Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Hassan

ಹೆಚ್‌.ಡಿ. ರೇವಣ್ಣ ಕುಟುಂಬವನ್ನ ರಾಜಕೀಯದಿಂದ ಶಾಶ್ವತವಾಗಿ ತೆಗೆಯುವುದೇ ನನ್ನ ಗುರಿ: ದೂರುದಾರ ದೇವರಾಜೇಗೌಡ

Public TV
Last updated: September 1, 2023 4:23 pm
Public TV
Share
2 Min Read
prajwal revanna devaraje gowda
SHARE

– ಸಂಸದ ಸ್ಥಾನದಿಂದ ಅನರ್ಹಗೊಂಡ ಪ್ರಜ್ವಲ್‌ ರೇವಣ್ಣ ವಿರುದ್ಧ ದೂರು ಕೊಟ್ಟಿದ್ದ ವಕೀಲರ ಮಾತು

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು ಸಂಸದ ಸ್ಥಾನದಿಂದ ಹೈಕೋರ್ಟ್‌ (Karnataka High Court) ಅನರ್ಹಗೊಳಿಸಿರುವುದು ಸತ್ಯಕ್ಕೆ ಸಂದ ಜಯ. ಹೆಚ್‌.ಡಿ. ರೇವಣ್ಣ ಅವರ ಕುಟುಂಬವನ್ನು ರಾಜಕೀಯದಿಂದ ಶಾಶ್ವತವಾಗಿ ತೆಗೆಯಬೇಕು ಎಂಬುದೇ ನನ್ನ ಗುರಿ ಎಂದು ದೂರುದಾರ ಮತ್ತು ವಕೀಲ ದೇವರಾಜೇಗೌಡ ಮಾತನಾಡಿದರು.

ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಸಾಮಾನ್ಯ ಹಾಗೂ ಪ್ರಾಮಾಣಿಕ ವಕೀಲನಿಗೆ ಸಿಕ್ಕಿ ಜಯ ಇದು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಇದುವರೆಗೂ ಬಂದ ಆಮಿಷಗಳಿಗೆ ಒಳಗಾಗಲಿಲ್ಲ. ಬೆದರಿಕೆಗೂ ಹೆದರಲಿಲ್ಲ. ಇದೆಲ್ಲದರ ನಡುವೆ ಪ್ರಜ್ವಲ್‌ ರೇವಣ್ಣ ಅವರ ಅಪರಾಧಗಳ ಬಗ್ಗೆ ಸೂಕ್ತ ದಾಖಲಾತಿಗಳೊಂದಿಗೆ ನ್ಯಾಯಾಲಯದ ಮೊರೆ ಹೋಗಿದ್ದೆ. ನ್ಯಾಯಾಲಯದ ಮೇಲೆ ಅಪಾರ ವಿಶ್ವಾಸ ಇತ್ತು. ಯಾರೇ ತಪ್ಪು ಮಾಡಿದ್ದರೂ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ನಾನು ಅರ್ಜಿ ಸಲ್ಲಿಸಿದ್ದೆ. ಅಪರಾಧ ಸಾಬೀತಾದ ಹಿನ್ನೆಲೆ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣರನ್ನ ಅನರ್ಹಗೊಳಿಸಿ ಕೋರ್ಟ್‌ ತೀರ್ಪು ನೀಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾಮಪತ್ರದಲ್ಲಿ ಸುಳ್ಳು ಮಾಹಿತಿ – ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅನರ್ಹ

