Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪ ಪ್ರಮಾಣವಚನಕ್ಕಿಲ್ಲ ತಡೆ- ಸುಪ್ರೀಂಕೋರ್ಟ್ ನಲ್ಲೂ ಕಾಂಗ್ರೆಸ್, ಜೆಡಿಎಸ್‍ಗೆ ಹಿನ್ನಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಡಿಯೂರಪ್ಪ ಪ್ರಮಾಣವಚನಕ್ಕಿಲ್ಲ ತಡೆ- ಸುಪ್ರೀಂಕೋರ್ಟ್ ನಲ್ಲೂ ಕಾಂಗ್ರೆಸ್, ಜೆಡಿಎಸ್‍ಗೆ ಹಿನ್ನಡೆ

Bengaluru City

ಯಡಿಯೂರಪ್ಪ ಪ್ರಮಾಣವಚನಕ್ಕಿಲ್ಲ ತಡೆ- ಸುಪ್ರೀಂಕೋರ್ಟ್ ನಲ್ಲೂ ಕಾಂಗ್ರೆಸ್, ಜೆಡಿಎಸ್‍ಗೆ ಹಿನ್ನಡೆ

Public TV
Last updated: May 17, 2018 7:14 am
Public TV
Share
2 Min Read
bsy
SHARE

ಬೆಂಗಳೂರು: ಎಲೆಕ್ಷನ್ ಮುಗಿದು ರಿಸಲ್ಟ್ ಬಂದ್ರು ಕರ್ನಾಟಕ ಕುರುಕ್ಷೇತ್ರದಲ್ಲಿ ಯುದ್ಧ ಮಾತ್ರ ಮುಗಿದಂತೆ ಕಾಣ್ತಿಲ್ಲ. ರಾತ್ರೋರಾತ್ರಿ ರಾಜ್ಯ ರಾಜಕಾರಣದ ಹೈಡ್ರಾಮಾ ಸುಪ್ರೀಂಕೋರ್ಟ್ ಮುಂದೆಯೂ ನಡೆಯಿತು. ಬಿಎಸ್ ಯಡಿಯೂರಪ್ಪ ಪ್ರಮಾಣ ವಚನಕ್ಕೆ ತಡೆ ನೀಡುವಂತೆ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ರಾತ್ರೋರಾತ್ರಿ ವಿಚಾರಣೆಗೆ ಸಮ್ಮತಿಸಿತು.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ನ್ಯಾಯಮೂರ್ತಿಗಳಾದ ಎ.ಕೆಎಸ್.ಸಿಕ್ರಿ, ಅಶೋಕ್ ಭೂಷಣ್, ಎಸ್.ಎ.ಬೊಬ್ಡೆ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಇನ್ನು ಕಾಂಗ್ರೆಸ್ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದ್ರೆ ಕೇಂದ್ರದ ಪರ ಅಟಾರ್ನಿ ಜನರಲ್ ವೇಣುಗೋಪಾಲ್ ವಾದ ಮಂಡಿಸಿದ್ರು

ಹಾಗಾದ್ರೆ ಕೋರ್ಟ್ ಒಳಗೆ ನಡೆದ ಬಿರುಸಿನ ವಾದ ಪ್ರತಿವಾದದ ಡೀಟೈಲ್ಸ್ ಇಲ್ಲಿದೆ.

ಸಿಂಘ್ವಿ- ನ್ಯಾಯಮೂರ್ತಿಗಳ ವಾದ ಪ್ರತಿವಾದ

ಅಭಿಷೇಕ್ ಮನು ಸಿಂಘ್ವಿ- ಮೇ 15ರಂದು 3 ಗಂಟೆಗೆ ಕೆಪಿಸಿಸಿ ಅಧ್ಯಕ್ಷರು ಬೆಂಬಲ ಪತ್ರ ಬರೆದಿದ್ದಾರೆ. ಅಂದೇ 6 ಗಂಟೆಗೆ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ನಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕು. 104 ಶಾಸಕರನ್ನು ಹೊಂದಿರುವ ಬಿಜೆಪಿಗೆ ಅವಕಾಶ ಕೊಟ್ಟಿದ್ದು ತಪ್ಪು. ಹೆಚ್ಚು ಕಾಲಾವಕಾಶ ನೀಡಿರುವುದರಿಂದ ಶಾಸಕರ ವ್ಯಾಪರಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದ್ದರೂ ಬೆಂಬಲಕ್ಕೆ ಬೇರೆ ಶಾಸಕರಿಲ್ಲ.
ನ್ಯಾಯಮೂರ್ತಿ- ಯಡಿಯೂರಪ್ಪ ಅವರಿಗೆ ಬೆಂಬಲ ಇಲ್ಲ ಅಂತಾ ನಿಮಗೆ ಹೇಗೆ ಗೊತ್ತು..?

