Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಪ್ಪು ಜಯಂತಿ ರದ್ದು ಆದೇಶವನ್ನು ಪುನರ್ ಪರಿಶೀಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟಿಪ್ಪು ಜಯಂತಿ ರದ್ದು ಆದೇಶವನ್ನು ಪುನರ್ ಪರಿಶೀಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Bengaluru City

ಟಿಪ್ಪು ಜಯಂತಿ ರದ್ದು ಆದೇಶವನ್ನು ಪುನರ್ ಪರಿಶೀಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Public TV
Last updated: November 6, 2019 5:27 pm
Public TV
Share
3 Min Read
HIGHCOURT
SHARE

– ಕಾನೂನು ಸುವ್ಯವಸ್ಥೆ ಕಾರಣ ಕೊಟ್ಟು ಜಯಂತಿ ರದ್ದು ಸಾಧ್ಯವೇ?
– ಜನವರಿ 3ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಟಿಪ್ಪು ಜಯಂತಿ ಸರ್ಕಾರಿ ಆಚರಣೆಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ರಾಜ್ಯ ಸರಕಾರ ಆದೇಶ ರದ್ದುಪಡಿಸಲು ಕೋರಿ ಉತ್ತರ ಪ್ರದೇಶದ ಲಖನೌ ನಿವಾಸಿ ಬಿಲಾಲ್ ಆಲಿ ಷಾ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಮತ್ತು ಟಿಪ್ಪು ರಾಷ್ಟ್ರೀಯ ಸೇವಾ ಸಂಘ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಾಧೀಶ ಎ. ಎಸ್.ಓಕ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆಯಿತು.

Tipu

ಈ ವೇಳೆ ಈ ಹಿಂದೆ ಪ್ರಕಟಿಸಿದ ಆದೇಶವನ್ನು ಸರ್ಕಾರ ಪುನರ್ ಪರಿಶೀಲಿಸಬಹುದು. ಆದೇಶವನ್ನು ತಿದ್ದುಪಡಿ ಮಾಡಿಕೊಳ್ಳಲೂಬಹುದು. ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಕೆಲಸ ಎಂದು ಮುಖ್ಯ ನ್ಯಾಯಾಧೀಶರು ಅಭಿಪ್ರಾಯಪಟ್ಟು ಜನವರಿ 3ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. ಈ ವೇಳೆ ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆಗೆ ನಿರ್ಬಂಧವಿಲ್ಲ. ನವೆಂಬರ್ 10 ರಂದು ರಾಜ್ಯ ಸರ್ಕಾರ ಶಾಂತಿ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

BJP celebrates its 35th foundation day

ಅರ್ಜಿದಾರರ ವಾದ ಏನಿತ್ತು?
ಜುಲೈ 7 ರಂದು ಸಿಎಂ ಆಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ವೇಳೆ ಮಂತ್ರಿಮಂಡಲದಲ್ಲಿ ಬೇರೆ ಯಾವುದೇ ಸಚಿವರು ಇರಲಿಲ್ಲ. ಹೀಗಿದ್ದರೂ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಪಡಿಸಲಾಗಿದೆ. ಯಾವುದೇ ಸಚಿವರ ಅಭಿಪ್ರಾಯ ಪಡೆಯದೇ, ರಾಜ್ಯಪಾಲರ ಅಭಿಪ್ರಾಯ ಪಡೆಯದೇ, ಯಾರೊಬ್ಬರ ಅಭಿಪ್ರಾಯವನ್ನೂ ಪರಿಗಣಿಸದೆ ರದ್ದು ಪಡಿಸಲಾಗಿದೆ. ರಾಜ್ಯದಲ್ಲಿ ಒಟ್ಟೂ 28 ಜಯಂತಿಗಳನ್ನು ಆಚರಿಸಲಾಗುತ್ತಿದೆ. ಈ ಜಯಂತಿಯನ್ನು ಸರ್ಕಾರವೇ ಅಚರಿಸುತ್ತದೆ. ಟಿಪ್ಪು ಜಯಂತಿ ರದ್ದುಪಡಿಸಿರುವುದು ದುರಂತವಾಗಿದ್ದು, ಸರ್ಕಾರದ ಈ ನಡೆಯಿಂದ ಜಾತಿ ತಾರತಮ್ಯ ನಡೆಸುತ್ತಿರುವುದು ಖಾತ್ರಿಯಾಗಿದೆ. ಇದು ಮುಸಲ್ಮಾನರ ವಿರುದ್ಧದ ತಾರತಮ್ಯ ನೀತಿಯನ್ನು ತೋರಿಸುತ್ತದೆ. ಸರ್ಕಾರ ಯಾವಾಗ ಬೇಕಾದರೂ ತನ್ನ ಕಾಯ್ದೆಗಳನ್ನು ಬದಲಿಸಿಕೊಳ್ಳಬಹುದಾದರೂ ಅದಕ್ಕೆ ಒಂದು ನೀತಿ ನಿಯಮವಿದೆ. ಆದರೆ ಏಕಾಏಕಿ ಟಿಪ್ಪು ಜಯಂತಿಯನ್ನು ರದ್ದು ಮಾಡಿರುವುದು ಸರಿಯಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು.

