ರಾಜ್ಯದ ಹವಾಮಾನ ವರದಿ: 30-07-2023

Public TV
1 Min Read
WEATHER 1 e1679398614299

ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮರ‍್ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.

ಚಾಮರಾಜನಗರ, ಮಂಡ್ಯ, ತುಮಕೂರು, ಉಡುಪಿ, ಚಿತ್ರದುರ್ಗ ಸೇರಿದಂತೆ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹೊತ್ತಿಗೆ ಮಳೆಯಾಗಲಿದೆ. ಕರಾವಳಿ ಮತ್ತು ಕೊಡಗು ಜಿಲ್ಲೆಯ ಭಾಗಗಳಲ್ಲಿ ಎಂದಿನಂತೆ ಮಳೆಯ ವಾತಾವರಣ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 21 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

rain weather 1

ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 24-21
ಮೈಸೂರು: 29-20

WEATHER 1

ಮಂಡ್ಯ: 31-21
ಮಡಿಕೇರಿ: 21-17
ರಾಮನಗರ: 30-20
ಹಾಸನ: 26-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 27-19

WEATHER 2

ಕೋಲಾರ: 30-21
ತುಮಕೂರು: 29-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-18
ದಾವಣಗೆರೆ: 28-22

weather

ಹುಬ್ಬಳ್ಳಿ: 27-21
ಚಿತ್ರದುರ್ಗ: 28-21
ಹಾವೇರಿ: 27-22
ಬಳ್ಳಾರಿ: 31-23
ಗದಗ: 28-22
ಕೊಪ್ಪಳ: 29-22

Weather

ರಾಯಚೂರು: 31-23
ಯಾದಗಿರಿ: 31-24
ವಿಜಯಪುರ: 28-22
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 29-22

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article