HD Revanna

23 ಕೋಟಿ ಆಸ್ತಿ ವಿಚಾರ ಮುಚ್ಚಿಟ್ಟಿದ್ದರು. ಬ್ಯಾಂಕ್‌ ಬ್ಯಾಲೆನ್ಸ್‌ ವಿವರವನ್ನೂ ತಪ್ಪು ಕೊಟ್ಟಿದ್ದರು. ಆದಾಯ ತೆರಿಗೆ ಸರಿಯಾಗಿ ಕಟ್ಟದೇ ಸರ್ಕಾರಕ್ಕೆ ವಂಚನೆ ಮಾಡಿದ್ದರು. ಇದೆಲ್ಲವನ್ನು ನಾವು ಸಾಬೀತುಪಡಿಸಿದ್ದೇವೆ. ಅಷ್ಟೇ ಅಲ್ಲದೇ ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್‌ ರೇವಣ್ಣ ಪರವಾಗಿ ಅವರ ತಂದೆ 200 ಕ್ಕೂ ಹೆಚ್ಚು ಕಳ್ಳ ವೋಟುಗಳನ್ನು ಹಾಕಿಸಿದ್ದರು. ಅವರು ಜನರಿಗೆ ಹಣ ಹಂಚುವ ದೃಶ್ಯವೂ ಸೆರೆಯಾಗಿತ್ತು. ಇದರ ವಿರುದ್ಧ ಎಫ್‌ಐಆರ್‌ ಕೂಡ ದಾಖಲಾಗಿತ್ತು. ಬಾವಿಕೆರೆ ಗ್ರಾಮದಲ್ಲಿ ಸರ್ಕಾರಿ ಜಾಗವನ್ನ ರಿಜಿಸ್ಟರ್‌ ಮಾಡಿಕೊಂಡಿದ್ದರು. ನಾವು ಮಾಡಿದ ಎಲ್ಲಾ ಆರೋಪಗಳಿಗೂ ಪೂರಕ ದಾಖಲಾತಿಗಳನ್ನು ಒದಗಿಸಿ ಸಾಬೀತುಪಡಿಸಿದ್ದೆವು. ನಮ್ಮ ಹೋರಾಟಕ್ಕೆ ಮತ್ತು ಸತ್ಯಕ್ಕೆ ಜಯ ಸಿಕ್ಕಿದೆ. ಚುನಾವಣೆಯಲ್ಲಿ ನಿಲ್ಲಬೇಕಾದ ವ್ಯಕ್ತಿ ಸ್ವಚ್ಛವಾಗಿ ಇರಬೇಕು ಎಂಬ ಸಂದೇಶವನ್ನು ಕೋರ್ಟ್‌ ತನ್ನ ತೀರ್ಪಿನ ಮೂಲಕ ನೀಡಿದೆ ಎಂದರು.

ನನಗೆ ಪ್ರಾಣ ಬೆದರಿಕೆ ಇತ್ತು. ಎಸ್‌ಪಿ ಅವರು ರಕ್ಷಣೆ ಉದ್ದೇಶದಿಂದ ನನಗೆ ಗನ್‌ಮ್ಯಾನ್‌ ಕೂಡ ಕೊಟ್ಟಿದ್ದರು. ನನ್ನ ಕಾರಿನ ಗಾಜು ಕೂಡ ಹೊಡೆದಿದ್ದರು. ಒಬ್ಬ ವಕೀಲನನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ ಎಂಬ ನಂಬಿಕೆ ನನಗಿತ್ತು. ವಕೀಲನ ಮೇಲೆ ಹಲ್ಲೆ ನಡೆಸಿದರೆ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ. ಸ್ನೇಹಿತರು, ವಕೀಲ ಮಿತ್ರರು ನನ್ನ ಬೆಂಬಲಕ್ಕೆ ನಿಂತಿದ್ದರು. ರಾಜ್ಯದ ಪೊಲೀಸ್‌ ಇಲಾಖೆಗೆ ನಾನು ವಿಶೇಷ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕೆಲಸಕ್ಕೆ ಬಾರದವರು ಬಿಜೆಪಿ ಕಚೇರಿ ನಡೆಸುತ್ತಿದ್ದಾರೆ: ರೇಣುಕಾಚಾರ್ಯ ವಾಗ್ದಾಳಿ

