Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ಯಾಬ್ಲೋ ಡ್ಯಾಮೇಜ್ ಕಂಟ್ರೋಲ್ – ನಾರಾಯಣ ಗುರು ಹೆಸರಿನಲ್ಲಿ ಶಾಲೆ ಆರಂಭ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟ್ಯಾಬ್ಲೋ ಡ್ಯಾಮೇಜ್ ಕಂಟ್ರೋಲ್ – ನಾರಾಯಣ ಗುರು ಹೆಸರಿನಲ್ಲಿ ಶಾಲೆ ಆರಂಭ

Bengaluru City

ಟ್ಯಾಬ್ಲೋ ಡ್ಯಾಮೇಜ್ ಕಂಟ್ರೋಲ್ – ನಾರಾಯಣ ಗುರು ಹೆಸರಿನಲ್ಲಿ ಶಾಲೆ ಆರಂಭ

Public TV
Last updated: March 4, 2022 2:24 pm
Public TV
Share
3 Min Read
Narayana Guru
SHARE

ಬೆಂಗಳೂರು: ಗಣರಾಜ್ಯೋತ್ಸವದ ವೇಳೆ ಕೇರಳದ ಟ್ಯಾಬ್ಲೋವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ ಬಿಜೆಪಿ ಟೀಕೆಗೆ ಗುರಿಯಾಗಿತ್ತು. ಈಗ ಡ್ಯಾಮೇಜ್ ಕಂಟ್ರೋಲ್ ಮಾಡಲು ಕರ್ನಾಟಕ ಸರ್ಕಾರ ನಾರಾಯಣ ಗುರುಗಳ ಹೆಸರಿನಲ್ಲಿ ಶಾಲೆ ಆರಂಭಿಸಲು ಮುಂದಾಗಿದೆ.

ಮಾನವೀಯತೆ, ಸಮಾನತೆ ಹರಿಕಾರ, ಶ್ರೀನಾರಾಯಣ ಗುರುವರರರ ಸ್ಮರಣಾರ್ಥಕ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

karnataka state budget 2022 4

ಬಜೆಟ್‍ನಲ್ಲಿ ಏನಿದೆ?
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳ ಮೂಲಕ 400 ಕೋಟಿ ರೂಪಾಯಿ ಮೊತ್ತದಲ್ಲಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳ ಮೂಲಕ 400 ಕೋಟಿ ರೂಪಾಯಿ ಮೊತ್ತದಲ್ಲಿ ಈ ಯೋಜನೆಯಮನ್ನು ಹಮ್ಮಿಕೊಳ್ಳಲಾಗುವುದು. ದೇವರಾಜ ಅರಸು ಅಭಿವೃದ್ಧಿ ನಿಗಮದ ಮೂಲಕ ಹಿಂದುಳಿದ ಹಾಗೂ ಅತೀ ಹಿಂದುಳಿದ ಸಮುದಾಯಗಳಾದ ತಿಗಳ, ಮಾಳಿ, ಮಾಳಿ ಮಾಲಗಾg, ಕುಂಬಾರ, ಯಾದವ, ದೇವಾಡಿಗ, ಸಿಂಪಿ, ಕ್ಷತ್ರಿಯ, ಮೇದಾರ, ಕಂಚಿ, ಕುರ್ಮ, ಪಿಂಜಾರ/ ನದಾಫ್, ಕುರುಬ, ಬಲಿಜ, ಈಡಿಗ, ಹಡಪ ಹಾಗೂ ಇತರ ಜನಾಂಗದ ಅಭಿವೃದ್ಧಿಗೆ 400 ಕೋಟಿ ರೂಪಾಯಿ ಮೊತ್ತದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು.

karnataka state budget 2022 1 1

ಎಸ್.ಸಿ/ಎಸ್.ಟಿ ಮಹಿಳೆಯಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳಲ್ಲಿನ ಗುರಿಯಲ್ಲಿ ಎಸ್.ಟಿ/ಎಸ್/ಟಿ ಮಹಿಳೆಯರಿಗೆ ಶೇ.25 ರಷ್ಟು ಕಾಯ್ದಿರಿಸಲಿದೆ. ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಳೆಗಳ ವ್ಯಾಪ್ತಿಗೆ ಬರುವ ವಿವಿಧ ಅಭಿವೃದ್ಧಿ ನಿಗಮಗಳಿಂದ ಒಟ್ಟಾರೆ 800 ಕೋಟಿ ರೂಪಾಯಿಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು

ದುರ್ಬಲ ವರ್ಗಗಳ ಸಬಲೀಕರಣ:
• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ 800 ಕೋಟಿ ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮಥ್ರ್ಯದ ಬಹುಮಹಡಿಯ ದೀನ್‍ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ.
• ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ; ಪದವಿ ಪೂರ್ವ ತರಗತಿ ಪ್ರಾರಂಭ: ಸಿಬಿಎಸ್‍ಇ ಮಾನ್ಯತೆ ಪಡೆಯಲು ಕ್ರಮ. 25 ಕೋಟಿ ರೂ. ಅನುದಾನ.
• ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ.

karnataka state budget 2022 2
• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.25ರಷ್ಟು ಮಹಿಳೆಯರಿಗೆ ಮೀಸಲು.
• ಗಂಗಾ ಕಲ್ಯಾಣ ಯೋಜನೆಯಲ್ಲಿ ಸುಧಾರಣೆ; ಬೋರ್ ವೆಲ್ ಕೊರೆಯಲು ಡಿ.ಬಿ.ಟಿ. ಮೂಲಕ ಹಣ ವರ್ಗಾವಣೆ; ವಿದ್ಯುದೀಕರಣ ಶುಲ್ಕ ಸರ್ಕಾರದಿಂದ ಪಾವತಿ. 2022-23ರಲ್ಲಿ ಒಟ್ಟಾರೆ 1,115 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
• ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ನಿಗಮಗಳಡಿ 400 ಕೋಟಿ ರೂ. ಅಭಿವೃದ್ಧಿ ಯೋಜನೆ. ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ 400 ಕೋಟಿ ರೂ. ಯೋಜನೆ
• ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ತಲಾ 100 ಕೋಟಿ ರೂ. ಯೋಜನೆ.
• ಮರಾಠಾ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ 50 ಕೋಟಿ ರೂ.
• ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ 50 ಕೋಟಿ ರೂ. ಯೋಜನೆ ಹಾಗೂ ಜೈನ, ಸಿಖ್ ಮತ್ತು ಬೌದ್ಧ ಸಮುದಾಯಗಳ ಅಭಿವೃದ್ಧಿಗೆ 50 ಕೋಟಿ ರೂ. ಯೋಜನೆ.

TAGGED:Basavaraj BommaiBommai Budgetbudgetkarnatakakarnataka state budgetnarayana guruಕರ್ನಾಟಕಬಜೆಟ್ಬಸವರಾಜ ಬೊಮ್ಮಾಯಿಸಮಾಜ ಕಲ್ಯಾಣ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Bengaluru City Universitys honorary doctorate
Bengaluru City

ಅರ್ಜುನ ಜನ್ಯ, ವೆಂಕಟೇಶ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

Public TV
By Public TV
6 minutes ago
MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
19 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
20 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
22 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
41 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?