ಕಳೆದ ಎರಡು, ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ನಾನಾ ನಗರಗಳಲ್ಲಿ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಮಳೆಗಾಲದಲ್ಲಿ ಸೆಖೆಯ ವಾತಾವರಣ ಸೃಷ್ಟಿಯಾಗಿದೆ.
ಈ ಬಾರಿ ಮಳೆಗಾಲದಲ್ಲಿ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಅದರಲ್ಲೂ ಮೈಸೂರು ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕೆರೆ-ಕಟ್ಟೆಗಳು ಬಣಗುಡುತ್ತಿವೆ. ಇದರ ನಡುವೆ ಸೆಪ್ಟೆಂಬರ್ನಲ್ಲಿ ತಾಪಮಾನ ಹೆಚ್ಚಾಗಿದ್ದು, ಸಾಕಷ್ಟು ಕಳವಳಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 30-24
ಶಿವಮೊಗ್ಗ: 31-21
ಬೆಳಗಾವಿ: 28-21
ಮೈಸೂರು: 31-20
ಮಂಡ್ಯ: 32-21
ರಾಮನಗರ: 31-21
ಮಡಿಕೇರಿ: 27-21
ಹಾಸನ: 30-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 29-19
ಕೋಲಾರ: 30-21
ತುಮಕೂರು: 31-20
ಉಡುಪಿ: 31-24
ಕಾರವಾರ: 29-25
ಚಿಕ್ಕಮಗಳೂರು: 29-18
ದಾವಣಗೆರೆ: 32-21
ಚಿತ್ರದುರ್ಗ: 32-21
ಹಾವೇರಿ: 31-22
ಗದಗ: 32-21
ಕೊಪ್ಪಳ: 32-22
ರಾಯಚೂರು: 33-22
ಯಾದಗಿರಿ: 32-23
ವಿಜಯಪುರ: 32-22
ಬೀದರ್: 28-21
ಕಲಬುರಗಿ: 31-23
ಬಾಗಲಕೋಟೆ: 32-22