಾರೆ.

Movie Tickets

ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎನ್.ಎಂ ಸುರೇಶ್ ಅವರು, ಕಾರ್ಮಿಕ ಕಲ್ಯಾಣ ನಿಧಿಗೋಸ್ಕರ ಸರ್ಕಾರ ಸಿನಿಮಾ ಟಿಕೆಟ್‌ & ಒಟಿಟಿ ವೇದಿಕೆಗಳ ಸಬ್‌ಸ್ಕ್ರಿಪ್ಷನ್‌ ಶುಲ್ಕಗಳ ಮೇಲೆ ಹೆಚ್ಚುವರಿ ಸೆಸ್ ವಿಧಿಸಲು ಸರ್ಕಾರ ತೀರ್ಮಾನ ಮಾಡಿದೆ. ಇದರಿಂದ ನಿರ್ಮಾಪಕರಿಗೆ ಹೊರೆಯಾಗುತ್ತೆ. ಸದ್ಯ ಚಿತ್ರರಂಗ ಸಂಕಷ್ಟದಲ್ಲಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನ ಭೇಟಿಯಾಗಿ ಮನವಿ ಸಹ ಕೊಟ್ಟಿದ್ದೇವೆ. ಹೆಚ್ಚುವರಿ 2% ತೆರೆಗೆ ವಿಧಿಸದಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಪುನರ್ ಪರಿಶೀಲನೆ ಮಾಡಿ ಸರ್ಕಾರ ಹೆಚ್ಚುವರಿ ಸೆಸ್ ತೆಗೆದು ಹಾಕುವಂತೆ ಸಿಎಂ ಅವ್ರಿಗೂ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ – ಹಿಂದೂ ಸಂಘಟನೆಗಳ ಒಕ್ಕೂಟದಿಂದ ಕಮಿಷನರ್‌ಗೆ ದೂರು

OTT Subscriptions 2

ಏನಿದು ಬಿಲ್‌?
ಸಿನಿಮಾ ಟಿಕೆಟ್‌ & ಒಟಿಟಿ ವೇದಿಕೆಗಳ ಸಬ್‌ಸ್ಕ್ರಿಪ್ಷನ್‌ ಶುಲ್ಕಗಳ ಮೇಲೆ ಸೆಸ್‌ ವಿಧಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ-2024 ಮಂಡಿಸಲಾಗಿದೆ. ಶೇ.1 ಮೀರದಂತೆ ಶೇ.2 ಕ್ಕಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲು ಸರ್ಕಾರ ಮುಂದಾಗಿದ್ದು, ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಅನುಕೂಲವಾಗುವ ರೀತಿ ತೆರಿಗೆ ಸಂಗ್ರಹ ನಡೆಯಲಿದೆ ಎಂದು ಹೇಳಲಾಗಿದೆ. ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿಗೆ ಮಂಡಳಿ ಸ್ಥಾಪನೆ ಮಾಡಿ. ರಾಜ್ಯದಲ್ಲಿ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ಒದಗಿಸಲು ಅವಕಾಶ ಮಾಡಿಕೊಡುವ ವಿಧೇಯಕ ಇದಾಗಿದೆ. ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ನೋಂದಣಿ, ಕ್ಷೇಮಾಭಿವೃದ್ಧಿ ನಿಧಿಗಾಗಿ ಸಿನಿಮಾ ಟಿಕೆಟ್ ಮೇಲೆ ಉಪ ಕರ ವಿಧಿಸುವುದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಉನ್ನದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

NM Suresh 2

ವಿಧೇಯಕದ ಉದ್ದೇಶವೇನು?
ಕಲಾವಿದರಿಗೆ ಒಳಿತು ಮಾಡುವುದೇ ಈ ಮಸೂದೆಯ ಉದ್ದೇಶ ಎಂದು ಹೇಳಲಾಗುತ್ತಿದೆ. ಕಲಾವಿದ, ತಂತ್ರಜ್ಞ, ನಿರ್ಮಾಪಕರು ಹೀಗೆ ನಾನಾ ವಿಭಾಗಗಳಲ್ಲಿ ಕೆಲಸ ಮಾಡುವವರು ಈ ನಿಧಿಯ ಭಾಗವಾಗಿರಲಿದ್ದಾರೆ. ಇದರ ಜೊತೆಗೆ ಮುಂದಿನ ದಿನಗಳಲ್ಲಿ ರಂಗಭೂಮಿಯಲ್ಲಿದ್ದವರಿಗೂ ಕೂಡ ಈ ಪ್ರಯೋಜನ ಸಿಗುವಂತೆ ಮಾಡುವ ಆಶಯ ಹೊಂದಿದೆ. ಸರ್ಕಾರವು ರಾಜ್ಯದಲ್ಲಿನ ಸಿನಿಮಾ, ಸಾಂಸ್ಕೃತಿಕ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ‘ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿ ಹೆಸರಿನಲ್ಲಿ ನಿಧಿ ಸ್ಥಾಪಿಸಲು ವಿಧೇಯಕವನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Paris Olympics 2024: ಭಾರತದ ಮನು ಭಾಕರ್‌ ಫೈನಲ್‌ಗೆ ಎಂಟ್ರಿ – 20 ವರ್ಷಗಳ ಬಳಿಕ ವಿಶೇಷ ಸಾಧನೆ!

TAGGED:Kannada film ChamberKarnataka GovernmentMovie ticketsNM Suresh KumarOTT Sbscriptionsಒಟಿಟಿಕನ್ನಡ ಸಿನಿಮಾಕರ್ನಾಟಕ ಸರ್ಕಾರಸಿನಿಮಾ ಸೆಸ್‌
Share This Article
Facebook Whatsapp Whatsapp Telegram

Cinema news

AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema
Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories

You Might Also Like

02 14
Districts

Video | ಅಗ್ನಿ ಅವಘಡ – ಶೀಟ್‌ ಮನೆಯಲ್ಲಿದ್ದ 5 ಲಕ್ಷ ನಗದು ಭಸ್ಮ!

Public TV
By Public TV
1 hour ago
Delhi Weather 1
Latest

ಬೆಚ್ಚಿ ಬೀಳಿಸಿದ ವರದಿ – ದೆಹಲಿಯಲ್ಲಿ ಒಂದೇ ವರ್ಷ 9,000 ಕ್ಕೂ ಹೆಚ್ಚು ಸಾವು!

Public TV
By Public TV
1 hour ago
Mandya Sankranti Fire
Districts

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು – ಜನರ ಮೇಲೆ ಎಗರಿದ ಎತ್ತುಗಳು, ಇಬ್ಬರಿಗೆ ಗಾಯ

Public TV
By Public TV
2 hours ago
Dinesh Gundu Rao 1
Bengaluru City

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Public TV
By Public TV
2 hours ago
Harleen Deol
Cricket

ಡಿಯೋಲ್‌ ಡಿಚ್ಚಿ, ಮುಂಬೈ ಮೇಲೆ ವಾರಿಯರ್ಸ್‌ ಸವಾರಿ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆದ್ದ ಯುಪಿ

Public TV
By Public TV
2 hours ago
supreme Court 1
Court

`ಜನನಾಯಗನ್’ ಮಧ್ಯಂತರ ಪರಿಹಾರಕ್ಕೆ ಸುಪ್ರೀಂ ನಕಾರ – KVN ಪ್ರೊಡಕ್ಷನ್ ಅರ್ಜಿ ವಜಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?