Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು

Bengaluru City

ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು

Public TV
Last updated: March 9, 2018 9:47 pm
Public TV
Share
3 Min Read
nalapad
SHARE

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹೈಕೋರ್ಟ್ ಗೆ ಸಲ್ಲಿಸಿರುವ ಜಾಮೀನು ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಜಾಮೀನು ಅರ್ಜಿಯ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ಅವರು ನಲಪಾಡ್ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು. ಈ ವೇಳೆ ನ್ಯಾಯಮೂರ್ತಿಗಳ ಮುಂದೇ ವಿಶೇಷ ಅಂಶವನ್ನು ಪ್ರಸ್ತಾಪಿಸಿದ ಅವರು, ಜೀವ ಭಯವಿರುವುದು ಹಲ್ಲೆಗೊಳಗಾದ ವಿದ್ವತ್ ಅವರಿಗೆ ಅಲ್ಲ. ಬದಲಾಗಿ ವಿದ್ವತ್‍ಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಎಂದು ವಾದ ಮಾಡಿದರು.

ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ನನ್ನ ನಲಪಾಡ್ ನನ್ನು ಸಿಕ್ಕಿಹಾಕಿಸುವ ಪ್ರಯತ್ನ ನಡೆದಿದೆ ಎಂದು ವಾದಿಸಿದರು. ಎರಡು ಕಡೆ ವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿತು.

Nalapad N

ನಲಪಾಡ್ ಪರ ವಕೀಲ ಸಿ.ವಿ.ನಾಗೇಶ್ ವಾದ ಹೀಗಿತ್ತು:
ವಿದ್ವತ್ ಆಸ್ಪತ್ರೆಯಲ್ಲಿದ್ದಾಗ ಪ್ರಜ್ಞೆ ತಪ್ಪಿರಲಿಲ್ಲ. ಐಸಿಯು ನಲ್ಲಿ ಚಿಕಿತ್ಸೆ ನೀಡುವ ವೇಳೆಯೂ ಆತ ಚೆನ್ನಾಗಿಯೇ ಮಾತನಾಡುತ್ತಿದ್ದ. ತನಿಖಾಧಿಕಾರಿಗಳಿಗೆ ವಿದ್ವತ್ ಪ್ರಜ್ಞೆ ತಪ್ಪಿದ್ದಾನೆ ಎನ್ನುವ ಸುಳ್ಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಬಾಟಲ್ ನಿಂದ ಹೊಡೆದಿದ್ದಾರೆ ಹೇಳಿದ್ದಾರೆ. ಆದರೆ ಇಲ್ಲಿ ಬಾಟಲ್ ಮಾರಕಾಸ್ತ್ರ ಅಲ್ಲ. ವಿದ್ವತ್ ಚೆನ್ನಾಗಿಯೇ ಇದ್ದರೂ, ತೀವ್ರವಾಗಿ ಹಲ್ಲೆಯಾಗಿದೆ ಎಂದು ಬಿಂಬಿಸಿಕೊಂಡಿದ್ದಾನೆ. ವಿದ್ವತ್ ಡಿಸ್ಚಾರ್ಜ್ ವರದಿಯಲ್ಲಿ ಯಾವುದೇ ರೊಟೀನ್ ಚಿಕಿತ್ಸೆ ನೀಡಿರುವ ಬಗ್ಗೆ ಉಲ್ಲೇಖಿಸಿಲ್ಲ. ಆತನನ್ನು ಸುಮ್ಮನೆ ಆಸ್ಪತ್ರೆಯಲ್ಲಿ ಇಟ್ಟುಕೊಂಡಿದ್ದರು. ವೈದ್ಯರು ಮನೆಗೆ ಹೋಗುವಂತೆ ಸೂಚನೆ ನೀಡಿದ್ದರೂ ವಿದ್ವತ್ ಮನೆಗೆ ಹೋಗಿಲ್ಲ. ಪದೆ ಪದೆ ತಲೆನೋವು, ಎದೆನೋವು ಎಂದು ನಾಟಕ ಮಾಡಿದ್ದಾರೆ. ನಲಪಾಡ್ ತಾನಾಗಿಯೇ ಬಂದು ಕಾನೂನಿಗೆ ತಲೆಬಾಗಿದ್ದಾನೆ. ಬೆದರಿಕೆ ಹಾಕುವ ಉದ್ದೇಶ ಇದ್ದಿದ್ದಾರೆ ನಲಪಾಡ್ ಶರಣಾಗತನಾಗುತ್ತಿರಲಿಲ್ಲ.