tippu sultan

ವಿಚಾರಣೆ ಸಮಯದಲ್ಲಿ ರಾಜ್ಯದಲ್ಲಿ ಇಷ್ಟು ಜಯಂತಿಗಳನ್ನು ಆಚರಿಸಲು ಕಾರಣ ಏನು ಎಂದು ಸಿಜೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರಲ್ಲಿ ಪ್ರಶ್ನಿಸಿದರು. ರಾಜ್ಯದಲ್ಲಿ ಸ್ನೇಹತಾ ಮನೋಭಾವ, ಒಗ್ಗೂಡುವಿಕೆ, ಒಬ್ಬರನೊಬ್ಬರು ಅರಿತು ಬಾಳಲು ಆಚರಿಸಲಾಗುತ್ತಿದೆ ಎಂದು ಉತ್ತರ ನೀಡಿದರು. ಈ ಉತ್ತರ ಬಂದ ಕೂಡಲೇ ಹಾಗಾದ್ರೆ ಟಿಪ್ಪು ಜಯಂತಿ ವಿಚಾರದಲ್ಲಿ ಎಂದು ಮರು ಪ್ರಶ್ನೆ ಹಾಕಿದಾಗ ಕೊಡಗಿನ ಒಂದು ಭಾಗದಲ್ಲಿ ತೀವ್ರ ಸಮಸ್ಯೆಯಾಯಿತು. ಗುಂಪು ಘರ್ಷಣೆ ನಡೆಯಿತು, ಓರ್ವನ ಹತ್ಯೆಯಾಯಿತು ಎಂದು ತಿಳಿಸಿದರು. ಅಷ್ಟೇ ಅಲ್ಲದೇ ಟಿಪ್ಪು ಜಯಂತಿ ಹಿಂಪಡೆದ ಕಾರಣದಿಂದಾಗಿ ಅರ್ಜಿದಾರರ ಯಾವ ಹಕ್ಕು ಮೊಟುಕುಗೊಂಡಂತಾಗಿದೆ ಅಡ್ವೊಕೇಟ್ ಜನರಲ್ ಪ್ರಶ್ನೆ ಕೇಳಿದರು.

karnataka high court

ರಾಜ್ಯೋತ್ಸವ ವಿಚಾರದಲ್ಲೂ ಗಲಭೆಗಳಾಗಿವೆ. ಕಾನೂನು ಸುವ್ಯವಸ್ಥೆಯನ್ನು ಸರ್ಕಾರ ಕಾಪಾಡಬೇಕು. ಕಾನೂನು ಸುವ್ಯವಸ್ಥೆ ಕಾರಣಗಳಿಂದ ರದ್ದುಪಡಿಸಲು ಸಾಧ್ಯವೇ ಎಂದು ಮುಖ್ಯನ್ಯಾಯಮೂರ್ತಿ ಪ್ರಶ್ನೆ ಕೇಳಿದರು. ಈ ಪ್ರಕರಣ ಸಾರ್ವಜನಿಕ ಹಿತಾಸಕ್ತಿ ವಿಚಾರವಾಗಿದೆ. ಅಡ್ವೊಕೇಟ್ ಜನರಲ್ ಹೇಳಿದನ್ನು ನಾವು ಒಪ್ಪುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

TIPPU BJP

ಕೊನೆಯಲ್ಲಿ ಈ ಹಂತದಲ್ಲಿ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕೂಡಲೇ ಕ್ರಮವಹಿಸಬೇಕು. ಸಂವಿಧಾನವನ್ನು ಎತ್ತಿಹಿಡಿಯುವ ಕೆಲಸವನ್ನು ಸರ್ಕಾರ ಮಾಡಬೇಕು. ನಿಯಮ ಬದಲಾವಣೆಯನ್ನು ಸರ್ಕಾರ ಕ್ರಮೇಣವಾಗಿ ಮಾಡಬೇಕು. ಸುಪ್ರೀಂ ಕೋರ್ಟ್ ಪ್ರಕರಣವೊಂದರ ತೀರ್ಪು ನೀಡುವಾಗ ಇದನ್ನು ಪರಿಗಣಿಸಲು ಸೂಚಿಸಿದೆ. ಹೀಗಾಗಿ ರಾಜ್ಯ ಸರ್ಕಾರ ತನ್ನ ಆದೇಶವನ್ನು ಸರ್ಕಾರ ಪುನರ್ ಪರಿಶೀಲಿಸಬಹುದು ಅಥವಾ ಆದೇಶವನ್ನು ತಿದ್ದುಪಡಿ ಮಾಡಿಕೊಳ್ಳಲೂಬಹುದು ಎಂದು ಹೇಳಿ ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಜ.3ಕ್ಕೆ ಮುಂದೂಡಿತು.

TAGGED:bjphigh courtJayantiPublic TVRajyotsavaTipu JayantiTipu Sultanಜಯಂತಿಟಿಪ್ಪು ಜಯಂತಿಟಿಪ್ಪು ಸುಲ್ತಾನ್ಬಿಜೆಪಿರಾಜ್ಯೋತ್ಸವಹೈಕೋರ್ಟ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
4 minutes ago
Ballary Train Letter to V Somanna
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಶೀಘ್ರವೇ ಆರಂಭಿಸಿ – ರಾಜ್ಯ ರೈಲ್ವೆ ಸಮತಿಯಿಂದ ಕೇಂದ್ರಕ್ಕೆ ಒತ್ತಾಯ

Public TV
By Public TV
6 minutes ago
why australia has banned mining in one of the worlds largest uranium deposits 3
Latest

ಯುರೇನಿಯಂ ಒಪ್ಪಂದದಿಂದ ಭಾರತಕ್ಕೇನು ಲಾಭ? – 1 ತುಂಡು ಲಕ್ಷಾಂತರ ಟನ್‌ ವಿದ್ಯುತ್‌ ಉತ್ಪಾದಿಸಬಲ್ಲದೇ?

Public TV
By Public TV
28 minutes ago
Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
1 hour ago
Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
2 hours ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?