ರಾಜ್ಯದ ಹವಾಮಾನ ವರದಿ: 11-10-2022

Public TV
1 Min Read
Weather Report,

ಬೆಂಗಳೂರು (Bengaluru) ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಮೋಡಕವಿದ ವಾತಾವರಣ ಇರಲಿದ್ದು, ಮಳೆಯಾಗಲಿದೆ. ಸಂಜೆ ವೇಳೆಗೆ ಮತ್ತೆ ತಂಪಾದ ವಾತಾವರಣ (Weather) ಇರಲಿದೆ.

ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ತರ ಒಳನಾಡಿಗೆ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

weather

ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಮಂಡ್ಯ, ಶಿವಮೊಗ್ಗ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಅಲ್ಲಿಯೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

weather 1

ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-21
ಮೈಸೂರು: 28-20
ಮಂಡ್ಯ: 28-20

weather

ಮಡಿಕೇರಿ: 24-17
ರಾಮನಗರ: 26-19
ಹಾಸನ: 26-19
ಚಾಮರಾಜನಗರ: 27-20
ಚಿಕ್ಕಬಳ್ಳಾಪುರ: 27-19
ಕೋಲಾರ: 27-20

weather

ತುಮಕೂರು: 27-20
ಉಡುಪಿ: 28-24
ಕಾರವಾರ: 28-24
ಚಿಕ್ಕಮಗಳೂರು: 26-18
ದಾವಣಗೆರೆ: 29-21

weather

ಚಿತ್ರದುರ್ಗ: 28-21
ಹಾವೇರಿ: 29-21
ಬಳ್ಳಾರಿ: 30-22
ಗದಗ: 28-21
ಕೊಪ್ಪಳ: 29-22
ರಾಯಚೂರು: 30-22

Weather

ಯಾದಗಿರಿ: 29-22
ವಿಜಯಪುರ: 28-22
ಬೀದರ್: 28-21
ಕಲಬುರಗಿ: 29-22
ಬಾಗಲಕೋಟೆ: 29-22

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *