ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ. ಅದರಲ್ಲೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಳಿದ ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಳೆದ ಜೂನ್ 21ರ ವರೆಗೆ ನೋಡಿದರೆ 70% ಮಳೆಯ ಕೊರತೆ ಇತ್ತು. ಆದರೀಗ ಹೆಚ್ಚಿನ ಮಳೆಯಾಗುತ್ತಿದೆ. ರಾಜ್ಯದಲ್ಲಿ ನಿರೀಕ್ಷಿತವಾಗಿ 40.5% ಮಳೆ ಆಗಬೇಕಿತ್ತು. ಆದ್ರೆ ಅದಕ್ಕಿಂತಲೂ 4.08%, 0.5 % ಹೆಚ್ಚಾಗಿ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 18 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 22-19
ಮಂಗಳೂರು: 26-24
ಶಿವಮೊಗ್ಗ: 23-21
ಬೆಳಗಾವಿ: 22-20
ಮೈಸೂರು: 24-20
ಮಂಡ್ಯ: 24-20
ಮಡಿಕೇರಿ: 18-17
ರಾಮನಗರ: 24-21
ಹಾಸನ: 22-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 22-19
ಕೋಲಾರ: 23-21
ತುಮಕೂರು: 23-20
ಉಡುಪಿ: 26-24
ಕಾರವಾರ: 26-25
ಚಿಕ್ಕಮಗಳೂರು: 21-18
ದಾವಣಗೆರೆ: 23-21
ಹುಬ್ಬಳ್ಳಿ: 23-21
ಚಿತ್ರದುರ್ಗ: 23-20
ಹಾವೇರಿ: 23-21
ಬಳ್ಳಾರಿ: 24-22
ಗದಗ: 23-21
ಕೊಪ್ಪಳ: 24-22
ರಾಯಚೂರು: 26-22
ಯಾದಗಿರಿ: 26-23
ವಿಜಯಪುರ: 25-22
ಬೀದರ್: 25-22
ಕಲಬುರಗಿ: 26-22
ಬಾಗಲಕೋಟೆ: 25-22
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]