Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ

Bengaluru City

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ

Public TV
Last updated: March 24, 2026 2:09 pm
Public TV
Share
2 Min Read
Karnataka grants Rs 10 crore to Wayanad landslide victims BJP JDS slams congress govt
ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್‌ ಪ್ರಕಟಿಸಿದ ಚಿತ್ರ
SHARE

– ಕನ್ನಡಿಗರ ತೆರಿಗೆ, ಕೇರಳ ಸಂತ್ರಸ್ತರಿಗೆ

ಬೆಂಗಳೂರು: ವಯನಾಡು ಭೂಕುಸಿತ (Wayanad Landslide) ಸಂತ್ರಸ್ತರಿಗೆ ಕರ್ನಾಟಕ (Karnataka) ಸರ್ಕಾರ ಕೇರಳ ವಿಧಾನಸಭಾ ಚುನಾವಣೆಯ (Kerala Vidhan Sabha Election) ಸಂದರ್ಭದಲ್ಲೇ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ ಕಾಂಗ್ರೆಸ್‌ ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ಸಿಟ್ಟು ಹೊರಹಾಕಿದೆ.

ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ ಸಿದ್ದರಾಮಯ್ಯ (Siddaramaiah) ಹೈಕಮಾಂಡ್‌ ಮೆಚ್ಚಿಸಲು ಕನ್ನಡಿಗರ ತೆರಿಗೆ ದುಡ್ಡನ್ನು, ಪ್ರಿಯಾಂಕ್‌ ಗಾಂಧಿ ಪ್ರತಿನಿಧಿಸುವ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನೀಡುವ ಮೂಲಕ ಬೇಕಾಬಿಟ್ಟಿ ಪೋಲು ಮಾಡುತ್ತಿದ್ದಾರೆ ಎಂದು ಪೋಸ್ಟ್‌ನಲ್ಲಿ ಬರೆದಿದೆ.

ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ @INCKarnataka ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ ₹10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ.

ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ @siddaramaiah ನವರು ಹೈಕಮಾಂಡ್‌… pic.twitter.com/2hedoDNHIm

— BJP Karnataka (@BJP4Karnataka) March 24, 2026

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮಉದಾರವಾದವನ್ನು ಮೊದಲು ಬಾಕಿ ಹಣ ಸಿಗದೆ ಸಂಕಷ್ಟಕ್ಕೆ ಸಿಲುಕಿರುವ ಗುತ್ತಿಗೆದಾರರ ಮೇಲೆ ತೋರಿಸಿ, ಅಕಾಲಿಕ ಮಳೆಗೆ ಬೆಳೆ ಕಳೆದುಕೊಂಡು ಆರ್ಥಿಕ ಸಮಸ್ಯೆಗೆ ಸಿಲುಕಿರುವ ರಾಜ್ಯದ ಅನ್ನದಾತರಿಗೆ ಪರಿಹಾರ ನೀಡಿ ನಿಮ್ಮ ದೊಡ್ಡತನ ಪ್ರದರ್ಶಿಸಿ. ಅದನ್ನು ಬಿಟ್ಟು ಕನ್ನಡಿಗರ ತೆರಿಗೆ ಹಣದಲ್ಲಿ ಜಾತ್ರೆ ಮಾಡುವುದನ್ನು ಮೊದಲು ನಿಲ್ಲಿಸಿ ಎಂದು ಆಕ್ರೋಶ ಹೊರಹಾಕಿದೆ.

ಜೆಡಿಎಸ್‌ ಆಕ್ರೋಶ
ರಾಜ್ಯದಲ್ಲಿ ಲಕ್ಷಾಂತರ ಜನರು ಸೂರಿಗಾಗಿ ಕಣ್ಣೀರು ಹಾಕುತ್ತಿದ್ದರೆ ಕಾಂಗ್ರೆಸ್‌ ಸರ್ಕಾರಕ್ಕೆ ಮಾತ್ರ ವಯನಾಡಿನ ಪುನರ್ವಸತಿಯ ಚಿಂತೆ!. ಕನ್ನಡಿಗರಿಗೆ ಸುಣ್ಣ, ಕೇರಳಿಗರಿಗೆ ಬೆಣ್ಣೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ವಯನಾಡಿಗೆ ಹೆಚ್ಚುವರಿ 10 ಕೋಟಿ ರೂ. ಕನ್ನಡಿಗರ ಬೆವರಿನ ತೆರಿಗೆ ಹಣವನ್ನು ನೀಡುವುದು ಎಷ್ಟು ಸರಿ ಸಿದ್ದರಾಮಯ್ಯನವರೇ?

