Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋ ರಕ್ಷಣೆ ಹೆಸ್ರಲ್ಲಿ ಕಾನೂನು ಕೈಗೆತ್ತಿಕೊಳ್ಳೊ ಮಂದಿ ವಿರುದ್ಧ ಕ್ರಮ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಗೋ ರಕ್ಷಣೆ ಹೆಸ್ರಲ್ಲಿ ಕಾನೂನು ಕೈಗೆತ್ತಿಕೊಳ್ಳೊ ಮಂದಿ ವಿರುದ್ಧ ಕ್ರಮ: ಸಿಎಂ

Karnataka

ಗೋ ರಕ್ಷಣೆ ಹೆಸ್ರಲ್ಲಿ ಕಾನೂನು ಕೈಗೆತ್ತಿಕೊಳ್ಳೊ ಮಂದಿ ವಿರುದ್ಧ ಕ್ರಮ: ಸಿಎಂ

Public TV
Last updated: May 5, 2017 2:57 pm
Public TV
Share
2 Min Read
cmo karnataka cow
SHARE

ಬೆಂಗಳೂರು: ಗೋರಕ್ಷಣೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ವ್ಯಕ್ತಿಗಳಿಗೆ, ಸಂಘಟನೆಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಸಿಎಂ ಸಿದ್ದರಾಮಯ್ಯನವರು ಫೇಸ್‍ಬುಕ್ ಮತ್ತು ಟ್ವಿಟ್ಟರ್ ನಲ್ಲಿ, ಗೋರಕ್ಷಣೆಯ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋವಧೆ ತಡೆ ಕಾಯಿದೆ – 1964ರ ಅಡಿ ರಕ್ಷಣೆ ದೊರೆಯುವುದಿಲ್ಲ ಎಂದು ಹೇಳಿದ್ದನ್ನು ಕೆಲವು ಮಂದಿ ಸ್ವಾಗತಿಸಿದ್ದರೆ, ಕೆಲವರು ಟೀಕಿಸಿದ್ದಾರೆ.

ಪ್ರಮಾಣ ಪತ್ರ ಸಲ್ಲಿಸಿದ್ದ ಸರ್ಕಾರ:
ಗೋ ಸಂರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಸುವ ಮಂದಿಯನ್ನು ನಾವು ಬೆಂಬಲಿಸುವುದಿಲ್ಲ. 1964 ಗೋವಧೆ ತಡೆ ಅಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್‍ಗೆ ರಾಜ್ಯ ಸರ್ಕಾರ ಈ ಹಿಂದೆಯೇ ಪ್ರಮಾಣಪತ್ರ ಸಲ್ಲಿಕೆ ಮಾಡಿದೆ.

ಹೀಗಾಗಿ ಇಲ್ಲಿ ಸಿಎಂ ಸಿದ್ದರಾಮಯ್ಯನವರ ಫೇಸ್ ಬುಕ್ ನಲ್ಲಿ ಪ್ರಕಟವಾಗಿರುವ ಪೋಸ್ಟ್, ಇದಕ್ಕೆ ಜನರ ಪ್ರತಿಕ್ರಿಯೆ ನೀಡಲಾಗಿದೆ.

ಸಿಎಂ ಫೇಸ್‍ಬುಕ್ ಸ್ಟೇಟಸ್:
ಗೋರಕ್ಷಣೆಯ ಹೆಸರಿನಲ್ಲಿ ಎಸಗುವ ಅಪರಾಧ ಅಥವಾ ಕ್ರಿಮಿನಲ್ ಚಟುವಟಿಕೆಗಳಿಗೆ ಕಾನೂನಿನಡಿ ಯಾವುದೇ ರಕ್ಷಣೆ ಇಲ್ಲ. ಇಂಥ ಗುಂಪು ಅಥವಾ ವ್ಯಕ್ತಿಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಕರ್ನಾಟಕ ಸರ್ಕಾರವು ಗೋರಕ್ಷಕರನ್ನು ರಕ್ಷಿಸುವ ಕಾನೂನನ್ನು ಸಮರ್ಥಿಸಿಕೊಂಡಿದೆ ಎನ್ನುವ ಅರ್ಥದಲ್ಲಿ ಕೆಲವು ಮಾಧ್ಯಮಗಳಲ್ಲಿ ಸತ್ಯಕ್ಕೆ ದೂರವಾದ ವರದಿಗಳು ಬಂದಿವೆ.

ಕರ್ನಾಟಕ ಗೋವಧೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 1964ರ ಪರಿಚ್ಛೇಧ 15ರ ಅಡಿಯಲ್ಲಿ ಕಾನೂನು ರೀತ್ಯಾ ರಚಿಸಲಾದ ಗುಂಪು ಅಥವಾ ಈ ಕಾನೂನಿನಡಿ ಕ್ರಮ ಕೈಗೊಳ್ಳಬಹುದಾದ ಅಧಿಕಾರವುಳ್ಳ ವ್ಯಕ್ತಿಗಳು `ಉತ್ತಮ ಉದ್ದೇಶದಿಂದ’ ಕಾನೂನಿನಲ್ಲಿ ನೀಡಲಾಗಿರುವ ಅವಕಾಶದನ್ವಯ ಜರುಗಿಸಿದ ಕ್ರಮಗಳಿಗೆ ರಕ್ಷಣೆಯನ್ನು ನೀಡುತ್ತದೆಯೇ ಹೊರತು ಯಾವುದೇ ವ್ಯಕ್ತಿ, ಸಮೂಹಗಳು ಗೋರಕ್ಷಣೆಯ ಹೆಸರಿನಲ್ಲಿ ಎಸಗುವ ಅಪರಾಧ ಅಥವಾ ಕ್ರಿಮಿನಲ್ ಚಟುವಟಿಕೆಗಳಿಗೆ ರಕ್ಷಣೆಯನ್ನು ನೀಡುವುದಿಲ್ಲ.

