Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ- ಚರಂಡಿಯಲ್ಲಿ ಬಿದ್ದು ಓರ್ವ ಸಾವು

Public TV
Last updated: August 18, 2019 11:43 pm
Public TV
Share
2 Min Read
DVG Rain B
SHARE

– ದಾವಣಗೆರೆಯ ನಿಲ್ದಾಣ, ದೇವಸ್ಥಾನಗಳು ಜಲಾವೃತ

ಬೆಂಗಳೂರು: ಬೆಂಗಳೂರು, ಮೈಸೂರು, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ದಾವಣಗೆರೆಯಲ್ಲಿ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣವು ಜಲಾವೃತಗೊಂಡಿದೆ.

ದಾವಣಗೆರೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸುರಿದ ಮಳೆ ಅವಾಂತರವನ್ನೇ ಸೃಷ್ಠಿ ಮಾಡಿದೆ. ಭಾನುವಾರ ಸಂಜೆ 4 ಗಂಟೆಗೆ ಶುರುವಾದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಯಿತು. ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಮನೆಯಲ್ಲಿದ್ದ ಸಾಮಗ್ರಿಗಳು ನೀರುಪಾಲಾಗಿದ್ದು, ಕೆಲ ಕಡೆ ಮನೆಯ ಗೋಡೆಗಳು ಸಹ ಬಿದ್ದಿವೆ.

DVG Rain

ಅಜಾದ್ ನಗರ ಬಾಷಾ ನಗರ, ಬೇತೂರು ರಸ್ತೆ, ಹಾಗೂ ಬೂದಾಳ್ ರಸ್ತೆ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಅಷ್ಟೇ ಅಲ್ಲದೇ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣ ಸಂಪೂರ್ಣ ಜಲಾವೃತವಾಗಿದ್ದು ಕೆಲ ಕಾಲ ಬಸ್ ಸಂಚಾರ ಸ್ಥಗಿತವಾಗಿತ್ತು. ಇದರಿಂದಾಗಿ ಪ್ರಯಾಣಿಕರು ಮೇಜುಗಳ ಮೇಲೆ ನಿಂತು ತೊಂದರೆ ಅನುಭವಿಸುವಂತಾಯಿತು.

ಸಾವು:
ದಾವಣಗೆರೆಯಲ್ಲಿ ಧಾರಕಾರ ಸುರಿದ ಮಳೆಯಿಂದಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೇವರಾಜ್ ಅರಸ್ ಬಡಾವಣೆಯ ಚರಂಡಿಯಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಗಾಂಧಿನಗರ ಪೊಲೀಸರು ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಸಂಜೆ ಅರ್ಧ ಗಂಟೆ ಎಡಬಿಡದೆ ಮಳೆ ಸುರಿದಿದೆ. ದಿಢೀರ್ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರ ಪರದಾಡುವಂತಾಗಿತ್ತು.

