ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಸ್ವಲ್ಪ ಚಳಿಯ ವಾತಾವರಣ ಇರಲಿದ್ದು, ಮಧ್ಯಾಹ್ನದ ನಂತರ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಇರಲಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರು, ಕಾರವಾರ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-18
ಮಂಗಳೂರು: 34-24
ಶಿವಮೊಗ್ಗ: 31-20
ಬೆಳಗಾವಿ: 29-18
ಮೈಸೂರು: 29-19
ಮಂಡ್ಯ: 29-19
ಮಡಿಕೇರಿ: 26-16
ರಾಮನಗರ: 27-17
ಹಾಸನ: 27-18
ಚಾಮರಾಜನಗರ: 29-19
ಚಿಕ್ಕಬಳ್ಳಾಪುರ: 27-18
ಕೋಲಾರ: 27-18
ತುಮಕೂರು: 28-18
ಉಡುಪಿ: 34-24
ಕಾರವಾರ: 34-24
ಚಿಕ್ಕಮಗಳೂರು: 27-17
ದಾವಣಗೆರೆ: 29-21
ಚಿತ್ರದುರ್ಗ: 28-19
ಹಾವೇರಿ: 31-21
ಬಳ್ಳಾರಿ: 31-22
ಗದಗ: 31-20
ಕೊಪ್ಪಳ: 31-21
ರಾಯಚೂರು: 31-20
ಯಾದಗಿರಿ: 32-20
ವಿಜಯಪುರ: 30-18
ಬೀದರ್: 29-16
ಕಲಬುರಗಿ: 31-18
ಬಾಗಲಕೋಟೆ: 32-20