ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಮೈಸೂರು, ಮಂಡ್ಯ ಸೇರಿದಂತೆ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆಯಾಗಲಿದೆ. ಕರಾವಳಿ ಮತ್ತು ಕೊಡಗು ಜಿಲ್ಲೆಯ ಭಾಗಗಳಲ್ಲಿ ಎಂದಿನಂತೆ ಮಳೆಯ ವಾತಾವರಣ ಮುಂದುವರಿಯಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 21 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 24-21
ಮೈಸೂರು: 29-20
ಮಂಡ್ಯ: 29-21
ಮಡಿಕೇರಿ: 21-17
ರಾಮನಗರ: 29-21
ಹಾಸನ: 26-18
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 27-18
ಕೋಲಾರ: 30-21
ತುಮಕೂರು: 28-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-18
ದಾವಣಗೆರೆ: 28-21
ಹುಬ್ಬಳ್ಳಿ: 27-21
ಚಿತ್ರದುರ್ಗ: 27-19
ಹಾವೇರಿ: 27-21
ಬಳ್ಳಾರಿ: 31-23
ಗದಗ: 28-21
ಕೊಪ್ಪಳ: 29-22
ರಾಯಚೂರು: 30-23
ಯಾದಗಿರಿ: 29-23
ವಿಜಯಪುರ: 27-22
ಬೀದರ್: 28-22
ಕಲಬುರಗಿ: 28-22
ಬಾಗಲಕೋಟೆ: 28-22
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]