ಅಭಿಷೇಕ್ ಮನು ಸಿಂಘ್ವಿ- ಬೇರೆ ಶಾಸಕರ ಬೆಂಬಲ ಇದೆ ಅಂತಾ ಬಿಜೆಪಿ ಹೇಳಿಲ್ಲ. ಯಾವುದೇ ಶಾಸಕರ ಹೆಸರು ಮತ್ತು ಸಹಿಯನ್ನು ರಾಜ್ಯಪಾಲರಿಗೆ ನೀಡಿಲ್ಲ. ಹಾಗಾಗಿ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಿ.
ನ್ಯಾಯಮೂರ್ತಿ- ರಾಜ್ಯಪಾಲರ ಆದೇಶಕ್ಕೆ ತಡೆ ನೀಡಿದರೆ ಆಡಳಿತ ಯಂತ್ರವೇ ಇಲ್ಲದಂತೆ ಆಗುವುದಿಲ್ಲವೇ..? ರಾಜ್ಯದಲ್ಲಿ ಈಗ ಯಾರ ಸರ್ಕಾರ ಇದೆ ..?

ಅಭಿಷೇಕ್ ಮನು ಸಿಂಘ್ವಿ- ಹಂಗಾಮಿ ಸರ್ಕಾರ ಇದೆ. ಬೇರೆಯವರ ಪ್ರಮಾಣವಚನ ಆಗುವವರೆಗೆ ಉಸ್ತುವಾರಿ ಸರ್ಕಾರವೇ ಇರಲಿದೆ. ಆದರೂ ಸುಪ್ರೀಂಕೋರ್ಟ್ ರಾಜ್ಯಪಾಲರ ಆದೇಶ ಪರಿಶೀಲಿಸಬಹುದು.
ನ್ಯಾಯಮೂರ್ತಿ- ನಮ್ಮ ಸಮಸ್ಯೆ ಆದೇಶ ಪರಿಶೀಲನೆ ನಡೆಸುವುದಲ್ಲ. ರಾಜ್ಯಪಾಲರ ಆದೇಶಕ್ಕೆ ತಡೆ ನೀಡುವುದೇ ತೊಡಕು.

ಅಭಿಷೇಕ್ ಮನು ಸಿಂಘ್ವಿ- ನ್ಯಾಯಾಂಗದ ಹಸ್ತಕ್ಷೇಪದಿಂದ ರಾಜ್ಯಪಾಲರ ಘನತೆಗೆ ಧಕ್ಕೆ ಆಗುವುದಿಲ್ಲ. ಮುಖ್ಯಮಂತ್ರಿಯ ಪ್ರಮಾಣ ವಚನಕ್ಕಾದರೂ 2 ದಿನಗಳ ಮಟ್ಟಿಗೆ ತಡೆ ನೀಡಿ.
ನ್ಯಾಯಮೂರ್ತಿ- ಬಿಜೆಪಿಗೆ ಸಂಖ್ಯಾಬಲ ಇದೆಯೇ..? ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಪಟ್ಟಿ ನೀಡಿದೆ. ಆದರೂ ಯಡಿಯೂರಪ್ಪ ಬಹುಮತ ಪಡೆಯಲು ಹೇಗೆ ಸಾಧ್ಯ..?

ಅಟಾರ್ನಿ ಜನರಲ್- ಮೈತ್ರಿಕೂಟದ ಶಾಸಕರು ಹೆಸರನ್ನು ನೀಡಿರಬಹುದು. ಆದರೆ ಬಹುಮತ ಸಾಬೀತಾಗೋದು ವಿಧಾನಸಭೆಯಲ್ಲಿ. ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಎಲ್ಲಾ ಶಾಸಕರ ಸಹಿ ಅಸಲಿಯೇ..?
ನ್ಯಾಯಮೂರ್ತಿ- ಹಾಗಾದರೆ ವಿಧಾನಸಭೆಯಲ್ಲಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸುತ್ತಾರಾ..?

ಅಟಾರ್ನಿ ಜನರಲ್- ಗೊತ್ತಿಲ್ಲ. ಬಹುಮತ ಸಾಬೀತು ಪಡಿಸದಿದ್ದರೆ ಮುಂದಿನ ನಡೆ ಕಡೆ ನೋಡಬಹುದು.
ನ್ಯಾಯಮೂರ್ತಿ- ಬಹುಮತ ಸಾಬೀತು ಪಡಿಸಲು 15 ದಿನ ಏಕೆ ಬೇಕು..? ರಾಜ್ಯಪಾಲರ ಆದೇಶವನ್ನು ಮಾರ್ಪಾಟು ಮಾಡಬಹುದಾ…?

ಅಟಾರ್ನಿ ಜನರಲ್- 7 ದಿನಗಳ ಒಳಗೆ ಬಹುಮತ ಸಾಬೀತು ಪಡಿಸಲು ನಾವು ಸಿದ್ಧ.
ಅಭಿಷೇಕ್ ಮನು ಸಿಂಘ್ವಿ- ನಾಳೆ ಸಂಜೆಗೆ ಪ್ರಮಾಣ ವಚನವನ್ನು ಸಂಜೆ 4.30ಕ್ಕೆ ಮುಂದೂಡಿ.
ನ್ಯಾಯಮೂರ್ತಿಗಳು- ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ. ಅವರ ಆದೇಶದ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಲ್ಲ. ಯಡಿಯೂರಪ್ಪ ಪ್ರಮಾಣವಚನಕ್ಕೆ ತಡೆ ನೀಡಲು ಸಾಧ್ಯವಿಲ್ಲ.

The moment that crores of Kannadigas are awaiting is here.

Sri @BSYBJP will take oath as Chief Minister of Karnataka tomorrow morning at 9.00 AM at Raj Bhavan.

The movement to build our Suvarna Karnataka has started. #CMBSY

— BJP Karnataka (@BJP4Karnataka) May 16, 2018

ನಾಳೆ ಗುರುವಾರದಂದು ಬೆಳಗ್ಗೆ 9 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ರಾಜಭವನದಲ್ಲಿ ಗೌರವಾನ್ವಿತ ರಾಜ್ಯಪಾಲ ಶ್ರೀ ವಜುಭಾಯಿ ವಾಲಾರವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ನಾಡಿನ ಸಮಸ್ತ ಜನತೆ ಶುಭಹಾರೈಸಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇನೆ.
ನಿಮ್ಮ ಆಶೀರ್ವಾದವೇ ನಮಗೆ ಶ್ರೀರಕ್ಷೆ.

— B.S.Yediyurappa (@BSYBJP) May 16, 2018

His Excellency the Governor of Karnataka has invited Sri @BSYBJP to form the government.

Sri @BSYBJP will take oath tomorrow as Chief Minister of Karnataka at 9 AM at Raj Bhavan. #CMBSY pic.twitter.com/DCSIx3APSZ

— BJP Karnataka (@BJP4Karnataka) May 16, 2018

TAGGED:bs yeddyurappacongressjdsKarnataka ElectionKarnataka Election 2018Namma ElectionsPublic TV
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Indian Origin Savani Brothers
Latest

ಭಾರತೀಯ ಮೂಲದ ಸಹೋದರರಿಬ್ಬರಿಗೆ 400 ವರ್ಷ ಶಿಕ್ಷೆ?

Public TV
By Public TV
10 minutes ago
Kavya Maran Abrar Ahmed
Cricket

ಕಾವ್ಯ ಮಾರನ್‌ ತಂಡದಲ್ಲಿ ಪಾಕ್‌ ಸ್ಪಿನ್ನರ್‌ – ನೆಟ್ಟಿಗರಿಂದ ಭಾರೀ ಆಕ್ರೋಶ

Public TV
By Public TV
12 minutes ago
Vijayapura Car Accident
Crime

ಕಾರು ಪಲ್ಟಿಯಾಗಿ ಅವಘಡ – ಶ್ರೀಶೈಲಕ್ಕೆ ಹೋಗ್ತಿದ್ದ ಇಬ್ಬರು ದುರ್ಮರಣ

Public TV
By Public TV
1 hour ago
Assam Election Fear of Operation Kamala Congress MLAs shift to Bidadi Wonderla Resort Bengaluru 1
Bengaluru City

ಕ್ರಾಸ್‌ ವೋಟ್‌ ಭೀತಿ – ಒಡಿಶಾ ಕೈ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌

Public TV
By Public TV
2 hours ago
Donald Trump 2
Latest

ತೈಲ ಬೆಲೆ ಏರಿಕೆಯಾದರೆ ಅಮೆರಿಕ ಭಾರೀ ಹಣ ಗಳಿಸಲಿದೆ: ಡೊನಾಲ್ಡ್‌ ಟ್ರಂಪ್‌

Public TV
By Public TV
3 hours ago
Tourism War Effect
Bengaluru City

14 ದಿನಗಳಾದ್ರೂ ಕೊನೆಗಾಣದ ಮಧ್ಯಪ್ರಾಚ್ಯ ಯುದ್ಧ – ಪ್ರವಾಸೋದ್ಯಮಕ್ಕೂ ತಟ್ಟಿದ ವಾರ್ ಎಫೆಕ್ಟ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?