ರಾಜ್ಯದ ಹವಾಮಾನ ವರದಿ: 01-08-2024

Public TV
1 Min Read
WEATHER 1 e1679398614299

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 4 ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದರೇ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದೆ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದು, ಭಾರೀ ಮಳೆ ಬೀಳಲಿದೆ. ಉತ್ತರ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಜಾರಿ ಮಾಡಿದೆ.

Weather

ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ರೆಡ್ ಅಲರ್ಟ್ ಜಾರಿಯಾದ ಜಿಲ್ಲೆಗಳ ಪೈಕಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಕನ್ನಡ, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

delhi rain weather 1

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 27-24
ಶಿವಮೊಗ್ಗ: 24-21
ಬೆಳಗಾವಿ: 24-21
ಮೈಸೂರು: 27-21

rain weather

ಮಂಡ್ಯ: 28-21
ಮಡಿಕೇರಿ: 20-17
ರಾಮನಗರ: 27-21
ಹಾಸನ: 24-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 23-19

WEATHER 2

ಕೋಲಾರ: 28-21
ತುಮಕೂರು: 27-21
ಉಡುಪಿ: 27-24
ಕಾರವಾರ: 27-25
ಚಿಕ್ಕಮಗಳೂರು: 23-19
ದಾವಣಗೆರೆ: 26-22

WEATHER

ಹುಬ್ಬಳ್ಳಿ: 25-21
ಚಿತ್ರದುರ್ಗ: 26-21
ಹಾವೇರಿ: 26-22
ಬಳ್ಳಾರಿ: 31-23
ಗದಗ: 27-22
ಕೊಪ್ಪಳ: 28-23

weather

ರಾಯಚೂರು: 31-24
ಯಾದಗಿರಿ: 31-24
ವಿಜಯಪುರ: 28-22
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 28-23

Share This Article