Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡ ಭಾಷಾ ಕಡ್ಡಾಯ ಬಳಕೆಗೆ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ – ದಂಡ ವಿಧಿಸಲು ಅವಕಾಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡ ಭಾಷಾ ಕಡ್ಡಾಯ ಬಳಕೆಗೆ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ – ದಂಡ ವಿಧಿಸಲು ಅವಕಾಶ

Bengaluru City

ಕನ್ನಡ ಭಾಷಾ ಕಡ್ಡಾಯ ಬಳಕೆಗೆ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ – ದಂಡ ವಿಧಿಸಲು ಅವಕಾಶ

Public TV
Last updated: September 22, 2022 6:16 pm
Public TV
Share
2 Min Read
KANNADA
SHARE

ಬೆಂಗಳೂರು: ಕರ್ನಾಟಕದಲ್ಲಿ (Karnataka) ಕನ್ನಡ (Kannada) ಭಾಷೆ ಬಳಕೆ ಕಡ್ಡಾಯ ಮಾಡಲು ರಾಜ್ಯ ಸರ್ಕಾರ ಕಾಯ್ದೆ ತಂದಿದೆ. ಕಳೆದ ವಾರ ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದಂತೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ತರಲಾಗಿದೆ. ವಿಧಾನಸಭೆಯಲ್ಲಿ ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ (Sunil Kumar) ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ 2022 ಅನ್ನು ಮಂಡಿಸಿದರು.

vidhanasabha session

ಮಸೂದೆ ಪ್ರಕಾರ ನ್ಯಾಯಾಲಯ, ಬ್ಯಾಂಕುಗಳು ಸೇರಿದಂತೆ ಸರ್ಕಾರದ ಸಂಸ್ಥೆಗಳು, ಅಂಗ ಸಂಸ್ಥೆಗಳಲ್ಲಿಯೂ ಕನ್ನಡ ಭಾಷಾ ಬಳಕೆ ಕಡ್ಡಾಯಗೊಳಿಸಿದ್ದು, ಉಲ್ಲಂಘನೆ ಮಾಡಿದ್ರೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಅಷ್ಟೇ ಅಲ್ಲ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಎಲ್ಲ ಕೈಗಾರಿಕೆಗಳಿಗೂ ತೆರಿಗೆ ವಿನಾಯ್ತಿ ಪ್ರೋತ್ಸಾಹ ನೀಡಲು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಕನ್ನಡದಲ್ಲೂ ಉದ್ಯೋಗ ಪೋರ್ಟಲ್ ಅನ್ನು ತೆರೆಯುವಂತೆ, ಕನ್ನಡ ಭಾಷಾ ಕಲಿಸಲು ಕನ್ನಡ ಕಲಿಕಾ ಘಟಕ ಸ್ಥಾಪನೆಗೂ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಾಗಿ ಹನುಮಾನ್ ದೇವಾಲಯ ಸ್ಥಳಾಂತರ – ಹಿಂದೂ ಸಂಘಟನೆಗಳ ವಿರೋಧ

KANNADA 2

ವಿಧೇಯಕದ ಹೈಲೈಟ್ಸ್:
ಉನ್ನತ ತಾಂತ್ರಿಕ/ ವೃತ್ತಿ ಶಿಕ್ಷಣದಲ್ಲಿ, ಕನ್ನಡವನ್ನು ಒಂದು ಭಾಷೆಯನ್ನಾಗಿ ಪರಿಚಯಿಸುವುದು. ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದವರಿಗೆ ಉನ್ನತ, ತಾಂತ್ರಿಕ ಮತ್ತು ವೃತ್ತಿ ಶಿಕ್ಷಣದಲ್ಲಿ ಮೀಸಲಾತಿ ಒದಗಿಸುವುದು. ರಾಜ್ಯ ಸರ್ಕಾರ, ರಾಜ್ಯದಲ್ಲಿನ ಸ್ಥಳೀಯ ಪ್ರಾಧಿಕಾರಗಳು, ಶಾಸನಬದ್ಧ ಮತ್ತು ಶಾಸನೇತರ ಸಂಸ್ಥೆಗಳು ಮತ್ತು ಸಹಕಾರಿ ಸಂಘಗಳು ಹಾಗೂ ಇತರ ಸಂಘಗಳಲ್ಲಿ ಉದ್ಯೋಗವನ್ನು ಪಡೆಯಲು ಕನ್ನಡ ಭಾಷೆಯನ್ನು ಅತ್ಯವಶ್ಯಕ ಭಾಷೆ ಎಂದು ಪರಿಗಣಿಸುವುದು. ಅಧೀನ ನ್ಯಾಯಾಲಯಗಳಲ್ಲಿ, ನ್ಯಾಯಾಧೀಕರಣಗಳಲ್ಲಿ, ಬ್ಯಾಂಕುಗಳಲ್ಲಿ, ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆಯನ್ನು ಬಳಸುವುದು. ಕನ್ನಡ ಭಾಷೆಯ ವ್ಯಾಪಕ ಬಳಕೆ ಮತ್ತು ಪ್ರಚಾರಕ್ಕಾಗಿ ಸಾಮಾನ್ಯ ಕ್ರಮಗಳನ್ನು ತೆಗೆದುಕೊಳ್ಳುವುದು. ಇದನ್ನೂ ಓದಿ: ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ

ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶ ಅಭಿವೃದ್ಧಿಯಲ್ಲಿ ಕನ್ನಡ ಭಾಷೆಯ ಬಳಕೆಗಾಗಿ ಕ್ರಮಗಳನ್ನು ತೆಗೆದುಕೊಳ್ಳುವುದು. ರಾಜ್ಯದಲ್ಲಿ ಅಧಿಸೂಚಿಸಿರುವ ಕೈಗಾರಿಕಾ ನೀತಿಯ ಪ್ರಕಾರ ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಎಲ್ಲ ಕೈಗಾರಿಕೆಗಳು ಸರ್ಕಾರದಿಂದ ತೆರಿಗೆ ರಿಯಾಯತಿ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳುವ ಹಕ್ಕನ್ನು ನೀಡುವುದು. ಕನ್ನಡ ಭಾಷೆ ಕಾಯ್ದೆ ಅನುಷ್ಠಾನ ಮಾಡದಿದ್ದರೆ ಮೇಲ್ವಿಚಾರಣೆಗೆ ಅಧಿಕಾರ ಉಲ್ಲಂಘನೆಗಾಗಿ ದಂಡವನ್ನು ವಿಧಿಸಲು ಅವಕಾಶ. ಮೊದಲನೇ ಸಾರಿ ತಪ್ಪು ಮಾಡಿದ್ರೆ 5 ಸಾವಿರ ದಂಡ, ಎರಡನೇ ಸಾರಿ ತಪ್ಪು ಮಾಡಿದ್ರೆ 10 ಸಾವಿರ ದಂಡ, ಮೂರನೇ ಸಾರಿ ತಪ್ಪು ಮಾಡಿದ್ರೆ 20 ಸಾವಿರ ದಂಡ. ಕನ್ನಡದಲ್ಲೂ ಉದ್ಯೋಗ ಪೋರ್ಟಲ್ ತೆಗೆಯಬೇಕು. ಕನ್ನಡ ಭಾಷೆಯ ಯಾರಿಗೆ ಬಾರದವರಿಗೆ ಕನ್ನಡ ಕಲಿಕಾ ಘಟಕ ಸ್ಥಾಪಿಸಿ ಕನ್ನಡ ಭಾಷೆ ಪರಿಚಯಿಸಬೇಕು ಎಂಬ ನಿರ್ಣಯ ಮಾಡಲಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:kannadakarnatakaKarnataka Assembly Session 2022SunilKumarಕನ್ನಡಕರ್ನಾಟಕಸುನಿಲ್ ಕುಮಾರ್
Share This Article
Facebook Whatsapp Whatsapp Telegram

Cinema news

Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows
AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories

You Might Also Like

CRIME
Crime

ಇಬ್ಬರು ಸ್ನೇಹಿತೆಯರ ಕಗ್ಗೊಲೆ – ಗೋವಾದಲ್ಲಿ ರಷ್ಯಾ ವ್ಯಕ್ತಿ ಸೆರೆ

Public TV
By Public TV
52 seconds ago
Maharashtra civic polls ISLAM party to have its mayor in Malegaon
Latest

ಮಾಲೆಗಾಂವ್‌ನಲ್ಲಿ ಇಸ್ಲಾಂ ಪಕ್ಷಕ್ಕೆ ಮೇಯರ್‌ ಪಟ್ಟ – AIMIM 2ನೇ ಸ್ಥಾನ

Public TV
By Public TV
1 hour ago
Lakkundi Gold
Districts

ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನಿಧಿ ಸಿಕ್ಕರೆ ಗ್ರಾಮವೇ ಸ್ಥಳಾಂತರ

Public TV
By Public TV
2 hours ago
Trump
Latest

ವಶ ಒಪ್ಪದ ದೇಶಗಳಿಗೆ ಗ್ರೀನ್‌ಲ್ಯಾಂಡ್‌ ಟ್ಯಾಕ್ಸ್‌ – ಟ್ರಂಪ್‌ ಬೆದರಿಕೆ

Public TV
By Public TV
3 hours ago
Wild elephant captured in Sakleshpur Hassan
Districts

ಸಕಲೇಶಪುರ | ಮಹಿಳೆಯನ್ನು ಕೊಂದಿದ್ದ ಪುಂಡಾನೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Public TV
By Public TV
3 hours ago
daily horoscope dina bhavishya
Latest

ದಿನ ಭವಿಷ್ಯ 17-01-2026

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?