rain 3

ಮಳೆ ಕಡಿಮೆ ಆಗಿ ಪ್ರವಾಹ ಇಳಿದ ಬಳಿಕ ಪ್ರಳಯ ಸೃಷ್ಟಿಸಿದ ಅನಾಹುತಗಳ ಅನಾವರಣ ಹೆಚ್ಚಾಗುತ್ತಿದೆ. ವಿರಾಜಪೇಟೆ ತಾಲೂಕಿನ ತೋರಾದಲ್ಲಿ ಕೊಚ್ಚಿಬಂದ ಗುಡ್ಡದ ರಾಶಿಯಿಂದ ಶಂಕರ್ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇನ್ನುಳಿದ ಐವರಿಗಾಗಿ ಹುಡುಕಾಟ ನಡೆಯುತ್ತಿದೆ. ಇತ್ತ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಾವನ ಅಂಗಡಿ ನೋಡಲು ಹೋಗಿ ಕೃಷ್ಣಾ ನದಿ ಪಾಲಾಗಿದ್ದ ಶಾಂತಿನಾಥ್ ಸಮಾಜ್ ಮತ್ತು ಲಕ್ಷ್ಮಣ ಸಮಾಜ್‍ರ ಮೃತದೇಹ ಪತ್ತೆಯಾಗಿದೆ. ಗದಗದ ಬೂದಿಹಾಳದಲ್ಲಿ ಮಳೆಗೆ ಕುಸಿದ ಮನೆಯನ್ನು ನೋಡಿ ಹಣಮವ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾದಲ್ಲಿ ಅನಾರೋಗ್ಯ ಪೀಡಿತ ವೃದ್ಧೆಯನ್ನು 1.5 ಕಿಮೀ ಕಂಬಳಿಯಲ್ಲಿ ಹೊತ್ತುತಂದು ಆಸ್ಪತ್ರೆಗೆ ದಾಖಲಿಸಲಾಯಿತು. ಭೂಕುಸಿತಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಗೆ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ವಿತರಿಸಿದರು. ಬಾಗಲಕೋಟೆಯ ಚಿಕ್ಕಪಡಸಲಗಿಯಲ್ಲಿ ಸೇತುವೆ ಕೊಚ್ಚಿಕೊಂಡು ಹೋಗಿದ್ದು, ಅಥಣಿಯ ದರೂರು-ಹಲ್ಯಾಳ ಸೇತುವೆ ಬಿರುಕು ಬಿಟ್ಟಿದ್ದರಿಂದ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಹೊಳೆನರಸೀಪುರ ತಾಲೂಕಿನ ಸೋಮನ ಹಳ್ಳಿಯಲ್ಲಿ ಹೇಮಾವತಿ ಜಲಾಶಯದ ಕಾಲುವೆ ಒಡೆದು ರೈತರ ಜಮೀನಿಗೆ ನೀರು ನುಗ್ಗಿದೆ.

ckm rain

ದಕ್ಷಿಣ ಭಾರತವನ್ನು ಕಾಡಿದ್ದ ಪ್ರವಾಹ ಈಗ ಉತ್ತರ ಭಾರತವನ್ನೇ ಮುಳುಗಿಸುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ್, ಕೊಲ್ಕತ್ತಾದಲ್ಲಿ ಭಾರೀ ಮಳೆ ಆಗುತ್ತದೆ. ವರುಣನ ಅವಾಂತರಕ್ಕೆ ಹಿಮಾಚಲ ಪ್ರದೇಶದಲ್ಲಿ 18 ಮಂದಿ ಮೃತಪಟ್ಟಿದ್ದು, ಹೆದ್ದಾರಿ ಮೇಲೆ ಗುಡ್ಡ ಕುಸಿದಿದೆ. ಸೇತುವೆಗಳು ಕೊಚ್ಚಿಕೊಂಡು ಹೋಗಿದ್ದು, ಬಿಯಾಸ್ ನದಿ ದಡದಲ್ಲಿ ಹಳೆಯ ಶಾಲಾ ಕಟ್ಟಡ ಕುಸಿದಿದೆ. ಉತ್ತರಕಾಶಿಯಲ್ಲಿ ವಾಹನವೊಂದು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ. ಪಂಜಾಬ್‍ನಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ.

TAGGED:bus standdavanagereheavy rainkarnatakaPublic TVದಾವಣಗೆರೆಪಬ್ಲಿಕ್ ಟಿವಿಪ್ರವಾಹಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
10 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
12 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
13 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
13 hours ago

You Might Also Like

Kodagu 1
Crime

ಕೊಡಗು | ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
7 minutes ago
Covid Positive
Bengaluru City

ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೋವಿಡ್ ಆಕ್ಟೀವ್ ಕೇಸ್

Public TV
By Public TV
7 minutes ago
rohit sharma 2
Cricket

ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

Public TV
By Public TV
7 hours ago
KARAVE NARAYAN GOWDA
Bengaluru City

ಕಮಲ್ ಹಾಸನ್ ಚಿತ್ರ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ತೀವಿ: ನಾರಾಯಣಗೌಡ ಎಚ್ಚರಿಕೆ

Public TV
By Public TV
8 hours ago
01 3
Big Bulletin

ಬಿಗ್‌ ಬುಲೆಟಿನ್‌ 30 May 2025 ಭಾಗ-1

Public TV
By Public TV
8 hours ago
02 3
Big Bulletin

ಬಿಗ್‌ ಬುಲೆಟಿನ್‌ 30 May 2025 ಭಾಗ-2

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?