ರಾಜ್ಯದಲ್ಲಿ ಲಕ್ಷಾಂತರ ಜನರು ಸೂರಿಗಾಗಿ ಕಣ್ಣೀರು ಹಾಕುತ್ತಿದ್ದರೆ, @INCKarnataka ಸರ್ಕಾರಕ್ಕೆ ಮಾತ್ರ ವಯನಾಡಿನ ಪುನರ್ವಸತಿಯ ಚಿಂತೆ !

ಕನ್ನಡಿಗರಿಗೆ ಸುಣ್ಣ, ಕೇರಳಿಗರಿಗೆ ಬೆಣ್ಣೆ ! @priyankagandhi ಪ್ರತಿನಿಧಿಸುವ ವಯನಾಡಿಗೆ ಹೆಚ್ಚುವರಿ 10 ಕೋಟಿ ರೂ. ಕನ್ನಡಿಗರ ಬೆವರಿನ ತೆರಿಗೆ ಹಣವನ್ನು ನೀಡುವುದು ಎಷ್ಟು ಸರಿ @siddaramaiah… pic.twitter.com/DZkbApQRsf

— Janata Dal Secular (@JanataDal_S) March 24, 2026


ಕಳೆದ ವರ್ಷವೂ ವಯನಾಡಿಗೆ 10 ಕೋಟಿ ರೂ. ನೀಡಿದ್ದ ಕಾಂಗ್ರೆಸ್‌ ಸರ್ಕಾರ, ಮತ್ತೆ ಹೈಕಮಾಂಡ್‌ ಮೆಚ್ಚಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಕೇರಳದ ಚುನಾವಣೆ ಓಲೈಕೆಗಾಗಿ ರಾಜ್ಯದ ಬೊಕ್ಕಸದ ಹಣ ಬಳಸಿಕೊಳ್ಳುತ್ತಿರುವುದು ಕನ್ನಡಿಗರಿಗೆ ಮಾಡುತ್ತಿರುವ ಮಹಾದ್ರೋಹ.

ರಾಜ್ಯದ ನಿರ್ಗತಿಕರನ್ನು ಬೀದಿಯಲ್ಲಿ ಬಿಟ್ಟು, ಕೇರಳಕ್ಕೆ ಧಾರಾಳತನ ತೋರಿಸುತ್ತಿರುವ ಕಾಂಗ್ರೆಸ್ಸಿಗರೇ, ನಿಮ್ಮ ಹೃದಯ ಕನ್ನಡಿಗರಿಗಾಗಿ ಯಾವಾಗ ಮಿಡಿಯುತ್ತದೆ? ʼಹೈಕಮಾಂಡ್ ಕೃಪಾಪೋಷಿತ’ ಭ್ರಷ್ಟ ಕಾಂಗ್ರೆಸ್‌ ದುರಾಡಳಿತಕ್ಕೆ ಧಿಕ್ಕಾರ ಎಂದು ಬರೆದಿದೆ.

ವಯನಾಡಿನಲ್ಲಿ 2024 ರಲ್ಲಿ ನಡೆ ಭೂ ಕುಸಿತದಿಂದ ಸಂತ್ರಸ್ತಗೊಂಡ 100 ಕುಟುಂಬಗಳಿಗೆ ಮನೆ ನಿರ್ಮಾಣ ಸಂಬಂಧ ಕರ್ನಾಟಕ ಸರ್ಕಾರ ಈ ಹಿಂದೆ 10 ಕೋಟಿ ರೂ. ಅನುದಾನ ನೀಡಿತ್ತು.

TAGGED:congressKealapoliticsWayanadಕಾಂಗ್ರೆಸ್ಕೇರಳಜೆಡಿಎಸ್ಬಿಜೆಪಿವಯನಾಡು
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
11 minutes ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
24 minutes ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
49 minutes ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
52 minutes ago
two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
1 hour ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?