ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಇಂದು (ಜ.15) ಚಳಿ ಮತ್ತು ಹಗಲು ಒಣಹವೆ ಮುಂದುವರಿಯಲಿದೆ. ಕೆಲವೆಡೆ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಚಾಮರಾಜನಗರ, ಕೋಲಾರ, ರಾಮನಗರಗಳ ಮಳೆಹನಿ ಬೀಳುವ ಸಾಧ್ಯತೆಗಳಿವೆ. ಉಳಿದಂತೆ ಚಳಿ ಮತ್ತು ಒಣ ಹವೆ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-18
ಮಂಗಳೂರು: 31-24
ಶಿವಮೊಗ್ಗ: 31-17
ಬೆಳಗಾವಿ: 30-17
ಮೈಸೂರು: 31-18
ಮಂಡ್ಯ: 31-18
ಮಡಿಕೇರಿ: 30-18
ರಾಮನಗರ: 31-18
ಹಾಸನ: 28-17
ಚಾಮರಾಜನಗರ: 31-17
ಚಿಕ್ಕಬಳ್ಳಾಪುರ: 28-18
ಕೋಲಾರ: 28-18
ತುಮಕೂರು: 29-18
ಉಡುಪಿ: 31-23
ಕಾರವಾರ: 32-22
ಚಿಕ್ಕಮಗಳೂರು: 27-16
ದಾವಣಗೆರೆ: 31-18
ಹುಬ್ಬಳ್ಳಿ: 32-18
ಚಿತ್ರದುರ್ಗ: 29-18
ಹಾವೇರಿ: 32-18
ಬಳ್ಳಾರಿ: 32-21
ಗದಗ: 31-18
ಕೊಪ್ಪಳ: 32-20
ರಾಯಚೂರು: 32-21
ಯಾದಗಿರಿ: 32-19
ವಿಜಯಪುರ: 31-19
ಬೀದರ್: 30-17
ಕಲಬುರಗಿ: 32-18
ಬಾಗಲಕೋಟೆ: 31-19