ಮೇಲಿನ ಕಾನೂನಿನ ಪರಿಚ್ಛೇಧ 15ರ ಅವಕಾಶವನ್ನು ಕಾನೂನು ರೀತ್ಯಾ ನೊಂದಾಯಿಸಲ್ಪಟ್ಟ ಯಾವುದೇ ಸಂಘ, ಸಂಸ್ಥೆಗಳಾಗಲಿ, ಅದರ ಸದಸ್ಯರಾಗಲಿ ಬಳಸಲು ಬರುವುದಿಲ್ಲ. ಅದೇ ರೀತಿ ಗೋವಿನ ರಕ್ಷಣೆಯನ್ನು ಮಾಡುವ ಉದ್ದೇಶದಿಂದ ರಚಿಸಿಕೊಂಡಿರುವ ಗುಂಪು, ಸಮೂಹಗಳಿಗೂ ಈ ಪರಿಚ್ಛೇಧದಡಿ ರಕ್ಷಣೆ ಇರುವುದಿಲ್ಲ. ಇಂತಹ ಸಂಘಟನೆಗಳು ಅದರ ಸದಸ್ಯರು ಅಥವಾ ಮತ್ತಿನ್ನಾರೇ ಆಗಲಿ ಗೋವಿನ ರಕ್ಷಣೆಯ ಹೆಸರಿನಲ್ಲಿ ಹಿಂಸಾ ಕೃತ್ಯಗಳಲ್ಲಿ ತೊಡಗುವುದು, ಸಾಮಾಜಿಕ ಸಾಮರಸ್ಯವನ್ನು ಕದಡುವಂಥ ಕೃತ್ಯಗಳಿಗೆ ಮುಂದಾಗುವುದು, ಕಾನೂನನ್ನು ತಾವೇ ಕೈಗೆತ್ತಿಕೊಳ್ಳಲು ಪ್ರಯತ್ನಿಸುವಂಥ ಕೃತ್ಯಗಳಿಗೆ ತೊಡಗಿದರೆ ಅಂಥವರಿಗೆ ಕಾನೂನಿನ್ವಯ ಯಾವುದೇ ರಕ್ಷಣೆ ದೊರೆಯುವುದಿಲ್ಲ.

ಈ ಹಿಂದೆಯೂ ಗೋರಕ್ಷಣೆಯ ಹೆಸರಿನಲ್ಲಿ ನಡೆಸಲಾಗಿರುವ ಹಲ್ಲೆ ಹಾಗೂ ಕ್ರಿಮಿನಲ್ ಚಟುವಟಿಕೆಗಳ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಕಟ್ಟುನಿಟ್ಟಾಗಿ ಕಾನೂನು ರೀತ್ಯಾ ಕ್ರಮ ಕೈಗೊಂಡಿದೆ. ಸಾಮಾಜಿಕ ಸಾಮರಸ್ಯವನ್ನು ಕದಡುವ, ಧರ್ಮ, ಜಾತಿಗಳ ಅಧಾರದಲ್ಲಿ ಸಮಾಜವನ್ನು ಒಡೆಯುವ ಯಾವುದೇ ಕೃತ್ಯಗಳ ವಿರುದ್ಧ ಸರ್ಕಾರವು ಮುಂದೆಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ.

ನಿಮ್ಮ ಪ್ರಕಾರ ಗೋರಕ್ಷಣೆ ಅಂದರೆ, ಗೋವನ್ನು ವಧಾಸ್ಥಾನಕ್ಕೆ ಸಾಗಿಸಿ, ಚಿತ್ರಹಿಂಸೆ ಕೊಟ್ಟು, ಖಾಯಮ್ ಆಗಿ ಬಾರದ ಲೋಕಕ್ಕೆ ಕಳಿಸುವುದೇ? pic.twitter.com/moa93L8FsK

— #SayNo2Leather RKHegde Kallabbe (@ShreeRaamaa) May 5, 2017

https://twitter.com/Wikredfy/status/860158260476817408

y is K'taka govt fighting shy of strong action against vigilante #GauRakshaks? Running with hares & hunting with foxes??

— Yögésh Leelā Pawār (@powerofyogesh) May 4, 2017

ಕಸಾಯಿಖಾನೆಗೆ ಧನಸಹಾಯ, ದನಕಳ್ಳರಿಗೆ ಸಹಾಯ ಮಾಡ್ತೀರಲ್ಲ ಅಷ್ಟು ಸಾಕು. ಬೆಟ್ಟದ ಕೆಳಗೆ ಮೇವಿಲ್ಲದೆ ಸಾಯ್ತಿರೋ ಗೋವುಗಳ ಕಣ್ಣೀರೇ ನಿಮಗೆ ಶಾಪ ನೆನಪಿರಲಿ.

— Shivakrishna Niduvaje 🇮🇳 (@shivakrishna_n) May 5, 2017

ಸರ್.. ಇದರಲ್ಲಿ ಗೋವಿಗೆ ರಕ್ಷಣೆ ಇದೆಯೇ? ಅಥವಾ ಗೋ ಮಾಂಸ ಭಕ್ಷಕರಿಗೆ ಮಾತ್ರ ರಕ್ಷಣೆಯೇ..??

— Vijaya Shetty (@vijuhosur) May 5, 2017

cmo facebook page

TAGGED:cowfacebookgau rakshakkarnatakasiddaramaiahSupreme Courtಕರ್ನಾಟಕಗೋ ರಕ್ಷಣೆಬೆಂಗಳೂರುಸಿದ್ದರಾಮಯ್ಯಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
5 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
5 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
6 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
6 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
7 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?