ರಾಜ್ಯದ ಹವಾಮಾನ ವರದಿ: 02-10-2021

Public TV
1 Min Read
Karnataka weather report

ಶಾಹೀನ್ ಚಂಡಮಾರುತ ಹಿನ್ನೆಲೆ ಇಂದಿನಿಂದ ಅಕ್ಟೋಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Weather

ಇಂದಿನಿಂದ ಅ.3 ರವರೆಗೆ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೀದರ್, ಕಲಬುರ್ಗಿ, ವಿಜಯಪುರದಲ್ಲಿ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

weather 1

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

galaburagi bidar rain 2 3

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 29-21
ಮಂಗಳೂರು: 31-25
ಶಿವಮೊಗ್ಗ: 32-22
ಬೆಳಗಾವಿ: 30-21
ಮೈಸೂರು: 31-21

Weather Cloud 2

ಮಂಡ್ಯ: 31-22
ರಾಮನಗರ: 30-22
ಮಡಿಕೇರಿ: 26-18
ಹಾಸನ: 29-20
ಚಾಮರಾಜನಗರ: 29-22

rain

ಚಿಕ್ಕಬಳ್ಳಾಪುರ: 29-21
ಕೋಲಾರ: 29-21
ತುಮಕೂರು: 29-21
ಉಡುಪಿ: 31-25
ಕಾರವಾರ: 31-26

ckm weather climate 3

ಚಿಕ್ಕಮಗಳೂರು: 28-19
ದಾವಣಗೆರೆ: 32-22
ಚಿತ್ರದುರ್ಗ: 32-22
ಹಾವೇರಿ: 32-22
ಬಳ್ಳಾರಿ: 33-24

weather report 7

ಗದಗ: 32-23
ಕೊಪ್ಪಳ: 32-23
ರಾಯಚೂರು: 33-24
ಯಾದಗಿರಿ: 32-23

rain

ವಿಜಯಪುರ: 31-23
ಬೀದರ್: 30-22
ಕಲಬುರಗಿ: 32-23
ಬಾಗಲಕೋಟೆ: 32-23

Share This Article
Leave a Comment

Leave a Reply

Your email address will not be published. Required fields are marked *