Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆದಿಚುಂಚನಗಿರಿಯಲ್ಲಿ ಕಳೆಗಟ್ಟಿದ ಯುವಜನೋತ್ಸವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆದಿಚುಂಚನಗಿರಿಯಲ್ಲಿ ಕಳೆಗಟ್ಟಿದ ಯುವಜನೋತ್ಸವ

Districts

ಆದಿಚುಂಚನಗಿರಿಯಲ್ಲಿ ಕಳೆಗಟ್ಟಿದ ಯುವಜನೋತ್ಸವ

Public TV
Last updated: January 4, 2022 2:55 pm
Public TV
Share
2 Min Read
MND YOUVAJANOSTHVA
SHARE

ಮಂಡ್ಯ: ಕಾಲ ಭೈರವನ ಗಿರಿ ಚಂದ, ಅಲ್ಲಿ ಕುಣಿಯುವ ನವಿಲು ಇನ್ನೂ ಚಂದ. ಇದು ಆದಿಚುಂಚನಗಿರಿಗೆ ಇರುವ ಜನಪದ ಮಾತು. ನವಿಲಿನ ಕುಣಿತಕ್ಕೆ ಪ್ರಸಿದ್ಧಿಯಾಗಿರುವ ಚುಂಚನಗಿರಿಯಲ್ಲಿ ಇಂದಿನಿಂದ ಎರಡು ದಿನ ಕಾಲ ಯುವಜನೋತ್ಸವ ನಡೆಯುತ್ತಿದೆ.

YOVAJANOSTHVA

 

ಕಾಲ ಭೈರವನ ಶ್ರೀ ಕ್ಷೇತ್ರದಲ್ಲಿ ಜನಪದ ಸಿರಿಗೆ ಕಲಾ ರಸಿಕರು ಮನಸೋತಿದ್ದಾರೆ. ಕೊರೊನಾ ಸಂಕಷ್ಟದಲ್ಲೂ ಮುಂಜಾಗ್ರತೆ ವಹಿಸಿ ಯುವ ಕಲಾವಿದರ ಪಡೆಯು ನವಿಲು ನರ್ತನ, ಡೊಳ್ಳು ಕುಣಿತ, ತಮಟೆ, ನಗಾರಿ, ಪಟಕುಣಿತದ ಮೂಲಕ ಚುಂಚನಗಿರಿಯಲ್ಲಿ ಮೇಳೈಸುತ್ತಿದೆ. ಚುಂಚನಗಿರಿಯಲ್ಲಿ ಯುವಜನೋತ್ಸವ ಕಲಾ ರಸಿರಕ ಕಣ್ಮನ ಸೆಳೆಯುತ್ತಿದೆ. ಇದನ್ನೂ ಓದಿ: ಆದಿ ಚುಂಚನಗಿರಿ ಕ್ಷೇತ್ರದಲ್ಲಿ ಜ.4-5ರಂದು ರಾಜ್ಯ ಮಟ್ಟದ ಯುವಜನೋತ್ಸವ: ನಾರಾಯಣಗೌಡ

ADICHUNCHANAGIRI

ಚುಂಚನಗಿರಿಯ ಆರಾಧ್ಯ ದೈವ ಕಾಲಭೈರವನ ದೇವಸ್ಥಾನದ ಪಡಸಾಲೆ ಜನಪದ ಕಲಾವಿದರಿಂದ ಕಂಗೊಳಿಸುತ್ತಿದೆ. ದೇವಸ್ಥಾನದ ಸುತ್ತಲೂ ವಿವಿಧ ಜನಪದ ಕಲಾವಿದರು ವಿವಿಧ ಕಲಾ ಪ್ರಕಾರಗಳ ಮೂಲಕ ಜನಪದ ಕಲಾ ರಸಿಕರಿಗೆ ರಸದೌತಣ ನೀಡುತ್ತಿದ್ದಾರೆ. ತಮಟೆ, ನಗಾರಿ ವಾದ್ಯಗಳು ಕರ್ಣಗಳನ್ನು ತಣಿಸುತ್ತಿವೆ. ಪಟ ಕುಣಿತ, ವೀರಭದ್ರ ಕುಣಿತ, ಕಂಸಾಳೆ, ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ಹಲವು ಜನಪದ ಕಲಾಪ್ರಕಾರಗಳು ಚುಂಚನಗಿರಿ ಕಾಲಭೈರವನ ಮನವನ್ನು ತಣಿಸುತ್ತಿವೆ. ಯುವಜನೋತ್ಸವಕ್ಕೆ ಚಾಲನೆ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೇಶದ ಅಭಿವೃದ್ಧಿ ಕುರಿತು ಕರೆ ನೀಡಿದರು. ಇದನ್ನೂ ಓದಿ: ಒಂದೇ ದಿನದಲ್ಲಿ 100 ವೈದ್ಯರಿಗೆ ಕೋವಿಡ್ ಪಾಸಿಟಿವ್!

