ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದಿನಿಂದ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಬೆಳಗಾವಿ, ಮಡಿಕೇರಿ, ಚಿತ್ರದುರ್ಗ, ಗದಗ, ಬೆಂಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಒಣಹವೆಯ ವಾತಾವರಣ ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-22
ಮಂಗಳೂರು: 31-24
ಶಿವಮೊಗ್ಗ: 31-22
ಬೆಳಗಾವಿ: 32-22
ಮೈಸೂರು: 34-22
ಮಂಡ್ಯ: 33-22
ಮಡಿಕೇರಿ: 29-19
ರಾಮನಗರ: 32-22
ಹಾಸನ: 29-19
ಚಾಮರಾಜನಗರ: 33-22
ಚಿಕ್ಕಬಳ್ಳಾಪುರ: 31-22
ಕೋಲಾರ: 31-23
ತುಮಕೂರು: 31-22
ಉಡುಪಿ: 31-25
ಕಾರವಾರ: 33-28
ಚಿಕ್ಕಮಗಳೂರು: 27-18
ದಾವಣಗೆರೆ: 32-23
ಹುಬ್ಬಳ್ಳಿ: 34-23
ಚಿತ್ರದುರ್ಗ: 31-22
ಹಾವೇರಿ: 33-23
ಬಳ್ಳಾರಿ: 36-25
ಗದಗ: 33-23
ಕೊಪ್ಪಳ: 34-24
ರಾಯಚೂರು: 38-28
ಯಾದಗಿರಿ: 37-28
ವಿಜಯಪುರ: 37-24
ಬೀದರ್: 36-27
ಕಲಬುರಗಿ: 38-28
ಬಾಗಲಕೋಟೆ: 36-24