NALAPAD 2

ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ವಾದ ಹೀಗಿತ್ತು:
ವೈದ್ಯಕೀಯ ದಾಖಲೆಗಳು ನಲಪಾಡ್ ಪರ ವಕೀಲರಿಗೆ ಸಿಕ್ಕಿದ್ದು ಹೇಗೆ? ಇದರಲ್ಲೆ ನಲಪಾಡ್ ಎಷ್ಟು ಪ್ರಭಾವಿ ಆಗಿದ್ದಾನೆ ಎನ್ನುವುದು ತಿಳಿಯುತ್ತದೆ. ವೈದ್ಯರು ನಮಗೆ ಸಹಕಾರ ನೀಡಿಲ್ಲ ಬದಲಾಗಿ ನಲಪಾಡ್ ಪರ ವಕೀಲರಿಗೆ ಸಹಕಾರ ನೀಡಿದ್ದಾರೆ. ವೈದ್ಯಕೀಯ ದಾಖಲೆ ಅರೋಪಿ ಪರ ವಕೀಲರಿಗೆ ಸಿಕ್ಕ ಬಗ್ಗೆ ತನಿಖೆ ಆಗಬೇಕು. ಮಲ್ಯ ಆಸ್ಪತ್ರೆಯ ವೈದ್ಯ ಆನಂದ್ ಮೇಲೆ ಸಾಕಷ್ಟು ಅನುಮಾನ ಇದೆ. ಇದೆ ಅನಂದ್ ಮೊದಲು ಸರ್ಜರಿ ಮಾಡಬೇಕು ಎಂದು ಹೇಳಿದರು. ಈಗ ಸರ್ಜರಿ ಅವಶ್ಯಕತೆ ಇಲ್ಲ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ. ಘಟನೆ ನಡೆದ ದಿನ ಕೊಟ್ಟ ಮೆಡಿಕಲ್ ರಿಪೋರ್ಟ್‍ನಲ್ಲಿ ಎಂಟು ಕಡೆ ಮೂಳೆ ಮುರಿದಿರುವುದಾಗಿ ಹೇಳಿದ್ದರು. ಆದರೆ ಇದೀಗ ಇದಕ್ಕೆ ವಿರುದ್ಧವಾಗಿ ವರದಿ ನೀಡಿದ್ದಾರೆ. ಇಲ್ಲಿ ವಿದ್ವತ್‍ಗೆ ಜೀವ ಬೆದರಿಕೆ ಬದಲು ವೈದ್ಯ ಆನಂದ್‍ಗೆ ಜೀವ ಬೆದರಿಕೆ ಇದೆ. ಹಾಗಾಗಿ ವೈದ್ಯ ಆನಂದ್ ಅವರು ವೈದ್ಯಕೀಯ ರಿಪೋರ್ಟ್ ತಿರುಚಿ ನೀಡಿದ್ದಾರೆ.

ಘಟನೆ ನಡೆದು ಮಾರನೇ ದಿನವೇ ವಿದ್ವತ್ ವಿರುದ್ಧ ಕೌಂಟರ್ ಕೇಸ್ ದಾಖಲಾಗಿದೆ. ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುವವನ ವಿರುದ್ಧವೇ ಎಫ್‍ಐಆರ್ ದಾಖಲಿಸಲಾಗಿದೆ. ಈ ಬೆಳವಣಿಗೆ ಗಮನಿಸಿದರೆ ಸಮಾಜ ಎತ್ತ ಕಡೆ ಸಾಗುತ್ತಿದೆ ಎಂಬುದು ಗೊತ್ತಾಗಲಿದೆ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‍ಗೆ ಸಿಡಿ ನೀಡುತ್ತೇವೆ. ಅದನ್ನು ಒಮ್ಮೆ ನೋಡಿದರೆ ನಲಪಾಡ್ ಎಷ್ಟು ಕ್ರೂರ ಎಂಬುವುದು ತಿಳೀಯುತ್ತದೆ ಎಂದು ತಮ್ಮ ವಾದ ಮಂಡಿಸಿದರು.

ಎರಡು ಕಡೆಯ ವಾದ ಪ್ರತಿವಾದ ಕೇಳಿದ ನ್ಯಾಯಾಮೂರ್ತಿಗಳು ಕೋರ್ಟ್‍ನ ಸಮಯ ಮುಗಿದಿದ್ದರಿಂದ ಪ್ರಕರಣವನ್ನ ಸೋಮವಾರಕ್ಕೆ ಮುಂದೂಡಿದರು. ಸೋಮವಾರ ವಿಶೇಷ ಅಭಿಯೋಜಕರು ಹಲ್ಲೆಯ ಸಿಸಿಟಿವಿ ದೃಶ್ಯಗಳನ್ನು ಕೋರ್ಟ್ ಗೆ ನೀಡಲಿದ್ದಾರೆ.

nalpad jail 2

TAGGED:Bail Pleabengaluruhigh courtnalapadPublic TVVidwatಜಾಮೀನು ಅರ್ಜಿನಲಪಾಡ್ನ್ಯಾಯಾಲಯಪಬ್ಲಿಕ್ ಟಿವಿಬೆಂಗಳೂರುವಿದ್ವತ್
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Young women cause a ruckus in the middle of the road drinking alcohol hulimavu bengaluru
Bengaluru City

ಎಣ್ಣೆ ಏಟಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ – ಹಾದಿಬೀದಿಯಲ್ಲಿ ಯುವತಿಯರ ರಂಪಾಟ

Public TV
By Public TV
37 minutes ago
Male Mahadeshwara Hill Padayatra
Chamarajanagar

ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು

Public TV
By Public TV
51 minutes ago
Namma Metro Greenline
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣ ಓಪನ್

Public TV
By Public TV
9 hours ago
T20 Team India
Cricket

ಸೂರ್ಯ, ಸಿರಾಜ್‌ ಮಿಂಚು; ಯುಎಸ್‌ಎ ವಿರುದ್ಧ ಭಾರತಕ್ಕೆ 29 ರನ್‌ಗಳ ಗೆಲುವು

Public TV
By Public TV
9 hours ago
Elephant
Bengaluru Rural

ಬೈಕ್‌ನಲ್ಲಿ ತೆರಳುವಾಗ ಏಕಾಏಕಿ ಆನೆ ದಾಳಿ – ಅಪ್ಪ ಸಾವು, ಮಗನ ಸ್ಥಿತಿ ಗಂಭೀರ

Public TV
By Public TV
9 hours ago
01 1
Big Bulletin

ಬಿಗ್‌ ಬುಲೆಟಿನ್‌ 07 February 2026 ಭಾಗ- 1

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?