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿರುವ 2021-22 ನೇ ಸಾಲಿನ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ರಾಜ್ಯಪಾಲರಾದ @TCGEHLOT ಜೊತೆ ಸೇರಿ ಚಾಲನೆ ನೀಡಲಾಯಿತು.#ಯುವಜನೋತ್ಸವ pic.twitter.com/TLL4bwDUsp

— Dr. Narayana Gowda / ಡಾ.ನಾರಾಯಣ ಗೌಡ (@narayanagowdakc) January 4, 2022

ಕಾಲ ಭೈರವ ಈ ನೆಲದ ಭೂ ಒಡೆಯ. ಭೂ ಒಡೆಯ ಶ್ರೀಮಂತಿಯೇ ಈ ಜನಪದ ಕಲಾ ಪ್ರಕಾರಗಳು. ಜೋಗಿ ಸಂಸ್ಕೃತಿಯ ಮೂಲಕ ಒಕ್ಕಲುತನವನ್ನು ಮಂಡ್ಯದ ಮಣ್ಣಿನಲ್ಲಿ ಬಿತ್ತಿದ ದೇವ ಪುರುಷ. ಈ ಪುರುಷನ ವೇಷವೇ ಜನಪದ ವೇಷ. ಕೈಯಲ್ಲಿ ಡಗಮುರಗ, ತ್ರಿಶೂಲ ಸಮೇತ ಮಣ್ಣಿನ ಸಂರಕ್ಷಣೆ ಮಾಡುತ್ತಿರುವ ಭೈರವನ ಸನ್ನಿಧಿ ಇಂದು ಮೂಲ ಜನಪದ ಸೊಗಡಿನಲ್ಲಿ ಕಂಗೊಳಿಸುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ 1,750ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದಾರೆ. ಜ ನಪದ ಕಲೆ ಸೇರಿದಂತೆ ವಿವಿಧ ಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತಿವೆ. ಯುವಜನೋತ್ಸವದ ಪ್ರಮುಖ ಆಕರ್ಷಣೆಯೇ ಜನಪದ ಕಲಾ ಮೇಳವಾಗಿದೆ. ಸ್ಪರ್ಧಾಗಳು ತಮ್ಮ ಜಿಲ್ಲೆಯ ಜನಪದ ಕಲಾ ಪ್ರಕಾರಗಳ ಅನಾವರಣವಾಯಿತು. ಇದನ್ನೂ ಓದಿ: 22 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗಳು- ತಬ್ಬಿ ಕಣ್ಣೀರಿಟ್ಟ ವೀಡಿಯೋ ವೈರಲ್

YUVAJANOSTHVA

ಯುವಜನೋತ್ಸವದಲ್ಲಿ ಹಿಂದೂಸ್ತಾನಿ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತ, ಭರತ ನಾಟ್ಯ, ಕಥಕ್, ಒಡಿಸ್ಸಿ, ಮಣಿಪುರಿ, ಕುಚುಪುಡಿ, ಹರ್ಮೋನಿಯಂ, ಗಿಟಾರ್, ಆಶು ಭಾಷಣ, ತಬಲಾ, ಸಿತಾರ್, ವೀಣೆ, ಕೊಳಲು, ಮೃದಂಗ, ಏಕಾಂಕ ನಾಟಕ, ಜಾನಪದ ನೃತ್ಯ ಮತ್ತು ಜಾನಪದ ಗೀತೆ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಸ್ಪರ್ಧಿಗಳು ಆಗಮಿಸಿದ್ದಾರೆ. ಯುವ ಕಲಾವಿದರು ಕಲೆಗೆ ತಕ್ಕಂತೆ ವೇಷವನ್ನು ಹಾಕಿರುವುದು ಮತ್ತೊಂದು ವಿಶೇಷವಾಗಿದೆ.

TAGGED:karnatakamandyayuvajanotsavaಚುಂಚನಗಿರಿಮಂಡ್ಯಯುವಜನೋತ್ಸವ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Siddaramaiah 5
Districts

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ ಸಿಎಂ

Public TV
By Public TV
2 minutes ago
Interview
Bengaluru City

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Public TV
By Public TV
31 minutes ago
priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
38 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
47 minutes ago
Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
54 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?