Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಂವಿಧಾನವೇ ನನಗೆ ಭಗವದ್ಗೀತೆ, ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ: ಹಿಜಬ್‌ ವಿವಾದ ಕೋರ್ಟ್‌ನಲ್ಲಿ ಏನಾಯ್ತು?

Public TV
Last updated: February 8, 2022 9:33 pm
Public TV
Share
3 Min Read
karnataka high court
SHARE

ಬೆಂಗಳೂರು: “ಅನುಚಿತ ಗುಂಪಷ್ಟೇ ವಿವಾದವನ್ನು ಜೀವಂತವಾಗಿಡಬಲ್ಲದು ಮತ್ತು ಸಂವಿಧಾನದ ಮೇಲೆ ಎಲ್ಲರೂ ನಂಬಿಕೆ ಇಡಬೇಕು ಹಾಗೂ ಶಾಂತಿ ಕಾಪಾಡುವಂತೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಮನವಿ” ಇದು ಜನತೆಯಲ್ಲಿ ಕರ್ನಾಟಕ ಹೈಕೋರ್ಟ್(Karnataka High Court) ನ್ಯಾಯಮೂರ್ತಿ ಎಎಸ್ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ಮಾಡಿರುವ ಮನವಿ.

ಕಾಲೇಜಿಗೆ ಹಿಜಬ್(Hijab) ಧರಿಸಿ ಹೋಗಲು ಅವಕಾಶ ನೀಡುವಂತೆ ಕೋರಿ ಉಡುಪಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಪೀಠ ಮುಂದೂಡಿದೆ. ಇವತ್ತು ವಿದ್ಯಾರ್ಥಿನಿಯರ ಪರ ವಕೀಲ ದೇವದತ್ ಕಾಮತ್ ಅವರಷ್ಟೇ ವಾದ ಮಂಡನೆ ಮಾಡಿದರು. ಮಧ್ಯಾ ಹ್ನ 1 ಗಂಟೆಗೆ ಶುರುವಾದ ವಿಚಾರಣೆ ಸಂಜೆ 4:30ರವರೆಗೂ ನಡೆಯಿತು.

HIJAB BAGALKOTE 2

ವಾದ-ಪ್ರತಿವಾದದ ಆಲಿಸಿದ ಬಳಿಕ ಇವತ್ತೇ ತೀರ್ಪು ಹೊರಬರಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ನಾಳೆ ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ನ್ಯಾಯಮೂರ್ತಿ ಜೆಎನ್ ದೀಕ್ಷಿತ್ ನೇತೃತ್ವದ ಪೀಠ ಮುಂದೂಡಿದೆ. ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಗಳ ಬಗ್ಗೆ ನ್ಯಾಯಮೂರ್ತಿಗಳು ತೀವ್ರ ಕಳವಳ ವ್ಯಕ್ತಪಡಿಸಿದರು. ಆದಷ್ಟು ಬೇಗ ತೀರ್ಪು ನೀಡುವುದಾಗಿ ತಿಳಿಸಿದರು.  ಇದನ್ನೂ ಓದಿ: ರಾಜ್ಯದಲ್ಲಿ ಒಂದು ಕಡೆ ಹಿಜಬ್ ಕಿಡಿ ಇನ್ನೊಂದೆಡೆ ಕೇಸರಿ, ನೀಲಿ ಶಾಲು ಸಂಘರ್ಷ!

ಅರ್ಜಿದಾರರ ಪರ ವಕೀಲರ ವಾದ:
ಕುರಾನ್ ಪ್ರಕಾರ ಹಿಜಬ್ ಧರಿಸುವುದು ಮೂಲಭೂತ ಆಚರಣೆ. ಶೈಕ್ಷಣಿಕ ವರ್ಷ ಮುಗಿಯಲು 2 ತಿಂಗಳಷ್ಟೇ ಇದೆ. ಹಿಜಬ್ ಧರಿಸಿ ಹೋಗಲು ಅವಕಾಶ ಕೊಡಿ. ಪರೀಕ್ಷೆ ಮುಗಿಯುವವರೆಗೂ ಯೂನಿಫಾರಂ ಬಣ್ಣದ ಹಿಜಬ್ ಧರಿಸಲು ಅವಕಾಶ ಕೊಡಿ. ಆ ಬಳಿಕ ಬೇಕಾದರೆ ಈ ವಿಷಯದ ಬಗ್ಗೆ ಕೋರ್ಟ್ ನಿರ್ಧರಿಸಬಹುದು.

