ರಾಜ್ಯದ ಹವಾಮಾನ ವರದಿ 30-10-2024

Public TV
1 Min Read
WEATHER 1 e1679398614299

ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ, ಆದರೂ ಮಲೆನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗುತ್ತಿದೆ. ಇಂದು ಸಹ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

rain weather

ನಗರಗಳ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 30-22
ಶಿವಮೊಗ್ಗ: 29-20
ಬೆಳಗಾವಿ: 29-19
ಮೈಸೂರು: 31-19

Weather 1

ಮಂಡ್ಯ: 31-20
ಮಡಿಕೇರಿ: 25-16
ರಾಮನಗರ: 30-19
ಹಾಸನ: 28-18
ಚಾಮರಾಜನಗರ: 31-19
ಚಿಕ್ಕಬಳ್ಳಾಪುರ: 29-19

Weather

ಕೋಲಾರ: 29-20
ತುಮಕೂರು: 29-19
ಉಡುಪಿ: 30-23
ಕಾರವಾರ: 30-24
ಚಿಕ್ಕಮಗಳೂರು: 27-17
ದಾವಣಗೆರೆ: 31-21

ಹುಬ್ಬಳ್ಳಿ: 32-22
ಚಿತ್ರದುರ್ಗ: 29-20
ಹಾವೇರಿ: 31-21
ಬಳ್ಳಾರಿ: 32-22
ಗದಗ: 31-21
ಕೊಪ್ಪಳ: 32-22

ರಾಯಚೂರು: 32-23
ಯಾದಗಿರಿ: 33-23
ವಿಜಯಪುರ: 32-21
ಬೀದರ್: 31-21
ಕಲಬುರಗಿ: 33-23
ಬಾಗಲಕೋಟೆ: 32-22

Share This Article