ರಾಜ್ಯದಲ್ಲಿ ಮಳೆ ಅಬ್ಬರ ಕಡಿಯಾಗಿದ್ದು, ಚಳಿ ಆರಂಭವಾಗಿದೆ. ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ವಾತಾವರಣ ಮುಂದುವರಿದಿದೆ.
ಇಂದು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದೆ. ಕೋಲಾರ ಜಿಲ್ಲೆಯಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರು, ಉಡುಪಿ, ಕಾರವಾರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-18
ಮಂಗಳೂರು: 34-24
ಶಿವಮೊಗ್ಗ: 32-19
ಬೆಳಗಾವಿ: 30-17
ಮೈಸೂರು: 29-18
ಮಂಡ್ಯ: 30-18
ಮಡಿಕೇರಿ: 27-16
ರಾಮನಗರ: 29-19
ಹಾಸನ: 29-17
ಚಾಮರಾಜನಗರ: 29-18
ಚಿಕ್ಕಬಳ್ಳಾಪುರ: 27-17
ಕೋಲಾರ: 27-18
ತುಮಕೂರು: 29-18
ಉಡುಪಿ: 34-24
ಕಾರವಾರ: 34-24
ಚಿಕ್ಕಮಗಳೂರು: 28-17
ದಾವಣಗೆರೆ: 31-19
ಚಿತ್ರದುರ್ಗ: 30-18
ಹಾವೇರಿ: 32-19
ಬಳ್ಳಾರಿ: 32-19
ಗದಗ: 31-18
ಕೊಪ್ಪಳ: 31-19
ರಾಯಚೂರು: 32-19
ಯಾದಗಿರಿ: 32-19
ವಿಜಯಪುರ: 32-18
ಬೀದರ್: 29-16
ಕಲಬುರಗಿ: 32-17
ಬಾಗಲಕೋಟೆ: 32-19