ಹಿಜಬ್ ಧರಿಸುವುದು ಮೂಲಭೂತ ಹಕ್ಕಲ್ಲ ಎಂಬ ಅರ್ಥದಲ್ಲಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಈ ಸುತ್ತೋಲೆ ಕೇರಳ, ಮದ್ರಾಸ್, ಬಾಂಬೆ ಹೈಕೋರ್ಟ್ ತೀರ್ಪನ್ನು ಪಾಲಿಸಿಲ್ಲ. ಉಡುಪು ಧರಿಸುವುದು ಸುಪ್ರೀಂಕೋರ್ಟ್ ನೀಡಿರುವ ಖಾಸಗಿತನವೂ ಮೂಲಭೂತ ಹಕ್ಕು ವ್ಯಾಪ್ತಿಯಲ್ಲಿ ಬರುತ್ತದೆ.

SHIVAMOGGA COLLEGE KEASRI HIJAB 2

ಜ್ಯಾತ್ಯಾತೀತತೆ ಚಿಂತನೆಯಡಿ ಧಾರ್ಮಿಕ ಆಚರಣೆಗಳನ್ನು ಪರೀಕ್ಷೆಗೊಳಪಡಿಸಲು ಸಾಧ್ಯವಿಲ್ಲ. ಧರ್ಮದ ಮೂಲಭೂತ ಆಚರಣೆಯನ್ನು ಧಾರ್ಮಿಕತೆಯ ನಂಬಿಕೆ ಮೇಲಷ್ಟೇ ನಿರ್ಧರಿಸಬೇಕು, ಜ್ಯಾತ್ಯಾತೀತ ಭಾವನೆಗಳ ಆಧಾರದಲ್ಲಿ ಅಲ್ಲ. ಅಲ್ಪಸಂಖ್ಯಾತ ಸಂಸ್ಥೆಗಳಲ್ಲಿನ ಮೂಲಭೂತ ಹಕ್ಕಿಗೂ ಸರ್ಕಾರಿ ಸಂಸ್ಥೆಯಲ್ಲಿ ಆಚರಿಸಲಾಗುವ ಮೂಲಭೂತ ಹಕ್ಕಿಗೂ ವ್ಯತ್ಯಾಸ ಇದೆ. ಇದನ್ನೂ ಓದಿ: ತಾರಕಕ್ಕೇರಿದ ಹಿಜಬ್ ವಿವಾದ – ಶಿಕ್ಷಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಹಿಜಬ್ ಧರ್ಮದ ಅವಿಭಾಜ್ಯ ಭಾಗವೆಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಕಾಲೇಜು ಪ್ರವೇಶಾತಿಯ ಆರಂಭದಿಂದಲೂ ವಿದ್ಯಾರ್ಥಿನಿಯರು ಹಿಜಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದರು. ಹಿಜಬ್ ಧರಿಸುವುದು ಕೆಲವುಗಳ ಉಲ್ಲಂಘನೆ ಎಂದು ಕೆಲವರು ಭಾವಿಸುವವರೆಗೂ ಏನೂ ತೊಂದರೆ ಆಗಿರಲಿಲ್ಲ. ಪ್ರತಿಯೊಂದು ಧಾರ್ಮಿಕ ಆಚರಣೆಗೂ ಸರ್ಕಾರ ಸಾರ್ವಜನಿಕ ಸುವ್ಯವಸ್ಥೆಯ ಬಣ್ಣ ನೀಡಲು ಹೊರಟರೆ ಏನಾಗಬಹುದು? ಬ್ರಾಹ್ಮಣರು  ನಾಮ ಧರಿಸಿ ಅಥವಾ ಸಿಖ್ಖರು ಟರ್ಬನ್ ಧರಿಸಿ ಶಾಲೆಗೆ ಹೋದರೆ ಅದು ಸಾರ್ವಜನಿಕ ಸುವ್ಯವಸ್ಥೆಗೆ ಪರಿಣಾಮ ಬೀಳುತ್ತದೆ ಎಂದು ಸರ್ಕಾರ ಹೇಳಲಾದಿತೇ?