ನಾನು ಕೊಟ್ಟಿರುವ ದೂರು ನೂರಕ್ಕೆ ಕೇವಲ 1 ಭಾಗದಷ್ಟು ಮಾತ್ರ. ಇದನ್ನು ನೀಡುವುದಕ್ಕೆ ನಾನು 4 ವರ್ಷ ತೆಗೆದುಕೊಂಡೆ. ಅಷ್ಟೊಂದು ಅಕ್ರಮ, ಭ್ರಷ್ಟಾಚಾರ ಎಸಗಿದ್ದಾರೆ. ಮುಂದಿನ ದಿನಗಳಲ್ಲಿ ಅದನ್ನು ಕೂಡ ಸಾಬೀತುಪಡಿಸುತ್ತೇನೆ. ನನ್ನ ಹೋರಾಟ ಮುಂದುವರಿಸುತ್ತೇನೆ. ರೇವಣ್ಣ ಅವರ ಕುಟುಂಬವನ್ನು ರಾಜಕೀಯದಿಂದ ಶಾಶ್ವತವಾಗಿ ತೆಗೆಯಬೇಕು ಎಂಬುದು ನನ್ನ ಗುರಿ. ಅವರಿಂದ ಎಷ್ಟು ಕುಟುಂಬಗಳ ಜೀವನ ಹಾಳಾಗಿದೆ. ಯಾರ‍್ಯಾರಿಗೆ ಅನ್ಯಾಯ ಆಗಿದೆ ಎಂಬ ಬಗ್ಗೆ ರಾಜ್ಯದ ಜನತೆ ಮುಂದೆ ಹೇಳುತ್ತೇನೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Devaraje Gowdahassanjdsmpprajwal revannaಎಂಪಿಜೆಡಿಎಸ್ಪ್ರಜ್ವಲ್ ರೇವಣ್ಣವಕೀಲ ದೇವರಾಜೇಗೌಡಹಾಸನ
Share This Article
Facebook Whatsapp Whatsapp Telegram

You Might Also Like

rishab shetty friends
Cinema

ಕಾಂತಾರ ಪ್ರೀಕ್ವೆಲ್ ಯಶಸ್ಸಿಗಾಗಿ ರಿಷಬ್ ಶೆಟ್ಟಿ ಸ್ನೇಹಿತರಿಂದ ವಿಶೇಷ ಪೂಜೆ

Public TV
By Public TV
8 minutes ago
Shivaraj Tangadagi 1
Chitradurga

ಪೂರ್ಣಾನಂದಶ್ರೀ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಸವಾಲು ಸ್ವೀಕರಿಸಿದ ಶಿವರಾಜ್ ತಂಗಡಗಿ

Public TV
By Public TV
27 minutes ago
BS YEDIYURAPPA
Bengaluru City

ಬಿಜೆಪಿಯಲ್ಲಿ `ಅಧ್ಯಕ್ಷ’ ಗೊಂದಲ – ದೆಹಲಿ ಭೇಟಿಗೆ ಬಿಎಸ್‌ವೈ ಚಿಂತನೆ

Public TV
By Public TV
33 minutes ago
Eshwar Khandre 3
Bengaluru City

ಮಲೆ ಮಹದೇಶ್ವರ ಬೆಟ್ಟವನ್ನ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

Public TV
By Public TV
33 minutes ago
Nitish Kumar PTI
Latest

ಬಿಹಾರ ಚುನಾವಣೆಗೆ ನಿತೀಶ್ ಸಜ್ಜು – ಬಿಹಾರದ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ

Public TV
By Public TV
45 minutes ago
shakti scheme free bus karnataka
Bengaluru City

ಶಕ್ತಿ ಯೋಜನೆಯಿಂದ ಮೈಲಿಗಲ್ಲು – 500 ಕೋಟಿ ತಲುಪಲಿರುವ ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ

Public TV
By Public TV
56 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?