ಹಿಜಬ್ ಧರಿಸಿ ಹೊರಗಡೆ ಓಡಾಡಿದ್ರೆ ಸಾರ್ವಜನಿಕ ಸುವ್ಯವಸ್ಥೆ ವಿಷಯವಲ್ಲ, ಮಾರ್ಕೆಟ್‍ಗೆ ಹೋದರೆ ಸಾರ್ವಜನಿಕ ಸುವ್ಯವಸ್ಥೆಯ ವಿಷಯವಲ್ಲ. ಆದರೆ ಹಿಜಬ್ ಧರಿಸಿ ಕಾಲೇಜಿಗೆ ಹೋದರೆ ಸಾರ್ವಜನಿಕ ಸುವ್ಯವಸ್ಥೆ ಹೇಗಾತ್ತದೆ? ಜನರು ತಮ್ಮ ಮೂಲಭೂತ ಹಕ್ಕು ಚಲಾಯಿಸಲು ಸರ್ಕಾರ ವ್ಯವಸ್ಥೆ ಮಾಡಬೇಕು. ಶಾಲೆಗೆ ಹೋಗುವ ವಿದ್ಯಾರ್ಥಿಗಳ ಹಕ್ಕನ್ನು ಸರ್ಕಾರ ರಕ್ಷಣೆ ಮಾಡಬೇಕು.

SMG HIJAB PROTEST

ಶಾಲೆಗಳಲ್ಲಿ ಯಾರೋ ನಾಮ ಧರಿಸಿ ಬಂದರೆ, ಹಿಜಬ್ ಧರಿಸಿ ಬಂದರೆ, ಕ್ರಾಸ್ ಧರಿಸಿ ಬಂದರೆ ಅದು ಸಕಾರಾತ್ಮಕ ಜ್ಯಾತ್ಯಾತೀತತೆ. ನಾಲ್ಕೈದು ದಿನಗಳಿಂದ ಹಿಜಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ. ಕಾಲೇಜುಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ಮಾಡಲಾಗಿದೆ. ಹಿಜಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕೂರಿಸಿದ್ದು `ಧಾರ್ಮಿಕ ಅಸ್ಪ್ರಶ್ಯತೆ’. ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಕಾನೂನು ಮಾಡಬಹುದು, ಬಾರ್ ಕೌನ್ಸಿಲ್ ರೀತಿಯಲ್ಲೇ. ಆದರೆ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರಬಹುದೇ ಎಂಬುದೇ ಪ್ರಶ್ನೆ.

ಜಡ್ಜ್‌ ಹೇಳಿದ್ದೇನು?
ಸಂವಿಧಾನ ಏನು ಹೇಳಿದೆಯೋ ಅದರಂತೆಯೇ ತೀರ್ಮಾನ. ಸಂವಿಧಾನವೇ ನನಗೆ ಭಗವದ್ಗೀತೆ. ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ, ಭಾವನೆಗಳನ್ನು ಪಕ್ಕಕ್ಕಿಡಿ. ಎರಡು ತಿಂಗಳ ಬಳಿಕ ನಿಯಮ (ಯೂನಿಫಾರಂ ನಿಯಮ) ಮಾಡಿದರೆ ಪಾಲಿಸುತ್ತೀರಾ?

ಪ್ರತಿ ದಿನ ವಿದ್ಯಾರ್ಥಿಗಳು ಬೀದಿಯಲ್ಲಿ ಹೋರಾಟ ಮಾಡುವುದನ್ನು ನೋಡಲಾಗದು. ಇದು ಒಳ್ಳೆಯ ದೃಶ್ಯ ಅಲ್ಲ. ನಮ್ಮನ್ನು ಅಂತಾರಾಷ್ಟ್ರೀಯ ಸಮುದಾಯ ಗಮನಿಸುತ್ತಿದೆ. ವಾಟ್ಸಾಪ್ ಓಪನ್ ಮಾಡಿದಾಗಲೆಲ್ಲ ಹಲವು ಮೆಸೇಜ್‍ಗಳು ಬರುತ್ತಿವೆ. ಕೋರ್ಟ್ ಆ ಆದೇಶ ಹೊರಡಿಸಿದೆ ಈ ಆದೇಶ ಹೊರಡಿಸಿದೆ ಎಂದು ಅಸಂಖ್ಯಾತ ಸಂಖ್ಯೆಗಳಿಂದ ಮೆಸೇಜ್ ಬರುತ್ತಿದೆ.

`ಹಿಜಬ್’ ಇಸ್ಲಾಂ ಅವಿಭಾಜ್ಯ ಅಂಗವೇ ಎಂಬ ಬಗ್ಗೆಯಷ್ಟೇ ವಿಚಾರಣೆ ಮಾಡುತ್ತೇವೆ. ಉಡುಪು ಧರಿಸುವುದು ಖಾಸಗಿತನ ಹಕ್ಕಿನ ವ್ಯಾಪ್ತಿಗೆ ಬರುತ್ತದೆ. ನಾನು ವಿದ್ಯಾರ್ಥಿಯಾದ ದಿನದಿಂದ ಇಂಥಾ ಸಂಘರ್ಷವನ್ನು ನೋಡಿರಲಿಲ್ಲ. ಪ್ರತಿಭಟನೆ ಮಾಡುವುದು, ಬೀದಿಗಿಳಿಯುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು. ವಿದ್ಯಾರ್ಥಿಗಳು ಇತರರ ಮೇಲೆ ಹಲ್ಲೆ ನಡೆಸುವುದು ಒಳ್ಳೆಯದಲ್ಲ. ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು.. ಜನರು ಸುವ್ಯವಸ್ಥೆ ಪಾಲಿಸಬೇಕು. ಕೋರ್ಟ್‍ಗೆ ನಂಬಿಕೆ ಇದೆ.

TAGGED:Bhagvad GitaConstitutionhigh courtkarnatakaಉಡುಪಿಕೇಸರಿಸಂವಿಧಾನಹಿಜಬ್ಹೈಕೋರ್ಟ್
Share This Article
Facebook Whatsapp Whatsapp Telegram

You Might Also Like

Hot Air Balloon Horror In Brazil
Latest

21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಬಲೂನ್‌ನಲ್ಲಿ ಬೆಂಕಿ ಅವಘಡ; 8 ಮಂದಿ ದುರ್ಮರಣ

Public TV
By Public TV
5 minutes ago
Siddaramaiah 8
Districts

ರೈತರ ಸಾಲ ಮನ್ನಾದ 300 ಕೋಟಿ ಬಾಕಿ ತೀರಿಸುತ್ತೇವೆ: ಸಿದ್ದರಾಮಯ್ಯ

Public TV
By Public TV
25 minutes ago
women murder
Chamarajanagar

ಹೊಳೆ ದಡದಲ್ಲಿ ಮಹಿಳೆ ಶವ ಹೂತಿಟ್ಟಿದ್ದ ಕೇಸ್‌ಗೆ ಟ್ವಿಸ್ಟ್; ಲವ್ವಿಡವ್ವಿ ಅಂತಾ ಹೋಗಿದ್ದವನಿಂದಲೇ ಹತ್ಯೆ

Public TV
By Public TV
37 minutes ago
MANGO 3
Bengaluru City

2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ

Public TV
By Public TV
1 hour ago
Facial Recognition AI Image
Bengaluru City

ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ Facial Recognition ತಂತ್ರಜ್ಞಾನ- ಸರ್ಕಾರ ಆದೇಶ

Public TV
By Public TV
1 hour ago
Hassan Accident
Crime

ಗ್ಯಾಸ್ ಟ್ಯಾಂಕರ್‌ಗೆ KSRTC ಬಸ್ ಡಿಕ್ಕಿ – 15 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?